MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಚಿತಾಗಾರ ಬಳಿ ಮೃತದೇಹ ಪೂಜೆಗೆ ಅವಕಾಶವಿಲ್ಲ: ರಾಹುಕಾಲದ ನೆಪದಲ್ಲಿ ಅಂತ್ಯಕ್ರಿಯೆ ವಿಳಂಬ

ಚಿತಾಗಾರ ಬಳಿ ಮೃತದೇಹ ಪೂಜೆಗೆ ಅವಕಾಶವಿಲ್ಲ: ರಾಹುಕಾಲದ ನೆಪದಲ್ಲಿ ಅಂತ್ಯಕ್ರಿಯೆ ವಿಳಂಬ

ಬೆಂಗಳೂರು(ಆ.24): ಬಿಬಿಎಂಪಿಯ ಚಿತಾಗಾರಗಳ ಬಳಿ ಮೃತದೇಹಗಳ ಪೂಜೆಗೆ ಅವಕಾಶ ಕೊಡದೇ ತ್ವರಿತವಾಗಿ ಅಂತ್ಯಕ್ರಿಯೆ ನೆರವೇರಿಸುವಂತೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಸೂಚಿಸಿದ್ದಾರೆ

2 Min read
Kannadaprabha News | Asianet News
Published : Aug 24 2020, 08:30 AM IST
Share this Photo Gallery
  • FB
  • TW
  • Linkdin
  • Whatsapp
15
<p>ಪಾಲಿಕೆ ವ್ಯಾಪ್ತಿಯ ಪಾದರಾಯನಪುರ, ಹೆಬ್ಬಾಳ ಹಾಗೂ ಮೇಡಿ ಅಗ್ರಹಾರ ವಿದ್ಯುತ್‌ ಚಿತಾಗಾರಗಳಿಗೆ ಭಾನುವಾರ ಭೇಟಿ ನೀಡಿ ತಪಾಸಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿ ದಿನ ಸರಾಸರಿ 30 ಕೊರೋನಾ ಸೋಂಕಿತರ ಮೃತದೇಹಗಳು ಹಾಗೂ 60 ಕೊರೋನೇತರ ಮೃತದೇಹಗಳು ವಿದ್ಯುತ್‌ ಚಿತಾಗಾರಗಳಿಗೆ ಬರುತ್ತಿವೆ. ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 12 ವಿದ್ಯುತ್‌ ಚಿತಾಗಾರಗಳಿವೆ. ಈ ಪೈಕಿ ಪಾದರಾಯನಪುರ ಚಿತಾಗಾರ ದುರಸ್ತಿ ಕಾಮಗಾರಿ ಮಂದಗತಿಯಲ್ಲಿ ಸಾಗಿಸುತ್ತಿರುವ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ, ಸೆ.7ಕ್ಕೆ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.</p>

<p>ಪಾಲಿಕೆ ವ್ಯಾಪ್ತಿಯ ಪಾದರಾಯನಪುರ, ಹೆಬ್ಬಾಳ ಹಾಗೂ ಮೇಡಿ ಅಗ್ರಹಾರ ವಿದ್ಯುತ್‌ ಚಿತಾಗಾರಗಳಿಗೆ ಭಾನುವಾರ ಭೇಟಿ ನೀಡಿ ತಪಾಸಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿ ದಿನ ಸರಾಸರಿ 30 ಕೊರೋನಾ ಸೋಂಕಿತರ ಮೃತದೇಹಗಳು ಹಾಗೂ 60 ಕೊರೋನೇತರ ಮೃತದೇಹಗಳು ವಿದ್ಯುತ್‌ ಚಿತಾಗಾರಗಳಿಗೆ ಬರುತ್ತಿವೆ. ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 12 ವಿದ್ಯುತ್‌ ಚಿತಾಗಾರಗಳಿವೆ. ಈ ಪೈಕಿ ಪಾದರಾಯನಪುರ ಚಿತಾಗಾರ ದುರಸ್ತಿ ಕಾಮಗಾರಿ ಮಂದಗತಿಯಲ್ಲಿ ಸಾಗಿಸುತ್ತಿರುವ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ, ಸೆ.7ಕ್ಕೆ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.</p>

ಪಾಲಿಕೆ ವ್ಯಾಪ್ತಿಯ ಪಾದರಾಯನಪುರ, ಹೆಬ್ಬಾಳ ಹಾಗೂ ಮೇಡಿ ಅಗ್ರಹಾರ ವಿದ್ಯುತ್‌ ಚಿತಾಗಾರಗಳಿಗೆ ಭಾನುವಾರ ಭೇಟಿ ನೀಡಿ ತಪಾಸಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿ ದಿನ ಸರಾಸರಿ 30 ಕೊರೋನಾ ಸೋಂಕಿತರ ಮೃತದೇಹಗಳು ಹಾಗೂ 60 ಕೊರೋನೇತರ ಮೃತದೇಹಗಳು ವಿದ್ಯುತ್‌ ಚಿತಾಗಾರಗಳಿಗೆ ಬರುತ್ತಿವೆ. ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 12 ವಿದ್ಯುತ್‌ ಚಿತಾಗಾರಗಳಿವೆ. ಈ ಪೈಕಿ ಪಾದರಾಯನಪುರ ಚಿತಾಗಾರ ದುರಸ್ತಿ ಕಾಮಗಾರಿ ಮಂದಗತಿಯಲ್ಲಿ ಸಾಗಿಸುತ್ತಿರುವ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ, ಸೆ.7ಕ್ಕೆ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

25
<p>ಎಲ್ಲ ಚಿತಾಗಾರಗಳ ಬಳಿ ಆ್ಯಂಬುಲೆನ್ಸ್‌ಗಳು ಸಾಲುಗಟ್ಟಿ ನಿಂತಿರುತ್ತವೆ. ಅಂತ್ಯಕ್ರಿಯೆ ವಿಳಂಬವಾಗುತ್ತಿದೆ. ಚಿತಾಗಾರದ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಲು ಹಣಕ್ಕೆ ಬೇಡಿಕೆ ಇರಿಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಪರಿಶೀಲಿಸಿದ್ದೇನೆ. ಶವಸಂಸ್ಕಾರ ನೆರವೇರಿಸಲು ಬರುವವರು ರಾಹುಕಾಲ ನೋಡಿಕೊಂಡು ಅಂತ್ಯಕ್ರಿಯೆಗೆ ಮೃತದೇಹಗಳನ್ನು ತರುತ್ತಿದ್ದಾರೆ. ನಂತರ ಪೂಜೆಗೆ ಹೆಚ್ಚು ಸಮಯ ವ್ಯಯವಾಗುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ನಿಗದಿತ ಸಮಯದಲ್ಲೇ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸಬೇಕು. ಪೂಜೆ ಮಾಡಲು ಬ್ರೇಕ್‌ ಹಾಕಿ ಆ ಸಮಯದಲ್ಲಿ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸುವಂತೆ ಸೂಚಿಸಿದ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌&nbsp;</p>

<p>ಎಲ್ಲ ಚಿತಾಗಾರಗಳ ಬಳಿ ಆ್ಯಂಬುಲೆನ್ಸ್‌ಗಳು ಸಾಲುಗಟ್ಟಿ ನಿಂತಿರುತ್ತವೆ. ಅಂತ್ಯಕ್ರಿಯೆ ವಿಳಂಬವಾಗುತ್ತಿದೆ. ಚಿತಾಗಾರದ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಲು ಹಣಕ್ಕೆ ಬೇಡಿಕೆ ಇರಿಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಪರಿಶೀಲಿಸಿದ್ದೇನೆ. ಶವಸಂಸ್ಕಾರ ನೆರವೇರಿಸಲು ಬರುವವರು ರಾಹುಕಾಲ ನೋಡಿಕೊಂಡು ಅಂತ್ಯಕ್ರಿಯೆಗೆ ಮೃತದೇಹಗಳನ್ನು ತರುತ್ತಿದ್ದಾರೆ. ನಂತರ ಪೂಜೆಗೆ ಹೆಚ್ಚು ಸಮಯ ವ್ಯಯವಾಗುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ನಿಗದಿತ ಸಮಯದಲ್ಲೇ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸಬೇಕು. ಪೂಜೆ ಮಾಡಲು ಬ್ರೇಕ್‌ ಹಾಕಿ ಆ ಸಮಯದಲ್ಲಿ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸುವಂತೆ ಸೂಚಿಸಿದ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌&nbsp;</p>

ಎಲ್ಲ ಚಿತಾಗಾರಗಳ ಬಳಿ ಆ್ಯಂಬುಲೆನ್ಸ್‌ಗಳು ಸಾಲುಗಟ್ಟಿ ನಿಂತಿರುತ್ತವೆ. ಅಂತ್ಯಕ್ರಿಯೆ ವಿಳಂಬವಾಗುತ್ತಿದೆ. ಚಿತಾಗಾರದ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಲು ಹಣಕ್ಕೆ ಬೇಡಿಕೆ ಇರಿಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಪರಿಶೀಲಿಸಿದ್ದೇನೆ. ಶವಸಂಸ್ಕಾರ ನೆರವೇರಿಸಲು ಬರುವವರು ರಾಹುಕಾಲ ನೋಡಿಕೊಂಡು ಅಂತ್ಯಕ್ರಿಯೆಗೆ ಮೃತದೇಹಗಳನ್ನು ತರುತ್ತಿದ್ದಾರೆ. ನಂತರ ಪೂಜೆಗೆ ಹೆಚ್ಚು ಸಮಯ ವ್ಯಯವಾಗುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ನಿಗದಿತ ಸಮಯದಲ್ಲೇ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸಬೇಕು. ಪೂಜೆ ಮಾಡಲು ಬ್ರೇಕ್‌ ಹಾಕಿ ಆ ಸಮಯದಲ್ಲಿ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸುವಂತೆ ಸೂಚಿಸಿದ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ 

35
<p>ಕೋವಿಡ್‌ ಸೋಂಕಿಗೆ ಬಲಿಯಾದ ವ್ಯಕ್ತಿಗಳ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸುವ ಸಿಬ್ಬಂದಿಗೆ ಪ್ರಸ್ತುತ .500 ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದರೊಂದಿಗೆ ಅವರ ವೇತನವನ್ನೂ .6 ಸಾವಿರದಿಂದ .18 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅಗತ್ಯ ಬಿದ್ದರೆ ಚಿತಾಗಾರಗಳಿಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವಂತೆ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಲಾಗಿದೆ. ಚಿತಾಗಾರ ಹಾಗೂ ಚಿತಾಗಾರಗಳ ಸಿಬ್ಬಂದಿ ಸಂಬಂಧ ಯಾವುದೇ ದೂರುಗಳು ಬಂದರೂ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ತಿಳಿಸಿದರು.</p>

<p>ಕೋವಿಡ್‌ ಸೋಂಕಿಗೆ ಬಲಿಯಾದ ವ್ಯಕ್ತಿಗಳ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸುವ ಸಿಬ್ಬಂದಿಗೆ ಪ್ರಸ್ತುತ .500 ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದರೊಂದಿಗೆ ಅವರ ವೇತನವನ್ನೂ .6 ಸಾವಿರದಿಂದ .18 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅಗತ್ಯ ಬಿದ್ದರೆ ಚಿತಾಗಾರಗಳಿಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವಂತೆ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಲಾಗಿದೆ. ಚಿತಾಗಾರ ಹಾಗೂ ಚಿತಾಗಾರಗಳ ಸಿಬ್ಬಂದಿ ಸಂಬಂಧ ಯಾವುದೇ ದೂರುಗಳು ಬಂದರೂ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ತಿಳಿಸಿದರು.</p>

ಕೋವಿಡ್‌ ಸೋಂಕಿಗೆ ಬಲಿಯಾದ ವ್ಯಕ್ತಿಗಳ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸುವ ಸಿಬ್ಬಂದಿಗೆ ಪ್ರಸ್ತುತ .500 ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದರೊಂದಿಗೆ ಅವರ ವೇತನವನ್ನೂ .6 ಸಾವಿರದಿಂದ .18 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅಗತ್ಯ ಬಿದ್ದರೆ ಚಿತಾಗಾರಗಳಿಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವಂತೆ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಲಾಗಿದೆ. ಚಿತಾಗಾರ ಹಾಗೂ ಚಿತಾಗಾರಗಳ ಸಿಬ್ಬಂದಿ ಸಂಬಂಧ ಯಾವುದೇ ದೂರುಗಳು ಬಂದರೂ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ತಿಳಿಸಿದರು.

45
<p>ಎಲ್ಲ ಚಿತಾಗಾರಗಳಲ್ಲಿ ಶುಚಿತ್ವ ಕಾಪಾಡಲಾಗಿದ್ದು, ಶೌಚಾಲಯ, ಸ್ನಾನದ ಕೊಠಡಿ, ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಅಂತೆಯೆ ಹೊಸದಾಗಿ 9 ವಿದ್ಯುತ್‌ ಚಿತಾಗಾರಗಳ ನಿರ್ಮಾಣಕ್ಕೆ ಕಂದಾಯಯ ಇಲಾಖೆ ಜಾಗ ಗುರುತಿಸಿ, ಬಿಬಿಎಂಪಿಗೆ ಹಸ್ತಾಂತರಿಸಿದೆ. ಈ ಹೊಸ ಚಿತಾಗಾರಗಳು ಸೇರಿದರೆ ನಗರದ ವಿದ್ಯುತ್‌ ಚಿತಾಗಾರಗಳ ಒಟ್ಟು ಸಂಖ್ಯೆ 21ಕ್ಕೆ ಏರಿಕೆಯಾಗಲಿದ್ದು, ಅಂತ್ಯಕ್ರಿಯೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>

<p>ಎಲ್ಲ ಚಿತಾಗಾರಗಳಲ್ಲಿ ಶುಚಿತ್ವ ಕಾಪಾಡಲಾಗಿದ್ದು, ಶೌಚಾಲಯ, ಸ್ನಾನದ ಕೊಠಡಿ, ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಅಂತೆಯೆ ಹೊಸದಾಗಿ 9 ವಿದ್ಯುತ್‌ ಚಿತಾಗಾರಗಳ ನಿರ್ಮಾಣಕ್ಕೆ ಕಂದಾಯಯ ಇಲಾಖೆ ಜಾಗ ಗುರುತಿಸಿ, ಬಿಬಿಎಂಪಿಗೆ ಹಸ್ತಾಂತರಿಸಿದೆ. ಈ ಹೊಸ ಚಿತಾಗಾರಗಳು ಸೇರಿದರೆ ನಗರದ ವಿದ್ಯುತ್‌ ಚಿತಾಗಾರಗಳ ಒಟ್ಟು ಸಂಖ್ಯೆ 21ಕ್ಕೆ ಏರಿಕೆಯಾಗಲಿದ್ದು, ಅಂತ್ಯಕ್ರಿಯೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>

ಎಲ್ಲ ಚಿತಾಗಾರಗಳಲ್ಲಿ ಶುಚಿತ್ವ ಕಾಪಾಡಲಾಗಿದ್ದು, ಶೌಚಾಲಯ, ಸ್ನಾನದ ಕೊಠಡಿ, ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಅಂತೆಯೆ ಹೊಸದಾಗಿ 9 ವಿದ್ಯುತ್‌ ಚಿತಾಗಾರಗಳ ನಿರ್ಮಾಣಕ್ಕೆ ಕಂದಾಯಯ ಇಲಾಖೆ ಜಾಗ ಗುರುತಿಸಿ, ಬಿಬಿಎಂಪಿಗೆ ಹಸ್ತಾಂತರಿಸಿದೆ. ಈ ಹೊಸ ಚಿತಾಗಾರಗಳು ಸೇರಿದರೆ ನಗರದ ವಿದ್ಯುತ್‌ ಚಿತಾಗಾರಗಳ ಒಟ್ಟು ಸಂಖ್ಯೆ 21ಕ್ಕೆ ಏರಿಕೆಯಾಗಲಿದ್ದು, ಅಂತ್ಯಕ್ರಿಯೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

55
<p>ಈ ವೇಳೆ ಪಶ್ಚಿಮ ವಲಯ ಮುಖ್ಯ ಅಭಿಯಂತರ ನಾಗರಾಜ್‌, ಮುಖ್ಯ ಆರೋಗ್ಯಾಧಿಕಾರಿ ಮನೋರಂಜನ್‌ ಹೆಗ್ಡೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.</p>

<p>ಈ ವೇಳೆ ಪಶ್ಚಿಮ ವಲಯ ಮುಖ್ಯ ಅಭಿಯಂತರ ನಾಗರಾಜ್‌, ಮುಖ್ಯ ಆರೋಗ್ಯಾಧಿಕಾರಿ ಮನೋರಂಜನ್‌ ಹೆಗ್ಡೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.</p>

ಈ ವೇಳೆ ಪಶ್ಚಿಮ ವಲಯ ಮುಖ್ಯ ಅಭಿಯಂತರ ನಾಗರಾಜ್‌, ಮುಖ್ಯ ಆರೋಗ್ಯಾಧಿಕಾರಿ ಮನೋರಂಜನ್‌ ಹೆಗ್ಡೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved