MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಶೀಘ್ರ ಬಸವಣ್ಣನವರ ಪತ್ರಿಮೆ ಲೋಕಾರ್ಪಣೆ: ಮೇಯರ್‌ ಗೌತಮ್‌ ಕುಮಾರ್‌

ಶೀಘ್ರ ಬಸವಣ್ಣನವರ ಪತ್ರಿಮೆ ಲೋಕಾರ್ಪಣೆ: ಮೇಯರ್‌ ಗೌತಮ್‌ ಕುಮಾರ್‌

ಬೆಂಗಳೂರು(ಆ.05): ನಗರದ ಚಾಲುಕ್ಯ ವೃತ್ತದಲ್ಲಿರುವ ಅಶ್ವಾರೂಢ ಬಸವಣ್ಣನವರ ಪ್ರತಿಮೆ ಸ್ಥಳವನ್ನು ಅನುಭವ ಮಂಟಪ ಪರಿಕಲ್ಪನೆಯಡಿ ಪಾಲಿಕೆ ವತಿಯಿಂದ ಮರು ವಿನ್ಯಾಸಗೊಳಿಸಲಾಗುತ್ತಿದ್ದು, ಮಂಗಳವಾರ ಮೇಯರ್‌ ಗೌತಮ್‌ ಕುಮಾರ್‌ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

1 Min read
Kannadaprabha News | Asianet News
Published : Aug 05 2020, 10:19 AM IST
Share this Photo Gallery
  • FB
  • TW
  • Linkdin
  • Whatsapp
14
<p>ಶೀಘ್ರವೇ ಬಸವಣ್ಣನವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಾಗುವುದು. ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ನವ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕಿದೆ ಎಂದು ಗೌತಮ್‌ ಕುಮಾರ್‌&nbsp;</p>

<p>ಶೀಘ್ರವೇ ಬಸವಣ್ಣನವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಾಗುವುದು. ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ನವ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕಿದೆ ಎಂದು ಗೌತಮ್‌ ಕುಮಾರ್‌&nbsp;</p>

ಶೀಘ್ರವೇ ಬಸವಣ್ಣನವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಾಗುವುದು. ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ನವ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕಿದೆ ಎಂದು ಗೌತಮ್‌ ಕುಮಾರ್‌ 

24
<p>ಈ ನಿಟ್ಟಿನಲ್ಲಿ ನಗರದಲ್ಲಿನ ಬಸವಣ್ಣನವರು ಪ್ರತಿಮೆ ಇದ್ದ ಸ್ಥಳವನ್ನು ಅನುಭವ ಮಂಟಪ ಪರಿಕಲ್ಪನೆಯಡಿ ವಿನ್ಯಾಸ</p>

<p>ಈ ನಿಟ್ಟಿನಲ್ಲಿ ನಗರದಲ್ಲಿನ ಬಸವಣ್ಣನವರು ಪ್ರತಿಮೆ ಇದ್ದ ಸ್ಥಳವನ್ನು ಅನುಭವ ಮಂಟಪ ಪರಿಕಲ್ಪನೆಯಡಿ ವಿನ್ಯಾಸ</p>

ಈ ನಿಟ್ಟಿನಲ್ಲಿ ನಗರದಲ್ಲಿನ ಬಸವಣ್ಣನವರು ಪ್ರತಿಮೆ ಇದ್ದ ಸ್ಥಳವನ್ನು ಅನುಭವ ಮಂಟಪ ಪರಿಕಲ್ಪನೆಯಡಿ ವಿನ್ಯಾಸ

34
<p>ಪ್ರತಿಮೆ ಸುತ್ತಲೂ 12ನೇ ಶತಮಾನದ ವಚನ ಸಾಹಿತ್ಯ ಬಿಂಬಿಸುವ ಚಿತ್ರಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿಸಿದ ಮೇಯರ್‌ ಗೌತಮ್‌ ಕುಮಾರ್‌&nbsp;</p>

<p>ಪ್ರತಿಮೆ ಸುತ್ತಲೂ 12ನೇ ಶತಮಾನದ ವಚನ ಸಾಹಿತ್ಯ ಬಿಂಬಿಸುವ ಚಿತ್ರಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿಸಿದ ಮೇಯರ್‌ ಗೌತಮ್‌ ಕುಮಾರ್‌&nbsp;</p>

ಪ್ರತಿಮೆ ಸುತ್ತಲೂ 12ನೇ ಶತಮಾನದ ವಚನ ಸಾಹಿತ್ಯ ಬಿಂಬಿಸುವ ಚಿತ್ರಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿಸಿದ ಮೇಯರ್‌ ಗೌತಮ್‌ ಕುಮಾರ್‌ 

44
<p>ಪ್ರತಿಮೆ ಹಿಂಭಾಗ ಅರ್ಧ ಚಂದ್ರಾಕೃತಿಯ ಬೃಹತ್‌ ಗೋಡೆ ನಿರ್ಮಾಣ, ಅಲಂಕಾರಿಕ ವಿದ್ಯುತ್‌ ದೀಪಗಳು, ಶಿಲಾಸ್ತಂಭ ಅಳವಡಿಸುವ ಕಾರ್ಯ ಪೂರ್ಣಗೊಂಡಿದೆ. ಅಂತಿಮ ಸ್ಪರ್ಶ ಬಾಕಿ ಇದ್ದು, ವಿನ್ಯಾಸದ ಎಲ್ಲ ಕೆಲಸಗಳು ಮುಗಿದ ನಂತರ ದಿನಾಂಕ ನಿಗದಿ ಮಾಡಿ ಉದ್ಘಾಟನೆ</p>

<p>ಪ್ರತಿಮೆ ಹಿಂಭಾಗ ಅರ್ಧ ಚಂದ್ರಾಕೃತಿಯ ಬೃಹತ್‌ ಗೋಡೆ ನಿರ್ಮಾಣ, ಅಲಂಕಾರಿಕ ವಿದ್ಯುತ್‌ ದೀಪಗಳು, ಶಿಲಾಸ್ತಂಭ ಅಳವಡಿಸುವ ಕಾರ್ಯ ಪೂರ್ಣಗೊಂಡಿದೆ. ಅಂತಿಮ ಸ್ಪರ್ಶ ಬಾಕಿ ಇದ್ದು, ವಿನ್ಯಾಸದ ಎಲ್ಲ ಕೆಲಸಗಳು ಮುಗಿದ ನಂತರ ದಿನಾಂಕ ನಿಗದಿ ಮಾಡಿ ಉದ್ಘಾಟನೆ</p>

ಪ್ರತಿಮೆ ಹಿಂಭಾಗ ಅರ್ಧ ಚಂದ್ರಾಕೃತಿಯ ಬೃಹತ್‌ ಗೋಡೆ ನಿರ್ಮಾಣ, ಅಲಂಕಾರಿಕ ವಿದ್ಯುತ್‌ ದೀಪಗಳು, ಶಿಲಾಸ್ತಂಭ ಅಳವಡಿಸುವ ಕಾರ್ಯ ಪೂರ್ಣಗೊಂಡಿದೆ. ಅಂತಿಮ ಸ್ಪರ್ಶ ಬಾಕಿ ಇದ್ದು, ವಿನ್ಯಾಸದ ಎಲ್ಲ ಕೆಲಸಗಳು ಮುಗಿದ ನಂತರ ದಿನಾಂಕ ನಿಗದಿ ಮಾಡಿ ಉದ್ಘಾಟನೆ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved