MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಸೂರಿ ಸಿನಿಮಾ ಬ್ಯಾಡ್‌ ಮ್ಯಾನರ್ಸ್‌ ಮುಹೂರ್ತ; ಅಭಿಗೆ ಹಾರೈಸಿ ದರ್ಶನ್‌,ಸುಮಲತಾ!

ಸೂರಿ ಸಿನಿಮಾ ಬ್ಯಾಡ್‌ ಮ್ಯಾನರ್ಸ್‌ ಮುಹೂರ್ತ; ಅಭಿಗೆ ಹಾರೈಸಿ ದರ್ಶನ್‌,ಸುಮಲತಾ!

ದುನಿಯಾ ಸೂರಿ ನಿರ್ದೇಶಿಸುತ್ತಿರುವ, ಅಭಿಷೇಕ್‌ ಅಂಬರೀಶ್‌ ನಾಯಕನಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ‘ಬ್ಯಾಡ್‌ ಮ್ಯಾನರ್ಸ್‌’ ಮುಹೂರ್ತ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದಿದೆ.

1 Min read
Suvarna News | Asianet News
Published : Jan 16 2021, 10:53 AM IST| Updated : Jan 16 2021, 11:31 AM IST
Share this Photo Gallery
  • FB
  • TW
  • Linkdin
  • Whatsapp
15
<p>ಮುಹೂರ್ತದ ಬೆನ್ನಲ್ಲೇ ಮಂಡ್ಯದ ಶುಗರ್‌ ಫ್ಯಾಕ್ಟರಿಯಲ್ಲಿ ಹಾಕಿರುವ ಸೆಟ್‌ನಲ್ಲಿ ಚಿತ್ರೀಕರಣ ಕೂಡ ಆರಂಭಗೊಂಡಿದೆ.</p>

<p>ಮುಹೂರ್ತದ ಬೆನ್ನಲ್ಲೇ ಮಂಡ್ಯದ ಶುಗರ್‌ ಫ್ಯಾಕ್ಟರಿಯಲ್ಲಿ ಹಾಕಿರುವ ಸೆಟ್‌ನಲ್ಲಿ ಚಿತ್ರೀಕರಣ ಕೂಡ ಆರಂಭಗೊಂಡಿದೆ.</p>

ಮುಹೂರ್ತದ ಬೆನ್ನಲ್ಲೇ ಮಂಡ್ಯದ ಶುಗರ್‌ ಫ್ಯಾಕ್ಟರಿಯಲ್ಲಿ ಹಾಕಿರುವ ಸೆಟ್‌ನಲ್ಲಿ ಚಿತ್ರೀಕರಣ ಕೂಡ ಆರಂಭಗೊಂಡಿದೆ.

25
<p>ಮುಹೂರ್ತ ಸಂದರ್ಭದಲ್ಲಿ ಚಿತ್ರತಂಡ ಮತ್ತು ಸುಮಲತಾ ಅಂಬರೀಶ್‌ ಹಾಜರಿದ್ದರು</p>

<p>ಮುಹೂರ್ತ ಸಂದರ್ಭದಲ್ಲಿ ಚಿತ್ರತಂಡ ಮತ್ತು ಸುಮಲತಾ ಅಂಬರೀಶ್‌ ಹಾಜರಿದ್ದರು</p>

ಮುಹೂರ್ತ ಸಂದರ್ಭದಲ್ಲಿ ಚಿತ್ರತಂಡ ಮತ್ತು ಸುಮಲತಾ ಅಂಬರೀಶ್‌ ಹಾಜರಿದ್ದರು

35
<p>ಮೈಸೂರಿನಿಂದ ಮಂಡ್ಯಕ್ಕೆ ಬಂದು ಚಿತ್ರೀಕರಣ ಆರಂಭಿಸುವ ಹೊತ್ತಿನಲ್ಲಿ ಅಭಿಷೇಕ್‌ಗೆ ಶುಭ ಹಾರೈಸಲು ಖುದ್ದಾಗಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಂದಿದ್ದಾರೆ.&nbsp;</p>

<p>ಮೈಸೂರಿನಿಂದ ಮಂಡ್ಯಕ್ಕೆ ಬಂದು ಚಿತ್ರೀಕರಣ ಆರಂಭಿಸುವ ಹೊತ್ತಿನಲ್ಲಿ ಅಭಿಷೇಕ್‌ಗೆ ಶುಭ ಹಾರೈಸಲು ಖುದ್ದಾಗಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಂದಿದ್ದಾರೆ.&nbsp;</p>

ಮೈಸೂರಿನಿಂದ ಮಂಡ್ಯಕ್ಕೆ ಬಂದು ಚಿತ್ರೀಕರಣ ಆರಂಭಿಸುವ ಹೊತ್ತಿನಲ್ಲಿ ಅಭಿಷೇಕ್‌ಗೆ ಶುಭ ಹಾರೈಸಲು ಖುದ್ದಾಗಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಂದಿದ್ದಾರೆ. 

45
<p>ಅಭಿ ಮತ್ತು ಚಿತ್ರತಂಡಕ್ಕೆ ಶುಭ ಕೋರಿದ್ದಕ್ಕೆ ದರ್ಶನ್‌ಗೆ ಸುಮಲತಾ ಧನ್ಯವಾದ ತಿಳಿಸಿದ್ದಾರೆ. ಈ ಚಿತ್ರವನ್ನು ಕೆಎಂ ಸುಧೀರ್‌ ನಿರ್ಮಿಸಿದ್ದು, ಶೇಖರ್‌ ಛಾಯಾಗ್ರಹಣದ ಹೊಣೆ ಹೊತ್ತಿದ್ದಾರೆ.</p>

<p>ಅಭಿ ಮತ್ತು ಚಿತ್ರತಂಡಕ್ಕೆ ಶುಭ ಕೋರಿದ್ದಕ್ಕೆ ದರ್ಶನ್‌ಗೆ ಸುಮಲತಾ ಧನ್ಯವಾದ ತಿಳಿಸಿದ್ದಾರೆ. ಈ ಚಿತ್ರವನ್ನು ಕೆಎಂ ಸುಧೀರ್‌ ನಿರ್ಮಿಸಿದ್ದು, ಶೇಖರ್‌ ಛಾಯಾಗ್ರಹಣದ ಹೊಣೆ ಹೊತ್ತಿದ್ದಾರೆ.</p>

ಅಭಿ ಮತ್ತು ಚಿತ್ರತಂಡಕ್ಕೆ ಶುಭ ಕೋರಿದ್ದಕ್ಕೆ ದರ್ಶನ್‌ಗೆ ಸುಮಲತಾ ಧನ್ಯವಾದ ತಿಳಿಸಿದ್ದಾರೆ. ಈ ಚಿತ್ರವನ್ನು ಕೆಎಂ ಸುಧೀರ್‌ ನಿರ್ಮಿಸಿದ್ದು, ಶೇಖರ್‌ ಛಾಯಾಗ್ರಹಣದ ಹೊಣೆ ಹೊತ್ತಿದ್ದಾರೆ.

55
<p>&nbsp;ನಿರ್ಮಾಪಕ ಕೆಪಿ ಶ್ರೀಕಾಂತ್‌ ಈ ಸಂದರ್ಭದಲ್ಲಿ ಹಾಜರಿದ್ದು ತಂಡಕ್ಕೆ ಬಲ ತುಂಬಿದರು.</p>

<p>&nbsp;ನಿರ್ಮಾಪಕ ಕೆಪಿ ಶ್ರೀಕಾಂತ್‌ ಈ ಸಂದರ್ಭದಲ್ಲಿ ಹಾಜರಿದ್ದು ತಂಡಕ್ಕೆ ಬಲ ತುಂಬಿದರು.</p>

 ನಿರ್ಮಾಪಕ ಕೆಪಿ ಶ್ರೀಕಾಂತ್‌ ಈ ಸಂದರ್ಭದಲ್ಲಿ ಹಾಜರಿದ್ದು ತಂಡಕ್ಕೆ ಬಲ ತುಂಬಿದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved