ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಸಾಥ್
ಬೆಂಗಳೂರು(ಜು.08): ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್ಗಳಾದ ಆಶಾ ಕಾರ್ಯಕರ್ತೆಯರು ಇಂದು(ಬುಧವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

<p>ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಆಶಾ ಕಾರ್ಯಕರ್ತೆಯರು</p>
ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಆಶಾ ಕಾರ್ಯಕರ್ತೆಯರು
<p>ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟಕ್ಕೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು</p>
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟಕ್ಕೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು
<p>ತಮ್ಮ ಬೇಡಿಕೆಗಳ ಕುರಿತು ಡಿಕೆಶಿಗೆ ಮನವರಿಕೆ ಮಾಡಿಕೊಟ್ಟ ಆಶಾ ಕಾರ್ಯಕರ್ತೆಯರು</p>
ತಮ್ಮ ಬೇಡಿಕೆಗಳ ಕುರಿತು ಡಿಕೆಶಿಗೆ ಮನವರಿಕೆ ಮಾಡಿಕೊಟ್ಟ ಆಶಾ ಕಾರ್ಯಕರ್ತೆಯರು
<p>ತಮ್ಮ ಹೋರಾಟಕ್ಕೆ ತಮ್ಮ ಸಹಕಾರ ನೀಡುವಂತೆ ಡಿ.ಕೆ ಶಿವಕುಮಾರ್ ಅವರಿಗೆ ಆಶಾ ಕಾರ್ಯಕರ್ತೆಯರು ಕೋರಿದ್ದಾರೆ. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಡಿಕೆಶಿ ನಿಮ್ಮ ಎಲ್ಲ ಹಂತದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. </p>
ತಮ್ಮ ಹೋರಾಟಕ್ಕೆ ತಮ್ಮ ಸಹಕಾರ ನೀಡುವಂತೆ ಡಿ.ಕೆ ಶಿವಕುಮಾರ್ ಅವರಿಗೆ ಆಶಾ ಕಾರ್ಯಕರ್ತೆಯರು ಕೋರಿದ್ದಾರೆ. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಡಿಕೆಶಿ ನಿಮ್ಮ ಎಲ್ಲ ಹಂತದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ