MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಕೊರೋನಾ ನಿಯಂತ್ರಣ: ರಾಜ್ಯಪಾಲರ ಜೊತೆ ಸಿಎಂ ಚರ್ಚೆ, 12 ನಿಮಿಷದಲ್ಲಿ ಮಾತುಕತೆ ಅಂತ್ಯ

ಕೊರೋನಾ ನಿಯಂತ್ರಣ: ರಾಜ್ಯಪಾಲರ ಜೊತೆ ಸಿಎಂ ಚರ್ಚೆ, 12 ನಿಮಿಷದಲ್ಲಿ ಮಾತುಕತೆ ಅಂತ್ಯ

ಬೆಂಗಳೂರು(ಜು.22):  ಮಹಾಮಾರಿ ಕೊರೋನಾ ವೈರಸ್‌ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೆ ಹೆಚ್ಚಾಗುತ್ತಿವೆ. ಹೀಗಾಗಿ ಕೊರೋನಾ ಆರ್ಭಟವನ್ನ ಹೇಗಾದ್ರೂ ಮಾಡಿ ಕಟ್ಟಿ ಹಾಕಲು ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಸಾಕಷ್ಟು ಕ್ರಮಗಳನ್ನ ಕೈಗೊಂಡಿದ್ದಾರೆ. ಹೀಗಾಗಿ ಇಂದು(ಬುಧವಾರ) ಕೋವಿಡ್ ನಿಯಂತ್ರಣ ಮಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ರಾಜ್ಯಪಾಲ ವಜುಭಾಯ್‌ ವಾಲಾ ಅವರಿಗೆ ಸಿಎಂ ಯಡಿಯೂರಪ್ಪ ಮಾಹಿತಿಯನ್ನ ನೀಡಿದ್ದಾರೆ. ಕೇವಲ 12 ನಿಮಿಷದಲ್ಲಿ ರಾಜ್ಯಪಾಲರು ಮತ್ತು ಸಿಎಂ ನಡುವೆ ಮಾತುಕತೆ ಅಂತ್ಯವಾಗಿದೆ.  

1 Min read
Suvarna News | Asianet News
Published : Jul 22 2020, 01:00 PM IST
Share this Photo Gallery
  • FB
  • TW
  • Linkdin
  • Whatsapp
14
<p>ಇದೇ ಸಂದರ್ಭದಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತಿರುವ ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ ಕುರಿತು ನಡೆದ ಚರ್ಚೆ&nbsp;</p>

<p>ಇದೇ ಸಂದರ್ಭದಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತಿರುವ ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ ಕುರಿತು ನಡೆದ ಚರ್ಚೆ&nbsp;</p>

ಇದೇ ಸಂದರ್ಭದಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತಿರುವ ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ ಕುರಿತು ನಡೆದ ಚರ್ಚೆ 

24
<p>ವಿವಾದಿತ ಕರ್ನಾಟಕ ಎಪಿಎಂಸಿ ತಿದ್ದುಪಡಿ ಕಾಯ್ದೆ ಕುರಿತು ಸಮಾಲೋಚನೆ ನಡೆಸಿದ ರಾಜ್ಯಪಾಲ ವಜುಭಾಯ್‌ ವಾಲಾ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ&nbsp;</p>

<p>ವಿವಾದಿತ ಕರ್ನಾಟಕ ಎಪಿಎಂಸಿ ತಿದ್ದುಪಡಿ ಕಾಯ್ದೆ ಕುರಿತು ಸಮಾಲೋಚನೆ ನಡೆಸಿದ ರಾಜ್ಯಪಾಲ ವಜುಭಾಯ್‌ ವಾಲಾ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ&nbsp;</p>

ವಿವಾದಿತ ಕರ್ನಾಟಕ ಎಪಿಎಂಸಿ ತಿದ್ದುಪಡಿ ಕಾಯ್ದೆ ಕುರಿತು ಸಮಾಲೋಚನೆ ನಡೆಸಿದ ರಾಜ್ಯಪಾಲ ವಜುಭಾಯ್‌ ವಾಲಾ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 

34
<p>ವಿಧಾನ ಪರಿಷತ್‌ನ ಐದು ಸ್ಥಾನಗಳಿಗೆ ನಾಮಕರಣ ಮಾಡುವ ಕುರಿತು ರಾಜ್ಯಪಾಲರ ಜೊತೆಗೆ ಮಾತುಕತೆ ನಡೆಸಿದ ಸಿಎಂ‌&nbsp;</p>

<p>ವಿಧಾನ ಪರಿಷತ್‌ನ ಐದು ಸ್ಥಾನಗಳಿಗೆ ನಾಮಕರಣ ಮಾಡುವ ಕುರಿತು ರಾಜ್ಯಪಾಲರ ಜೊತೆಗೆ ಮಾತುಕತೆ ನಡೆಸಿದ ಸಿಎಂ‌&nbsp;</p>

ವಿಧಾನ ಪರಿಷತ್‌ನ ಐದು ಸ್ಥಾನಗಳಿಗೆ ನಾಮಕರಣ ಮಾಡುವ ಕುರಿತು ರಾಜ್ಯಪಾಲರ ಜೊತೆಗೆ ಮಾತುಕತೆ ನಡೆಸಿದ ಸಿಎಂ‌ 

44
<p>ಕೋರೋನಾ ಸ್ಥಿತಿಗತಿ ಮತ್ತು ನಿಯಂತ್ರಣ ಕುರಿತು ರಾಜ್ಯಪಾಲರಿಗೆ ಸಿಎಂ ಯಡಿಯೂರಪ್ಪ ಸಂಪೂರ್ಣ ವರದಿ ಸಲ್ಲಿಸಿದ್ದಾರೆ.&nbsp;</p>

<p>ಕೋರೋನಾ ಸ್ಥಿತಿಗತಿ ಮತ್ತು ನಿಯಂತ್ರಣ ಕುರಿತು ರಾಜ್ಯಪಾಲರಿಗೆ ಸಿಎಂ ಯಡಿಯೂರಪ್ಪ ಸಂಪೂರ್ಣ ವರದಿ ಸಲ್ಲಿಸಿದ್ದಾರೆ.&nbsp;</p>

ಕೋರೋನಾ ಸ್ಥಿತಿಗತಿ ಮತ್ತು ನಿಯಂತ್ರಣ ಕುರಿತು ರಾಜ್ಯಪಾಲರಿಗೆ ಸಿಎಂ ಯಡಿಯೂರಪ್ಪ ಸಂಪೂರ್ಣ ವರದಿ ಸಲ್ಲಿಸಿದ್ದಾರೆ. 

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved