ಕಿಡ್ನಿ ವೈಫಲ್ಯದಿಂದ ಕಂಠಿ ಸಿನಿಮಾ ನಿರ್ದೇಶಕ ಭರತ್ ನಿಧನ!
ಕನ್ನಡ ಚಿತ್ರರಂಗ ಯುವ ನಿರ್ದೇಶನ ಭರತ್ ಕಿಡ್ನಿ ವೈಫಲ್ಯದಿಂದ ಕೊನೆ ಉಸಿರೆಳೆದಿದ್ದಾರೆ.
17

<p> 'ಕಂಠಿ' ಚಿತ್ರದ ನಿರ್ದೇಶಕ ಭರತ್ ಇನ್ನಿಲ್ಲ. .</p>
'ಕಂಠಿ' ಚಿತ್ರದ ನಿರ್ದೇಶಕ ಭರತ್ ಇನ್ನಿಲ್ಲ. .
27
<p>ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಭರತ್ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು.</p>
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಭರತ್ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು.
37
<p>ಚಿಕಿತ್ಸೆ ಫಲಕಾರಿಯಾಗದೆ ಡಿ.24 ರಾತ್ರಿ 11 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.</p>
ಚಿಕಿತ್ಸೆ ಫಲಕಾರಿಯಾಗದೆ ಡಿ.24 ರಾತ್ರಿ 11 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.
47
<p>ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ 'ಕಂಠಿ' ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದರು ಭರತ್.</p>
ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ 'ಕಂಠಿ' ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದರು ಭರತ್.
57
<p>ರವಿಚಂದ್ರನ್ ಹಿರಿಯ ಪುತ್ರನ ಜೊತೆಯೂ ಸಿನಿಮಾ ಮಾಡಿದ್ದಾರೆ.</p>
ರವಿಚಂದ್ರನ್ ಹಿರಿಯ ಪುತ್ರನ ಜೊತೆಯೂ ಸಿನಿಮಾ ಮಾಡಿದ್ದಾರೆ.
67
<p>ಭರತ್ ನಿರ್ದೇಶನ 'ಸಾಹೇಬ' ಸಿನಿಮಾ 2017ರಲ್ಲಿ ತೆರೆ ಕಂಡಿತ್ತು.</p>
ಭರತ್ ನಿರ್ದೇಶನ 'ಸಾಹೇಬ' ಸಿನಿಮಾ 2017ರಲ್ಲಿ ತೆರೆ ಕಂಡಿತ್ತು.
77
<p>ಪತ್ನಿ ಹಾಗೂ ಪುತ್ರಿಯನ್ನು ಅಗಲಿರೋ ಭರತ್ ಆತ್ಮಕ್ಕೆ ಶಾಂತಿ ಸಿಗಲಿ.</p>
ಪತ್ನಿ ಹಾಗೂ ಪುತ್ರಿಯನ್ನು ಅಗಲಿರೋ ಭರತ್ ಆತ್ಮಕ್ಕೆ ಶಾಂತಿ ಸಿಗಲಿ.
Latest Videos