MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಜೋಗತಿ ಬಸಮ್ಮನಾದ ಶ್ರೀನಗರ ಕಿಟ್ಟಿ: ಹುಟ್ಟುಹಬ್ಬದಂದೇ ಅರ್ಧನಾರೀಶ್ವರಿ ರೂಪ ತಾಳಿದ್ದೇಕೆ?

ಜೋಗತಿ ಬಸಮ್ಮನಾದ ಶ್ರೀನಗರ ಕಿಟ್ಟಿ: ಹುಟ್ಟುಹಬ್ಬದಂದೇ ಅರ್ಧನಾರೀಶ್ವರಿ ರೂಪ ತಾಳಿದ್ದೇಕೆ?

ನಟ ಶ್ರೀನಗರ ಕಿಟ್ಟಿ ಜೋಗತಿ ಬಸಮ್ಮ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ‘ವೇಷಗಳು’ಸಿನಿಮಾದ ಘೋಷಣೆಯಾಗಿದೆ.

1 Min read
Govindaraj S
Published : Jul 09 2025, 06:37 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Instagram

ಸ್ಯಾಂಡಲ್​ವುಡ್​ ನಟ ಶ್ರೀನಗರ ಕಿಟ್ಟಿ ಇದೇ ಮೊದಲ ಬಾರಿಗೆ ಡಿಫರೆಂಟ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದು, ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಜೊತೆಗೆ ಈ ನಟನ ಮುಂದಿನ ಸಿನಿಮಾಗೆ ಫ್ಯಾನ್ಸ್​ ಶುಭ ಹಾರೈಸುತ್ತಿದ್ದಾರೆ.

25
Image Credit : Instagram

ಶ್ರೀನಗರ ಕಿಟ್ಟಿ ಜೋಗತಿ ಬಸಮ್ಮ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ‘ವೇಷಗಳು’ಸಿನಿಮಾದ ಘೋಷಣೆಯಾಗಿದೆ. ಈ ಚಿತ್ರದ ಮೂಲ ಕಥೆ ಪತ್ರಕರ್ತ ರವಿ ಬೆಳಗೆರೆ ಅವರದು.

Related Articles

Related image1
ಅಬ್ಧಿಯುಮೊರ್ಮೆ ಕಾಲವಶದಿಂ... ರಾಜ್ ಬಿ ಶೆಟ್ಟಿಯಿಂದ ಯಶ್ ರಾವಣ ಪಾತ್ರಕ್ಕೆ 'ಪಂಪ ರಾಮಾಯಣ' ಶೈಲಿಯಲ್ಲಿ ಮೆಚ್ಚುಗೆ!
Related image2
ರಿಷಬ್ ಶೆಟ್ಟಿಗೆ ಟಾಲಿವುಡ್ ಕಾಲ್: 'ಲಕ್ಕಿ ಭಾಸ್ಕರ್' ನಿರ್ಮಾಪಕರ ಜತೆಗೆ ಪ್ಯಾನ್ ಇಂಡಿಯಾ ಸಿನಿಮಾ
35
Image Credit : Instagram

ಇದರಲ್ಲಿ ಶ್ರೀನಗರ ಕಿಟ್ಟಿ ಬಸಮ್ಮ ಹಾಗೂ ಅರ್ಧನಾರೀಶ್ವರಿ ಪಾತ್ರದಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ. ಅವರ ಪಾತ್ರ ಪರಿಚಯದ ಟೀಸರ್‌ ಬಿಡುಗಡೆಯಾಗಿದೆ. ‘ವೇಷಗಳು’ ಚಿತ್ರಕ್ಕೆ ಕಿಶನ್ ರಾವ್ ದಳವಿ ನಿರ್ದೇಶನ, ಗ್ರೀನ್ ಟ್ರೀ ಸ್ಟುಡಿಯೋಸ್ ನಿರ್ಮಾಣ ಇದೆ.

45
Image Credit : Instagram

ಈ ಚಿತ್ರವನ್ನ ಶ್ರೀನಗರ ಕಿಟ್ಟಿ ಮತ್ತು ಭಾವನಾ ಬೆಳಗೆರೆ ಅರ್ಪಿಸುತ್ತಿದ್ದು, ವಿದ್ವಾನ್ ಕೌಶಿಕ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಸೌಜನ್ಯ ದತ್ತರಾಜು ಹಾಗೂ ರಾಜ್ ಗುರು ವೇಷಗಳು ಚಿತ್ರಕ್ಕೆ ಡೈಲಾಗ್ ಬರೆದಿದ್ದಾರೆ.

55
Image Credit : Instagram

ಇತ್ತೀಚೆಗೆ ನಾಗಶೇಖರ್‌ ನಿರ್ದೇಶನದಲ್ಲಿ ನಟ ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್‌ ನಟನೆಯ ʻಸಂಜು ವೆಡ್ಸ್‌ ಗೀತಾ 2’ ಸಿನಿಮಾ ತೆರೆಕಂಡಿತು. ಹಾಗೂ ಮಾದೇವ ಚಿತ್ರ 25 ದಿನಗಳ ಪೂರೈಸಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಸ್ಯಾಂಡಲ್ವುಡ್ ಫಿಲ್ಮ್
ಮನರಂಜನಾ ಸುದ್ದಿ
ಸಿನಿಮಾ
ಸ್ಯಾಂಡಲ್‌ವುಡ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved