MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • PHOTOS: ಜೈಲಿನಲ್ಲಿ ಕಾಲ ಕಳೆಯುತ್ತಿರೋ ದರ್ಶನ್;‌ ಅತ್ತ ಸಮಾಜಮುಖಿ ಕೆಲಸ ಶುರು ಮಾಡಿದ ಪತ್ನಿ ವಿಜಯಲಕ್ಷ್ಮೀ

PHOTOS: ಜೈಲಿನಲ್ಲಿ ಕಾಲ ಕಳೆಯುತ್ತಿರೋ ದರ್ಶನ್;‌ ಅತ್ತ ಸಮಾಜಮುಖಿ ಕೆಲಸ ಶುರು ಮಾಡಿದ ಪತ್ನಿ ವಿಜಯಲಕ್ಷ್ಮೀ

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್‌ ತೂಗುದೀಪ ಅವರೀಗ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈಗಾಗಲೇ ಜಾಮೀನಿನ ಮೇಲೆ ಒಮ್ಮೆ ಹೊರಗಡೆ ಬಂದು, ಆಮೇಲೆ ಜಾಮೀನು ರದ್ದಾಗಿದ್ದಕ್ಕೆ ಮತ್ತೆ ಈಗ ಅವರು ಜೈಲಿನೊಳಗಡೆ ಹೋಗಿದ್ದಾರೆ. 

1 Min read
Padmashree Bhat
Published : Aug 29 2025, 08:06 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಇನ್ನುಮುಂದೆ ಕೇಸ್‌ ಟ್ರಯಲ್‌ ನಡೆದು, ಯಾವಾಗ ತೀರ್ಪು ಹೊರಬೀಳಲಿದೆಯೋ ಏನೋ! ಈ ಪ್ರಕರಣ ಕೊನೆಯ ಹಂತ ತಲುಪಲು ಒಟ್ಟಿನಲ್ಲಿ ಇನ್ನು ಆರು ತಿಂಗಳುಗಳ ಕಾಲ ಬೇಕು ಎಂದು ಹೇಳಲಾಗುತ್ತಿದೆ.

25
Image Credit : Asianet News

ದರ್ಶನ್‌ ಅನುಪಸ್ಥಿತಿಯಲ್ಲಿ ‘ದಿ ಡೆವಿಲ್’‌ ಸಿನಿಮಾ ರಿಲೀಸ್‌ ಆಗುವ ಸಾಧ್ಯತೆ ಜಾಸ್ತಿ ಇದೆ. ಹೀಗಾಗಿ ಈ ಬಗ್ಗೆ ವಿಜಯಲಕ್ಷ್ಮೀ ಅವರು ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ಕೊಡುತ್ತಿರುತ್ತಾರೆ. ಹೀಗಿರುವಾಗ ‘ದಿ ಡೆವಿಲ್’‌ ಸಿನಿಮಾ ಕೆಲಸದಲ್ಲಿ ಬ್ಯುಸಿ ಇರುವ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

Related Articles

Related image1
'ಇಲ್ಲೇ ಹುಟ್ಟಿ ಬೆಳೆದು, ಊರು ಉದ್ಧಾರ ಮಾಡೋರ್‌ ನಾವು' ಎಂದ Darshan Thoogudeepa; ಫ್ಯಾನ್ಸ್‌ ಬಹುಪರಾಕ್!
Related image2
ಜೈಲಿನಲ್ಲಿದ್ದುಕೊಂಡೇ ಗುಡ್‌ ನ್ಯೂಸ್‌ ಕೊಟ್ಟ Darshan Thoogudeepa; ಮಾಹಿತಿ ಕೊಟ್ಟ ಪತ್ನಿ ವಿಜಯಲಕ್ಷ್ಮೀ!
35
Image Credit : Asianet News

ಸಭೆ, ಸಮಾರಂಭ ಎಂದು ಅವರು ಸಾರ್ವಜನಿಕವಾಗಿ ಕಾಣಿಸೋದು ಬಹಳ ಅಪರೂಪ. ಇತ್ತೀಚೆಗೆ ಅವರು ದೇವಸ್ಥಾನಗಳಿಗೆ ಭೇಟಿ ಕೊಡುತ್ತಿರುತ್ತಾರೆ.

45
Image Credit : Asianet News

ಈ ಬಾರಿ ಅವರು ದಸರಾ ಆನೆಗಳ ಮಾವುತರಿಗೆ ಕುಕ್ಕರ್ ಗಿಫ್ಟ್ ಕೊಟ್ಟಿದ್ದಾರೆ. ದರ್ಶನ್ ಜೈಲು ಪಾಲಾದರೂ ಕೂಡ ದರ್ಶನ್ ಪತ್ನಿ ಮೈಸೂರು ನಂಟು ಮರೆತಿಲ್ಲ.

55
Image Credit : Asianet News

ಆನೆ ಮಾವುತರಿಗೆ ಊಟ ಹಾಕಿಸಿ ಕುಕ್ಕರ್ ಉಡುಗೊರೆ ನೀಡಿದ್ದಾರೆ, ಅಷ್ಟೇ ಅಲ್ಲದೆ ಮೈಸೂರಿನಲ್ಲಿ ದಸರಾ ಆನೆಯ ನೋಡಿ‌ ಸಂಭ್ರಮಿಸಿದ್ದಾರೆ. ವಿಜಯಲಕ್ಷ್ಮ ಅವರ ಸಮಾಜಮುಖಿ ಕೆಲಸದಲ್ಲಿ ಧನ್ವೀರ್ ಜೊತೆ ನಿಂತಿದ್ದಾರೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ದರ್ಶನ್ ತೂಗುದೀಪ
ಮನರಂಜನಾ ಸುದ್ದಿ
ರೇಣುಕಾಸ್ವಾಮಿ ಪ್ರಕರಣ
ಸ್ಯಾಂಡಲ್‌ವುಡ್
ಸ್ಯಾಂಡಲ್ವುಡ್ ಫಿಲ್ಮ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved