ಇದು ಬರೀ ತೋಟವಲ್ಲಣ್ಣೋ ಸ್ವರ್ಗ, ಸ್ವರ್ಗ ಎಂದು ಹೊಗಳಿದ ಶಿವಣ್ಣ..!
ಚಿಕ್ಕ ಬಳ್ಳಾಪುರದ ಕೇಶವಾರದಲ್ಲಿರೋ ಡೈರೆಕ್ಟರ್ ಆರ್ ಚಂದ್ರು ಅವರ 20 ಎಕರೆ ತೋಟಕ್ಕೆ ಗೀತಾ ಶಿವರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ. ಅಚ್ಚುಕಟ್ಟಾಗಿ ನೋಡಿಕೊಂಡಿರುವ ತೋಟವನ್ನು ಕಂಡ ಶಿವರಾಜ್ ಕುಮಾರ್ ಬಹುವಾಗಿ ಮೆಚ್ಚಿಕೊಂಡು ಸ್ವರ್ಗ ಅಂತ ಹೊಗಳಿದರು. ತೋಟದ ಕೆಲವೊಂದು ಫೋಟೋಗಳು ಇಲ್ಲಿವೆ ನೋಡಿ..!
18

<p>ದಾಕ್ಷಿ,ರೇಷ್ಮೆ, ತರಕಾರಿ ಬೆಳೆದ ಈ ತೋಟದಲ್ಲಿ ಆರ್ ಚಂದ್ರು ಜೊತೆ ಹೆಚ್ಚು ಹೊತ್ತು ಕಳೆದ ಶಿವರಾಜ್ ಕುಮಾರ್ ಮತ್ತು ಗೀತಾ</p>
ದಾಕ್ಷಿ,ರೇಷ್ಮೆ, ತರಕಾರಿ ಬೆಳೆದ ಈ ತೋಟದಲ್ಲಿ ಆರ್ ಚಂದ್ರು ಜೊತೆ ಹೆಚ್ಚು ಹೊತ್ತು ಕಳೆದ ಶಿವರಾಜ್ ಕುಮಾರ್ ಮತ್ತು ಗೀತಾ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
28
<p>ಸ್ನೇಹಿತರೊಡನೆ ಶಿವಣ್ಣ</p>
ಸ್ನೇಹಿತರೊಡನೆ ಶಿವಣ್ಣ
38
<p>ತೋಟದ ಮನೆಯ ಮುಂದೆ ಸ್ನೇಹಿತರೊಂದಿಗೆ ಶಿವಣ್ಣ ಮಾತುಕತೆ </p>
ತೋಟದ ಮನೆಯ ಮುಂದೆ ಸ್ನೇಹಿತರೊಂದಿಗೆ ಶಿವಣ್ಣ ಮಾತುಕತೆ
48
<p>ಅಚ್ಚುಕಟ್ಟಾಗಿ ನೋಡಿಕೊಂಡಿರುವ ತೋಟವನ್ನು ಕಂಡ ಶಿವರಾಜ್ ಕುಮಾರ್ ಬಹುವಾಗಿ ಮೆಚ್ಚಿಕೊಂಡು ಸ್ವರ್ಗ ಅಂತ ಹೊಗಳಿದರು. </p>
ಅಚ್ಚುಕಟ್ಟಾಗಿ ನೋಡಿಕೊಂಡಿರುವ ತೋಟವನ್ನು ಕಂಡ ಶಿವರಾಜ್ ಕುಮಾರ್ ಬಹುವಾಗಿ ಮೆಚ್ಚಿಕೊಂಡು ಸ್ವರ್ಗ ಅಂತ ಹೊಗಳಿದರು.
58
<p>shivrajkumar </p>
shivrajkumar
68
<p>ತೋಟದಲ್ಲಿ ನಂದೂ ಒಂದು ಫೋಟೋ ಇರ್ಲಿ ಎಂದು..!</p>
ತೋಟದಲ್ಲಿ ನಂದೂ ಒಂದು ಫೋಟೋ ಇರ್ಲಿ ಎಂದು..!
78
<p>ತೋಟದಲ್ಲಿ ಶಿವಣ್ಣನ ಜೊತೆ ಸ್ನೇಹಿತರು</p>
ತೋಟದಲ್ಲಿ ಶಿವಣ್ಣನ ಜೊತೆ ಸ್ನೇಹಿತರು
88
<p>ಆರ್ ಚಂದ್ರು - ಶಿವಣ್ಣ ಕಾಂಬಿನೇಶನ್ನಲ್ಲಿ 'ಮೈಲಾರಿ' ಚಿತ್ರ ಮೂಡಿ ಬಂದಿದೆ. </p>
ಆರ್ ಚಂದ್ರು - ಶಿವಣ್ಣ ಕಾಂಬಿನೇಶನ್ನಲ್ಲಿ 'ಮೈಲಾರಿ' ಚಿತ್ರ ಮೂಡಿ ಬಂದಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.
Latest Videos