MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ ಕಾಣಿಕೆ ಪೆಟ್ಟಿಗೆಯಲ್ಲಿ 15 ಲಕ್ಷ ರೂ. ಸಂಗ್ರಹ!

ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ ಕಾಣಿಕೆ ಪೆಟ್ಟಿಗೆಯಲ್ಲಿ 15 ಲಕ್ಷ ರೂ. ಸಂಗ್ರಹ!

ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ ಕಾಪಿಕೆ ಪೆಟ್ಟಿಗೆಯಲ್ಲಿ 15 ಲಕ್ಷ ರೂ. ಸಂಗ್ರಹವಾಗಿದೆ.

1 Min read
Ravi Janekal
Published : Sep 15 2025, 11:04 AM IST
Share this Photo Gallery
  • FB
  • TW
  • Linkdin
  • Whatsapp
14
ಚಿತ್ರದುರ್ಗ ಹಿಂದೂ ಮಹಾಗಣಪತಿ
Image Credit : Asianet News

ಚಿತ್ರದುರ್ಗ ಹಿಂದೂ ಮಹಾಗಣಪತಿ

ವಿಶ್ವ ಹಿಂದೂ ಪರಿಷದ್ ಮತ್ತು ಭಜರಂಗದಳದ ಆಶ್ರಯದಲ್ಲಿ ಚಿತ್ರದುರ್ಗ ನಗರದಲ್ಲಿ ನಡೆದ 18 ದಿನಗಳ ಕಾಲದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಸಂಗ್ರಹವಾದ ಕಾಣಿಕೆ ಪೆಟ್ಟಿಗೆಯ ಹಣವನ್ನು ಎಣಿಕೆ ಮಾಡಲಾಗಿದೆ.

24
ದೇಣಿಗೆ ಎಣಿಕೆ
Image Credit : Asianet News

ದೇಣಿಗೆ ಎಣಿಕೆ

ಹಿಂದೂ ಮಹಾಗಣಪತಿ ಸಮಿತಿಯಿಂದ ನಡೆದ ಈ ಎಣಿಕೆಯಲ್ಲಿ ಕಾಣಿಕೆ ಪೆಟ್ಟಿಗೆಯಲ್ಲಿ ಒಟ್ಟು 15 ಲಕ್ಷ ರೂಪಾಯಿ ಸಂಗ್ರಹವಾಗಿದ್ದು, ಇದರಲ್ಲಿ 12.50 ಲಕ್ಷ ರೂ. ನೋಟುಗಳ ರೂಪದಲ್ಲಿದ್ದರೆ, 2.50 ಲಕ್ಷ ರೂ. ಚಿಲ್ಲರೆ ಹಣ ಸಂಗ್ರಹವಾಗಿದೆ.

Related Articles

Related image1
ಚಿತ್ರದುರ್ಗ: ಇಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ; ಯದುವೀರ್ ಚಾಲನೆ, ಶರಣ್ ಪಂಪ್‌ವೆಲ್‌ಗೆ ಹೈಕೋರ್ಟ್ ಅನುಮತಿ
Related image2
ಹಿಂದೂ ಮಹಾಗಣಪತಿಯ ಶೋಭಾಯಾತ್ರೆ: ಡಿಜೆ ಸದ್ದಿಗೆ ಸಖತ್ ಸ್ಟೆಪ್ ಹಾಕಿದ ಯುವಕರು
34
ಪೆಟ್ಟಿಗೆ ಹಣ ಹರಾಜು
Image Credit : Asianet News

ಪೆಟ್ಟಿಗೆ ಹಣ ಹರಾಜು

ಪ್ರತಿ ವರ್ಷದಂತೆ ಈ ಬಾರಿಯೂ ಕಾಣಿಕೆ ಪೆಟ್ಟಿಗೆಯ ಹಣವನ್ನು ಸಾಂಪ್ರದಾಯಿಕ ಹರಾಜಿನ ಮೂಲಕ ಭಕ್ತರು ಕೂಗಿ ಪಡೆಯಲಿದ್ದಾರೆ. 18 ದಿನಗಳ ಕಾಲ ನಡೆದ ಮಹಾಗಣಪತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ್ದವು.

44
ಭಕ್ತರ ಸಹಾಕರ
Image Credit : Asianet News

ಭಕ್ತರ ಸಹಾಕರ

ಸೆಪ್ಟೆಂಬರ್ 13ರಂದು ನಡೆದ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಿದ್ದರು.ಈ ಉತ್ಸವದ ಯಶಸ್ವಿಯಾದ ಆಯೋಜನೆಗೆ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳ ಸಹಕಾರವೇ ಕಾರಣ ಎಂದು ಆಯೋಜಕರು ತಿಳಿಸಿದ್ದಾರೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಚಿತ್ರದುರ್ಗ
ಗಣೇಶ ಚತುರ್ಥಿ
ಹಿಂದೂ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved