MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • Gandhada gudi ಒಂದೇ ದಿನದಲ್ಲಿ ಪ್ರೀಮಿಯರ್ ಶೋ ಟಿಕೆಟ್‌ಗಳು ಸೋಲ್ಡ್‌ ಔಟ್; ಇದು ಕರ್ನಾಟಕದ ಪವರ್!

Gandhada gudi ಒಂದೇ ದಿನದಲ್ಲಿ ಪ್ರೀಮಿಯರ್ ಶೋ ಟಿಕೆಟ್‌ಗಳು ಸೋಲ್ಡ್‌ ಔಟ್; ಇದು ಕರ್ನಾಟಕದ ಪವರ್!

ಅಪ್ಪು ಕನಸಿನ ಕೂಸು ಬೆಳೆಸಲು ಸಾಥ್‌ ಕೊಟ್ಟ ಕರ್ನಾಟಕ. ಬುಕ್ಕಿಂಗ್ ಆರಂಭವಾದ ಒಂದೇ ದಿನದಲ್ಲಿ ಸೋಲ್ಡ್‌ ಔಟ್‌. Photo Credit: ವಿ.ವೀರಮಣಿ, ಕನ್ನಡಪ್ರಭ 

1 Min read
Vaishnavi Chandrashekar
Published : Oct 26 2022, 12:56 PM IST
Share this Photo Gallery
  • FB
  • TW
  • Linkdin
  • Whatsapp
16

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯಿಸಿರುವ ಗಂಧದ ಗುಡಿ ಸಿನಿಮಾ ಅಕ್ಟೋಬರ್ 28ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. 

26

 ಅಕ್ಟೋಬರ್ 25ರಂದು ಆನ್‌ಲೈನ್‌ ಮೂಲಕ ಗಂಧದ ಗುಡಿ ಪ್ರೀಮಿಯರ್ ಶೋ ಟಿಕೆಟ್‌ ಬುಕ್ಕಿಂಗ್ ಆರಂಭವಾಗಿತ್ತು. ಒಂದು ದಿನ ಕಳೆದಿಲ್ಲ ಆಗಲೇ ಟಿಕೆಟ್ ಸೋಲ್ಡ್‌ ಔಟ್.

36

ಪಿಆರ್‌ಕೆ ಪ್ರೊಡಕ್ಷನ್‌ ಮತ್ತು ಪಿಆರ್‌ಕೆ ಆಡಿಯೋ ಸಂಸ್ಥೆ ಸೋಷಿಯಲ್ ಮೀಡಿಯಾದ ಮೂಲಕ ಟಿಕೆಟ್‌ ಸೋಲ್ಡ್‌ ಔಟ್ ಆಗಿರುವ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೆ ಯಶ್ ಮತ್ತು ತಮಿಳು ನಟ ಸೂರ್ಯ ಮಾತುಗಳನ್ನು ಸೇರಿಸಿಕೊಂಡಿದ್ದಾರೆ.

46

ಕರ್ನಾಟಕದ ಜನತೆ ಗಂಧದ ಗುಡಿ ಸಿನಿಮಾ ನೋಡಲು ಎಷ್ಟು ಕಾಯುತ್ತಿದ್ದಾರೆ ಎಂದು ಈ ಮೂಲಕ ತಿಳಿಯುತ್ತದೆ. ಕರುನಾಡ ಮಾಣಿಕ್ಯನಿಗೆ ಪ್ರತಿಯೊಬ್ಬರಿಂದಲೂ ಸಪೋರ್ಟ್ ಸಿಕ್ಕಿದೆ.

56

ಬೆಂಗಳೂರಿನ ನರ್ತಕಿ ಥಿಯೇಟರ್‌ ಆವರಣದಲ್ಲಿ 80 ಅಡಿ ಎತ್ತರ ಇರುವ ಪುನೀತ್‌ ಅವರ ಬೃಹತ್‌ ಕಟೌಟ್‌ ರಾರಾಜಿಸುತ್ತಿದೆ. ಪುನೀತ್‌ ಸಮಾಧಿ ಇರುವ ಕಂಠೀರವ ಸ್ಟುಡಿಯೋ ಆವರಣದಲ್ಲಿ 75 ಕಟೌಟ್‌ಗಳನ್ನು ಇಡಲಾಗುತ್ತಿದೆ.

66

 ರಾಜ್ಯದೆಲ್ಲೆಡೆ ಪುನೀತ್‌ ಹವಾ ಶುರುವಾಗಿದ್ದು, ವಿವಿಧೆಡೆ ಅಪ್ಪು ಕಟೌಟ್‌ಗಳು ಗಮನಸೆಳೆಯುತ್ತಿವೆ.ಗಂಧದ ಗುಡಿ’ ಚಿತ್ರವನ್ನು ಪಿಆರ್‌ಕೆ ಬ್ಯಾನರ್‌ನಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ನಿರ್ಮಿಸಿದ್ದು, ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ.

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಸ್ಯಾಂಡಲ್‌ವುಡ್
ಪುನೀತ್ ರಾಜ್‌ಕುಮಾರ್
ಅರಣ್ಯ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved