'ಸರ್ಕಾರದ ಸಾಧನೆ ಸವಾಲು' ಎಂಬ ವಿಶೇಷ ಸಂಚಿಕೆ ಹೊರತಂದ ಕನ್ನಡ ಪ್ರಭಕ್ಕೆ ಸಿಎಂ ಮೆಚ್ಚುಗೆ
ಬೆಂಗಳೂರು(ಜು.26): ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕನ್ನಡಪ್ರಭ ದಿನಪತ್ರಿಕೆ 'ಸರ್ಕಾರದ ಸಾಧನೆ ಸವಾಲು' ಎಂಬ ಎರಡು ವಿಶೇಷ ಸಂಚಿಕೆಯನ್ನ ಹೊರತರುತ್ತಿದೆ. ಈ ವಿಶೇಷ ಸಂಚಿಕೆಯನ್ನ ಸಿಎಂ ಬಿ. ಎಸ್. ಯಡಿಯೂರಪ್ಪ ಬಿಡುಗಡೆ ಮಾಡಿದ್ದಾರೆ.

<p>ವಿಶೇಷ ಸಂಚಿಕೆಯನ್ನ ಬಿಡುಗಡೆಗೊಳಸಿದ ಸಿಎಂ ಯಡಿಯೂರಪ್ಪ</p>
ವಿಶೇಷ ಸಂಚಿಕೆಯನ್ನ ಬಿಡುಗಡೆಗೊಳಸಿದ ಸಿಎಂ ಯಡಿಯೂರಪ್ಪ
<p>ಕನ್ನಡಪ್ರಭ ಹೊರತರುತ್ತಿರುವ ವಿಶೇಷ ಪುರವಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ </p>
ಕನ್ನಡಪ್ರಭ ಹೊರತರುತ್ತಿರುವ ವಿಶೇಷ ಪುರವಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ
<p>ನಮ್ಮ ಸರ್ಕಾರದ ಒಂದು ವರ್ಷದ ಸಾಧನೆಯ ಬಗ್ಗೆ ವಿಶೇಷ ಬರಹವನ್ನ ಈ ಸಂಚಿಕೆಯಲ್ಲಿ ಬರೆದಿದ್ದಾರೆ ಎಂದು ಕನ್ನಡಪ್ರಭ ಬಳಗಕ್ಕೆ ಅಭಿನಂದನೆ ಸಲ್ಲಿಸಿದ ಯಡಿಯೂರಪ್ಪ</p>
ನಮ್ಮ ಸರ್ಕಾರದ ಒಂದು ವರ್ಷದ ಸಾಧನೆಯ ಬಗ್ಗೆ ವಿಶೇಷ ಬರಹವನ್ನ ಈ ಸಂಚಿಕೆಯಲ್ಲಿ ಬರೆದಿದ್ದಾರೆ ಎಂದು ಕನ್ನಡಪ್ರಭ ಬಳಗಕ್ಕೆ ಅಭಿನಂದನೆ ಸಲ್ಲಿಸಿದ ಯಡಿಯೂರಪ್ಪ
<p>ಈ ಸಂದರ್ಭದಲ್ಲಿ ಕನ್ನಡಪ್ರಭ -ಸುವರ್ಣ ನ್ಯೂಸ್ನ ಪ್ರಧಾನ ಸಂಪಾದಕರಾದ ರವಿ ಹೆಗಡೆ, ಏಷಿಯಾ ನೆಟ್ ಗ್ರೂಪ್ನ ಬಿಸಿನೆಸ್ ಹೆಡ್ ಎನ್.ಕೆ. ಅಪ್ಪಚ್ಚು, ಕನ್ನಡಪ್ರಭ ಸೇಲ್ಸ್ ಡಿಜಿಎಮ್ ರಾಘವೇಂದ್ರ ಸುವರ್ಣ ನ್ಯೂಸ್ನ ಸಂಪಾದಕರಾದ ಅವಿನಾಶ್ ಉಪಸ್ಥಿತರಿದ್ದರು.</p>
ಈ ಸಂದರ್ಭದಲ್ಲಿ ಕನ್ನಡಪ್ರಭ -ಸುವರ್ಣ ನ್ಯೂಸ್ನ ಪ್ರಧಾನ ಸಂಪಾದಕರಾದ ರವಿ ಹೆಗಡೆ, ಏಷಿಯಾ ನೆಟ್ ಗ್ರೂಪ್ನ ಬಿಸಿನೆಸ್ ಹೆಡ್ ಎನ್.ಕೆ. ಅಪ್ಪಚ್ಚು, ಕನ್ನಡಪ್ರಭ ಸೇಲ್ಸ್ ಡಿಜಿಎಮ್ ರಾಘವೇಂದ್ರ ಸುವರ್ಣ ನ್ಯೂಸ್ನ ಸಂಪಾದಕರಾದ ಅವಿನಾಶ್ ಉಪಸ್ಥಿತರಿದ್ದರು.
<p>ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ಕನ್ನಡಪ್ರಭ -ಸುವರ್ಣ ನ್ಯೂಸ್ನ ಪ್ರಧಾನ ಸಂಪಾದಕರಾದ ರವಿ ಹೆಗಡೆ</p>
ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ಕನ್ನಡಪ್ರಭ -ಸುವರ್ಣ ನ್ಯೂಸ್ನ ಪ್ರಧಾನ ಸಂಪಾದಕರಾದ ರವಿ ಹೆಗಡೆ
<p>ಕನ್ನಡಪ್ರಭ ದಿನಪತ್ರಿಕೆ ಹೊರತಂದಿರುವ ವಿಶೇಷ ಪುರವಣೆಯನ್ನ ಓದುತ್ತಿರುವ ಸಿಎಂ ಯಡಿಯೂರಪ್ಪ </p>
ಕನ್ನಡಪ್ರಭ ದಿನಪತ್ರಿಕೆ ಹೊರತಂದಿರುವ ವಿಶೇಷ ಪುರವಣೆಯನ್ನ ಓದುತ್ತಿರುವ ಸಿಎಂ ಯಡಿಯೂರಪ್ಪ
<p>ಒಂದು ವಿಶೇಷ ಸಂಚಿಕೆ ಭಾನುವಾರದ ಕನ್ನಡಪ್ರಭ ಪತ್ರಿಕೆಯ ಜೊತೆ ಉಚಿತವಾಗಿ ಸಿಗಲಿದೆ. ಮತ್ತೊಂದು ಸಂಚಿಕೆ ಸೋಮವಾರ ಸಿಗಲಿದೆ.</p>
ಒಂದು ವಿಶೇಷ ಸಂಚಿಕೆ ಭಾನುವಾರದ ಕನ್ನಡಪ್ರಭ ಪತ್ರಿಕೆಯ ಜೊತೆ ಉಚಿತವಾಗಿ ಸಿಗಲಿದೆ. ಮತ್ತೊಂದು ಸಂಚಿಕೆ ಸೋಮವಾರ ಸಿಗಲಿದೆ.
<p>ವಿಶೇಷ ಸಂಚಿಕೆಯ ಬಗ್ಗೆ ಮಾತುಕತೆ ನಡೆಸುತ್ತಿರುವ ಸಿಎಂ ಜೊತೆ ರವಿ ಹೆಗಡೆ</p>
ವಿಶೇಷ ಸಂಚಿಕೆಯ ಬಗ್ಗೆ ಮಾತುಕತೆ ನಡೆಸುತ್ತಿರುವ ಸಿಎಂ ಜೊತೆ ರವಿ ಹೆಗಡೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ