MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • Bengaluru: ಲೈಂ*ಗಿಕ ಸಮಸ್ಯೆ, ನಿಗೂಢ ಔಷಧಿಗೆ 48 ಲಕ್ಷ: ಬೆಂಗಳೂರಿನ ಟೆಕ್ಕಿಗೆ ಮಹಾಮೋಸ

Bengaluru: ಲೈಂ*ಗಿಕ ಸಮಸ್ಯೆ, ನಿಗೂಢ ಔಷಧಿಗೆ 48 ಲಕ್ಷ: ಬೆಂಗಳೂರಿನ ಟೆಕ್ಕಿಗೆ ಮಹಾಮೋಸ

ಬೆಂಗಳೂರಿನ ಟೆಕ್ಕಿಯೊಬ್ಬರು ಲೈಂ*ಗಿಕ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಹೋಗಿ ನಕಲಿ ಗುರೂಜಿಯಿಂದ 48 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. 'ದೇವರಾಜ್ ಬೂಟಿ' ಎಂಬ ದುಬಾರಿ ಔಷಧಿಯನ್ನು ಖರೀದಿಸಿ ಸೇವಿಸಿದ್ದರಿಂದ, ಅವರ ಆರೋಗ್ಯ ಮತ್ತಷ್ಟು ಹದಗೆಟ್ಟು ಕಿಡ್ನಿ ಸಮಸ್ಯೆಯೂ ಕಾಣಿಸಿಕೊಂಡಿದೆ. 

1 Min read
Mahmad Rafik
Published : Nov 23 2025, 12:38 PM IST
Share this Photo Gallery
  • FB
  • TW
  • Linkdin
  • Whatsapp
15
ಟೆಕ್ಕಿಗೆ 48 ಲಕ್ಷ ರೂಪಾಯಿ ಮೋಸ
Image Credit : social media

ಟೆಕ್ಕಿಗೆ 48 ಲಕ್ಷ ರೂಪಾಯಿ ಮೋಸ

ಬೆಂಗಳೂರಿನ ಟೆಕ್ಕಿಯೊಬ್ಬರು 48 ಲಕ್ಷ ರೂಪಾಯಿ ಕಳೆದುಕೊಂಡಿದ್ದು, ಜಾನ್ಞಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲೈಂ*ಗಿಕ ಸಮಸ್ಯೆಯಿಂದ ಬಳಲುತ್ತಿದ್ದ ಟೆಕ್ಕಿಯೊಬ್ಬರಿಗೆ ವ್ಯಕ್ತಿಯೊಬ್ಬರು ಬರೋಬ್ಬರಿ 48 ಲಕ್ಷ ರೂಪಾಯಿ ವಂಚಿಸಿದ್ದಾರೆ.

25
ಲೈಂ*ಗಿಕ ಸಮಸ್ಯೆ
Image Credit : social media

ಲೈಂ*ಗಿಕ ಸಮಸ್ಯೆ

ಶ್ರೇಯಸ್ (ಹೆಸರು ಬದಲಾಯಿಸಲಾಗಿದೆ) ಎಂಬವರು ಲೈಂಗಿ*ಕ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಕೆಂಗೇರಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆಸ್ಪತ್ರೆಯಿಂದ ಬರುವಾಗ ರಸ್ತೆಬದಿಯಲ್ಲಿರುವ ಲೈಂ*ಗಿಕ ಸಮಸ್ಯೆಗೆ ಚಿಕಿತ್ಸೆ ನೀಡುವುದಾಗಿ ಟೆಂಟ್‌ಗೆ ಭೇಟಿ ನೀಡಿದ್ದಾರೆ. ಈ ಟೆಂಟ್‌ನಲ್ಲಿದ್ದ ವಿನಯ್ ಗುರೂಜಿ ಎಂಬಾತ ಆಯುರ್ವೇದಿಕ ಔಷಧಿ ನೀಡುವುದಾಗಿ ಹೇಳಿದ್ದಾನೆ.

Related Articles

Related image1
ಬೆಂಗಳೂರು ದರೋಡೆ ಕೇಸ್: ಹೊಸಕೋಟೆ ಕೆರೆ ಬಳಿ ಹಣ ಇರಿಸಿ ಎಸ್ಕೇಪ್ ಆಗಿತ್ತು ಗ್ಯಾಂಗ್!
Related image2
ಚಿಕ್ಕಮಗಳೂರಿನ 1960ರ ಹೋಟೆಲ್ ಮೆನು: ಅಂದಿನ ಊಟದ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ
35
1 ಗ್ರಾಂ ಔಷಧಿಗೆ 1,60,000 ರೂಪಾಯಿ
Image Credit : Google

1 ಗ್ರಾಂ ಔಷಧಿಗೆ 1,60,000 ರೂಪಾಯಿ

'ದೇವರಾಜ್ ಬೂಟಿ' ಎಂಬ ಹೆಸರಿನ ಔಷಧಿ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ದೇವರಾಜ್ ಬೂಟಿ 1 ಗ್ರಾಂ ಔಷಧಿಗೆ 1,60,000 ಬೆಲೆ ನಿಗದಿ ಮಾಡಿದ್ದಾರೆ. ಈ ಔಷಧಿಯನ್ನು ಯಶವಂತಪುರ ವಿಜಯಲಕ್ಷ್ಮೀ ಆಯುರ್ವೇದಿಕ್ ಶಾಪ್‌ನಿಂದ ಮಾತ್ರ ಖರೀದಿಸಬೇಕು ಎಂದು ಒತ್ತಾಯಿಸಿದ್ದಾನೆ. ಔಷಧಿ ಖರೀದಿ ವೇಳೆ ಆನ್‌ಲೈನ್ ಪೇಮೆಂಟ್ ಮಾಡಬಾರದು ಮತ್ತು ಜೊತೆಗೆ ಯಾರನ್ನು ಕರೆದುಕೊಂಡು ಬರಬಾರದು ಎಂದು ಷರತ್ತು ಹಾಕಿದ್ದನು.

45
20 ಲಕ್ಷ ಸಾಲ ಮಾಡಿ ಔಷಧಿ ಖರೀದಿ
Image Credit : our own

20 ಲಕ್ಷ ಸಾಲ ಮಾಡಿ ಔಷಧಿ ಖರೀದಿ

ದೇವರಾಜ್ ಬೂಟಿ ಜೊತೆಯಲ್ಲಿ ಭವನ ಬೂಟಿ ಎಂಬ ತೈಲವನ್ನು ಒಟ್ಟು 17 ಲಕ್ಷ ರೂಪಾಯಿ ಖರ್ಚು ಮಾಡಿ ಶ್ರೇಯಸ್ ಖರೀದಿಸಿದ್ದಾರೆ. ಸಮಸ್ಯೆ ಪರಿಹಾರವಾಗದಿದ್ದಾಗ HDFC ಬ್ಯಾಂಕ್‌ನಲ್ಲಿ 20 ಲಕ್ಷ ಲೋನ್ ತೆಗೆದು ಮತ್ತೆ 18 ಗ್ರಾಂ ಔಷಧಿ ಖರೀದಿಸಿದ್ದಾರೆ. ಸಮಸ್ಯೆ ನಿವಾರಣೆಯಾಗುವ ಸಂದರ್ಭದಲ್ಲಿ ಚಿಕಿತ್ಸೆ ಪಡೆದುಕೊಳ್ಳದಿದ್ದಾಗ ಮತ್ತೆ ಬೇರೆ ಸಮಸ್ಯೆಗಳು ಬರುತ್ತವೆ ಎಂದು ಶ್ರೇಯಸ್‌ ಅವರಿಗೆ ಹೆದರಿಸಿದ್ದಾರೆ.

ಇದನ್ನೂ ಓದಿ: 9 ವರ್ಷಗಳ ಹಿಂದೆ ಸತ್ತ ಗಂಡ, ಈಗ ಸಿಕ್ಕಿಬಿದ್ದ ಹೆಂಡತಿ! ಒಂದೇ ಒಂದು 'ಆಡಿಯೋ' ಬಿಚ್ಚಿಟ್ಟಿತು ಕೊಲೆ ರಹಸ್ಯ!

55
ಕಿಡ್ನಿಗೆ ಸಮಸ್ಯೆ
Image Credit : our own

ಕಿಡ್ನಿಗೆ ಸಮಸ್ಯೆ

ದೇವರಾಜ್ ಬೂಟಿ ಮತ್ತು ಭವನ ಬೂಟಿ ತೈಲ ತೆಗೆದುಕೊಳ್ಳುತ್ತಿರುವಾಗ ಆರೋಗ್ಯ ಕ್ಷೀಣಿಸುತ್ತಿರೋದು ಶ್ರೇಯಸ್ ಗಮನಕ್ಕೆ ಬಂದಿದೆ. ರಕ್ತ ಪರೀಕ್ಷೆ ಮಾಡಿಸಿದಾಗ ಕಿಡ್ನಿಗೆ ಸಮಸ್ಯೆಗೆ ಆಗಿರುವುದು ಪತ್ತೆಯಾಗಿದೆ. ಕಿಡ್ನಿ ಸಮಸ್ಯೆಗೆ ತೆಗೆದುಕೊಳ್ಳುತ್ತಿರುವ ಔಷಧಿ ಕಾರಣ ಎಂದು ತಿಳಿದು ಬಂದಿದೆ. ಇದೀಗ ವಿಜಯ್ ಗೂರೂಜಿ, ವಿಜಯಲಕ್ಷ್ಮಿ ಆಯುರ್ವೇದಿಕ್ ವಿರುದ್ಧ ಜಾನ್ಞಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 20 ವರ್ಷಗಳ ಸ್ನೇಹವನ್ನೇ ಬಂಡವಾಳ ಮಾಡಿ ವಂಚನೆ! ಗೆಳತಿಯಿಂದಲೇ ಕೋಟಿಗಟ್ಟಲೆ ಹಣ ಕಳೆದುಕೊಂಡ ಮಹಿಳೆ!

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೆಂಗಳೂರು
ಕ್ರೈಮ್ ನ್ಯೂಸ್
Latest Videos
Recommended Stories
Recommended image1
ಬೆಂಗಳೂರು ದರೋಡೆ ಕೇಸ್: ಹೊಸಕೋಟೆ ಕೆರೆ ಬಳಿ ಹಣ ಇರಿಸಿ ಎಸ್ಕೇಪ್ ಆಗಿತ್ತು ಗ್ಯಾಂಗ್!
Recommended image2
ಉಗ್ರರು ಗುಂಡಿನ ದಾಳಿ ನಡೆಸಿದ್ದ ಪೆಹಲ್ಗಾಂನಲ್ಲೇ ಕರ್ನಾಟಕ ರಾಜ್ಯೋತ್ಸವ ಆಚರಣೆ!
Recommended image3
ಖರ್ಗೆ-ಸಿದ್ದು ರಹಸ್ಯ ಮಾತುಕತೆ: ನಾಯಕತ್ವ ಬದಲಾವಣೆಗೆ ತೆರೆ ಬೀಳುತ್ತಾ?
Related Stories
Recommended image1
ಬೆಂಗಳೂರು ದರೋಡೆ ಕೇಸ್: ಹೊಸಕೋಟೆ ಕೆರೆ ಬಳಿ ಹಣ ಇರಿಸಿ ಎಸ್ಕೇಪ್ ಆಗಿತ್ತು ಗ್ಯಾಂಗ್!
Recommended image2
ಚಿಕ್ಕಮಗಳೂರಿನ 1960ರ ಹೋಟೆಲ್ ಮೆನು: ಅಂದಿನ ಊಟದ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved