ಆದ್ಯವೀರ್ಗೆ ಹುಟ್ಟುಹಬ್ಬದ ಸಂಭ್ರಮ: ಇಲ್ನೋಡಿ ಫೋಟೋಸ್
ಯುವರಾಜ ಚಿರಂಜೀವಿ ಶ್ರೀ ಆಧ್ಯವೀರ ನರಸಿಂಹರಾಜ ಒಡೆಯರವರ ಮೂರನೇ ಜನ್ಮದಿನ.. ಇಲ್ನೋಡಿ ಫೋಟೋಸ್

<p>ಇಂದು ಮೈಸೂರು ಅರಮನೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.</p>
ಇಂದು ಮೈಸೂರು ಅರಮನೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.
<p>ಆದ್ಯವೀರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪುತ್ರ ಮೂರು ವರ್ಷದ ಬರ್ತ್ಡೇ ಆಚರಿಸಲಿದ್ದಾರೆ.</p>
ಆದ್ಯವೀರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪುತ್ರ ಮೂರು ವರ್ಷದ ಬರ್ತ್ಡೇ ಆಚರಿಸಲಿದ್ದಾರೆ.
<p>ಈ ಕುರಿತು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಫೇಸ್ ಬುಕ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ.</p>
ಈ ಕುರಿತು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಫೇಸ್ ಬುಕ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ.
<p>ಪುತ್ರ ಆದ್ಯವೀರ ಪೋಟೊಗಳನ್ನು ಹಾಕಿ ಶುಭಾಶಯ ಕೋರಿದ್ದಾರೆ. ಕುಲದೇವತೆ ನಾಡದೇವತೆ ಚಾಮುಂಡೇಶ್ವರಿ ಸ್ಮರಿಸಿ ಯದುವೀರ ಪುತ್ರನಿಗೆ ಶುಭ ಕೋರಿದ್ದಾರೆ.</p>
ಪುತ್ರ ಆದ್ಯವೀರ ಪೋಟೊಗಳನ್ನು ಹಾಕಿ ಶುಭಾಶಯ ಕೋರಿದ್ದಾರೆ. ಕುಲದೇವತೆ ನಾಡದೇವತೆ ಚಾಮುಂಡೇಶ್ವರಿ ಸ್ಮರಿಸಿ ಯದುವೀರ ಪುತ್ರನಿಗೆ ಶುಭ ಕೋರಿದ್ದಾರೆ.
<p>ಮೈಸೂರು ಅರಮನೆಯಲ್ಲಿ ಇಂದು ಯುವರಾಜ ಚಿರಂಜೀವಿ ಶ್ರೀ ಆಧ್ಯವೀರ ನರಸಿಂಹರಾಜ ಒಡೆಯರವರ ಮೂರನೇ ಜನ್ಮದಿನ ಮಹೋತ್ಸವವನ್ನು ಆಚರಿಸಲಾಯಿತು.</p>
ಮೈಸೂರು ಅರಮನೆಯಲ್ಲಿ ಇಂದು ಯುವರಾಜ ಚಿರಂಜೀವಿ ಶ್ರೀ ಆಧ್ಯವೀರ ನರಸಿಂಹರಾಜ ಒಡೆಯರವರ ಮೂರನೇ ಜನ್ಮದಿನ ಮಹೋತ್ಸವವನ್ನು ಆಚರಿಸಲಾಯಿತು.
<p>ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಅವರಿಗೆ ಸಮಸ್ತ ಸನ್ಮಂಗಳವನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇವೆ. ಚಿರಮಭಿವರ್ಧತಾಂ ಯದುಕುಲ ಸಂತಾನ ಶ್ರೀಃ ಎಂದು ಯದುವೀರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದಿದ್ದಾರೆ.</p>
ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಅವರಿಗೆ ಸಮಸ್ತ ಸನ್ಮಂಗಳವನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇವೆ. ಚಿರಮಭಿವರ್ಧತಾಂ ಯದುಕುಲ ಸಂತಾನ ಶ್ರೀಃ ಎಂದು ಯದುವೀರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ