MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ನಗುನಗುತ್ತಾ ಹಾಸ್ಯ ಚಕ್ರವರ್ತಿಯ ಹುಟ್ಟು ಹಬ್ಬವನ್ನು ಆಚರಿಸೋಣ!

ನಗುನಗುತ್ತಾ ಹಾಸ್ಯ ಚಕ್ರವರ್ತಿಯ ಹುಟ್ಟು ಹಬ್ಬವನ್ನು ಆಚರಿಸೋಣ!

ಟಿ.ಆರ್.ನರಸಿಂಹರಾಜು ಕನ್ನಡಿಗರ ಹೃದಯದಲ್ಲಿ ಅಜರಾಮರವಾಗಿರುವ ಹೆಸರು.ಒಂದು ಕಾಲದ ಕನ್ನಡ ಚಿತ್ರರಂಗದ ಹಾಸ್ಯ ಲೋಕವನ್ನೇ ಆಳಿದ ಚಕ್ರವರ್ತಿ ಇವರು.ಇಂದಿನ ಪೀಳಿಗೆಯ ಎಲ್ಲಾ ಹಾಸ್ಯ ನಟ - ನಟಿಯರಿಗೆ ಸ್ಪೂರ್ತಿಯಾಗಿ ಕನ್ನಡ ಚಾರ್ಲಿ ಚಾಪ್ಲಿನ್ ಎಂದೇ ಇಂದಿಗೂ ಪ್ರಸಿದ್ಧರಾಗಿದ್ದಾರೆ. ಇಂತಹ ಅಪರೂಪದ ವ್ಯಕ್ತಿತ್ವದ ಹುಟ್ಟು ಹಬ್ಬದ ದಿನವಾದ ಇಂದು ಗೌರವದಿಂದ ಸ್ಮರಿಸೋಣ ...  

2 Min read
Suvarna News | Asianet News
Published : Jul 24 2020, 10:54 AM IST| Updated : Jul 24 2020, 10:57 AM IST
Share this Photo Gallery
  • FB
  • TW
  • Linkdin
  • Whatsapp
110
<pre>ತುಮಕೂರು ಜಿಲ್ಲೆಯ ತಿಪಟೂರಿನ ಪೋಲೀಸ್‌ ಇಲಾಖೆಯ ನೌಕರರಾಗಿದ್ದ ರಾಮರಾಜು ಮತ್ತು ವೆಂಕಟಲಕ್ಷ್ಮಮ್ಮ ದಂಪತಿಗೆ ಜುಲೈ 24, 1926 ರಂದು ನರಸಿಂಹರಾಜು ಅವರು ಜನಿಸಿದರು.</pre>

<pre>ತುಮಕೂರು ಜಿಲ್ಲೆಯ ತಿಪಟೂರಿನ ಪೋಲೀಸ್‌ ಇಲಾಖೆಯ ನೌಕರರಾಗಿದ್ದ ರಾಮರಾಜು ಮತ್ತು ವೆಂಕಟಲಕ್ಷ್ಮಮ್ಮ ದಂಪತಿಗೆ ಜುಲೈ 24, 1926 ರಂದು ನರಸಿಂಹರಾಜು ಅವರು ಜನಿಸಿದರು.</pre>

ತುಮಕೂರು ಜಿಲ್ಲೆಯ ತಿಪಟೂರಿನ ಪೋಲೀಸ್‌ ಇಲಾಖೆಯ ನೌಕರರಾಗಿದ್ದ ರಾಮರಾಜು ಮತ್ತು ವೆಂಕಟಲಕ್ಷ್ಮಮ್ಮ ದಂಪತಿಗೆ ಜುಲೈ 24, 1926 ರಂದು ನರಸಿಂಹರಾಜು ಅವರು ಜನಿಸಿದರು.
210
<pre>ತಮ್ಮ ನಾಲ್ಕನೆಯ ವಯಸ್ಸಿನಲ್ಲಿ ಸಿ.ಬಿ.ಮಲ್ಲಪ್ಪನವರ ಶ್ರೀಚಂದ್ರಮೌಳೀಶ್ವರ ನಾಟಕ ಸಭಾದಲ್ಲಿ ಬಾಲಕಲಾವಿದನಾಗಿ ಸೇರಿಕೊಂಡ ನರಸಿಂಹರಾಜು ಅವರಿಗೆ ಅಲ್ಲಿಯೇ ಬದುಕಿನ ಶಿಕ್ಷಣವೂ ಆರಂಭವಾಯಿತು.ಹಾಸ್ಯಪಾತ್ರಕ್ಕೆ ಹೇಳಿ ಮಾಡಿಸಿದಂತಹ ಮುಖ, ಶರೀರವನ್ನು ಸಹಜವಾಗಿ ಪಡೆದಿದ್ದ ನರಸಿಂಹರಾಜು ಅವರಿಗೆ ಹಾಸ್ಯಪಾತ್ರಗಳ ನಿರ್ವಹಣೆ ಸುಲಭವಾಗಿತ್ತು ಹಾಗಾಗಿ ರಂಗಮಂಚದ ಮೇಲೆ ಬಂದು ನಿಂತರೆ ಸಾಕು, ಪ್ರೇಕ್ಷಕರು ನಗೆಹೊನಲು ಹರಿಸುತ್ತಿದ್ದರು. </pre>

<pre>ತಮ್ಮ ನಾಲ್ಕನೆಯ ವಯಸ್ಸಿನಲ್ಲಿ ಸಿ.ಬಿ.ಮಲ್ಲಪ್ಪನವರ ಶ್ರೀಚಂದ್ರಮೌಳೀಶ್ವರ ನಾಟಕ ಸಭಾದಲ್ಲಿ ಬಾಲಕಲಾವಿದನಾಗಿ ಸೇರಿಕೊಂಡ ನರಸಿಂಹರಾಜು ಅವರಿಗೆ ಅಲ್ಲಿಯೇ ಬದುಕಿನ ಶಿಕ್ಷಣವೂ ಆರಂಭವಾಯಿತು.ಹಾಸ್ಯಪಾತ್ರಕ್ಕೆ ಹೇಳಿ ಮಾಡಿಸಿದಂತಹ ಮುಖ, ಶರೀರವನ್ನು ಸಹಜವಾಗಿ ಪಡೆದಿದ್ದ ನರಸಿಂಹರಾಜು ಅವರಿಗೆ ಹಾಸ್ಯಪಾತ್ರಗಳ ನಿರ್ವಹಣೆ ಸುಲಭವಾಗಿತ್ತು ಹಾಗಾಗಿ ರಂಗಮಂಚದ ಮೇಲೆ ಬಂದು ನಿಂತರೆ ಸಾಕು, ಪ್ರೇಕ್ಷಕರು ನಗೆಹೊನಲು ಹರಿಸುತ್ತಿದ್ದರು. </pre>

ತಮ್ಮ ನಾಲ್ಕನೆಯ ವಯಸ್ಸಿನಲ್ಲಿ ಸಿ.ಬಿ.ಮಲ್ಲಪ್ಪನವರ ಶ್ರೀಚಂದ್ರಮೌಳೀಶ್ವರ ನಾಟಕ ಸಭಾದಲ್ಲಿ ಬಾಲಕಲಾವಿದನಾಗಿ ಸೇರಿಕೊಂಡ ನರಸಿಂಹರಾಜು ಅವರಿಗೆ ಅಲ್ಲಿಯೇ ಬದುಕಿನ ಶಿಕ್ಷಣವೂ ಆರಂಭವಾಯಿತು.ಹಾಸ್ಯಪಾತ್ರಕ್ಕೆ ಹೇಳಿ ಮಾಡಿಸಿದಂತಹ ಮುಖ, ಶರೀರವನ್ನು ಸಹಜವಾಗಿ ಪಡೆದಿದ್ದ ನರಸಿಂಹರಾಜು ಅವರಿಗೆ ಹಾಸ್ಯಪಾತ್ರಗಳ ನಿರ್ವಹಣೆ ಸುಲಭವಾಗಿತ್ತು ಹಾಗಾಗಿ ರಂಗಮಂಚದ ಮೇಲೆ ಬಂದು ನಿಂತರೆ ಸಾಕು, ಪ್ರೇಕ್ಷಕರು ನಗೆಹೊನಲು ಹರಿಸುತ್ತಿದ್ದರು. 
310
<pre>ರಾಜ್‌ಕುಮಾರ್ ಅವರೊಂದಿಗೆ `ಬೇಡರ ಕಣ್ಣಪ್ಪ` ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಪಡೆದು ತಮ್ಮ ವಿಭಿನ್ನವಾದ ವಿಶೇಷ ಹಾಸ್ಯಪ್ರಜ್ಞೆಯಿಂದ ಜನರಿಗೆ ಮನಸ್ಸಿಗೆ ಹತ್ತಿರವಾಗಿದ್ದರು.</pre>

<pre>ರಾಜ್‌ಕುಮಾರ್ ಅವರೊಂದಿಗೆ `ಬೇಡರ ಕಣ್ಣಪ್ಪ` ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಪಡೆದು ತಮ್ಮ ವಿಭಿನ್ನವಾದ ವಿಶೇಷ ಹಾಸ್ಯಪ್ರಜ್ಞೆಯಿಂದ ಜನರಿಗೆ ಮನಸ್ಸಿಗೆ ಹತ್ತಿರವಾಗಿದ್ದರು.</pre>

ರಾಜ್‌ಕುಮಾರ್ ಅವರೊಂದಿಗೆ `ಬೇಡರ ಕಣ್ಣಪ್ಪ` ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಪಡೆದು ತಮ್ಮ ವಿಭಿನ್ನವಾದ ವಿಶೇಷ ಹಾಸ್ಯಪ್ರಜ್ಞೆಯಿಂದ ಜನರಿಗೆ ಮನಸ್ಸಿಗೆ ಹತ್ತಿರವಾಗಿದ್ದರು.
410
<pre>“ಅಂದಿನ ದಿನದಲ್ಲಿ ನಿರ್ಮಾಪಕ ,ನಿರ್ದೇಶಕರು ಚಲನಚಿತ್ರಗಳಿಗೆ ಮೊದಲು ನರಸಿಂಹರಾಜು ಅವರ ದಿನಗಳನ್ನು ಗುರುತುಪಡಿಸಿಕೊಂಡು ನಂತರ ಉಳಿದ ಕಲಾವಿದರನ್ನು ಸಂಪರ್ಕಿಸುತ್ತಿದ್ದರಂತೆ ಇದನ್ನು ಖುದ್ದು ಡಾ.ರಾಜ್ ಕುಮಾರ್ ಅವರೇ ಸಂದರ್ಶನವೊಂದರಲ್ಲಿ ಹೆಮ್ಮೆಯಿಂದ ಹೇಳಿದ್ದಾರೆ. </pre>

<pre>“ಅಂದಿನ ದಿನದಲ್ಲಿ ನಿರ್ಮಾಪಕ ,ನಿರ್ದೇಶಕರು ಚಲನಚಿತ್ರಗಳಿಗೆ ಮೊದಲು ನರಸಿಂಹರಾಜು ಅವರ ದಿನಗಳನ್ನು ಗುರುತುಪಡಿಸಿಕೊಂಡು ನಂತರ ಉಳಿದ ಕಲಾವಿದರನ್ನು ಸಂಪರ್ಕಿಸುತ್ತಿದ್ದರಂತೆ ಇದನ್ನು ಖುದ್ದು ಡಾ.ರಾಜ್ ಕುಮಾರ್ ಅವರೇ ಸಂದರ್ಶನವೊಂದರಲ್ಲಿ ಹೆಮ್ಮೆಯಿಂದ ಹೇಳಿದ್ದಾರೆ. </pre>

“ಅಂದಿನ ದಿನದಲ್ಲಿ ನಿರ್ಮಾಪಕ ,ನಿರ್ದೇಶಕರು ಚಲನಚಿತ್ರಗಳಿಗೆ ಮೊದಲು ನರಸಿಂಹರಾಜು ಅವರ ದಿನಗಳನ್ನು ಗುರುತುಪಡಿಸಿಕೊಂಡು ನಂತರ ಉಳಿದ ಕಲಾವಿದರನ್ನು ಸಂಪರ್ಕಿಸುತ್ತಿದ್ದರಂತೆ ಇದನ್ನು ಖುದ್ದು ಡಾ.ರಾಜ್ ಕುಮಾರ್ ಅವರೇ ಸಂದರ್ಶನವೊಂದರಲ್ಲಿ ಹೆಮ್ಮೆಯಿಂದ ಹೇಳಿದ್ದಾರೆ. 
510
<pre>ತೆನಾಲಿ ರಾಮಕೃಷ್ಣ ,ವಿಶ್ವಾಮಿತ್ರ , ನಕ್ಷತ್ರಿಕ ಹೀಗೆ ಹಲವಾರು ಪಾತ್ರಗಳಿಗೆ ಇವರು ಜೀವ ತುಂಬವ ಪರಿಗೆ ಮನಸೋಲದವರೇ ಇಲ್ಲ. ಇನ್ನೂರೈವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಕಲಾಸೇವೆಗೆ ತನ್ನನ್ನು ಅರ್ಪಿಸಿಕೊಂಡ ರೀತಿ ನಿಜಕ್ಕೂ ಶ್ಲಾಘನೀಯ. </pre>

<pre>ತೆನಾಲಿ ರಾಮಕೃಷ್ಣ ,ವಿಶ್ವಾಮಿತ್ರ , ನಕ್ಷತ್ರಿಕ ಹೀಗೆ ಹಲವಾರು ಪಾತ್ರಗಳಿಗೆ ಇವರು ಜೀವ ತುಂಬವ ಪರಿಗೆ ಮನಸೋಲದವರೇ ಇಲ್ಲ. ಇನ್ನೂರೈವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಕಲಾಸೇವೆಗೆ ತನ್ನನ್ನು ಅರ್ಪಿಸಿಕೊಂಡ ರೀತಿ ನಿಜಕ್ಕೂ ಶ್ಲಾಘನೀಯ. </pre>

ತೆನಾಲಿ ರಾಮಕೃಷ್ಣ ,ವಿಶ್ವಾಮಿತ್ರ , ನಕ್ಷತ್ರಿಕ ಹೀಗೆ ಹಲವಾರು ಪಾತ್ರಗಳಿಗೆ ಇವರು ಜೀವ ತುಂಬವ ಪರಿಗೆ ಮನಸೋಲದವರೇ ಇಲ್ಲ. ಇನ್ನೂರೈವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಕಲಾಸೇವೆಗೆ ತನ್ನನ್ನು ಅರ್ಪಿಸಿಕೊಂಡ ರೀತಿ ನಿಜಕ್ಕೂ ಶ್ಲಾಘನೀಯ. 
610
<pre>‘ಪ್ರೊಫೆಸರ್ ಹುಚ್ಚೂರಾಯ' ಇದು ತಾವೇ ನಿರ್ಮಿಸಿ ಅಪರೂಪದ ಪಾತ್ರದಲ್ಲಿ ನಟಿಸಿ ನೋಡುಗರನ್ನು ನಗಿಸುತ್ತಲೇ ಅಳಿಸಿದ ಸಿನಿಮಾ. </pre>

<pre>‘ಪ್ರೊಫೆಸರ್ ಹುಚ್ಚೂರಾಯ' ಇದು ತಾವೇ ನಿರ್ಮಿಸಿ ಅಪರೂಪದ ಪಾತ್ರದಲ್ಲಿ ನಟಿಸಿ ನೋಡುಗರನ್ನು ನಗಿಸುತ್ತಲೇ ಅಳಿಸಿದ ಸಿನಿಮಾ. </pre>

‘ಪ್ರೊಫೆಸರ್ ಹುಚ್ಚೂರಾಯ' ಇದು ತಾವೇ ನಿರ್ಮಿಸಿ ಅಪರೂಪದ ಪಾತ್ರದಲ್ಲಿ ನಟಿಸಿ ನೋಡುಗರನ್ನು ನಗಿಸುತ್ತಲೇ ಅಳಿಸಿದ ಸಿನಿಮಾ. 
710
<pre>“ನಗಬೇಕು ನಗಿಸಬೇಕು, ಇದೇ ನನ್ನ ಧರ್ಮ ನಗಲಾರೆ ಅಳುವೇ ಎಂದರೆ ಅದೇ ನಿನ್ನ ಕರ್ಮ” ಎಂಬುದು ನರಸಿಂಹ ರಾಜು ಅವರ ಮೇಲೆ ಚಿತ್ರಿತವಾದ ‘ನಕ್ಕರೆ ಅದೇ ಸ್ವರ್ಗ’ ಚಿತ್ರದ ಗೀತೆ. ಇದನ್ನು ಚಾಚೂ ತಪ್ಪದೆ ತಮ್ಮ ಬಾಳಿನ ತಿರುಳನ್ನಾಗಿ ಮಾಡಿಕೊಂಡವರು ನರಸಿಂಹರಾಜು.</pre>

<pre>“ನಗಬೇಕು ನಗಿಸಬೇಕು, ಇದೇ ನನ್ನ ಧರ್ಮ ನಗಲಾರೆ ಅಳುವೇ ಎಂದರೆ ಅದೇ ನಿನ್ನ ಕರ್ಮ” ಎಂಬುದು ನರಸಿಂಹ ರಾಜು ಅವರ ಮೇಲೆ ಚಿತ್ರಿತವಾದ ‘ನಕ್ಕರೆ ಅದೇ ಸ್ವರ್ಗ’ ಚಿತ್ರದ ಗೀತೆ. ಇದನ್ನು ಚಾಚೂ ತಪ್ಪದೆ ತಮ್ಮ ಬಾಳಿನ ತಿರುಳನ್ನಾಗಿ ಮಾಡಿಕೊಂಡವರು ನರಸಿಂಹರಾಜು.</pre>

“ನಗಬೇಕು ನಗಿಸಬೇಕು, ಇದೇ ನನ್ನ ಧರ್ಮ ನಗಲಾರೆ ಅಳುವೇ ಎಂದರೆ ಅದೇ ನಿನ್ನ ಕರ್ಮ” ಎಂಬುದು ನರಸಿಂಹ ರಾಜು ಅವರ ಮೇಲೆ ಚಿತ್ರಿತವಾದ ‘ನಕ್ಕರೆ ಅದೇ ಸ್ವರ್ಗ’ ಚಿತ್ರದ ಗೀತೆ. ಇದನ್ನು ಚಾಚೂ ತಪ್ಪದೆ ತಮ್ಮ ಬಾಳಿನ ತಿರುಳನ್ನಾಗಿ ಮಾಡಿಕೊಂಡವರು ನರಸಿಂಹರಾಜು.
810
<pre>ತಮ್ಮ 56ನೇ ವಯಸ್ಸಿನಲ್ಲಿ 1979ರ ಜುಲೈ 20ರಂದು ಎಂದಿನಂತೆ ರಾತ್ರಿ ಉಪಾಹಾರ ಸೇವಿಸಿ ಮಲಗಿದ್ದ ನರಸಿಂಹರಾಜು ಅವರು ಮುಂಜಾನೆ 4.30 ರ ವೇಳೆಗೆ ತೀವ್ರ ಹೃದಯಾಘಾತದಿಂದ ನಿಧನರಾದರು.</pre>

<pre>ತಮ್ಮ 56ನೇ ವಯಸ್ಸಿನಲ್ಲಿ 1979ರ ಜುಲೈ 20ರಂದು ಎಂದಿನಂತೆ ರಾತ್ರಿ ಉಪಾಹಾರ ಸೇವಿಸಿ ಮಲಗಿದ್ದ ನರಸಿಂಹರಾಜು ಅವರು ಮುಂಜಾನೆ 4.30 ರ ವೇಳೆಗೆ ತೀವ್ರ ಹೃದಯಾಘಾತದಿಂದ ನಿಧನರಾದರು.</pre>

ತಮ್ಮ 56ನೇ ವಯಸ್ಸಿನಲ್ಲಿ 1979ರ ಜುಲೈ 20ರಂದು ಎಂದಿನಂತೆ ರಾತ್ರಿ ಉಪಾಹಾರ ಸೇವಿಸಿ ಮಲಗಿದ್ದ ನರಸಿಂಹರಾಜು ಅವರು ಮುಂಜಾನೆ 4.30 ರ ವೇಳೆಗೆ ತೀವ್ರ ಹೃದಯಾಘಾತದಿಂದ ನಿಧನರಾದರು.
910
<pre>ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಅನೇಕ ಚಿತ್ರಗಳಲ್ಲಿಯೂ, ಕಿರುತೆರೆಯ ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ ಕೆಲವು ವರ್ಷಗಳ ವಿರಾಮ ತೆಗೆದುಕೊಂಡಿದ್ದು ಇದೀಗ ಕಿರುತೆರೆಯಲ್ಲಿ ಪೋಷಕ ಪಾತ್ರದಲ್ಲಿ ಮಿಂಚುತ್ತಿದ್ದಾರೆ. </pre>

<pre>ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಅನೇಕ ಚಿತ್ರಗಳಲ್ಲಿಯೂ, ಕಿರುತೆರೆಯ ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ ಕೆಲವು ವರ್ಷಗಳ ವಿರಾಮ ತೆಗೆದುಕೊಂಡಿದ್ದು ಇದೀಗ ಕಿರುತೆರೆಯಲ್ಲಿ ಪೋಷಕ ಪಾತ್ರದಲ್ಲಿ ಮಿಂಚುತ್ತಿದ್ದಾರೆ. </pre>

ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಅನೇಕ ಚಿತ್ರಗಳಲ್ಲಿಯೂ, ಕಿರುತೆರೆಯ ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ ಕೆಲವು ವರ್ಷಗಳ ವಿರಾಮ ತೆಗೆದುಕೊಂಡಿದ್ದು ಇದೀಗ ಕಿರುತೆರೆಯಲ್ಲಿ ಪೋಷಕ ಪಾತ್ರದಲ್ಲಿ ಮಿಂಚುತ್ತಿದ್ದಾರೆ. 
1010
<pre>ಎಷ್ಟೋ ಜನ ಕಲಾವಿದರಿಗೆ ಆದರ್ಶರಾಗಿರುವ ಇವರಿಗೆ ಶ್ರೇಷ್ಟ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಸ್ಪೂರ್ತಿಯಾಗಿದ್ದರು ಎನ್ನುವುದು ವಿಶೇಷ. </pre>

<pre>ಎಷ್ಟೋ ಜನ ಕಲಾವಿದರಿಗೆ ಆದರ್ಶರಾಗಿರುವ ಇವರಿಗೆ ಶ್ರೇಷ್ಟ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಸ್ಪೂರ್ತಿಯಾಗಿದ್ದರು ಎನ್ನುವುದು ವಿಶೇಷ. </pre>

ಎಷ್ಟೋ ಜನ ಕಲಾವಿದರಿಗೆ ಆದರ್ಶರಾಗಿರುವ ಇವರಿಗೆ ಶ್ರೇಷ್ಟ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಸ್ಪೂರ್ತಿಯಾಗಿದ್ದರು ಎನ್ನುವುದು ವಿಶೇಷ. 

About the Author

SN
Suvarna News
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved