MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ರಾಜ್ಯದ ಇತರ ನಗರಗಳಲ್ಲಿ ಉದ್ದಿಮೆ ಸ್ಥಾಪನೆಗೆ ಸರ್ಕಾರ ಬದ್ಧ: ಸಿಎಂ ಯಡಿಯೂರಪ್ಪ

ರಾಜ್ಯದ ಇತರ ನಗರಗಳಲ್ಲಿ ಉದ್ದಿಮೆ ಸ್ಥಾಪನೆಗೆ ಸರ್ಕಾರ ಬದ್ಧ: ಸಿಎಂ ಯಡಿಯೂರಪ್ಪ

ಬೆಂಗಳೂರು(ಆ.01): ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರಕಿಸಿಕೊಡಲು ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನ ಆಧಾರಿತ ಉದ್ದಿಮೆಗಳು ನೆಲೆಗೊಳ್ಳುವಂತೆ ಮಾಡಲು ಸರ್ಕಾರ ಬದ್ಧವಾಗಿದ್ದು, ಈ ದಿಸೆಯಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. 

1 Min read
Kannadaprabha News | Asianet News
Published : Aug 01 2020, 08:13 AM IST| Updated : Aug 01 2020, 08:14 AM IST
Share this Photo Gallery
  • FB
  • TW
  • Linkdin
  • Whatsapp
14
<p>ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ವತಿಯಿಂದ ಕಿಯೋನಿಕ್ಸ್‌ ವೇರ್‌ ಹೌಸ್‌, ಇನ್‌ಕ್ಯೂಬೇಷನ್‌ ಮತ್ತು ಸ್ಟಾರ್ಟ್‌ ಅಪ್‌ ಸಂಸ್ಥೆಗಳಿಗೆ ಸೌಲಭ್ಯ ಕಲ್ಪಿಸಲು ನಗರದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಿದ್ದಾರೆ.</p>

<p>ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ವತಿಯಿಂದ ಕಿಯೋನಿಕ್ಸ್‌ ವೇರ್‌ ಹೌಸ್‌, ಇನ್‌ಕ್ಯೂಬೇಷನ್‌ ಮತ್ತು ಸ್ಟಾರ್ಟ್‌ ಅಪ್‌ ಸಂಸ್ಥೆಗಳಿಗೆ ಸೌಲಭ್ಯ ಕಲ್ಪಿಸಲು ನಗರದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಿದ್ದಾರೆ.</p>

ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ವತಿಯಿಂದ ಕಿಯೋನಿಕ್ಸ್‌ ವೇರ್‌ ಹೌಸ್‌, ಇನ್‌ಕ್ಯೂಬೇಷನ್‌ ಮತ್ತು ಸ್ಟಾರ್ಟ್‌ ಅಪ್‌ ಸಂಸ್ಥೆಗಳಿಗೆ ಸೌಲಭ್ಯ ಕಲ್ಪಿಸಲು ನಗರದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಿದ್ದಾರೆ.

24
<p>ಸುಮಾರು 75,000 ಚದರ ಅಡಿ ವಿಸ್ತೀರ್ಣದಲ್ಲಿ 34 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಸೇವೆಯಿಂದ ನಿವೃತ್ತರಾದ ಕಿಯೋನಿಕ್ಸ್‌ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್‌. ಸುರೇಶ್‌ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು. ಸಂಸದ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್‌ ರೆಡ್ಡಿ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕಿಯೋನಿಕ್ಸ್‌ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.</p>

<p>ಸುಮಾರು 75,000 ಚದರ ಅಡಿ ವಿಸ್ತೀರ್ಣದಲ್ಲಿ 34 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಸೇವೆಯಿಂದ ನಿವೃತ್ತರಾದ ಕಿಯೋನಿಕ್ಸ್‌ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್‌. ಸುರೇಶ್‌ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು. ಸಂಸದ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್‌ ರೆಡ್ಡಿ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕಿಯೋನಿಕ್ಸ್‌ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.</p>

ಸುಮಾರು 75,000 ಚದರ ಅಡಿ ವಿಸ್ತೀರ್ಣದಲ್ಲಿ 34 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಸೇವೆಯಿಂದ ನಿವೃತ್ತರಾದ ಕಿಯೋನಿಕ್ಸ್‌ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್‌. ಸುರೇಶ್‌ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು. ಸಂಸದ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್‌ ರೆಡ್ಡಿ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕಿಯೋನಿಕ್ಸ್‌ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

34
<p>ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ವತಿಯಿಂದ ಕಿಯೋನಿಕ್ಸ್‌ ವೇರ್‌ ಹೌಸ್‌, ಇನ್‌ಕ್ಯೂಬೇಷನ್‌ ಮತ್ತು ಸ್ಟಾರ್ಟ್‌ ಅಪ್‌ ಸಂಸ್ಥೆಗಳಿಗೆ ಸೌಲಭ್ಯ ಕಲ್ಪಿಸಲು ನಗರದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಿದರು.&nbsp;</p>

<p>ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ವತಿಯಿಂದ ಕಿಯೋನಿಕ್ಸ್‌ ವೇರ್‌ ಹೌಸ್‌, ಇನ್‌ಕ್ಯೂಬೇಷನ್‌ ಮತ್ತು ಸ್ಟಾರ್ಟ್‌ ಅಪ್‌ ಸಂಸ್ಥೆಗಳಿಗೆ ಸೌಲಭ್ಯ ಕಲ್ಪಿಸಲು ನಗರದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಿದರು.&nbsp;</p>

ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ವತಿಯಿಂದ ಕಿಯೋನಿಕ್ಸ್‌ ವೇರ್‌ ಹೌಸ್‌, ಇನ್‌ಕ್ಯೂಬೇಷನ್‌ ಮತ್ತು ಸ್ಟಾರ್ಟ್‌ ಅಪ್‌ ಸಂಸ್ಥೆಗಳಿಗೆ ಸೌಲಭ್ಯ ಕಲ್ಪಿಸಲು ನಗರದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಿದರು. 

44
<p>ಡಿಸಿಎಂ ಡಾ.ಸಿ.ಎನ್‌.ಅಶ್ವತ್‌ ನಾರಾಯಣ, ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್‌ ರೆಡ್ಡಿ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮತ್ತಿತರರಿದ್ದರು.</p>

<p>ಡಿಸಿಎಂ ಡಾ.ಸಿ.ಎನ್‌.ಅಶ್ವತ್‌ ನಾರಾಯಣ, ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್‌ ರೆಡ್ಡಿ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮತ್ತಿತರರಿದ್ದರು.</p>

ಡಿಸಿಎಂ ಡಾ.ಸಿ.ಎನ್‌.ಅಶ್ವತ್‌ ನಾರಾಯಣ, ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್‌ ರೆಡ್ಡಿ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮತ್ತಿತರರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved