ಚಾಮುಂಡೇಶ್ವರಿ ದರ್ಶನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು. ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್ ನೀಡಿದರು.

basavaraj Bommai
ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
basavaraj Bommai
ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು.
basavaraj Bommai
ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್ ನೀಡಿದರು.
basavaraj Bommai
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರ ಮೊದಲ ಮೈಸೂರು ಭೇಟಿ
basavaraj Bommai
ಸಿಎಂ ಬೊಮ್ಮಾಯಿ ಅವರಿಗೆ ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರು ಸಾಥ್ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ