MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದು 'ಗುರುವಾರ ಬಂತಮ್ಮ' ಹಾಡಿದ ಅಪ್ಪು!

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದು 'ಗುರುವಾರ ಬಂತಮ್ಮ' ಹಾಡಿದ ಅಪ್ಪು!

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಳು ದಿನಗಳಿಂದ ನಡೆಯುತ್ತಿರುವ ಶ್ರೀಗುರುವೈಭವೋತ್ಸವದ ಕೊನೇ ದಿನ 425ನೇ ವರ್ಧಂತ್ಯುತ್ಸವ ನಡೆಯಿತು. ಈ ವೇಳೆ ಪುನೀತ್‌ ರಾಜ್‌ಕುಮಾರ್ ರಾಯರು ಮೂಲ ಬೃಂದಾವನ ದರ್ಶನ ಪಡೆದಿದ್ದಾರೆ.

1 Min read
Author : Web Desk | Asianet News
Published : Mar 03 2020, 11:09 AM IST
Share this Photo Gallery
  • FB
  • TW
  • Linkdin
  • Whatsapp
110
ರಾಯಚೂರಿನಲ್ಲಿ ನಡೆಯುತ್ತಿರುವ ಶ್ರೀ ಗುರು ವೈಭವೋತ್ಸವ.

ರಾಯಚೂರಿನಲ್ಲಿ ನಡೆಯುತ್ತಿರುವ ಶ್ರೀ ಗುರು ವೈಭವೋತ್ಸವ.

ರಾಯಚೂರಿನಲ್ಲಿ ನಡೆಯುತ್ತಿರುವ ಶ್ರೀ ಗುರು ವೈಭವೋತ್ಸವ.
210
ನಟ ದರ್ಶನ್ ಹಾಗೂ ಪುನೀತ್‌ ರಾಜ್‌ಕುಮಾರ್ ಮೂಲ ಬೃಂದಾವನ ದರ್ಶನ ಪಡೆದಿದ್ದಾರೆ.

ನಟ ದರ್ಶನ್ ಹಾಗೂ ಪುನೀತ್‌ ರಾಜ್‌ಕುಮಾರ್ ಮೂಲ ಬೃಂದಾವನ ದರ್ಶನ ಪಡೆದಿದ್ದಾರೆ.

ನಟ ದರ್ಶನ್ ಹಾಗೂ ಪುನೀತ್‌ ರಾಜ್‌ಕುಮಾರ್ ಮೂಲ ಬೃಂದಾವನ ದರ್ಶನ ಪಡೆದಿದ್ದಾರೆ.
310
ಈ ವೇಳೆ ಪುನೀತ್‌ ರಾಜ್‌ಕುಮಾರ್‌ 'ಗುರುವಾರ ಬಂತಮ್ಮ' ಹಾಡು ಹಾಡಿದ್ದಾರೆ.

ಈ ವೇಳೆ ಪುನೀತ್‌ ರಾಜ್‌ಕುಮಾರ್‌ 'ಗುರುವಾರ ಬಂತಮ್ಮ' ಹಾಡು ಹಾಡಿದ್ದಾರೆ.

ಈ ವೇಳೆ ಪುನೀತ್‌ ರಾಜ್‌ಕುಮಾರ್‌ 'ಗುರುವಾರ ಬಂತಮ್ಮ' ಹಾಡು ಹಾಡಿದ್ದಾರೆ.
410
425ನೇ ವರ್ಧಂತ್ಯುತ್ಸವ 7 ದಿನಗಳ ಕಾರ್ಯಕ್ರಮವಾಯಿತು.

425ನೇ ವರ್ಧಂತ್ಯುತ್ಸವ 7 ದಿನಗಳ ಕಾರ್ಯಕ್ರಮವಾಯಿತು.

425ನೇ ವರ್ಧಂತ್ಯುತ್ಸವ 7 ದಿನಗಳ ಕಾರ್ಯಕ್ರಮವಾಯಿತು.
510
ಡಾ.ರಾಜ್‌ಕುಮಾರ್‌ ಅವರೂ ಗುರು ರಾಘವೇಂದ್ರ ಅವರ ಭಕ್ತರಾಗಿದ್ದರು.

ಡಾ.ರಾಜ್‌ಕುಮಾರ್‌ ಅವರೂ ಗುರು ರಾಘವೇಂದ್ರ ಅವರ ಭಕ್ತರಾಗಿದ್ದರು.

ಡಾ.ರಾಜ್‌ಕುಮಾರ್‌ ಅವರೂ ಗುರು ರಾಘವೇಂದ್ರ ಅವರ ಭಕ್ತರಾಗಿದ್ದರು.
610
ಸಾಮಾನ್ಯವಾಗಿ ತಮ್ಮ ನಿರ್ಮಾಣದ ಚಿತ್ರಗಳನ್ನು ಗುರುವಾರವೇ ರಿಲೀಸ್‌ ಮಾಡುತ್ತೆ ಡಾ.ರಾಜ್ ಕುಟುಂಬ.

ಸಾಮಾನ್ಯವಾಗಿ ತಮ್ಮ ನಿರ್ಮಾಣದ ಚಿತ್ರಗಳನ್ನು ಗುರುವಾರವೇ ರಿಲೀಸ್‌ ಮಾಡುತ್ತೆ ಡಾ.ರಾಜ್ ಕುಟುಂಬ.

ಸಾಮಾನ್ಯವಾಗಿ ತಮ್ಮ ನಿರ್ಮಾಣದ ಚಿತ್ರಗಳನ್ನು ಗುರುವಾರವೇ ರಿಲೀಸ್‌ ಮಾಡುತ್ತೆ ಡಾ.ರಾಜ್ ಕುಟುಂಬ.
710
ಕೊನೇ ದಿನ ರಾಯರ ವರ್ಧಂತಿ ಉತ್ಸವದಲ್ಲಿ ಶ್ರೀಮಠ ಪ್ರಕಾರದಲ್ಲಿ ಬೆಂಗಳೂರಿನ ಡಾ. ಎಚ್‌.ಕೆ. ಸುರೇಶಾಚಾರ್ಯರಿಂದ ಜ್ಞಾನಯಜ್ಞ ಪ್ರವಚನ ನಡೆಯಿತು.

ಕೊನೇ ದಿನ ರಾಯರ ವರ್ಧಂತಿ ಉತ್ಸವದಲ್ಲಿ ಶ್ರೀಮಠ ಪ್ರಕಾರದಲ್ಲಿ ಬೆಂಗಳೂರಿನ ಡಾ. ಎಚ್‌.ಕೆ. ಸುರೇಶಾಚಾರ್ಯರಿಂದ ಜ್ಞಾನಯಜ್ಞ ಪ್ರವಚನ ನಡೆಯಿತು.

ಕೊನೇ ದಿನ ರಾಯರ ವರ್ಧಂತಿ ಉತ್ಸವದಲ್ಲಿ ಶ್ರೀಮಠ ಪ್ರಕಾರದಲ್ಲಿ ಬೆಂಗಳೂರಿನ ಡಾ. ಎಚ್‌.ಕೆ. ಸುರೇಶಾಚಾರ್ಯರಿಂದ ಜ್ಞಾನಯಜ್ಞ ಪ್ರವಚನ ನಡೆಯಿತು.
810
ತಿರುಪತಿ ದೇವಸ್ಥಾನದಿಂದ ತರಲಾದ ಶ್ರೀನಿವಾಸ ಶೇಷವಸ್ತ್ರವನ್ನು ಸುಕ್ಷೇತ್ರದಲ್ಲಿ ಮೆರವಣಿಗೆ ಮಾಡಲಾಯಿತು.

ತಿರುಪತಿ ದೇವಸ್ಥಾನದಿಂದ ತರಲಾದ ಶ್ರೀನಿವಾಸ ಶೇಷವಸ್ತ್ರವನ್ನು ಸುಕ್ಷೇತ್ರದಲ್ಲಿ ಮೆರವಣಿಗೆ ಮಾಡಲಾಯಿತು.

ತಿರುಪತಿ ದೇವಸ್ಥಾನದಿಂದ ತರಲಾದ ಶ್ರೀನಿವಾಸ ಶೇಷವಸ್ತ್ರವನ್ನು ಸುಕ್ಷೇತ್ರದಲ್ಲಿ ಮೆರವಣಿಗೆ ಮಾಡಲಾಯಿತು.
910
ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಶೇಷವಸ್ತ್ರವನ್ನು ಸ್ವೀಕರಿಸಿ ತಲೆ ಮೇಲೆ ಇಟ್ಟುಕೊಂಡು ಪ್ರಕಾರದಲ್ಲಿ ಪ್ರದಕ್ಷಿಣೆ ಹಾಕಿ ಶ್ರೀ ಗುರು ರಾಯರ ಮೂಲ ಬೃಂದಾವನದ ಮುಂದೆ ಇಟ್ಟು, ರಾಯರಿಗೆ ಸಮರ್ಪಿಸಲಾಯಿತು.

ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಶೇಷವಸ್ತ್ರವನ್ನು ಸ್ವೀಕರಿಸಿ ತಲೆ ಮೇಲೆ ಇಟ್ಟುಕೊಂಡು ಪ್ರಕಾರದಲ್ಲಿ ಪ್ರದಕ್ಷಿಣೆ ಹಾಕಿ ಶ್ರೀ ಗುರು ರಾಯರ ಮೂಲ ಬೃಂದಾವನದ ಮುಂದೆ ಇಟ್ಟು, ರಾಯರಿಗೆ ಸಮರ್ಪಿಸಲಾಯಿತು.

ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಶೇಷವಸ್ತ್ರವನ್ನು ಸ್ವೀಕರಿಸಿ ತಲೆ ಮೇಲೆ ಇಟ್ಟುಕೊಂಡು ಪ್ರಕಾರದಲ್ಲಿ ಪ್ರದಕ್ಷಿಣೆ ಹಾಕಿ ಶ್ರೀ ಗುರು ರಾಯರ ಮೂಲ ಬೃಂದಾವನದ ಮುಂದೆ ಇಟ್ಟು, ರಾಯರಿಗೆ ಸಮರ್ಪಿಸಲಾಯಿತು.
1010
ನವರಸ ನಾಯಕ ಜಗ್ಗೇಶ್‌ ಕೂಡ ಗುರುರಾಯರ ಭಕ್ತರು.

ನವರಸ ನಾಯಕ ಜಗ್ಗೇಶ್‌ ಕೂಡ ಗುರುರಾಯರ ಭಕ್ತರು.

ನವರಸ ನಾಯಕ ಜಗ್ಗೇಶ್‌ ಕೂಡ ಗುರುರಾಯರ ಭಕ್ತರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

WD
Web Desk

Latest Videos
Recommended Stories
Recommended image1
4 ಮಹತ್ವದ ಕಾರಣಕ್ಕೆ ಮದುವೆಯಾಗ್ತಿದ್ದಂತೆ ಹಳ್ಳೀಲಿ ಸತ್ಯನಾರಾಯಣ ಪೂಜೆ ಮಾಡಿದ Rashmika Mandanna ದಂಪತಿ!
Recommended image2
Pahalgam​ನಲ್ಲಿ ನಮ್ಮವರು ಸತ್ತಾಗ ಕಪ್ಪು ಬಟ್ಟೆ ಎಲ್ಲಿತ್ತು? ಪಾಕ್​ ವಿರುದ್ಧ ಘೋಷಣೆ ಬರಲೇ ಇಲ್ಲ: ನಟ ಪ್ರಥಮ್​ ಕಿಡಿ
Recommended image3
ತೆಲುಗು ನಿರ್ದೇಶಕನ ಕನ್ನಡ ಸಿನಿಮಾದಲ್ಲಿ ಸುದೀಪ್; ಸದ್ದಿಲ್ಲದೆ ಮತ್ತೊಂದು ಸಿನಿಮಾ ಶುರು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved