MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ನೆನಪಿದ್ಯಾ ಈ ಬಾಲನಟಿ ಕೀರ್ತನಾ? ಇಂದೀಕೆ ಐಎಎಸ್ ಆಫೀಸರ್!

ನೆನಪಿದ್ಯಾ ಈ ಬಾಲನಟಿ ಕೀರ್ತನಾ? ಇಂದೀಕೆ ಐಎಎಸ್ ಆಫೀಸರ್!

90ರ ದಶಕದ ಕನ್ನಡ ಚಿತ್ರಗಳನ್ನು ನೋಡಿದವರಿಗೆ ಕೀರ್ತನಾ ಎಂಬ ಬಾಲನಟಿ ಚಿರಪರಿಚಿತ. ನಟನೆಯಿಂದ ಚೆನ್ನಾಗಿ ಗುರುತಿಸಿಕೊಂಡಿದ್ದ ಈ ಕೀರ್ತನಾ ಇಂದು ಐಎಎಸ್ ಆಫೀಸರ್!

1 Min read
Suvarna News
Published : Apr 02 2024, 10:36 AM IST
Share this Photo Gallery
  • FB
  • TW
  • Linkdin
  • Whatsapp
110

ಕೀರ್ತನಾ ಎಂಬ ಈ ಬಾಲನಟಿ ಕನ್ನಡದ ಎಲ್ಲ ಚಿತ್ರಪ್ರೇಮಿಗಳಿಗೂ ಚಿರಪರಿಚಿತ. ಇಂದಿಗೂ ಜನರು ಆಕೆಯ ನಟನಾ ಕೌಶಲ್ಯವನ್ನು ಮೆಚ್ಚುತ್ತಾರೆ.

210

ಕರ್ಪೂರದ ಗೊಂಬೆ, ಗಂಗಾ ಯಮುನ, ಮುದ್ದಿನ ಅಳಿಯ, ಉಪೇಂದ್ರ ಸರ್ಕಲ್ ಇನ್ಸ್‌ಪೆಕ್ಟರ್, ಓ ಮಲ್ಲಿಗೆ, ಲೇಡಿ ಕಮಿಷನರ್, ಹಬ್ಬ, ದೊರೆ, ​​ಸಿಂಹಾದ್ರಿ ಮುಂತಾದ ಜನಪ್ರಿಯ ಚಿತ್ರಗಳಲ್ಲಿ ಚೂಟಿ ಪುಟಾಣಿಯಾಗಿ ಕಾಣಿಸಿಕೊಂಡಿದ್ದರು ಕೀರ್ತನಾ.

310

ಮತ್ತು ಟಿವಿ ಧಾರಾವಾಹಿಗಳಾದ ಜನನಿ, ಚಿಗುರು, ಮತ್ತು ಪುಟಾಣಿ ಏಜೆಂಟ್ನಲ್ಲಿ ಕೂಡಾ ಕಾಣಿಸಿಕೊಂಡು ತಮ್ಮ ನಟನಾ ಕೌಶಲ್ಯಕ್ಕೆ ಮನೆ ಮಾತಾಗಿದ್ದರು. 

410

ಅಂದು ಕಲಾವಿದೆಯಾಗಿ ಹೆಸರು ಮಾಡಿದ್ದ ಕೀರ್ತನಾ ಅವರು UPSC CSE 2020 ರಲ್ಲಿ AIR ರ್ಯಾಂಕ್ 167 ಅನ್ನು ಪಡೆದು ಇಂದು ಐಎಎಸ್ ಆಫೀಸರ್ ಆಗಿದ್ದಾರೆ. 

510

ಯಶಸ್ವಿ ವೃತ್ತಿಜೀವನದ ಹೊರತಾಗಿಯೂ ಕೀರ್ತನಾ ಅವಳೊಳಗೆ ಆಳವಾಗಿ ನಿರಂತರವಾಗಿ ಕೇಳುತ್ತಿದ್ದ ಪಿಸುಮಾತನ್ನು ಹಿಂಬಾಲಿಸಿ ಭಾರತದ ಅತ್ಯಂತ ಕಠಿಣ ಪರೀಕ್ಷೆ ಪಾಸ್ ಮಾಡಿದ್ದಾರೆ. 

610

ತನ್ನ UPSC CSE ಸಿದ್ಧತೆಗಳನ್ನು ಪ್ರಾರಂಭಿಸುವ ಮೊದಲು, ಕೀರ್ತನಾ 2011 ರಲ್ಲಿ ಕರ್ನಾಟಕ ಆಡಳಿತ ಸೇವೆ (KAS) ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಿದ್ದರು. 

710

ಕೆಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವಾಗNS ಅವರು ಐಎಎಸ್ ಅಧಿಕಾರಿಯಾಗಿ ರಾಷ್ಟ್ರಕ್ಕೆ ಹೆಚ್ಚಿನ ಕೊಡುಗೆ ನೀಡಬಹುದು ಎಂಬ ಕಾರಣಕ್ಕೆ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತ ನಡೆಸತೊಡಗಿದರು. 

810

6ನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ ಕೀರ್ತನಾ IAS ಅಧಿಕಾರಿಯಾಗಿ ತಮ್ಮ ಮೊದಲ ಪೋಸ್ಟಿಂಗ್‌ನಲ್ಲಿ,  ಮಂಡ್ಯ ಜಿಲ್ಲೆಯ ಸಹಾಯಕ ಆಯುಕ್ತರಾಗಿ ಆಡಳಿತಾತ್ಮಕ ಪಾತ್ರವನ್ನು ವಹಿಸಿಕೊಂಡರು.

910

ಅನೇಕ ವೈಫಲ್ಯಗಳ ನಂತರವೂ ಛಲ ಬಿಡದ ಐಎಎಸ್‌ ಎಚ್‌ಎಸ್‌ ಕೀರ್ತನಾ ಕಥೆ ಪ್ರತಿಯೊಬ್ಬ ಮಹತ್ವಾಕಾಂಕ್ಷಿಯೂ ಅನುಕರಿಸಬೇಕಾದ ಪಾಠವಾಗಿದೆ. 

1010

ಪ್ರತಿ ವಿಫಲ ಪ್ರಯತ್ನವು ತನ್ನ ತಂತ್ರಗಳನ್ನು ಸುಧಾರಿಸಲು ಮತ್ತು ಮಾಡಿದ ಪ್ರಯತ್ನ ವಿಫಲವಾಗಬಾರದೆಂಬ ಹಟ ಗೆಲುವು ಪಡೆಯಲು ಸಹಾಯ ಮಾಡಿತು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Suvarna News

Latest Videos
Recommended Stories
Recommended image1
ಚಳಿ ಅಂತ ರಚಿತಾ ರಾಮ್‌ರನ್ನ ಅಲ್ಲಿಗೆ ಕರೆದುಕೊಂಡು ಹೋದ ದುನಿಯಾ ವಿಜಯ್.. ಏನಿದು ಹೊಸ ವಿಷ್ಯ?
Recommended image2
ಕಿಚ್ಚನ ಮಗಳು ಸಂಗೀತ ಲೋಕದ ಹೊಸ ತಾರೆ: ಸಾನ್ವಿ ಸುದೀಪ್ ಫಸ್ಟ್ ಸಾಂಗ್ ಟ್ರೆಂಡಿಂಗ್‌ನಲ್ಲಿ No 1!
Recommended image3
ಡೆವಿಲ್ ಮಾಡಲಿಲ್ಲ ಆ ಸಾಹಸ: ಡಿಜಿಪಿ ಅಲೋಕ್ ಕುಮಾರ್ ಮುಂದೆ ನಡೆಯಲ್ಲ ದರ್ಶನ್ ಆಟ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved