MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಸಚಿವ ಬೈರತಿ ಸುರೇಶ್ ವಿಧಾನಸೌಧದ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಕಳ್ಳತನ

ಸಚಿವ ಬೈರತಿ ಸುರೇಶ್ ವಿಧಾನಸೌಧದ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಕಳ್ಳತನ

ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲೇ ಕಳ್ಳತನ ನಡೆದಿದೆ. ಕಚೇರಿಗೆ ಬಂದಿದ್ದ ವ್ಯಕ್ತಿಯೊಬ್ಬರು ಮರೆತುಹೋದ 300 ಗ್ರಾಂ ಚಿನ್ನ ಹಾಗೂ 1.5 ಲಕ್ಷ ನಗದುಳ್ಳ ಬ್ಯಾಗ್‌ ಕಳ್ಳತನವಾಗಿದೆ. ಈ ಸಂಬಂಧ ದೂರು ದಾಖಲಾಗಿದೆ.

1 Min read
Author : Mahmad Rafik
Published : Feb 10 2026, 10:34 AM IST
Share this Photo Gallery
  • FB
  • TW
  • Linkdin
  • Whatsapp
15
 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು
Image Credit : Asianet News

300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು

ಶಕ್ತಿಸೌಧ ವಿಧಾನಸೌಧದಲ್ಲಿಯೇ ಕಳ್ಳತನ ನಡೆದಿದೆ. ರಾಜ್ಯ ಸರ್ಕಾರದ ಪ್ರಭಾವಿ ಸಚಿವರಾದ ಬೈರತಿ ಸುರೇಶ್ ಅವರ ಕಚೇರಿಯಲ್ಲಿದ್ದ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಕಳ್ಳತನವಾಗಿದೆ. ಇದರ ನಡುವೆ ವಿಧಾನಸೌಧದೊಳಗೆ ಇಷ್ಟೊಂದು ಚಿನ್ನಾಭರಣ ಹೇಗೆ ಬಂತು ಎಂಬುದರ ಬಗ್ಗೆಯೂ ಪ್ರಶ್ನೆ ಮೂಡಿದೆ.

25
ಚಿನ್ನ ಮತ್ತು ಹಣವುಳ್ಳ ಚೀಲ ಇರಲಿಲ್ಲ
Image Credit : stockPhoto

ಚಿನ್ನ ಮತ್ತು ಹಣವುಳ್ಳ ಚೀಲ ಇರಲಿಲ್ಲ

ನವೀನ್ ಎಂಬ ವ್ಯಕ್ತಿ ಕೆಲಸದ ನಿಮಿತ್ ಸಚಿವ ಬೈರತಿ ಸುರೇಶ್ ಅವರ ಕಚೇರಿಗೆ ಆಗಮಿಸಿದ್ದರು. ಈ ವೇಳೆ ನವೀನ್ ತಮ್ಮೊಂದಿಗೆ ತೆಗೆದುಕೊಂಡು ಬಂದಿದ್ದ ಚಿನ್ನಾಭರಣ ಮತ್ತು ಹಣವುಳ್ಳ ಬ್ಯಾಗ್ ಮರೆತು ಹೋಗಿದ್ದಾರೆ. ಮರುದಿನ ಬಂದು ನೋಡಿದಾಗ ಸಚಿವರ ಕಚೇರಿಯಲ್ಲಿ ಚಿನ್ನ ಮತ್ತು ಹಣವುಳ್ಳ ಚೀಲ ಇರಲಿಲ್ಲ.

Related Articles

Related image1
ಸಚಿವ ಬೈರತಿ ಸುರೇಶ್ ಕುರಿತು ನೀಡಿದ 'ಏಳು ತಿಂಗಳ' ಹೇಳಿಕೆ: ಸದನದಲ್ಲಿ ತೀವ್ರ ಗದ್ದಲ
Related image2
'ನೀವು ಕರಾವಳಿಯವರು ಬೆಂಕಿ ಹಚ್ಚೋರು'- ಸಚಿವ ಬೈರತಿ ಸುರೇಶ್; ಶಾಸಕ ಸುನೀಲ್ ಕುಮಾರ್ ಆಕ್ರೋಶ
35
ವಿಧಾನಸೌಧ ಪೊಲೀಸ್ ಠಾಣೆ
Image Credit : Asianet News

ವಿಧಾನಸೌಧ ಪೊಲೀಸ್ ಠಾಣೆ

ಇದೀಗ ತಮ್ಮ ಬ್ಯಾಗ್ ಕಾಣೆಯಾಗಿದ್ದರ ಬಗ್ಗೆ ನವೀನ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ವಿಧಾನಸೌಧಕ್ಕೆ ಆಗಮಿಸಿ ಸಚಿವರ ಕಚೇರಿಯ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡಿಪಿಎಆರ್ ಡಿ ಗ್ರೂಪ್ ನೌಕರನ ಪಾತ್ರವಿರೋದು ಪತ್ತೆಯಾಗಿದೆ.

45
 ಸಿಸಿಟಿವಿ ಕ್ಯಾಮೆರಾ ಪರಿಶೀಲನೆ
Image Credit : our own

ಸಿಸಿಟಿವಿ ಕ್ಯಾಮೆರಾ ಪರಿಶೀಲನೆ

ಡಿಪಿಎಆರ್ ಡಿ ಗ್ರೂಪ್ ನೌಕರ ಬ್ಯಾಗ್ ತೆಗೆದುಕೊಂಡು ಹೋಗುತ್ತಿರೋದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಹೊಯ್ಸಳ ವಾಹನಕ್ಕೆ ಆಟೋ ಗುದ್ದಿಸಿ ಕಳ್ಳನ ಹಿಡಿದುಕೊಟ್ಟಚಾಲಕ! ಅಸಲಿಗೆ ನಡೆದ್ದೇನು?

55
ಹಲವು ಪ್ರಶ್ನೆಗಳು
Image Credit : our own

ಹಲವು ಪ್ರಶ್ನೆಗಳು

ಅಸಲಿಗೆ ವಿಧಾನಸೌಧದೊಳಗೆ ಇಷ್ಟೊಂದು ಚಿನ್ನಾಭರಣ ಮತ್ತು ಹಣ ಬಂದಿದ್ದು ಹೇಗೆ? ದೂರು ದಾಖಲಿಸಿರುವ ನವೀನ್ ಯಾರು? ಮೆಟಲ್‌ ಡಿಟೆಕ್ಟರ್ ,ತಪಾಸಣೆ ಕೇವಲ ನೆಪಕ್ಕೆ ಮಾತ್ರಾನಾ? ಸಚಿವರ ಕಚೇರಿಯೊಳಗೆ ಬಂದಿರುವ ಈ ಚಿನ್ನಾಭರಣದ ಮೂಲ ಏನು ಎಂಬಿತ್ಯಾದಿ ಪ್ರಶ್ನೆಗಳು ಮೂಡಿವೆ.

ಇದನ್ನೂ ಓದಿ: ಮೆಟ್ರೋ ಟಿಕೆಟ್‌ ದರ ದರ ಏರಿಕೆಯಲ್ಲಿ ಕೇಂದ್ರದ ಪಾತ್ರವಿಲ್ಲ: ಆರ್‌.ಅಶೋಕ್‌

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೈರತಿ ಸುರೇಶ್
ಕಾಂಗ್ರೆಸ್
ಕಳ್ಳತನ ಪ್ರಕರಣ

Latest Videos
Recommended Stories
Recommended image1
ಮಲೆನಾಡಲ್ಲಿ ನಿಗೂಢ ವಿಮಾನದ ಹಾರಾಟ: ಬೆಚ್ಚಿಬಿದ್ದ ಕಾಫಿನಾಡು ಮಂದಿ, ಪೊಲೀಸರಿಗೂ ಸಿಗದ ಸುಳಿವು!
Recommended image2
Hampi Utsav 2026 ಹಂಪಿ ಉತ್ಸವಕ್ಕೆ ಜಿಲ್ಲಾಡಳಿತ ಸಜ್ಜು, ಬರಲಿದ್ದಾರೆ ಸ್ಟಾರ್ ನಟರು, ಇಲ್ಲಿದೆ ಕಾರ್ಯಕ್ರಮದ ವಿವರ
Recommended image3
India Cancer Cases: ಭಾರತದಲ್ಲಿ ವರ್ಷದಲ್ಲಿ 14.1 ಲಕ್ಷ ಕ್ಯಾನ್ಸರ್‌ ಪ್ರಕರಣ ಪತ್ತೆ!
Related Stories
Recommended image1
ಸಚಿವ ಬೈರತಿ ಸುರೇಶ್ ಕುರಿತು ನೀಡಿದ 'ಏಳು ತಿಂಗಳ' ಹೇಳಿಕೆ: ಸದನದಲ್ಲಿ ತೀವ್ರ ಗದ್ದಲ
Recommended image2
'ನೀವು ಕರಾವಳಿಯವರು ಬೆಂಕಿ ಹಚ್ಚೋರು'- ಸಚಿವ ಬೈರತಿ ಸುರೇಶ್; ಶಾಸಕ ಸುನೀಲ್ ಕುಮಾರ್ ಆಕ್ರೋಶ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved