MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಉಪ ಚುನಾವಣೆ ಘೋಷಣೆ: ಬಾಗಲಕೋಟೆಯಲ್ಲಿ ರಾಜಕಾರಣಿಗಳ ಫ್ಲೆಕ್ಸ್, ಸರ್ಕಾರಿ ಜಾಹೀರಾತು ಫಲಕ ಬ್ಯಾನರ್‌ಗಳ ತೆರವು

ಉಪ ಚುನಾವಣೆ ಘೋಷಣೆ: ಬಾಗಲಕೋಟೆಯಲ್ಲಿ ರಾಜಕಾರಣಿಗಳ ಫ್ಲೆಕ್ಸ್, ಸರ್ಕಾರಿ ಜಾಹೀರಾತು ಫಲಕ ಬ್ಯಾನರ್‌ಗಳ ತೆರವು

ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ, ಬಾಗಲಕೋಟೆ ನಗರದಲ್ಲಿ ರಾಜಕೀಯ ನಾಯಕರ ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗುತ್ತಿದೆ.ಎಚ್‌ ವೈ ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಈ ಉಪಚುನಾವಣೆಗಳು ನಡೆಯುತ್ತಿವೆ.

1 Min read
Author : Anusha Kb
| Updated : Mar 15 2026, 07:58 PM IST
Share this Photo Gallery
  • FB
  • TW
  • Linkdin
  • Whatsapp
15
 ಬಾಗಲಕೋಟೆ ನಗರದಲ್ಲಿ ಬ್ಯಾನರ್ ತೆರವು
Image Credit : Asianet News

ಬಾಗಲಕೋಟೆ ನಗರದಲ್ಲಿ ಬ್ಯಾನರ್ ತೆರವು

ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆ ಬಾಗಲಕೋಟೆ ನಗರದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳ ತೆರವು ಕಾರ್ಯ ನಡೆಯುತ್ತಿವೆ. ರಾಜಕೀಯ ನಾಯಕರ ಭಾವಚಿತ್ರ, ಸರ್ಕಾರಿ ಜಾಹೀರಾತುಗಳ ನಾಮಫಲಕ, ಬ್ಯಾನರ್‌ಗಳ ತೆರವು ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಬದಲು ಈ ಬಾರಿ ಕೇವಲ 2 ಹಂತಗಳಲ್ಲಿ ಮತದಾನ ಏಕೆ?

25
ಪ್ಲೆಕ್ಸ್, ಬ್ಯಾನರ್‌ಗಳ ತೆರವು
Image Credit : Asianet News

ಪ್ಲೆಕ್ಸ್, ಬ್ಯಾನರ್‌ಗಳ ತೆರವು

ಬಾಗಲಕೋಟೆ ನಗರಸಭೆ ಸಿಬ್ಬಂದಿ, ಬಾಗಲಕೋಟೆ ನಗರದ ಜಿಲ್ಲಾಡಳಿತಭವನದ ಮುಂಭಾಗ ಸೇರಿ ವಿವಿಧೆಡೆ ಅಳವಡಿಸಿರುವ ಪ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸುತ್ತಿದ್ದಾರೆ.

ಇದನ್ನೂ ಓದಿ:  ಸತ್ಯ ಬಯಲಾಗುವ ಮೊದಲೇ ಸಂಭ್ರಮಿಸಿ ಪೇಚಿಗೆ ಸಿಲುಕಿದ ಊರ ಜನ: ಆಗಿದ್ದೇನು?

Related Articles

Related image1
ಬಾಗಲಕೋಟೆ: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ: ಧಗಧಗನೇ ಹೊತ್ತಿ ಉರಿದ ಪೀಠೋಪಕರಣ ಮಳಿಗೆ
Related image2
ಬಾಗಲಕೋಟೆ: ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ
35
ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ
Image Credit : Asianet News

ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ಕೇಂದ್ರ ಚುನಾವಣಾ ಆಯೋಗವು ಪಂಚರಾಜ್ಯಗಳ ಚುನಾವಣೆಯೂ ಸೇರಿದಂತೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಮಾಡಿರುವುದರಿಂದ ಈ ಎರಡು ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಇದನ್ನೂ ಓದಿ: ಸಿಎಂ ಆಗಮನಕ್ಕೆ ಕೆಲ ನಿಮಿಷ ಮೊದಲು ಹೆಲಿಪ್ಯಾಡ್‌ಗೆ ನುಗ್ಗಿದ್ದ ಗೂಳಿ: ಭದ್ರತೆಗಿದ್ದ ಪೊಲೀಸರನ್ನೇ ಓಡಿಸಿದ ಹೋರಿ

45
ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಚುನಾವಣೆ
Image Credit : Google

ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಚುನಾವಣೆ

ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹಾಗೆಯೇ ಕರ್ನಾಟಕದ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದೆ. ಮೇ 4 ರಂದು ಫಲಿತಾಂಶ ಹೊರ ಬರಲಿದೆ.

ಇದನ್ನೂ ಓದಿ: ಬಹು ನಿರೀಕ್ಷಿತ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ

55
ಶಾಮನೂರು ಶಿವಶಂಕರಪ್ಪ ಹಾಗೂ ಹೆಚ್‌ ವೈ ಮೇಟಿ
Image Credit : Google

ಶಾಮನೂರು ಶಿವಶಂಕರಪ್ಪ ಹಾಗೂ ಹೆಚ್‌ ವೈ ಮೇಟಿ

ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರ ನಿಧನದಿಂದಾಗಿ ಈ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ ಬಾಗಲಕೋಟೆಯಲ್ಲಿ ಎಚ್‌ ವೈ ಮೇಟಿ ನಿಧನದಿಂದ ಈ ಎರಡು ಕ್ಷೇತ್ರಗಳು ತೆರವಾಗಿದ್ದವು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
ಉಪಚುನಾವಣೆ
ಬಾಗಲಕೋಟೆ
ಚುನಾವಣಾ ಆಯೋಗ
Latest Videos
Recommended Stories
Recommended image1
ಒಂದು ವೋಟಿಗೆ ₹5 ಕೋಟಿ ಆಫರ್; 'ಆಪರೇಷನ್ ಕಮಲ' ಆಟ, ಕಾಂಗ್ರೆಸ್‌ಗೆ ಶಾಸಕರ ರಕ್ಷಣೆಯದ್ದೇ ಪರದಾಟ!
Recommended image2
ಭೀಕರ ಅಪಘಾತದಲ್ಲಿ ಮೂವರು ಇನ್ಸ್‌ಪೆಕ್ಟರ್ ಬಲಿಪಡೆದ ಸ್ಥಳಕ್ಕೆ ಗೃಹ ಸಚಿವರ ಭೇಟಿ; ಭರಪೂರ ಪರಿಹಾರಕ್ಕೆ ಕಾನೂನಿನ ತೊಡಕು?
Recommended image3
ಬದುಕು ಮತ್ತು ಕಲೆ ಬೇರೆಯಲ್ಲ: 'ಸ್ವರ್ಣಕಮಲಂ' ಸೌಂದರ್ಯ ಬಿಚ್ಚಿಟ್ಟ ಶತಾವಧಾನಿ ಡಾ. ಆರ್. ಗಣೇಶ್
Related Stories
Recommended image1
ಬಾಗಲಕೋಟೆ: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ: ಧಗಧಗನೇ ಹೊತ್ತಿ ಉರಿದ ಪೀಠೋಪಕರಣ ಮಳಿಗೆ
Recommended image2
ಬಾಗಲಕೋಟೆ: ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved