MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ದರ್ಶನ್ ಎರಡನೇ ಪತ್ನಿ ಪವಿತ್ರಾ ಗೌಡ ಯಾರು?

ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ದರ್ಶನ್ ಎರಡನೇ ಪತ್ನಿ ಪವಿತ್ರಾ ಗೌಡ ಯಾರು?

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ನಂತರ ನಟಿ ಪವಿತ್ರಾ ಗೌಡ ಕೂಡ ಅರೆಸ್ಟ್‌. ಯಾರು ಈ ಪವಿತ್ರಾ ಗೌಡ.... 

1 Min read
Vaishnavi Chandrashekar
Published : Jun 11 2024, 12:27 PM IST
Share this Photo Gallery
  • FB
  • TW
  • Linkdin
  • Whatsapp
19

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ನಂತರ ನಟಿ ಪವಿತ್ರಾ ಗೌಡ ಕೂಡ ಅರೆಸ್ಟ್‌. ಯಾರು ಈ ಪವಿತ್ರಾ ಗೌಡ....

29

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೇಲೆ ಕನ್ನಡದ ನಟ ದರ್ಶನ್ ಮತ್ತು ಎರಡನೇ ಪತ್ನಿ ಪವಿತ್ರಾ ಗೌಡರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

39

ಸುಮಾರು 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಇದಕ್ಕೆ ಮೂಲ ಕಾರಣವೇ ರೇಣುಕಾಸ್ವಾಮಿ ಅಶ್ಲೀಲವಾಗಿ ಮೆಸೇಜ್ ಕಳುಹಿಸಿರುವುದು.

49

ಕೆಟ್ಟ ಫೋಟೊ ಕಳಿಸುತ್ತಿದ್ದನಂತೆ ಹೀಗಾಗಿ ರೇಣುಕಾಸ್ವಾಮಿಯನ್ನ ಒಂದು ವಾರದಿಂದ ಟ್ರಾಕ್ ಮಾಡಿ ಬೆಂಗಳೂರಿಗೆ ಕರೆತಂದು ದರ್ಶನ್ ಆಪ್ತ ವಿನಯ್ ಕಾರ್ ಶೆಡ್‌ ಒಂದರಲ್ಲಿ ಇಟ್ಟು ಹಲ್ಲೆ ಮಾಡಿದ್ದರು. ಮರ್ಮಾಂಗಕ್ಕೆ ಬಲವಾಗಿ ಒದ್ದ ಕಾರಣಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದ. 

59

ಒಂದೆರಡು ಸಿನಿಮಾಗಳಲ್ಲಿ ನಟಿಸಿರುವ ಪವಿತ್ರಾ ಗೌಡ ಸದ್ಯಕ್ಕೆ ರೆಡ್‌ ಕಾರ್ಪೆಟ್‌ ಎನ್ನುವ ಬೊಟಿಕ್‌ ನಡೆಸುತ್ತಿದ್ದಾರೆ. ಅಲ್ಲಿ ವುಮೆನ್ಸ್ ಸ್ಪೆಷಲ್, ಇಂಡಿಯನ್ ಟ್ರೆಡಿಷನಲ್, ವೆಸ್ಟರ್ನ್ ಹಾಘು ಇಂಡೋ ವೆಸ್ಟರ್ನ್ ಗಾರ್ಮೆಂಟ್ಸ್ ದೊರೆಯುತ್ತದೆ. 

69

ಜನವರಿ 24ರಂದು ದರ್ಶನ್‌ ಜೊತೆಗಿರುವ ಎಲ್ಲಾ ಫೋಟೋ ವಿಡಿಯೋಗಳನ್ನು ಹಂಚಿಕೊಂಡು 10 ವರ್ಷಗಳು ಕಳೆದಿದೆ ಇನ್ನೂ ಹಲವು ವರ್ಷಗಳಿದೆ ಎಂದು ಬರೆದುಕೊಂಡಿದ್ದಾರೆ. 

79

ಇದಾದ ಮೇಲೆ ಪವಿತ್ರಾ ಗೌಡ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬೇಸರ ವ್ಯಕ್ತ ಪಡಿಸಿ ತಮ್ಮ ಫ್ಯಾಮಿಲಿ ಸಪೋರ್ಟ್‌ಗೆ ನಿಂತುಕೊಂಡರು. 

89

ಸೋಷಿಯಲ್ ಮೀಡಿಯಾದಲ್ಲಿ ಪವಿತ್ರಾ ಗೌಡ ಆಕ್ಟಿವ್ ಆಗಿದ್ದು ಸುಮಾರು 1 ಲಕ್ಷ 30 ಸಾವಿರ ಫಾಲೋವರ್ಸ್‌ ಹೊಂದಿದ್ದಾರೆ. 133 ಫೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ. 

99

ಸಿನಿಮಾ ರಂಗದಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ಪವಿತ್ರಾ ಗೌಡ ಕೂಡ ಕಾಣಿಸಿಕೊಳ್ಳುತ್ತಾರೆ. ಹೀಗಾಗಿ ಪವಿತ್ರಾಗೂ ಹಲವು ಸಿನಿ ಸ್ನೇಹಿತರಿದ್ದಾರೆ. 

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಸ್ಯಾಂಡಲ್‌ವುಡ್
ಕೊಲೆ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved