MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಹತ್ತು ಮುಳುಗಿದ ಹೊತ್ತು; ದಶಕದ ಪ್ರಮುಖ ನೆನಪುಗಳಿವು!

ಹತ್ತು ಮುಳುಗಿದ ಹೊತ್ತು; ದಶಕದ ಪ್ರಮುಖ ನೆನಪುಗಳಿವು!

2010- 2019 ರ ದಶಕಕ್ಕೆ ವಿದಾಯ ಹೇಳಿ 2020 ಎಂಬ ನೂತನ ವರ್ಷಕ್ಕೆ ಪ್ರವೇಶ, 21 ನೇ ಶತಮಾನ ಟೀನೇಜ್ ಮುಗಿಸಿ ಪ್ರೌಢಾವಸ್ಥೆಗೆ ಹೊರಳುತ್ತಿರುವ ಸಮಯವಿದು. ಕಳೆದ ಹತ್ತು ವರ್ಷಗಳಲ್ಲಿ ನಡೆದ ಪ್ರಮುಖ ಘಟನೆಗಳಿವು!  

3 Min read
Kannadaprabha News | Asianet News
Published : Jan 01 2020, 01:10 PM IST| Updated : Jan 01 2020, 01:20 PM IST
Share this Photo Gallery
  • FB
  • TW
  • Linkdin
  • Whatsapp
116
ನರ್ಮದಾ ನದಿಯ ದಂಡೆಯ ಮೇಲೆ ನಿರ್ಮಿಸಲಾದ ‘ಉಕ್ಕಿನ ಮನುಷ್ಯ’ ಖ್ಯಾತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಬೃಹತ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ಕೇವಡಿಯದಲ್ಲಿ 2018 ರ ಅ. 31 ರಂದು ಲೋಕಾರ್ಪಣೆ ಮಾಡಿದರು. 182 ಮೀ. ಎತ್ತರದ ಈ ಪ್ರತಿಮೆ ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ದಾಖಲೆ ಬರೆಯಿತು.

ನರ್ಮದಾ ನದಿಯ ದಂಡೆಯ ಮೇಲೆ ನಿರ್ಮಿಸಲಾದ ‘ಉಕ್ಕಿನ ಮನುಷ್ಯ’ ಖ್ಯಾತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಬೃಹತ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ಕೇವಡಿಯದಲ್ಲಿ 2018 ರ ಅ. 31 ರಂದು ಲೋಕಾರ್ಪಣೆ ಮಾಡಿದರು. 182 ಮೀ. ಎತ್ತರದ ಈ ಪ್ರತಿಮೆ ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ದಾಖಲೆ ಬರೆಯಿತು.

ನರ್ಮದಾ ನದಿಯ ದಂಡೆಯ ಮೇಲೆ ನಿರ್ಮಿಸಲಾದ ‘ಉಕ್ಕಿನ ಮನುಷ್ಯ’ ಖ್ಯಾತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಬೃಹತ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ಕೇವಡಿಯದಲ್ಲಿ 2018 ರ ಅ. 31 ರಂದು ಲೋಕಾರ್ಪಣೆ ಮಾಡಿದರು. 182 ಮೀ. ಎತ್ತರದ ಈ ಪ್ರತಿಮೆ ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ದಾಖಲೆ ಬರೆಯಿತು.
216
ಅಯೋಧ್ಯೆಯಲ್ಲಿ ದಶಕಗಳಿಂದ ವಿವಾದಕ್ಕೀಡಾಗಿದ್ದ 2.77 ಎಕರೆ ಜಾಗ ಹಿಂದೂಗಳಿಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ 2019 ರ ನ.9 ರಂದು ತೀರ್ಪು ನೀಡಿತು. ಅಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿತು.

ಅಯೋಧ್ಯೆಯಲ್ಲಿ ದಶಕಗಳಿಂದ ವಿವಾದಕ್ಕೀಡಾಗಿದ್ದ 2.77 ಎಕರೆ ಜಾಗ ಹಿಂದೂಗಳಿಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ 2019 ರ ನ.9 ರಂದು ತೀರ್ಪು ನೀಡಿತು. ಅಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿತು.

ಅಯೋಧ್ಯೆಯಲ್ಲಿ ದಶಕಗಳಿಂದ ವಿವಾದಕ್ಕೀಡಾಗಿದ್ದ 2.77 ಎಕರೆ ಜಾಗ ಹಿಂದೂಗಳಿಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ 2019 ರ ನ.9 ರಂದು ತೀರ್ಪು ನೀಡಿತು. ಅಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿತು.
316
ಅಪರೂಪದ ಖಗೋಳ ವಿದ್ಯಮಾನ ಬ್ಲೂ ಬ್ಲಡ್ ಮೂನ್‌ಗೆ 2018 ರ ಜ. 31 ರಂದು ವಿಶ್ವ ಸಾಕ್ಷಿಯಾಯಿತು.

ಅಪರೂಪದ ಖಗೋಳ ವಿದ್ಯಮಾನ ಬ್ಲೂ ಬ್ಲಡ್ ಮೂನ್‌ಗೆ 2018 ರ ಜ. 31 ರಂದು ವಿಶ್ವ ಸಾಕ್ಷಿಯಾಯಿತು.

ಅಪರೂಪದ ಖಗೋಳ ವಿದ್ಯಮಾನ ಬ್ಲೂ ಬ್ಲಡ್ ಮೂನ್‌ಗೆ 2018 ರ ಜ. 31 ರಂದು ವಿಶ್ವ ಸಾಕ್ಷಿಯಾಯಿತು.
416
2016 ರ ನವೆಂಬರ್ 8 ರಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಟೀವಿಯಲ್ಲಿ ಭಾಷಣ ಮಾಡಿ 500, 1000 ರು. ಮುಖಬೆಲೆಯ ನೋಟುಗಳನ್ನು ನಿಷೇಧಿಸಲಾಗಿದೆ ಎಂದು ಘೋಷಿಸಿದರು. ಇದು ದೇಶಾದ್ಯಂತ ತಲ್ಲಣಕ್ಕೆ ಕಾರಣವಾಯಿತು.

2016 ರ ನವೆಂಬರ್ 8 ರಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಟೀವಿಯಲ್ಲಿ ಭಾಷಣ ಮಾಡಿ 500, 1000 ರು. ಮುಖಬೆಲೆಯ ನೋಟುಗಳನ್ನು ನಿಷೇಧಿಸಲಾಗಿದೆ ಎಂದು ಘೋಷಿಸಿದರು. ಇದು ದೇಶಾದ್ಯಂತ ತಲ್ಲಣಕ್ಕೆ ಕಾರಣವಾಯಿತು.

2016 ರ ನವೆಂಬರ್ 8 ರಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಟೀವಿಯಲ್ಲಿ ಭಾಷಣ ಮಾಡಿ 500, 1000 ರು. ಮುಖಬೆಲೆಯ ನೋಟುಗಳನ್ನು ನಿಷೇಧಿಸಲಾಗಿದೆ ಎಂದು ಘೋಷಿಸಿದರು. ಇದು ದೇಶಾದ್ಯಂತ ತಲ್ಲಣಕ್ಕೆ ಕಾರಣವಾಯಿತು.
516
1990 ರಲ್ಲಿ ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ಹೋಗಿ, ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಭಾರತದ ಸರಬ್ಜಿತ್ ಸಿಂಗ್ ಮೇಲೆ ಜೈಲಿನಲ್ಲಿ ಸಹ ಕೈದಿಗಳು ಹಲ್ಲೆ ಮಾಡಿದರು. ಲಾಹೋರ್ ಆಸ್ಪತ್ರೆಯಲ್ಲಿ ಆರು ದಿನಗಳ ಚಿಕಿತ್ಸೆ ಪಡೆದ ಅವರು 2013 ರ ಮೇ 2 ರಂದು ಕೊನೆಯುಸಿರೆಳೆದರು.

1990 ರಲ್ಲಿ ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ಹೋಗಿ, ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಭಾರತದ ಸರಬ್ಜಿತ್ ಸಿಂಗ್ ಮೇಲೆ ಜೈಲಿನಲ್ಲಿ ಸಹ ಕೈದಿಗಳು ಹಲ್ಲೆ ಮಾಡಿದರು. ಲಾಹೋರ್ ಆಸ್ಪತ್ರೆಯಲ್ಲಿ ಆರು ದಿನಗಳ ಚಿಕಿತ್ಸೆ ಪಡೆದ ಅವರು 2013 ರ ಮೇ 2 ರಂದು ಕೊನೆಯುಸಿರೆಳೆದರು.

1990 ರಲ್ಲಿ ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ಹೋಗಿ, ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಭಾರತದ ಸರಬ್ಜಿತ್ ಸಿಂಗ್ ಮೇಲೆ ಜೈಲಿನಲ್ಲಿ ಸಹ ಕೈದಿಗಳು ಹಲ್ಲೆ ಮಾಡಿದರು. ಲಾಹೋರ್ ಆಸ್ಪತ್ರೆಯಲ್ಲಿ ಆರು ದಿನಗಳ ಚಿಕಿತ್ಸೆ ಪಡೆದ ಅವರು 2013 ರ ಮೇ 2 ರಂದು ಕೊನೆಯುಸಿರೆಳೆದರು.
616
ಕಾಶ್ಮೀರದ ಉರಿಯಲ್ಲಿರುವ ಸೇನಾ ನೆಲೆ ಮೇಲೆ ಪಾಕಿಸ್ತಾನದ ಉಗ್ರರು 2016 ರ ಸೆ.18 ರಂದು ದಾಳಿ ನಡೆಸಿ 19 ಯೋಧರನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತೀಕಾರವಾಗಿ ಸೆ. 29 ರಂದು ಭಾರತೀಯ ಯೋಧರು ಪಾಕಿಸ್ತಾನದ ಉಗ್ರರ ಸದೆಬಡಿದರು. ಈ ರೋಚಕ ಕಾರ್ಯಾಚರಣೆ ಬಗ್ಗೆ ದೇಶಾದ್ಯಂತ ಪ್ರಶಂಸೆ ವ್ಯಕ್ತವಾಯಿತು.

ಕಾಶ್ಮೀರದ ಉರಿಯಲ್ಲಿರುವ ಸೇನಾ ನೆಲೆ ಮೇಲೆ ಪಾಕಿಸ್ತಾನದ ಉಗ್ರರು 2016 ರ ಸೆ.18 ರಂದು ದಾಳಿ ನಡೆಸಿ 19 ಯೋಧರನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತೀಕಾರವಾಗಿ ಸೆ. 29 ರಂದು ಭಾರತೀಯ ಯೋಧರು ಪಾಕಿಸ್ತಾನದ ಉಗ್ರರ ಸದೆಬಡಿದರು. ಈ ರೋಚಕ ಕಾರ್ಯಾಚರಣೆ ಬಗ್ಗೆ ದೇಶಾದ್ಯಂತ ಪ್ರಶಂಸೆ ವ್ಯಕ್ತವಾಯಿತು.

ಕಾಶ್ಮೀರದ ಉರಿಯಲ್ಲಿರುವ ಸೇನಾ ನೆಲೆ ಮೇಲೆ ಪಾಕಿಸ್ತಾನದ ಉಗ್ರರು 2016 ರ ಸೆ.18 ರಂದು ದಾಳಿ ನಡೆಸಿ 19 ಯೋಧರನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತೀಕಾರವಾಗಿ ಸೆ. 29 ರಂದು ಭಾರತೀಯ ಯೋಧರು ಪಾಕಿಸ್ತಾನದ ಉಗ್ರರ ಸದೆಬಡಿದರು. ಈ ರೋಚಕ ಕಾರ್ಯಾಚರಣೆ ಬಗ್ಗೆ ದೇಶಾದ್ಯಂತ ಪ್ರಶಂಸೆ ವ್ಯಕ್ತವಾಯಿತು.
716
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್ ಉಗ್ರ ಶಿಬಿರಗಳ ಮೇಲೆ 2019 ರ ಫೆ. 26 ರಂದು ಭಾರತ ವಾಯು ದಾಳಿ ನಡೆಸಿ ಉಗ್ರ ಶಿಬಿರಗಳನ್ನು ನಾಶಪಡಿಸಿತು. ಕೆರಳಿದ ಪಾಕಿಸ್ತಾನ ಮರುದಿನ ಭಾರತದ ಮೇಲೆ ದಂಡೆತ್ತಿ ಬಂತು. ಅದರ ವಿಮಾನವನ್ನು ಹೊಡೆದುರುಳಿಸಿದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಆ ದೇಶದ ಕೈಗೆ ಸೆರೆ ಸಿಕ್ಕಿ ಹಿಂಸೆಗೆ ಒಳಗಾದರು. ಬಳಿಕ ಬಿಡುಗಡೆಯಾದರು.

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್ ಉಗ್ರ ಶಿಬಿರಗಳ ಮೇಲೆ 2019 ರ ಫೆ. 26 ರಂದು ಭಾರತ ವಾಯು ದಾಳಿ ನಡೆಸಿ ಉಗ್ರ ಶಿಬಿರಗಳನ್ನು ನಾಶಪಡಿಸಿತು. ಕೆರಳಿದ ಪಾಕಿಸ್ತಾನ ಮರುದಿನ ಭಾರತದ ಮೇಲೆ ದಂಡೆತ್ತಿ ಬಂತು. ಅದರ ವಿಮಾನವನ್ನು ಹೊಡೆದುರುಳಿಸಿದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಆ ದೇಶದ ಕೈಗೆ ಸೆರೆ ಸಿಕ್ಕಿ ಹಿಂಸೆಗೆ ಒಳಗಾದರು. ಬಳಿಕ ಬಿಡುಗಡೆಯಾದರು.

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್ ಉಗ್ರ ಶಿಬಿರಗಳ ಮೇಲೆ 2019 ರ ಫೆ. 26 ರಂದು ಭಾರತ ವಾಯು ದಾಳಿ ನಡೆಸಿ ಉಗ್ರ ಶಿಬಿರಗಳನ್ನು ನಾಶಪಡಿಸಿತು. ಕೆರಳಿದ ಪಾಕಿಸ್ತಾನ ಮರುದಿನ ಭಾರತದ ಮೇಲೆ ದಂಡೆತ್ತಿ ಬಂತು. ಅದರ ವಿಮಾನವನ್ನು ಹೊಡೆದುರುಳಿಸಿದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಆ ದೇಶದ ಕೈಗೆ ಸೆರೆ ಸಿಕ್ಕಿ ಹಿಂಸೆಗೆ ಒಳಗಾದರು. ಬಳಿಕ ಬಿಡುಗಡೆಯಾದರು.
816
ದೇಶದ ಭದ್ರತಾ ಪಡೆಗಳ ಮೇಲಿನ ಈವರೆಗಿನ ಅತಿ ದೊಡ್ಡದೆನ್ನಲಾದ ಭಯೋತ್ಪಾದಕ ದಾಳಿ ಕಾಶ್ಮೀರದ ಪುಲ್ವಾಮಾದಲ್ಲಿ ೨೦೧೯ರ ಫೆ.೧೪ರಂದು ಸಂಭವಿಸಿತು. ಮಂಡ್ಯ ಜಿಲ್ಲೆ ಯೋಧ ಗುರು ಸೇರಿ ಸಿಆರ್‌ಪಿಎಫ್‌ನ ೪೦ ಸೈನಿಕರು ಹುತಾತ್ಮರಾದರು. ಸಿಆರ್‌ಪಿಎಫ್ ಯೋಧರು ಸಾಗುತ್ತಿದ್ದ ವಾಹನಕ್ಕೆ ಸ್ಫೋಟಕ ತುಂಬಿದ್ದ ವಾಹನ ಡಿಕ್ಕಿ ಹೊಡೆಸಿ ನಡೆಸಿದ ದಾಳಿ ಇದಾಗಿತ್ತು

ದೇಶದ ಭದ್ರತಾ ಪಡೆಗಳ ಮೇಲಿನ ಈವರೆಗಿನ ಅತಿ ದೊಡ್ಡದೆನ್ನಲಾದ ಭಯೋತ್ಪಾದಕ ದಾಳಿ ಕಾಶ್ಮೀರದ ಪುಲ್ವಾಮಾದಲ್ಲಿ ೨೦೧೯ರ ಫೆ.೧೪ರಂದು ಸಂಭವಿಸಿತು. ಮಂಡ್ಯ ಜಿಲ್ಲೆ ಯೋಧ ಗುರು ಸೇರಿ ಸಿಆರ್‌ಪಿಎಫ್‌ನ ೪೦ ಸೈನಿಕರು ಹುತಾತ್ಮರಾದರು. ಸಿಆರ್‌ಪಿಎಫ್ ಯೋಧರು ಸಾಗುತ್ತಿದ್ದ ವಾಹನಕ್ಕೆ ಸ್ಫೋಟಕ ತುಂಬಿದ್ದ ವಾಹನ ಡಿಕ್ಕಿ ಹೊಡೆಸಿ ನಡೆಸಿದ ದಾಳಿ ಇದಾಗಿತ್ತು

ದೇಶದ ಭದ್ರತಾ ಪಡೆಗಳ ಮೇಲಿನ ಈವರೆಗಿನ ಅತಿ ದೊಡ್ಡದೆನ್ನಲಾದ ಭಯೋತ್ಪಾದಕ ದಾಳಿ ಕಾಶ್ಮೀರದ ಪುಲ್ವಾಮಾದಲ್ಲಿ ೨೦೧೯ರ ಫೆ.೧೪ರಂದು ಸಂಭವಿಸಿತು. ಮಂಡ್ಯ ಜಿಲ್ಲೆ ಯೋಧ ಗುರು ಸೇರಿ ಸಿಆರ್‌ಪಿಎಫ್‌ನ ೪೦ ಸೈನಿಕರು ಹುತಾತ್ಮರಾದರು. ಸಿಆರ್‌ಪಿಎಫ್ ಯೋಧರು ಸಾಗುತ್ತಿದ್ದ ವಾಹನಕ್ಕೆ ಸ್ಫೋಟಕ ತುಂಬಿದ್ದ ವಾಹನ ಡಿಕ್ಕಿ ಹೊಡೆಸಿ ನಡೆಸಿದ ದಾಳಿ ಇದಾಗಿತ್ತು
916
ವಿಶ್ವದ ಅತಿದೊಡ್ಡ ಸೌರೋದ್ಯಾನವನ್ನು ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ 2018 ರ ಮಾ.1 ರಂದು ಲೋಕಾರ್ಪಣೆ ಮಾಡಲಾಯಿತು. 13000 ಎಕರೆ ಪ್ರದೇಶದಲ್ಲಿ ಸೌರ ಪಾರ್ಕ್ ನಿರ್ಮಿಸಲಾಗಿದೆ. ಇದರ ಉತ್ಪಾದನಾ ಸಾಮರ್ಥ್ಯ 2000 ಮೆಗಾವ್ಯಾಟ್ ಆಗಿದ್ದು, ಈ ಯೋಜನೆಗೆ 15 ಸಾವಿರ ಕೋಟಿ ರು. ವೆಚ್ಚ ಮಾಡಲಾಗಿದೆ.

ವಿಶ್ವದ ಅತಿದೊಡ್ಡ ಸೌರೋದ್ಯಾನವನ್ನು ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ 2018 ರ ಮಾ.1 ರಂದು ಲೋಕಾರ್ಪಣೆ ಮಾಡಲಾಯಿತು. 13000 ಎಕರೆ ಪ್ರದೇಶದಲ್ಲಿ ಸೌರ ಪಾರ್ಕ್ ನಿರ್ಮಿಸಲಾಗಿದೆ. ಇದರ ಉತ್ಪಾದನಾ ಸಾಮರ್ಥ್ಯ 2000 ಮೆಗಾವ್ಯಾಟ್ ಆಗಿದ್ದು, ಈ ಯೋಜನೆಗೆ 15 ಸಾವಿರ ಕೋಟಿ ರು. ವೆಚ್ಚ ಮಾಡಲಾಗಿದೆ.

ವಿಶ್ವದ ಅತಿದೊಡ್ಡ ಸೌರೋದ್ಯಾನವನ್ನು ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ 2018 ರ ಮಾ.1 ರಂದು ಲೋಕಾರ್ಪಣೆ ಮಾಡಲಾಯಿತು. 13000 ಎಕರೆ ಪ್ರದೇಶದಲ್ಲಿ ಸೌರ ಪಾರ್ಕ್ ನಿರ್ಮಿಸಲಾಗಿದೆ. ಇದರ ಉತ್ಪಾದನಾ ಸಾಮರ್ಥ್ಯ 2000 ಮೆಗಾವ್ಯಾಟ್ ಆಗಿದ್ದು, ಈ ಯೋಜನೆಗೆ 15 ಸಾವಿರ ಕೋಟಿ ರು. ವೆಚ್ಚ ಮಾಡಲಾಗಿದೆ.
1016
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಯಾವ ವಯಸ್ಸಿನ ಮಹಿಳೆಯರು ಬೇಕಾದರೂ ಪ್ರವೇಶಿಸಬಹುದು ಎಂದು 2018 ರ ಸೆ. 28 ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು. ಈ ನಡುವೆ, 2019 ರ ಜ.2 ರಂದು ಶಬರಿಮಲೆಗೆ ಇಬ್ಬರು ಮಹಿಳೆಯರು ಪ್ರವೇಶಿಸಿ ಇತಿಹಾಸ ಸೃಷ್ಟಿಸಿದರು. ವ್ಯಾಪಕ ಪ್ರತಿಭಟನೆ ನಡೆದವು. ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ವಿಚಾರಣೆ ಬಾಕಿ ಇದೆ.

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಯಾವ ವಯಸ್ಸಿನ ಮಹಿಳೆಯರು ಬೇಕಾದರೂ ಪ್ರವೇಶಿಸಬಹುದು ಎಂದು 2018 ರ ಸೆ. 28 ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು. ಈ ನಡುವೆ, 2019 ರ ಜ.2 ರಂದು ಶಬರಿಮಲೆಗೆ ಇಬ್ಬರು ಮಹಿಳೆಯರು ಪ್ರವೇಶಿಸಿ ಇತಿಹಾಸ ಸೃಷ್ಟಿಸಿದರು. ವ್ಯಾಪಕ ಪ್ರತಿಭಟನೆ ನಡೆದವು. ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ವಿಚಾರಣೆ ಬಾಕಿ ಇದೆ.

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಯಾವ ವಯಸ್ಸಿನ ಮಹಿಳೆಯರು ಬೇಕಾದರೂ ಪ್ರವೇಶಿಸಬಹುದು ಎಂದು 2018 ರ ಸೆ. 28 ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು. ಈ ನಡುವೆ, 2019 ರ ಜ.2 ರಂದು ಶಬರಿಮಲೆಗೆ ಇಬ್ಬರು ಮಹಿಳೆಯರು ಪ್ರವೇಶಿಸಿ ಇತಿಹಾಸ ಸೃಷ್ಟಿಸಿದರು. ವ್ಯಾಪಕ ಪ್ರತಿಭಟನೆ ನಡೆದವು. ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ವಿಚಾರಣೆ ಬಾಕಿ ಇದೆ.
1116
ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಒಲಿಂಪಿಕ್ ಕ್ರೀಡಾಕೂಟದಲ್ಲಿ 2016 ರ ಆ. 19 ರಂದು ನಡೆದ ಫೈನಲ್‌ನಲ್ಲಿ ಸೋತರೂ ಬೆಳ್ಳಿ ಪದಕ ಗೆದ್ದು ಭಾರತೀಯ ಬ್ಯಾಡ್ಮಿಂಟನ್‌ನಲ್ಲಿ ಇತಿಹಾಸ ನಿರ್ಮಿಸಿದರು. ಒಲಿಂಪಿಕ್‌ನಲ್ಲಿ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿಯ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಕೀರ್ತಿಗೆ ಪಾತ್ರರಾದರು.

ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಒಲಿಂಪಿಕ್ ಕ್ರೀಡಾಕೂಟದಲ್ಲಿ 2016 ರ ಆ. 19 ರಂದು ನಡೆದ ಫೈನಲ್‌ನಲ್ಲಿ ಸೋತರೂ ಬೆಳ್ಳಿ ಪದಕ ಗೆದ್ದು ಭಾರತೀಯ ಬ್ಯಾಡ್ಮಿಂಟನ್‌ನಲ್ಲಿ ಇತಿಹಾಸ ನಿರ್ಮಿಸಿದರು. ಒಲಿಂಪಿಕ್‌ನಲ್ಲಿ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿಯ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಕೀರ್ತಿಗೆ ಪಾತ್ರರಾದರು.

ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಒಲಿಂಪಿಕ್ ಕ್ರೀಡಾಕೂಟದಲ್ಲಿ 2016 ರ ಆ. 19 ರಂದು ನಡೆದ ಫೈನಲ್‌ನಲ್ಲಿ ಸೋತರೂ ಬೆಳ್ಳಿ ಪದಕ ಗೆದ್ದು ಭಾರತೀಯ ಬ್ಯಾಡ್ಮಿಂಟನ್‌ನಲ್ಲಿ ಇತಿಹಾಸ ನಿರ್ಮಿಸಿದರು. ಒಲಿಂಪಿಕ್‌ನಲ್ಲಿ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿಯ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಕೀರ್ತಿಗೆ ಪಾತ್ರರಾದರು.
1216
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್, 45 ನೇ ಅಧ್ಯಕ್ಷರಾಗಿ 2017 ರ ಜ. 20 ರಂದು ಅಧಿಕಾರ ವಹಿಸಿಕೊಂಡರು. ಮೆಕ್ಸಿಕೋ ಗಡಿಯಲ್ಲಿ ಗೋಡೆ ನಿರ್ಮಾಣ, ಅಮೆರಿಕನ್ನರಿಗಾಗಿ ಉದ್ಯೋಗ ಸೃಷ್ಟಿಗೆ ಕಠಿಣ ಕ್ರಮ, ವಿವಾದಿತ ಹೇಳಿಕೆಗಳೊಂದಿಗೆ ಟ್ರಂಪ್ ಗಮನ ಸೆಳೆದರು

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್, 45 ನೇ ಅಧ್ಯಕ್ಷರಾಗಿ 2017 ರ ಜ. 20 ರಂದು ಅಧಿಕಾರ ವಹಿಸಿಕೊಂಡರು. ಮೆಕ್ಸಿಕೋ ಗಡಿಯಲ್ಲಿ ಗೋಡೆ ನಿರ್ಮಾಣ, ಅಮೆರಿಕನ್ನರಿಗಾಗಿ ಉದ್ಯೋಗ ಸೃಷ್ಟಿಗೆ ಕಠಿಣ ಕ್ರಮ, ವಿವಾದಿತ ಹೇಳಿಕೆಗಳೊಂದಿಗೆ ಟ್ರಂಪ್ ಗಮನ ಸೆಳೆದರು

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್, 45 ನೇ ಅಧ್ಯಕ್ಷರಾಗಿ 2017 ರ ಜ. 20 ರಂದು ಅಧಿಕಾರ ವಹಿಸಿಕೊಂಡರು. ಮೆಕ್ಸಿಕೋ ಗಡಿಯಲ್ಲಿ ಗೋಡೆ ನಿರ್ಮಾಣ, ಅಮೆರಿಕನ್ನರಿಗಾಗಿ ಉದ್ಯೋಗ ಸೃಷ್ಟಿಗೆ ಕಠಿಣ ಕ್ರಮ, ವಿವಾದಿತ ಹೇಳಿಕೆಗಳೊಂದಿಗೆ ಟ್ರಂಪ್ ಗಮನ ಸೆಳೆದರು
1316
ಜಮ್ಮು-ಕಾಶ್ಮೀರಕ್ಕೆ 70 ವರ್ಷಗಳಿಂದ ಲಭ್ಯವಾಗಿದ್ದ ಸಂವಿಧಾನದ 370 ನೇ ವಿಧಿಯನ್ನು ಕೇಂದ್ರ ಸರ್ಕಾರ 2019 ರ ಆ.5 ರಂದು ನಿಷ್ಕ್ರಿಯಗೊಳಿಸಿತು. ಆ ರಾಜ್ಯವನ್ನು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶ ಮಾಡಿತು. ಈ ಸಂಬಂಧ ಸಂಸತ್ತಿನಲ್ಲಿ ಮಸೂದೆ ಅಂಗೀಕರಿಸಿತು.

ಜಮ್ಮು-ಕಾಶ್ಮೀರಕ್ಕೆ 70 ವರ್ಷಗಳಿಂದ ಲಭ್ಯವಾಗಿದ್ದ ಸಂವಿಧಾನದ 370 ನೇ ವಿಧಿಯನ್ನು ಕೇಂದ್ರ ಸರ್ಕಾರ 2019 ರ ಆ.5 ರಂದು ನಿಷ್ಕ್ರಿಯಗೊಳಿಸಿತು. ಆ ರಾಜ್ಯವನ್ನು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶ ಮಾಡಿತು. ಈ ಸಂಬಂಧ ಸಂಸತ್ತಿನಲ್ಲಿ ಮಸೂದೆ ಅಂಗೀಕರಿಸಿತು.

ಜಮ್ಮು-ಕಾಶ್ಮೀರಕ್ಕೆ 70 ವರ್ಷಗಳಿಂದ ಲಭ್ಯವಾಗಿದ್ದ ಸಂವಿಧಾನದ 370 ನೇ ವಿಧಿಯನ್ನು ಕೇಂದ್ರ ಸರ್ಕಾರ 2019 ರ ಆ.5 ರಂದು ನಿಷ್ಕ್ರಿಯಗೊಳಿಸಿತು. ಆ ರಾಜ್ಯವನ್ನು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶ ಮಾಡಿತು. ಈ ಸಂಬಂಧ ಸಂಸತ್ತಿನಲ್ಲಿ ಮಸೂದೆ ಅಂಗೀಕರಿಸಿತು.
1416
‘ತಲಾಖ್’ ಎಂದು ಮೂರು ಬಾರಿ ಹೇಳಿ ವಿಚ್ಛೇದನ ನೀಡುವ ಮುಸಲ್ಮಾನರ ಪದ್ಧತಿ ‘ತಲಾಖ್ ಎ ಬಿದ್ದತ್’ ಕ್ರಿಮಿನಲ್ ಅಪರಾಧ ಎಂದು ಸಾರುವ ಐತಿಹಾಸಿಕ ಮಸೂದೆಯನ್ನು 2019 ರ ಜು. 30 ರಂದು ಸಂಸತ್ ಅಂಗೀಕರಿಸಿತು. ಮುಸ್ಲಿಮರು ದಶಕಗಳ ಕಾಲ ಅನುಸರಿಸಿಕೊಂಡು ಬಂದಿದ್ದ ಪದ್ಧತಿಗೆ ತೆರೆ ಬಿದ್ದಿತು.

‘ತಲಾಖ್’ ಎಂದು ಮೂರು ಬಾರಿ ಹೇಳಿ ವಿಚ್ಛೇದನ ನೀಡುವ ಮುಸಲ್ಮಾನರ ಪದ್ಧತಿ ‘ತಲಾಖ್ ಎ ಬಿದ್ದತ್’ ಕ್ರಿಮಿನಲ್ ಅಪರಾಧ ಎಂದು ಸಾರುವ ಐತಿಹಾಸಿಕ ಮಸೂದೆಯನ್ನು 2019 ರ ಜು. 30 ರಂದು ಸಂಸತ್ ಅಂಗೀಕರಿಸಿತು. ಮುಸ್ಲಿಮರು ದಶಕಗಳ ಕಾಲ ಅನುಸರಿಸಿಕೊಂಡು ಬಂದಿದ್ದ ಪದ್ಧತಿಗೆ ತೆರೆ ಬಿದ್ದಿತು.

‘ತಲಾಖ್’ ಎಂದು ಮೂರು ಬಾರಿ ಹೇಳಿ ವಿಚ್ಛೇದನ ನೀಡುವ ಮುಸಲ್ಮಾನರ ಪದ್ಧತಿ ‘ತಲಾಖ್ ಎ ಬಿದ್ದತ್’ ಕ್ರಿಮಿನಲ್ ಅಪರಾಧ ಎಂದು ಸಾರುವ ಐತಿಹಾಸಿಕ ಮಸೂದೆಯನ್ನು 2019 ರ ಜು. 30 ರಂದು ಸಂಸತ್ ಅಂಗೀಕರಿಸಿತು. ಮುಸ್ಲಿಮರು ದಶಕಗಳ ಕಾಲ ಅನುಸರಿಸಿಕೊಂಡು ಬಂದಿದ್ದ ಪದ್ಧತಿಗೆ ತೆರೆ ಬಿದ್ದಿತು.
1516
ಮಂಗಳೂರು ಸಮೀಪದ ನೇತ್ರಾವತಿ ಸೇತುವೆ ಬಳಿ 2019 ರ ಜು. 29 ರ ರಾತ್ರಿಯಿಂದ ನಿಗೂಢವಾಗಿ ಕಣ್ಮರೆಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ, ಖ್ಯಾತ ಉದ್ಯಮಿ, ಕೆಫೆ ಕಾಫಿ ಡೇ ಕಂಪನಿ ಮಾಲೀಕ ವಿ.ಜಿ ಸಿದ್ಧಾರ್ಥ ಹೆಗ್ಡೆ (60) 2019 ರ ಜು. 31 ರಂದು ಶವವಾಗಿ ಪತ್ತೆಯಾದರು.

ಮಂಗಳೂರು ಸಮೀಪದ ನೇತ್ರಾವತಿ ಸೇತುವೆ ಬಳಿ 2019 ರ ಜು. 29 ರ ರಾತ್ರಿಯಿಂದ ನಿಗೂಢವಾಗಿ ಕಣ್ಮರೆಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ, ಖ್ಯಾತ ಉದ್ಯಮಿ, ಕೆಫೆ ಕಾಫಿ ಡೇ ಕಂಪನಿ ಮಾಲೀಕ ವಿ.ಜಿ ಸಿದ್ಧಾರ್ಥ ಹೆಗ್ಡೆ (60) 2019 ರ ಜು. 31 ರಂದು ಶವವಾಗಿ ಪತ್ತೆಯಾದರು.

ಮಂಗಳೂರು ಸಮೀಪದ ನೇತ್ರಾವತಿ ಸೇತುವೆ ಬಳಿ 2019 ರ ಜು. 29 ರ ರಾತ್ರಿಯಿಂದ ನಿಗೂಢವಾಗಿ ಕಣ್ಮರೆಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ, ಖ್ಯಾತ ಉದ್ಯಮಿ, ಕೆಫೆ ಕಾಫಿ ಡೇ ಕಂಪನಿ ಮಾಲೀಕ ವಿ.ಜಿ ಸಿದ್ಧಾರ್ಥ ಹೆಗ್ಡೆ (60) 2019 ರ ಜು. 31 ರಂದು ಶವವಾಗಿ ಪತ್ತೆಯಾದರು.
1616
ಹಾಸನ ಜಿಲ್ಲೆ ಶ್ರವಣಬೆಳಗೊಳದ ಬಾಹುಬಲಿಗೆ ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಫೆಬ್ರವರಿಯಲ್ಲಿ ನೆರವೇರಿತು. ಫೆ.17 ರಿಂದ 25 ರವರೆಗೆ ಲಕ್ಷಾಂತರ ಮಂದಿ ಮಜ್ಜನವನ್ನು ವೀಕ್ಷಿಸಿದರು

ಹಾಸನ ಜಿಲ್ಲೆ ಶ್ರವಣಬೆಳಗೊಳದ ಬಾಹುಬಲಿಗೆ ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಫೆಬ್ರವರಿಯಲ್ಲಿ ನೆರವೇರಿತು. ಫೆ.17 ರಿಂದ 25 ರವರೆಗೆ ಲಕ್ಷಾಂತರ ಮಂದಿ ಮಜ್ಜನವನ್ನು ವೀಕ್ಷಿಸಿದರು

ಹಾಸನ ಜಿಲ್ಲೆ ಶ್ರವಣಬೆಳಗೊಳದ ಬಾಹುಬಲಿಗೆ ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಫೆಬ್ರವರಿಯಲ್ಲಿ ನೆರವೇರಿತು. ಫೆ.17 ರಿಂದ 25 ರವರೆಗೆ ಲಕ್ಷಾಂತರ ಮಂದಿ ಮಜ್ಜನವನ್ನು ವೀಕ್ಷಿಸಿದರು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
Kodagu: ಧಗಧಗಿಸಿ ಹೊತ್ತಿ ಉರಿದ 25 ಪ್ರಯಾಣಿಕರಿದ್ದ ಖಾಸಗಿ ಬಸ್
Recommended image2
ಕೇಂದ್ರ ಸರ್ಕಾರದ ವಕೀಲರ ನಕಲಿ ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್‌ ಆದೇಶ
Recommended image3
‘ಶಿಕ್ಷಣ ಹಬ್‌’ ಮಂಗಳೂರು ಈಗ ಡ್ರಗ್ಸ್‌ಗೂ ಕುಖ್ಯಾತ: ವಿದ್ಯಾರ್ಥಿಗಳೇ ಬಲಿಪಶು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved