MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಖಾಸಗಿ ಆಸ್ಪತ್ರೆ ಹಾಸಿಗೆ ಹಂಚಿಕೆ ಮತ್ತೊಮ್ಮೆ ಪರಿಶೀಲಿಸಿ: ವಿಜಯಭಾಸ್ಕರ್‌

ಖಾಸಗಿ ಆಸ್ಪತ್ರೆ ಹಾಸಿಗೆ ಹಂಚಿಕೆ ಮತ್ತೊಮ್ಮೆ ಪರಿಶೀಲಿಸಿ: ವಿಜಯಭಾಸ್ಕರ್‌

ಬೆಂಗಳೂರು(ಅ.14): ನಗರದಲ್ಲಿ ಕೊರೋನಾ ಸೋಂಕು ಪತ್ತೆ ಸಂಖ್ಯೆ ಹೆಚ್ಚಾಗುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ನಿಯಮಾನುಸಾರ ಶೇಕಡ 50 ರಷ್ಟು ಹಾಸಿಗೆ ನೀಡಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಹಿರಿಯ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ನಿರ್ದೇಶನ ನೀಡಿದ್ದಾರೆ.

1 Min read
Kannadaprabha News | Asianet News
Published : Oct 14 2020, 09:56 AM IST
Share this Photo Gallery
  • FB
  • TW
  • Linkdin
  • Whatsapp
14
<p>ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರಿ ಕೋಟಾದಡಿ ಶೇ.50ರಷ್ಟು ಹಾಸಿಗೆ ಉಸ್ತುವಾರಿಗೆ ಹಾಗೂ ನಿಗಾ ವಹಿಸುವುದಕ್ಕೆ ಸರ್ಕಾರ ನೇಮಿಸಿದ ಹಿರಿಯ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು ಮತ್ತು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್‌ ಸಭೆ ನಡೆಸಿದರು.</p>

<p>ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರಿ ಕೋಟಾದಡಿ ಶೇ.50ರಷ್ಟು ಹಾಸಿಗೆ ಉಸ್ತುವಾರಿಗೆ ಹಾಗೂ ನಿಗಾ ವಹಿಸುವುದಕ್ಕೆ ಸರ್ಕಾರ ನೇಮಿಸಿದ ಹಿರಿಯ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು ಮತ್ತು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್‌ ಸಭೆ ನಡೆಸಿದರು.</p>

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರಿ ಕೋಟಾದಡಿ ಶೇ.50ರಷ್ಟು ಹಾಸಿಗೆ ಉಸ್ತುವಾರಿಗೆ ಹಾಗೂ ನಿಗಾ ವಹಿಸುವುದಕ್ಕೆ ಸರ್ಕಾರ ನೇಮಿಸಿದ ಹಿರಿಯ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು ಮತ್ತು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್‌ ಸಭೆ ನಡೆಸಿದರು.

24
<p>ಈ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50 ರಷ್ಟು ಹಾಸಿಗೆಯನ್ನು ಬಿಬಿಎಂಪಿ ಅಥವಾ ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಗೆ ನೀಡಲಾಗುತ್ತಿದೆಯೇ ಹಾಗೂ ತೀವ್ರ ನಿಗಾ ಘಟಕದ ಹಾಸಿಗೆಗಳ ವ್ಯವಸ್ಥೆ, ಲಭ್ಯವಿರುವ ಹಾಸಿಗೆಗಳ ಸಂಖ್ಯೆ ಮತ್ತೊಮ್ಮೆ ಖಚಿತ ಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.</p>

<p>ಈ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50 ರಷ್ಟು ಹಾಸಿಗೆಯನ್ನು ಬಿಬಿಎಂಪಿ ಅಥವಾ ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಗೆ ನೀಡಲಾಗುತ್ತಿದೆಯೇ ಹಾಗೂ ತೀವ್ರ ನಿಗಾ ಘಟಕದ ಹಾಸಿಗೆಗಳ ವ್ಯವಸ್ಥೆ, ಲಭ್ಯವಿರುವ ಹಾಸಿಗೆಗಳ ಸಂಖ್ಯೆ ಮತ್ತೊಮ್ಮೆ ಖಚಿತ ಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.</p>

ಈ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50 ರಷ್ಟು ಹಾಸಿಗೆಯನ್ನು ಬಿಬಿಎಂಪಿ ಅಥವಾ ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಗೆ ನೀಡಲಾಗುತ್ತಿದೆಯೇ ಹಾಗೂ ತೀವ್ರ ನಿಗಾ ಘಟಕದ ಹಾಸಿಗೆಗಳ ವ್ಯವಸ್ಥೆ, ಲಭ್ಯವಿರುವ ಹಾಸಿಗೆಗಳ ಸಂಖ್ಯೆ ಮತ್ತೊಮ್ಮೆ ಖಚಿತ ಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.

34
<p>ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಹಣ ಪಡೆಯಬಾರದು. ಇದೇ ರೀತಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸೋಂಕಿತರಿಗೂ ಸರ್ಕಾರ ನಿಗದಿ ಮಾಡಿರುವ ಮೊತ್ತವೇ ಪಡೆಯಬೇಕು. ಒಂದೊಮ್ಮೆ ಈ ನಿಯಮ ಉಲ್ಲಂಘನೆಯಾಗುತ್ತಿದ್ದರೆ, ಪಾಲಿಕೆಗೆ ವರದಿ ಮಾಡಿ ಆಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸೂಚಿಸಿದರು.</p>

<p>ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಹಣ ಪಡೆಯಬಾರದು. ಇದೇ ರೀತಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸೋಂಕಿತರಿಗೂ ಸರ್ಕಾರ ನಿಗದಿ ಮಾಡಿರುವ ಮೊತ್ತವೇ ಪಡೆಯಬೇಕು. ಒಂದೊಮ್ಮೆ ಈ ನಿಯಮ ಉಲ್ಲಂಘನೆಯಾಗುತ್ತಿದ್ದರೆ, ಪಾಲಿಕೆಗೆ ವರದಿ ಮಾಡಿ ಆಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸೂಚಿಸಿದರು.</p>

ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಹಣ ಪಡೆಯಬಾರದು. ಇದೇ ರೀತಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸೋಂಕಿತರಿಗೂ ಸರ್ಕಾರ ನಿಗದಿ ಮಾಡಿರುವ ಮೊತ್ತವೇ ಪಡೆಯಬೇಕು. ಒಂದೊಮ್ಮೆ ಈ ನಿಯಮ ಉಲ್ಲಂಘನೆಯಾಗುತ್ತಿದ್ದರೆ, ಪಾಲಿಕೆಗೆ ವರದಿ ಮಾಡಿ ಆಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸೂಚಿಸಿದರು.

44
<p>ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ (ಘನತ್ಯಾಜ್ಯ ನಿರ್ವಹಣೆಯ) ವಿಶೇಷ ಆಯುಕ್ತ ರಂದೀಪ್‌, ಖಾಸಗಿ ಆಸ್ಪತ್ರೆಗಳ ಹಾಸಿಗೆ ನಿರ್ವಹಣೆ ಕಮಿಟಿಯ ಮುಖ್ಯಸ್ಥರಾದ ತುಷಾರ್‌ ಗಿರಿನಾಥ್‌ ಹಾಗೂ ಬೆಂಗಳೂರು ಸ್ಮಾರ್ಟ್‌ ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.</p>

<p>ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ (ಘನತ್ಯಾಜ್ಯ ನಿರ್ವಹಣೆಯ) ವಿಶೇಷ ಆಯುಕ್ತ ರಂದೀಪ್‌, ಖಾಸಗಿ ಆಸ್ಪತ್ರೆಗಳ ಹಾಸಿಗೆ ನಿರ್ವಹಣೆ ಕಮಿಟಿಯ ಮುಖ್ಯಸ್ಥರಾದ ತುಷಾರ್‌ ಗಿರಿನಾಥ್‌ ಹಾಗೂ ಬೆಂಗಳೂರು ಸ್ಮಾರ್ಟ್‌ ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.</p>

ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ (ಘನತ್ಯಾಜ್ಯ ನಿರ್ವಹಣೆಯ) ವಿಶೇಷ ಆಯುಕ್ತ ರಂದೀಪ್‌, ಖಾಸಗಿ ಆಸ್ಪತ್ರೆಗಳ ಹಾಸಿಗೆ ನಿರ್ವಹಣೆ ಕಮಿಟಿಯ ಮುಖ್ಯಸ್ಥರಾದ ತುಷಾರ್‌ ಗಿರಿನಾಥ್‌ ಹಾಗೂ ಬೆಂಗಳೂರು ಸ್ಮಾರ್ಟ್‌ ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved