MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಡಿಸಿಎಂ ಭೇಟಿಯಾಗಿ 30ಕ್ಕೂ ವಿವಿಧ ಮಠಗಳ ಸ್ವಾಮೀಜಿಗಳ ಚರ್ಚೆ

ಡಿಸಿಎಂ ಭೇಟಿಯಾಗಿ 30ಕ್ಕೂ ವಿವಿಧ ಮಠಗಳ ಸ್ವಾಮೀಜಿಗಳ ಚರ್ಚೆ

 ವಿವಿಧ ಜಿಲ್ಲೆಗಳ ವಿವಿಧ ಮಠಗಳ ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.  

1 Min read
Author : Suvarna News | Asianet News
| Updated : Jun 11 2021, 02:47 PM IST
Share this Photo Gallery
  • FB
  • TW
  • Linkdin
  • Whatsapp
16
<p>ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.&nbsp;</p>

<p>ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.&nbsp;</p>

ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 

26
<p>ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ಡಿಸಿಎಂ ನಿವಾಸಕ್ಕೆ ಆಗಮಿಸಿದ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶ್ರೀಗಳು, ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾಲಯವನ್ನು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಮಾಡುವುದೂ ಸೇರಿ ಕೆಲವಾರು ವಿಷಯಗಳ ಕುರಿತು ಡಿಸಿಎಂ ಅವರ ಚರ್ಚೆ ನಡೆಸಿದರು.&nbsp;</p>

<p>ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ಡಿಸಿಎಂ ನಿವಾಸಕ್ಕೆ ಆಗಮಿಸಿದ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶ್ರೀಗಳು, ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾಲಯವನ್ನು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಮಾಡುವುದೂ ಸೇರಿ ಕೆಲವಾರು ವಿಷಯಗಳ ಕುರಿತು ಡಿಸಿಎಂ ಅವರ ಚರ್ಚೆ ನಡೆಸಿದರು.&nbsp;</p>

ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ಡಿಸಿಎಂ ನಿವಾಸಕ್ಕೆ ಆಗಮಿಸಿದ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶ್ರೀಗಳು, ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾಲಯವನ್ನು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಮಾಡುವುದೂ ಸೇರಿ ಕೆಲವಾರು ವಿಷಯಗಳ ಕುರಿತು ಡಿಸಿಎಂ ಅವರ ಚರ್ಚೆ ನಡೆಸಿದರು. 

36
<p>ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡುವುದು ಹಾಗೂ ಸಂಸ್ಕೃತ ಪ್ರಸರಣೆಗೆ ಸೂಕ್ತ ಪ್ರೋತ್ಸಾಹ ಹಾಗೂ ಬಯಲುಸೀಮೆಯ ಈ ಜಿಲ್ಲೆಗಳಿಗೆ ನೀರಾವರಿ ಒದಗಿಸುವ ಬಗ್ಗೆ ಸ್ವಾಮೀಜಿಗಳು ಡಿಸಿಎಂ ಜತೆ ಮಾತುಕತೆ ನಡೆಸಿದರು.&nbsp;</p>

<p>ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡುವುದು ಹಾಗೂ ಸಂಸ್ಕೃತ ಪ್ರಸರಣೆಗೆ ಸೂಕ್ತ ಪ್ರೋತ್ಸಾಹ ಹಾಗೂ ಬಯಲುಸೀಮೆಯ ಈ ಜಿಲ್ಲೆಗಳಿಗೆ ನೀರಾವರಿ ಒದಗಿಸುವ ಬಗ್ಗೆ ಸ್ವಾಮೀಜಿಗಳು ಡಿಸಿಎಂ ಜತೆ ಮಾತುಕತೆ ನಡೆಸಿದರು.&nbsp;</p>

ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡುವುದು ಹಾಗೂ ಸಂಸ್ಕೃತ ಪ್ರಸರಣೆಗೆ ಸೂಕ್ತ ಪ್ರೋತ್ಸಾಹ ಹಾಗೂ ಬಯಲುಸೀಮೆಯ ಈ ಜಿಲ್ಲೆಗಳಿಗೆ ನೀರಾವರಿ ಒದಗಿಸುವ ಬಗ್ಗೆ ಸ್ವಾಮೀಜಿಗಳು ಡಿಸಿಎಂ ಜತೆ ಮಾತುಕತೆ ನಡೆಸಿದರು. 

46
<p>ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್‌ ವತಿಯಿಂದ ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ಶ್ರೀ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಮ್ಮಿಡಿಹಳ್ಳಿ ಮಠದ ಶ್ರೀ ಸಿದ್ದಲಿಂಗ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಶ್ರೀಗಳು ಆಗಮಿಸಿದ್ದರು.&nbsp;</p>

<p>ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್‌ ವತಿಯಿಂದ ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ಶ್ರೀ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಮ್ಮಿಡಿಹಳ್ಳಿ ಮಠದ ಶ್ರೀ ಸಿದ್ದಲಿಂಗ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಶ್ರೀಗಳು ಆಗಮಿಸಿದ್ದರು.&nbsp;</p>

ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್‌ ವತಿಯಿಂದ ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ಶ್ರೀ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಮ್ಮಿಡಿಹಳ್ಳಿ ಮಠದ ಶ್ರೀ ಸಿದ್ದಲಿಂಗ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಶ್ರೀಗಳು ಆಗಮಿಸಿದ್ದರು. 

56
<p>ಸ್ವಾಮೀಜಿ ನೀಡಿದ ಮನವಿ ಪತ್ರ ಸ್ವೀಕರಿಸಿದ ಡಿಸಿಎಂ ಅವರು, ಅತಿ ಶೀಘ್ರದಲ್ಲೇ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.&nbsp;</p>

<p>ಸ್ವಾಮೀಜಿ ನೀಡಿದ ಮನವಿ ಪತ್ರ ಸ್ವೀಕರಿಸಿದ ಡಿಸಿಎಂ ಅವರು, ಅತಿ ಶೀಘ್ರದಲ್ಲೇ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.&nbsp;</p>

ಸ್ವಾಮೀಜಿ ನೀಡಿದ ಮನವಿ ಪತ್ರ ಸ್ವೀಕರಿಸಿದ ಡಿಸಿಎಂ ಅವರು, ಅತಿ ಶೀಘ್ರದಲ್ಲೇ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. 

66
<p>&nbsp;ನಮ್ಮ ಸರ್ಕಾರ ‌ನೀರಾವರಿ ಯೋಜನೆಗಳ ಅನುಷ್ಠಾಕ್ಕೆ ಆದ್ಯತೆ‌ ನೀಡಲಿದೆ‌ ಎಂದು‌ ಡಿಸಿಎಂ ಅವರು ಸ್ವಾಮೀಜಿಗಳಿಗೆ ಭರವಸೆ ನೀಡಿದರು.</p>

<p>&nbsp;ನಮ್ಮ ಸರ್ಕಾರ ‌ನೀರಾವರಿ ಯೋಜನೆಗಳ ಅನುಷ್ಠಾಕ್ಕೆ ಆದ್ಯತೆ‌ ನೀಡಲಿದೆ‌ ಎಂದು‌ ಡಿಸಿಎಂ ಅವರು ಸ್ವಾಮೀಜಿಗಳಿಗೆ ಭರವಸೆ ನೀಡಿದರು.</p>

 ನಮ್ಮ ಸರ್ಕಾರ ‌ನೀರಾವರಿ ಯೋಜನೆಗಳ ಅನುಷ್ಠಾಕ್ಕೆ ಆದ್ಯತೆ‌ ನೀಡಲಿದೆ‌ ಎಂದು‌ ಡಿಸಿಎಂ ಅವರು ಸ್ವಾಮೀಜಿಗಳಿಗೆ ಭರವಸೆ ನೀಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಎಲ್ಲಾ ರೈತರಿಗೆ ಪರಿಹಾರ
Recommended image2
ಕಡಿಮೆಯಾಗಲಿದೆ ಬೆಂಗಳೂರು - ದಾವಣರೆ ಮಧ್ಯೆ ಅಂತರ : ಎರಡೂ ಗಂಟೆ ಪ್ರಯಾಣ ಸಮಯ ಉಳಿತಾಯ
Recommended image3
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 84ನೇ ಹುಟ್ಟುಹಬ್ಬ: ಶಿಕಾರಿಪುರದಲ್ಲಿ ಸಂಭ್ರಮ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved