MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಅಂಬಿ-ವಿಷ್ಣು ಬಾಂಧವ್ಯಕ್ಕೆ ಮಸಿ ಬಳಿಯಬೇಡಿ; ಸಂಸದೆ ಸುಮಲತಾ ಮನವಿ!

ಅಂಬಿ-ವಿಷ್ಣು ಬಾಂಧವ್ಯಕ್ಕೆ ಮಸಿ ಬಳಿಯಬೇಡಿ; ಸಂಸದೆ ಸುಮಲತಾ ಮನವಿ!

ಸ್ಯಾಂಡಲ್‌ವುಡ್ ರೆಬೆಲ್ ಸ್ಟಾರ್ ಅಂಬರೀಶ್‌ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಸರ್ಕಾರ 5 ಕೋಟಿ ರೂಪಾಯಿ ಘೋಷಣೆ ಮಾಡಿದೆ. ಈ ಸಮಯದಲ್ಲಿ ನೆಟ್ಟಿಗರು ವಿಷ್ಣು ಸ್ಮಾರಕದ ಬಗ್ಗೆ ಚರ್ಚೆ ಶುರು ಮಾಡಿದ್ದಾರೆ. ಸ್ವತಃ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಈ ಬಗ್ಗೆ  ಸ್ಪಷ್ಟನೆ ನೀಡಿದ್ದಾರೆ.

1 Min read
Suvarna News | Asianet News
Published : Jun 30 2020, 05:05 PM IST
Share this Photo Gallery
  • FB
  • TW
  • Linkdin
  • Whatsapp
110
<p>ಸ್ಯಾಂಡಲ್‌ವುಡ್‌ ರೆಬೆಲ್ ಸ್ಟಾರ್ ಮಂಡ್ಯದ ಗಂಡು ಅಂಬರೀಶ್‌ ಅವರ ಸ್ಮಾರಕ ನಿರ್ಮಾಣಕ್ಕೆ ಜನವರಿಯಲ್ಲಿ ಪ್ರತಿಷ್ಠಾನ ರಚಿಸಲಾಗಿತ್ತು.</p>

<p>ಸ್ಯಾಂಡಲ್‌ವುಡ್‌ ರೆಬೆಲ್ ಸ್ಟಾರ್ ಮಂಡ್ಯದ ಗಂಡು ಅಂಬರೀಶ್‌ ಅವರ ಸ್ಮಾರಕ ನಿರ್ಮಾಣಕ್ಕೆ ಜನವರಿಯಲ್ಲಿ ಪ್ರತಿಷ್ಠಾನ ರಚಿಸಲಾಗಿತ್ತು.</p>

ಸ್ಯಾಂಡಲ್‌ವುಡ್‌ ರೆಬೆಲ್ ಸ್ಟಾರ್ ಮಂಡ್ಯದ ಗಂಡು ಅಂಬರೀಶ್‌ ಅವರ ಸ್ಮಾರಕ ನಿರ್ಮಾಣಕ್ಕೆ ಜನವರಿಯಲ್ಲಿ ಪ್ರತಿಷ್ಠಾನ ರಚಿಸಲಾಗಿತ್ತು.

210
<p>ನಿನ್ನೆ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ &nbsp;ಈ ಬಗ್ಗೆ ಚರ್ಚೆ ನಡೆದಿದ್ದು ಸಭೆಯಲ್ಲಿ ಸುಮಲತಾ ಅಂಬರೀಷ್ ಮತ್ತು ಅಭಿಷೇಕ್ ಅಂಬರೀಶ್ ಇಬ್ಬರೂ ಭಾಗಿಯಾಗಿದ್ದರು.&nbsp;</p>

<p>ನಿನ್ನೆ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ &nbsp;ಈ ಬಗ್ಗೆ ಚರ್ಚೆ ನಡೆದಿದ್ದು ಸಭೆಯಲ್ಲಿ ಸುಮಲತಾ ಅಂಬರೀಷ್ ಮತ್ತು ಅಭಿಷೇಕ್ ಅಂಬರೀಶ್ ಇಬ್ಬರೂ ಭಾಗಿಯಾಗಿದ್ದರು.&nbsp;</p>

ನಿನ್ನೆ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ  ಈ ಬಗ್ಗೆ ಚರ್ಚೆ ನಡೆದಿದ್ದು ಸಭೆಯಲ್ಲಿ ಸುಮಲತಾ ಅಂಬರೀಷ್ ಮತ್ತು ಅಭಿಷೇಕ್ ಅಂಬರೀಶ್ ಇಬ್ಬರೂ ಭಾಗಿಯಾಗಿದ್ದರು. 

310
<p>ಎಂಟು ಸದಸ್ಯರ ಸಮಿತಿಯಲ್ಲಿ ನಡೆದ ಮೊದಲ ಸಭೆಯಲ್ಲಿ ಸರ್ಕಾರದಿಂದ 5 ಕೋಟಿ ಘೋಷಣೆ ಮಾಡಲಾಗಿದೆ.ಈ ವಿಷಯ ಹೊರಬೀಳುತ್ತಿದ್ದಂತೆ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.&nbsp;</p>

<p>ಎಂಟು ಸದಸ್ಯರ ಸಮಿತಿಯಲ್ಲಿ ನಡೆದ ಮೊದಲ ಸಭೆಯಲ್ಲಿ ಸರ್ಕಾರದಿಂದ 5 ಕೋಟಿ ಘೋಷಣೆ ಮಾಡಲಾಗಿದೆ.ಈ ವಿಷಯ ಹೊರಬೀಳುತ್ತಿದ್ದಂತೆ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.&nbsp;</p>

ಎಂಟು ಸದಸ್ಯರ ಸಮಿತಿಯಲ್ಲಿ ನಡೆದ ಮೊದಲ ಸಭೆಯಲ್ಲಿ ಸರ್ಕಾರದಿಂದ 5 ಕೋಟಿ ಘೋಷಣೆ ಮಾಡಲಾಗಿದೆ.ಈ ವಿಷಯ ಹೊರಬೀಳುತ್ತಿದ್ದಂತೆ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 

410
<p>&nbsp;ಡಾ.ವಿಷ್ಣುವರ್ಧನ ಸ್ಮಾರಕದ ವಿಚಾರವನ್ನು ಸಂಸದೆ ಸುಮಲತಾ ಹಾಗೂ ಸರ್ಕಾರ ಕಡೆಗಣಿಸಿದೆ ಎನ್ನುವ ಆರೋಪ ವಿಷ್ಣು ಅಭಿಮಾನಿಗಳ ವಲಯದಿಂದ ಕೇಳಿ ಬರುತ್ತಿದೆ.</p>

<p>&nbsp;ಡಾ.ವಿಷ್ಣುವರ್ಧನ ಸ್ಮಾರಕದ ವಿಚಾರವನ್ನು ಸಂಸದೆ ಸುಮಲತಾ ಹಾಗೂ ಸರ್ಕಾರ ಕಡೆಗಣಿಸಿದೆ ಎನ್ನುವ ಆರೋಪ ವಿಷ್ಣು ಅಭಿಮಾನಿಗಳ ವಲಯದಿಂದ ಕೇಳಿ ಬರುತ್ತಿದೆ.</p>

 ಡಾ.ವಿಷ್ಣುವರ್ಧನ ಸ್ಮಾರಕದ ವಿಚಾರವನ್ನು ಸಂಸದೆ ಸುಮಲತಾ ಹಾಗೂ ಸರ್ಕಾರ ಕಡೆಗಣಿಸಿದೆ ಎನ್ನುವ ಆರೋಪ ವಿಷ್ಣು ಅಭಿಮಾನಿಗಳ ವಲಯದಿಂದ ಕೇಳಿ ಬರುತ್ತಿದೆ.

510
<p>ಈ ವಿಚಾರದ ಬಗ್ಗೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.</p>

<p>ಈ ವಿಚಾರದ ಬಗ್ಗೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.</p>

ಈ ವಿಚಾರದ ಬಗ್ಗೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.

610
<p>&nbsp;'ನಮ್ಮ ಪ್ರೀತಿಯ ವಿಷ್ಣುವರ್ಧನ್‌ ರವರ ಸ್ಮಾರಕದ ಕೆಲಸ ಮನೆಯವರ ಅಪೇಕ್ಷೆಯಂತೆ ಮೈಸೂರಿನಲ್ಲೇ 1 ವರ್ಷಗಳ ಹಿಂದೆಯೇ ಶುರು ಆಗಿರುವುದು ಕೆಲವು ಅಭಿಮಾನಿಗಳಿಗೆ ತಿಳಿದು ಬಂದಿಲ್ಲ'</p>

<p>&nbsp;'ನಮ್ಮ ಪ್ರೀತಿಯ ವಿಷ್ಣುವರ್ಧನ್‌ ರವರ ಸ್ಮಾರಕದ ಕೆಲಸ ಮನೆಯವರ ಅಪೇಕ್ಷೆಯಂತೆ ಮೈಸೂರಿನಲ್ಲೇ 1 ವರ್ಷಗಳ ಹಿಂದೆಯೇ ಶುರು ಆಗಿರುವುದು ಕೆಲವು ಅಭಿಮಾನಿಗಳಿಗೆ ತಿಳಿದು ಬಂದಿಲ್ಲ'</p>

 'ನಮ್ಮ ಪ್ರೀತಿಯ ವಿಷ್ಣುವರ್ಧನ್‌ ರವರ ಸ್ಮಾರಕದ ಕೆಲಸ ಮನೆಯವರ ಅಪೇಕ್ಷೆಯಂತೆ ಮೈಸೂರಿನಲ್ಲೇ 1 ವರ್ಷಗಳ ಹಿಂದೆಯೇ ಶುರು ಆಗಿರುವುದು ಕೆಲವು ಅಭಿಮಾನಿಗಳಿಗೆ ತಿಳಿದು ಬಂದಿಲ್ಲ'

710
<p>&nbsp;'ನನಗೆ ತಿಳಿದಿರುವಂತೆ 10 ಕೋಟಿಯಲ್ಲಿ 5 ಕೋಟಿ ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ'.&nbsp;</p>

<p>&nbsp;'ನನಗೆ ತಿಳಿದಿರುವಂತೆ 10 ಕೋಟಿಯಲ್ಲಿ 5 ಕೋಟಿ ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ'.&nbsp;</p>

 'ನನಗೆ ತಿಳಿದಿರುವಂತೆ 10 ಕೋಟಿಯಲ್ಲಿ 5 ಕೋಟಿ ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ'. 

810
<p>&nbsp;'ಅನಗತ್ಯ ಮಾತುಗಳಿಂದ ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ' ಎಂದು ಮನವಿ ಮಾಡಿಕೊಂಡಿದ್ದಾರೆ.</p>

<p>&nbsp;'ಅನಗತ್ಯ ಮಾತುಗಳಿಂದ ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ' ಎಂದು ಮನವಿ ಮಾಡಿಕೊಂಡಿದ್ದಾರೆ.</p>

 'ಅನಗತ್ಯ ಮಾತುಗಳಿಂದ ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ' ಎಂದು ಮನವಿ ಮಾಡಿಕೊಂಡಿದ್ದಾರೆ.

910
<p>ಕೊರೋನಾ ಹಾವಳಿಯಿಂದ ತತ್ತರಿಸಿ ಹೋಗುತ್ತಿರುವ ಈ &nbsp;ಪರಿಸ್ಥಿತಿಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಅದಕ್ಕೆ &nbsp;5 ಕೋಟಿ ಬಿಡುಗಡೆ ಮಾಡುವುದು ಬೇಕಿತ್ತಾ &nbsp;ಎಂದು ಕೆಲ ನೆಟ್ಟಿಗರು ಪ್ರಶ್ನಿಸಿದ್ದಾರೆ.</p>

<p>ಕೊರೋನಾ ಹಾವಳಿಯಿಂದ ತತ್ತರಿಸಿ ಹೋಗುತ್ತಿರುವ ಈ &nbsp;ಪರಿಸ್ಥಿತಿಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಅದಕ್ಕೆ &nbsp;5 ಕೋಟಿ ಬಿಡುಗಡೆ ಮಾಡುವುದು ಬೇಕಿತ್ತಾ &nbsp;ಎಂದು ಕೆಲ ನೆಟ್ಟಿಗರು ಪ್ರಶ್ನಿಸಿದ್ದಾರೆ.</p>

ಕೊರೋನಾ ಹಾವಳಿಯಿಂದ ತತ್ತರಿಸಿ ಹೋಗುತ್ತಿರುವ ಈ  ಪರಿಸ್ಥಿತಿಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಅದಕ್ಕೆ  5 ಕೋಟಿ ಬಿಡುಗಡೆ ಮಾಡುವುದು ಬೇಕಿತ್ತಾ  ಎಂದು ಕೆಲ ನೆಟ್ಟಿಗರು ಪ್ರಶ್ನಿಸಿದ್ದಾರೆ.

1010
<p>ಅಂಬಿ - ವಿಷ್ಣು ಜೊತೆಗಿದ್ದು ಕೆಲವೊಂದು ಫೋಟೋಗಳನ್ನು ಶೇರ್ ಮಾಡಿದ್ದಾರೆ.</p>

<p>ಅಂಬಿ - ವಿಷ್ಣು ಜೊತೆಗಿದ್ದು ಕೆಲವೊಂದು ಫೋಟೋಗಳನ್ನು ಶೇರ್ ಮಾಡಿದ್ದಾರೆ.</p>

ಅಂಬಿ - ವಿಷ್ಣು ಜೊತೆಗಿದ್ದು ಕೆಲವೊಂದು ಫೋಟೋಗಳನ್ನು ಶೇರ್ ಮಾಡಿದ್ದಾರೆ.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved