MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಸಂಚಾರಿ ಆ್ಯಂಟಿಜನ್‌ ಟೆಸ್ಟ್‌ಗೆ ಚಾಲನೆ: ಉಸಿರಾಟದ ತೊಂದರೆ, ಶೀತ, ಜ್ವರ ಇರೋರ ಪರೀಕ್ಷೆ

ಸಂಚಾರಿ ಆ್ಯಂಟಿಜನ್‌ ಟೆಸ್ಟ್‌ಗೆ ಚಾಲನೆ: ಉಸಿರಾಟದ ತೊಂದರೆ, ಶೀತ, ಜ್ವರ ಇರೋರ ಪರೀಕ್ಷೆ

ಬೆಂಗಳೂರು(ಜು. 18):  ಬಿಬಿಎಂಪಿ ವ್ಯಾಪ್ತಿಯ ಕಂಟೇನ್ಮೆಂಟ್‌ ಪ್ರದೇಶ, ಕೊಳಗೇರಿ ಪ್ರದೇಶ ಹಾಗೂ ಪೌರಕಾರ್ಮಿಕರ ಕಾಲೋನಿಗಳಲ್ಲಿ ರ‍್ಯಾಪಿಡ್ ಆಂಟಿಜೆನ್‌ ಕಿಟ್‌ ಮೂಲಕ ಕೋವಿಡ್‌ ಪರೀಕ್ಷಾ ಕಾರ್ಯಕ್ಕೆ ಮೇಯರ್‌ ಎಂ.ಗೌತಮ್‌ ಕುಮಾರ್‌ ಶುಕ್ರವಾರ ಚಾಲನೆ ನೀಡಿದ್ದಾರೆ. 

1 Min read
Kannadaprabha News | Asianet News
Published : Jul 18 2020, 07:49 AM IST| Updated : Jul 18 2020, 07:50 AM IST
Share this Photo Gallery
  • FB
  • TW
  • Linkdin
  • Whatsapp
14
<p>ಕೊಳಗೇರಿ, ಪ್ರದೇಶ ಕಂಟೇನ್ಮೆಂಟ್‌ ಪ್ರದೇಶ, ಪೌರಕರ್ಮಿಕರ ಕಾಲೋನಿಗಳು ಹಾಗೂ ತೀರ ಉಸಿರಾಟ ತೊಂದರೆ ಮತ್ತು ಶೀತ ಜ್ವರದ ಲಕ್ಷಣಗಳು ಇರುವವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ ಮೇಯರ್‌ ಎಂ.ಗೌತಮ್‌ ಕುಮಾರ್.</p>

<p>ಕೊಳಗೇರಿ, ಪ್ರದೇಶ ಕಂಟೇನ್ಮೆಂಟ್‌ ಪ್ರದೇಶ, ಪೌರಕರ್ಮಿಕರ ಕಾಲೋನಿಗಳು ಹಾಗೂ ತೀರ ಉಸಿರಾಟ ತೊಂದರೆ ಮತ್ತು ಶೀತ ಜ್ವರದ ಲಕ್ಷಣಗಳು ಇರುವವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ ಮೇಯರ್‌ ಎಂ.ಗೌತಮ್‌ ಕುಮಾರ್.</p>

ಕೊಳಗೇರಿ, ಪ್ರದೇಶ ಕಂಟೇನ್ಮೆಂಟ್‌ ಪ್ರದೇಶ, ಪೌರಕರ್ಮಿಕರ ಕಾಲೋನಿಗಳು ಹಾಗೂ ತೀರ ಉಸಿರಾಟ ತೊಂದರೆ ಮತ್ತು ಶೀತ ಜ್ವರದ ಲಕ್ಷಣಗಳು ಇರುವವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ ಮೇಯರ್‌ ಎಂ.ಗೌತಮ್‌ ಕುಮಾರ್.

24
<p>ರ‍್ಯಾಪಿಡ್ ಆಂಟಿಜೆನ್‌ ಟೆಸ್ವ್‌ಗೆ ಹೋಗುವ ಸಿಬ್ಬಂದಿಗೆ ವಲಯವಾರು ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ವಾಹನದಲ್ಲಿ ಒಬ್ಬ ಲ್ಯಾಬ್‌ ಟೆಕ್ನಿಷಿಯನ್‌, ಕಿರಿಯ ಆರೋಗ್ಯ ಸಿಬ್ಬಂದಿ ಹಾಗೂ ಒಬ್ಬರು ಸಹಾಯಕ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಪ್ರತಿನಿತ್ಯ ಪರೀಕ್ಷೆ ನಡೆಸಿದ ಅಂಕಿ ಅಂಶಗಳನ್ನು ಐಸಿಎಂಆರ್‌ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಮೇಯರ್‌ ಮಾಹಿತಿ ನೀಡಿದರು.</p>

<p>ರ‍್ಯಾಪಿಡ್ ಆಂಟಿಜೆನ್‌ ಟೆಸ್ವ್‌ಗೆ ಹೋಗುವ ಸಿಬ್ಬಂದಿಗೆ ವಲಯವಾರು ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ವಾಹನದಲ್ಲಿ ಒಬ್ಬ ಲ್ಯಾಬ್‌ ಟೆಕ್ನಿಷಿಯನ್‌, ಕಿರಿಯ ಆರೋಗ್ಯ ಸಿಬ್ಬಂದಿ ಹಾಗೂ ಒಬ್ಬರು ಸಹಾಯಕ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಪ್ರತಿನಿತ್ಯ ಪರೀಕ್ಷೆ ನಡೆಸಿದ ಅಂಕಿ ಅಂಶಗಳನ್ನು ಐಸಿಎಂಆರ್‌ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಮೇಯರ್‌ ಮಾಹಿತಿ ನೀಡಿದರು.</p>

ರ‍್ಯಾಪಿಡ್ ಆಂಟಿಜೆನ್‌ ಟೆಸ್ವ್‌ಗೆ ಹೋಗುವ ಸಿಬ್ಬಂದಿಗೆ ವಲಯವಾರು ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ವಾಹನದಲ್ಲಿ ಒಬ್ಬ ಲ್ಯಾಬ್‌ ಟೆಕ್ನಿಷಿಯನ್‌, ಕಿರಿಯ ಆರೋಗ್ಯ ಸಿಬ್ಬಂದಿ ಹಾಗೂ ಒಬ್ಬರು ಸಹಾಯಕ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಪ್ರತಿನಿತ್ಯ ಪರೀಕ್ಷೆ ನಡೆಸಿದ ಅಂಕಿ ಅಂಶಗಳನ್ನು ಐಸಿಎಂಆರ್‌ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಮೇಯರ್‌ ಮಾಹಿತಿ ನೀಡಿದರು.

34
<p>ಉಪ ಮೇಯರ್‌ ರಾಮಮೋಹನ ರಾಜು, ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜಿ. ಮಂಜುನಾಥ್‌ ರಾಜು, ಮಾನ್ಯ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಮತ್ತಿತರರು ಹಾಜರಿದ್ದರು.</p>

<p>ಉಪ ಮೇಯರ್‌ ರಾಮಮೋಹನ ರಾಜು, ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜಿ. ಮಂಜುನಾಥ್‌ ರಾಜು, ಮಾನ್ಯ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಮತ್ತಿತರರು ಹಾಜರಿದ್ದರು.</p>

ಉಪ ಮೇಯರ್‌ ರಾಮಮೋಹನ ರಾಜು, ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜಿ. ಮಂಜುನಾಥ್‌ ರಾಜು, ಮಾನ್ಯ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಮತ್ತಿತರರು ಹಾಜರಿದ್ದರು.

44
<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ವಾರ್ಡ್‌ಗಳಲ್ಲಿ ಮನೆ-ಮನೆ ಸಮೀಕ್ಷೆ ಕೈಗೊಂಡು ಕೋವಿಡ್‌-19 ಲಕ್ಷಣಗಳಿರುವ ಸಾರ್ವಜನಿಕರಿಗೆ ರಾರ‍ಯಪಿಡ್‌ ಟೆಸ್ವ್‌ ಮಾಡಲು ಪೂರ್ವ ವಲಯಕ್ಕೆ 40, ಪಶ್ಚಿಮ ವಲಯಕ್ಕೆ 40, ದಕ್ಷಿಣ ವಲಯಕ್ಕೆ 35, ಬೊಮ್ಮನಹಳ್ಳಿ 20, ದಾಸರಹಳ್ಳಿ 12, ಯಲಹಂಕ 15, ಆರ್‌.ಆರ್‌. ನಗರ 20, ಮಹದೇವಪುರ ವಲಯಕ್ಕೆ 20 ಹಾಗೂ ಬೆಂಗಳೂರು ನಗರ ಜಿಲ್ಲೆಯ ಕೆಲ ಗ್ರಾಮೀಣ ಪ್ರದೇಶಗಳಿವೆ 12 ವಾಹನಗಳನ್ನು ನಿಯೋಜನೆ ಮಾಡಲಾಗಿದೆ. ವಲಯ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ವಾಹನಗಳು ಕಾರ್ಯ ನಿರ್ವಹಿಸಲಿವೆ.</p>

<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ವಾರ್ಡ್‌ಗಳಲ್ಲಿ ಮನೆ-ಮನೆ ಸಮೀಕ್ಷೆ ಕೈಗೊಂಡು ಕೋವಿಡ್‌-19 ಲಕ್ಷಣಗಳಿರುವ ಸಾರ್ವಜನಿಕರಿಗೆ ರಾರ‍ಯಪಿಡ್‌ ಟೆಸ್ವ್‌ ಮಾಡಲು ಪೂರ್ವ ವಲಯಕ್ಕೆ 40, ಪಶ್ಚಿಮ ವಲಯಕ್ಕೆ 40, ದಕ್ಷಿಣ ವಲಯಕ್ಕೆ 35, ಬೊಮ್ಮನಹಳ್ಳಿ 20, ದಾಸರಹಳ್ಳಿ 12, ಯಲಹಂಕ 15, ಆರ್‌.ಆರ್‌. ನಗರ 20, ಮಹದೇವಪುರ ವಲಯಕ್ಕೆ 20 ಹಾಗೂ ಬೆಂಗಳೂರು ನಗರ ಜಿಲ್ಲೆಯ ಕೆಲ ಗ್ರಾಮೀಣ ಪ್ರದೇಶಗಳಿವೆ 12 ವಾಹನಗಳನ್ನು ನಿಯೋಜನೆ ಮಾಡಲಾಗಿದೆ. ವಲಯ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ವಾಹನಗಳು ಕಾರ್ಯ ನಿರ್ವಹಿಸಲಿವೆ.</p>

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ವಾರ್ಡ್‌ಗಳಲ್ಲಿ ಮನೆ-ಮನೆ ಸಮೀಕ್ಷೆ ಕೈಗೊಂಡು ಕೋವಿಡ್‌-19 ಲಕ್ಷಣಗಳಿರುವ ಸಾರ್ವಜನಿಕರಿಗೆ ರಾರ‍ಯಪಿಡ್‌ ಟೆಸ್ವ್‌ ಮಾಡಲು ಪೂರ್ವ ವಲಯಕ್ಕೆ 40, ಪಶ್ಚಿಮ ವಲಯಕ್ಕೆ 40, ದಕ್ಷಿಣ ವಲಯಕ್ಕೆ 35, ಬೊಮ್ಮನಹಳ್ಳಿ 20, ದಾಸರಹಳ್ಳಿ 12, ಯಲಹಂಕ 15, ಆರ್‌.ಆರ್‌. ನಗರ 20, ಮಹದೇವಪುರ ವಲಯಕ್ಕೆ 20 ಹಾಗೂ ಬೆಂಗಳೂರು ನಗರ ಜಿಲ್ಲೆಯ ಕೆಲ ಗ್ರಾಮೀಣ ಪ್ರದೇಶಗಳಿವೆ 12 ವಾಹನಗಳನ್ನು ನಿಯೋಜನೆ ಮಾಡಲಾಗಿದೆ. ವಲಯ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ವಾಹನಗಳು ಕಾರ್ಯ ನಿರ್ವಹಿಸಲಿವೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved