MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • ದೇಶದ ಹೆಮ್ಮೆ ಹಿಮಾ ದಾಸ್‌ ಡಿಎಸ್‌ಪಿಯಾಗಿ ಅಧಿಕಾರ ಸ್ವೀಕಾರ..!

ದೇಶದ ಹೆಮ್ಮೆ ಹಿಮಾ ದಾಸ್‌ ಡಿಎಸ್‌ಪಿಯಾಗಿ ಅಧಿಕಾರ ಸ್ವೀಕಾರ..!

ನವದೆಹಲಿ: ಇದು ಕಲ್ಲರಳಿ ಹೂವಾದ ಕಥೆ. ಬಡತನದ ಬೇಗೆಯಿಂದ ಬೆಂದು ತನ್ನ ಓಟದ ಮೂಲಕವೇ ಇಂದು ಇಡೀ ದೇಶದ ಮನೆಮಗಳಾಗಿ ಗುರುತಿಸಿಕೊಂಡಿರುವ ಖ್ಯಾತ ಅಥ್ಲೀಟ್‌ ಹಿಮಾ ದಾಸ್‌ ಈಗ ಅಸ್ಸಾಂ ಪೊಲೀಸ್‌ ಇಲಾಖೆಯಲ್ಲಿ ಉಪ ಪೊಲೀಸ್‌ ವರಿಷ್ಠಾಧಿಕಾರಿ(ಡಿಎಸ್‌ಪಿ)ಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಇದರೊಂದಿಗೆ ಹಿಮಾ ದಾಸ್‌ ಬಾಲ್ಯದಲ್ಲಿ ಕಂಡಂತಹ ಕನಸು ನನಸಾಗಿದೆ. ಗುವಾಹಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್‌ ದೇಶದ ಹೆಮ್ಮೆಯ ಕ್ರೀಡಾಪಟುವಿಗೆ ನೇಮಕಾತಿ ಪತ್ರ ನೀಡುವ ಮೂಲಕ ಸನ್ಮಾನಿಸಿದ್ದಾರೆ. 

1 Min read
Suvarna News | Asianet News
Published : Feb 27 2021, 10:04 AM IST
Share this Photo Gallery
  • FB
  • TW
  • Linkdin
  • Whatsapp
19
<p>ದೇಶದ ಅತ್ಯಂತ ಪ್ರಮುಖ ಅಥ್ಲೀಟ್‌ ಹಿಮಾ ದಾಸ್‌ ಕೊನೆಗೂ ಬಾಲ್ಯದಲ್ಲಿ ತಾವು ಕಂಡಂತಹ ಕನಸನ್ನು ಕ್ರೀಡೆಯ ಮೂಲಕ ನನಸಾಗಿಸಿಕೊಂಡಿದ್ದಾರೆ.</p>

<p>ದೇಶದ ಅತ್ಯಂತ ಪ್ರಮುಖ ಅಥ್ಲೀಟ್‌ ಹಿಮಾ ದಾಸ್‌ ಕೊನೆಗೂ ಬಾಲ್ಯದಲ್ಲಿ ತಾವು ಕಂಡಂತಹ ಕನಸನ್ನು ಕ್ರೀಡೆಯ ಮೂಲಕ ನನಸಾಗಿಸಿಕೊಂಡಿದ್ದಾರೆ.</p>

ದೇಶದ ಅತ್ಯಂತ ಪ್ರಮುಖ ಅಥ್ಲೀಟ್‌ ಹಿಮಾ ದಾಸ್‌ ಕೊನೆಗೂ ಬಾಲ್ಯದಲ್ಲಿ ತಾವು ಕಂಡಂತಹ ಕನಸನ್ನು ಕ್ರೀಡೆಯ ಮೂಲಕ ನನಸಾಗಿಸಿಕೊಂಡಿದ್ದಾರೆ.

29
<p>ಬಾಲ್ಯದಲ್ಲಿದ್ದಾಗಲೇ ಹಿಮಾ ದಾಸ್ ಮುಂದೆ ತಾವೊಂದು ದಿನ ಪೊಲೀಸ್‌ ಅಧಿಕಾರಿಯಾಗಬೇಕು ಎಂದು ಕನಸು ಕಂಡಿದ್ದರಂತೆ, ಇದೀಗ ಡಿಎಸ್‌ಪಿ ಹುದ್ದೆ ಪಡೆಯುವ ಮೂಲಕ ಸುಂದರ ಕನಸನ್ನು ಸಾಕಾರಗೊಳಿಸಿಕೊಂಡಿದ್ದಾರೆ.</p>

<p>ಬಾಲ್ಯದಲ್ಲಿದ್ದಾಗಲೇ ಹಿಮಾ ದಾಸ್ ಮುಂದೆ ತಾವೊಂದು ದಿನ ಪೊಲೀಸ್‌ ಅಧಿಕಾರಿಯಾಗಬೇಕು ಎಂದು ಕನಸು ಕಂಡಿದ್ದರಂತೆ, ಇದೀಗ ಡಿಎಸ್‌ಪಿ ಹುದ್ದೆ ಪಡೆಯುವ ಮೂಲಕ ಸುಂದರ ಕನಸನ್ನು ಸಾಕಾರಗೊಳಿಸಿಕೊಂಡಿದ್ದಾರೆ.</p>

ಬಾಲ್ಯದಲ್ಲಿದ್ದಾಗಲೇ ಹಿಮಾ ದಾಸ್ ಮುಂದೆ ತಾವೊಂದು ದಿನ ಪೊಲೀಸ್‌ ಅಧಿಕಾರಿಯಾಗಬೇಕು ಎಂದು ಕನಸು ಕಂಡಿದ್ದರಂತೆ, ಇದೀಗ ಡಿಎಸ್‌ಪಿ ಹುದ್ದೆ ಪಡೆಯುವ ಮೂಲಕ ಸುಂದರ ಕನಸನ್ನು ಸಾಕಾರಗೊಳಿಸಿಕೊಂಡಿದ್ದಾರೆ.

39
<p>ಡಿಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಹಿಮಾ ದಾಸ್ ಶಾಲೆಯಲ್ಲಿ ಓದುತ್ತಿದ್ದಾಗಲೇ ಪೊಲೀಸ್‌ ಹುದ್ದೆಗೆ ಸೇರಬೇಕು ಎಂದು ಬಯಸಿದ್ದೆ, ನನ್ನ ಅಮ್ಮ ಸಹಾ ನಾನು ಪೊಲೀಸ್‌ ಆಗಲು ಹಾರೈಸಿದ್ದರು ಎಂದು ಹೇಳಿದ್ದಾರೆ.</p>

<p>ಡಿಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಹಿಮಾ ದಾಸ್ ಶಾಲೆಯಲ್ಲಿ ಓದುತ್ತಿದ್ದಾಗಲೇ ಪೊಲೀಸ್‌ ಹುದ್ದೆಗೆ ಸೇರಬೇಕು ಎಂದು ಬಯಸಿದ್ದೆ, ನನ್ನ ಅಮ್ಮ ಸಹಾ ನಾನು ಪೊಲೀಸ್‌ ಆಗಲು ಹಾರೈಸಿದ್ದರು ಎಂದು ಹೇಳಿದ್ದಾರೆ.</p>

ಡಿಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಹಿಮಾ ದಾಸ್ ಶಾಲೆಯಲ್ಲಿ ಓದುತ್ತಿದ್ದಾಗಲೇ ಪೊಲೀಸ್‌ ಹುದ್ದೆಗೆ ಸೇರಬೇಕು ಎಂದು ಬಯಸಿದ್ದೆ, ನನ್ನ ಅಮ್ಮ ಸಹಾ ನಾನು ಪೊಲೀಸ್‌ ಆಗಲು ಹಾರೈಸಿದ್ದರು ಎಂದು ಹೇಳಿದ್ದಾರೆ.

49
<p>ದುರ್ಗಾ ಪೂಜೆಯ ಸಂದರ್ಭದಲ್ಲೆಲ್ಲಾ ನನ್ನಮ್ಮ ನನಗೆ ಆಟಿಕೆಯ ಗನ್‌ ತಂದುಕೊಡುತ್ತಿದ್ದರು. ಜನರಿಗೆ ಒಳ್ಳೆಯ ಸೇವೆ ಮಾಡಲು ಪೊಲೀಸ್‌ ಇಲಾಖೆ ಸೇರು ಎಂದು ಪ್ರೋತ್ಸಾಹಿಸುತ್ತಿದ್ದರು ಎಂದು ಹಿಮಾ ಹೇಳಿದ್ದಾರೆ.</p>

<p>ದುರ್ಗಾ ಪೂಜೆಯ ಸಂದರ್ಭದಲ್ಲೆಲ್ಲಾ ನನ್ನಮ್ಮ ನನಗೆ ಆಟಿಕೆಯ ಗನ್‌ ತಂದುಕೊಡುತ್ತಿದ್ದರು. ಜನರಿಗೆ ಒಳ್ಳೆಯ ಸೇವೆ ಮಾಡಲು ಪೊಲೀಸ್‌ ಇಲಾಖೆ ಸೇರು ಎಂದು ಪ್ರೋತ್ಸಾಹಿಸುತ್ತಿದ್ದರು ಎಂದು ಹಿಮಾ ಹೇಳಿದ್ದಾರೆ.</p>

ದುರ್ಗಾ ಪೂಜೆಯ ಸಂದರ್ಭದಲ್ಲೆಲ್ಲಾ ನನ್ನಮ್ಮ ನನಗೆ ಆಟಿಕೆಯ ಗನ್‌ ತಂದುಕೊಡುತ್ತಿದ್ದರು. ಜನರಿಗೆ ಒಳ್ಳೆಯ ಸೇವೆ ಮಾಡಲು ಪೊಲೀಸ್‌ ಇಲಾಖೆ ಸೇರು ಎಂದು ಪ್ರೋತ್ಸಾಹಿಸುತ್ತಿದ್ದರು ಎಂದು ಹಿಮಾ ಹೇಳಿದ್ದಾರೆ.

59
<p>ರಾಜ್ಯದ ಸ್ಥಿತಿಗತಿ ಮತ್ತಷ್ಟು ಉತ್ತಮ ಪಡಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ, ಆದರೆ ಅದೆಲ್ಲದಕ್ಕಿಂತ ಹೆಚ್ಚಾಗಿ ನಾನು ಕ್ರೀಡೆಯಲ್ಲೇ ಮುಂದುವರೆಯುತ್ತೇನೆ. ಯಾಕೆಂದರೆ ಕ್ರೀಡೆಯಿಂದಲೇ ಇದೆಲ್ಲವೂ ಸಿಕ್ಕಿದೆ ಎಂದು ಹೇಳಿದ್ದಾರೆ.</p>

<p>ರಾಜ್ಯದ ಸ್ಥಿತಿಗತಿ ಮತ್ತಷ್ಟು ಉತ್ತಮ ಪಡಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ, ಆದರೆ ಅದೆಲ್ಲದಕ್ಕಿಂತ ಹೆಚ್ಚಾಗಿ ನಾನು ಕ್ರೀಡೆಯಲ್ಲೇ ಮುಂದುವರೆಯುತ್ತೇನೆ. ಯಾಕೆಂದರೆ ಕ್ರೀಡೆಯಿಂದಲೇ ಇದೆಲ್ಲವೂ ಸಿಕ್ಕಿದೆ ಎಂದು ಹೇಳಿದ್ದಾರೆ.</p>

ರಾಜ್ಯದ ಸ್ಥಿತಿಗತಿ ಮತ್ತಷ್ಟು ಉತ್ತಮ ಪಡಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ, ಆದರೆ ಅದೆಲ್ಲದಕ್ಕಿಂತ ಹೆಚ್ಚಾಗಿ ನಾನು ಕ್ರೀಡೆಯಲ್ಲೇ ಮುಂದುವರೆಯುತ್ತೇನೆ. ಯಾಕೆಂದರೆ ಕ್ರೀಡೆಯಿಂದಲೇ ಇದೆಲ್ಲವೂ ಸಿಕ್ಕಿದೆ ಎಂದು ಹೇಳಿದ್ದಾರೆ.

69
<p>ಹರ್ಯಾಣದಂತೆ ಅಸ್ಸಾಂ ರಾಜ್ಯದಲ್ಲೂ ಮತ್ತಷ್ಟು ಉತ್ತಮ ಕ್ರೀಡಾಪ್ರತಿಭೆಗಳನ್ನು ಗುರುತಿಸಿ, ರಾಷ್ಟ್ರಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸುವಂತೆ ಮಾಡಲು ಪ್ರಯತ್ನಿಸುವುದಾಗಿ ಹಿಮಾ ದಾಸ್ ಹೇಳಿದ್ದಾರೆ.</p>

<p>ಹರ್ಯಾಣದಂತೆ ಅಸ್ಸಾಂ ರಾಜ್ಯದಲ್ಲೂ ಮತ್ತಷ್ಟು ಉತ್ತಮ ಕ್ರೀಡಾಪ್ರತಿಭೆಗಳನ್ನು ಗುರುತಿಸಿ, ರಾಷ್ಟ್ರಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸುವಂತೆ ಮಾಡಲು ಪ್ರಯತ್ನಿಸುವುದಾಗಿ ಹಿಮಾ ದಾಸ್ ಹೇಳಿದ್ದಾರೆ.</p>

ಹರ್ಯಾಣದಂತೆ ಅಸ್ಸಾಂ ರಾಜ್ಯದಲ್ಲೂ ಮತ್ತಷ್ಟು ಉತ್ತಮ ಕ್ರೀಡಾಪ್ರತಿಭೆಗಳನ್ನು ಗುರುತಿಸಿ, ರಾಷ್ಟ್ರಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸುವಂತೆ ಮಾಡಲು ಪ್ರಯತ್ನಿಸುವುದಾಗಿ ಹಿಮಾ ದಾಸ್ ಹೇಳಿದ್ದಾರೆ.

79
<p>ಹಿಮಾ ದಾಸ್‌ ರನ್ನು ಡಿಎಸ್‌ಪಿಯಾಗಿ ನೇಮಿಸಿದ್ದು ಹಲವು ಯುವ ಜನತೆಗೆ ಕ್ರೀಡೆಯಲ್ಲಿ ಶ್ರೇಷ್ಠ ಸಾಧನೆ ಮಾಡಲು ಸ್ಪೂರ್ತಿ ನೀಡುವ ವಿಶ್ವಾಸವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್‌ ಹೇಳಿದ್ದಾರೆ.</p>

<p>ಹಿಮಾ ದಾಸ್‌ ರನ್ನು ಡಿಎಸ್‌ಪಿಯಾಗಿ ನೇಮಿಸಿದ್ದು ಹಲವು ಯುವ ಜನತೆಗೆ ಕ್ರೀಡೆಯಲ್ಲಿ ಶ್ರೇಷ್ಠ ಸಾಧನೆ ಮಾಡಲು ಸ್ಪೂರ್ತಿ ನೀಡುವ ವಿಶ್ವಾಸವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್‌ ಹೇಳಿದ್ದಾರೆ.</p>

ಹಿಮಾ ದಾಸ್‌ ರನ್ನು ಡಿಎಸ್‌ಪಿಯಾಗಿ ನೇಮಿಸಿದ್ದು ಹಲವು ಯುವ ಜನತೆಗೆ ಕ್ರೀಡೆಯಲ್ಲಿ ಶ್ರೇಷ್ಠ ಸಾಧನೆ ಮಾಡಲು ಸ್ಪೂರ್ತಿ ನೀಡುವ ವಿಶ್ವಾಸವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್‌ ಹೇಳಿದ್ದಾರೆ.

89
<p>ಹಿಮಾ ದಾಸ್‌ 2018ರಲ್ಲಿ ನಡೆದ ವಿಶ್ವ ಕಿರಿಯರ ಚಾಂಪಿಯನ್‌ಶಿಪ್‌ನಲ್ಲಿ 400 ಮೀಟರ್ ಓಟದಲ್ಲಿ ಪಾಲ್ಗೊಂಡು ಚಾಂಪಿಯನ್‌ ಆಗುವ ಮೂಲಕ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದರು.</p>

<p>ಹಿಮಾ ದಾಸ್‌ 2018ರಲ್ಲಿ ನಡೆದ ವಿಶ್ವ ಕಿರಿಯರ ಚಾಂಪಿಯನ್‌ಶಿಪ್‌ನಲ್ಲಿ 400 ಮೀಟರ್ ಓಟದಲ್ಲಿ ಪಾಲ್ಗೊಂಡು ಚಾಂಪಿಯನ್‌ ಆಗುವ ಮೂಲಕ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದರು.</p>

ಹಿಮಾ ದಾಸ್‌ 2018ರಲ್ಲಿ ನಡೆದ ವಿಶ್ವ ಕಿರಿಯರ ಚಾಂಪಿಯನ್‌ಶಿಪ್‌ನಲ್ಲಿ 400 ಮೀಟರ್ ಓಟದಲ್ಲಿ ಪಾಲ್ಗೊಂಡು ಚಾಂಪಿಯನ್‌ ಆಗುವ ಮೂಲಕ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದರು.

99
<p>ಇದಾದ ಬಳಿಕ ಹಿಮಾ ಜಕಾರ್ತಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನ ಮಹಿಳೆಯರ 4*400 ಮೀಟರ್‌ ರಿಲೇ, ಮಿಶ್ರ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ತಂಡದ ಸದಸ್ಯೆಯಾಗಿದ್ದರು.</p>

<p>ಇದಾದ ಬಳಿಕ ಹಿಮಾ ಜಕಾರ್ತಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನ ಮಹಿಳೆಯರ 4*400 ಮೀಟರ್‌ ರಿಲೇ, ಮಿಶ್ರ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ತಂಡದ ಸದಸ್ಯೆಯಾಗಿದ್ದರು.</p>

ಇದಾದ ಬಳಿಕ ಹಿಮಾ ಜಕಾರ್ತಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನ ಮಹಿಳೆಯರ 4*400 ಮೀಟರ್‌ ರಿಲೇ, ಮಿಶ್ರ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ತಂಡದ ಸದಸ್ಯೆಯಾಗಿದ್ದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
2026ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಎರಡು ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾದ ಟೀಂ ಇಂಡಿಯಾ!
Recommended image2
ಕರ್ನಾಟಕದ ಅಭಿಮನ್ಯು ಮಿಥುನ್ ದಾಖಲೆ ಸರಿಗಟ್ಟಿದ ಬೌಲರ್‌, ಟಿ20ಯ ಒಂದೇ ಓವರ್‌ನಲ್ಲಿ ಐದು ವಿಕೆಟ್‌ ವಿಶ್ವದಾಖಲೆ!
Recommended image3
ಶುಭ್‌ಮನ್ ಗಿಲ್ ನಾಯಕತ್ವಕ್ಕೆ ಕುತ್ತು? ಭಾರತ ಏಕದಿನ ತಂಡಕ್ಕೆ ಹೊಸ ನಾಯಕ ಎಂಟ್ರಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved