ಪೌರ ಕಾರ್ಮಿಕರಿಗೆ ರಮೇಶ್ ಅರವಿಂದ 'ಹೂಮಳೆ'
ಬೆಂಗಳೂರು(ಮೇ 01) ಕಾರ್ಮಿಕ ದಿನಾಚರಣೆಗೆ ಅಪ್ರತಿಮ ಕಲಾವಿದ, ನಟ ರಮೇಶ್ ಅರವಿಂದ್ ವಿಶೇಷವಾಗಿ ಶುಭಕೋರಿದ್ದಾರೆ. ಶುಕ್ರವಾರ ಬೆಳಗ್ಗೆ ತಮ್ಮ ನಿವಾಸದ ಎದುರು ಕಸ ಗುಡಿಸಲು ಬರುವ ಪೌರ ಕಾರ್ಮಿಕರ ಮೇಲೆ ಹೂವಿನ ಸುರಿಮಳೆಗೈದು ಗೌರವ ಸಲ್ಲಿಸಿದ್ದಾರೆ.
14

<p>ಮನೆ ಮಂದಿನ ಕಸ ಸಂಗ್ರಹಣೆಗೆ ಬಂದ ಪೌರ ಕಾರ್ಮಿಕರಿಗೆ ಧನ್ಯವಾದ</p>
ಮನೆ ಮಂದಿನ ಕಸ ಸಂಗ್ರಹಣೆಗೆ ಬಂದ ಪೌರ ಕಾರ್ಮಿಕರಿಗೆ ಧನ್ಯವಾದ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
24
<p>ತಮ್ಮ ಜೀವನದ ಸಂಕಷ್ಟದ ದಿನದಲ್ಲಿಯೂ ಸೇವೆ ಮಾಡುತ್ತಿರುವವರಿಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.</p>
ತಮ್ಮ ಜೀವನದ ಸಂಕಷ್ಟದ ದಿನದಲ್ಲಿಯೂ ಸೇವೆ ಮಾಡುತ್ತಿರುವವರಿಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
34
<p>ದೇಶಾದ್ಯಂತ ಕೊರೋನಾ ಅಟ್ಟಹಾಸ ಮುಂದುವರಿದಿರುವ ಈ ಸಮಯದಲ್ಲಿ ವೈದ್ಯರು, ದಾದಿಯರು, ಪೋಲೀಸರು ಜತೆಗೆ ಪೌರ ಕಾರ್ಮಿಕರು ಸಹ ಪರಿಶ್ರಮ ವಹಿಸಿದ್ದಾರೆ.</p>
ದೇಶಾದ್ಯಂತ ಕೊರೋನಾ ಅಟ್ಟಹಾಸ ಮುಂದುವರಿದಿರುವ ಈ ಸಮಯದಲ್ಲಿ ವೈದ್ಯರು, ದಾದಿಯರು, ಪೋಲೀಸರು ಜತೆಗೆ ಪೌರ ಕಾರ್ಮಿಕರು ಸಹ ಪರಿಶ್ರಮ ವಹಿಸಿದ್ದಾರೆ.
44
<p>'ಶಿವಾಜಿ ಸುರತ್ಕಲ್' ಚಿತ್ರ ಯಶಸ್ವಿ ಪ್ರದರ್ಶನ ಕಂಡಿದ್ದು ಇದಾದ ಮೇಲೆ '100' ತೆರೆಗೆ ಬರಲಿಕ್ಕೆ ಸಿದ್ದವಿದೆ..</p>
'ಶಿವಾಜಿ ಸುರತ್ಕಲ್' ಚಿತ್ರ ಯಶಸ್ವಿ ಪ್ರದರ್ಶನ ಕಂಡಿದ್ದು ಇದಾದ ಮೇಲೆ '100' ತೆರೆಗೆ ಬರಲಿಕ್ಕೆ ಸಿದ್ದವಿದೆ..
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.
Latest Videos