ಜ್ಞಾನಸೌಧ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ
ಬೆಂಗಳೂರು(ಸೆ.07): ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಹಾಗೂ ಬಿಬಿಎಂಪಿ ವತಿಯಿಂದ ನಿರ್ಮಿಸಲಾದ "ಜ್ಞಾನಸೌಧ" ಡಾ. ಶಿವಕುಮಾರ ಮಹಾಸ್ವಾಮಿಗಳವರ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಹಾಗೂ ಇ-ಗ್ರಂಥಾಲಯವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು(ಸೋಮವಾರ) ಉದ್ಘಾಟಿಸಿದ್ದಾರೆ.

<p>ದೀಪ ಬೆಳಗಿಸುವ ಮೂಲಕ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಹಾಗೂ ಇ-ಗ್ರಂಥಾಲಯಕ್ಕೆ ಚಾಲನೆ ನೀಡಿದ ಸಿಎಂ</p>
ದೀಪ ಬೆಳಗಿಸುವ ಮೂಲಕ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಹಾಗೂ ಇ-ಗ್ರಂಥಾಲಯಕ್ಕೆ ಚಾಲನೆ ನೀಡಿದ ಸಿಎಂ
<p>ಡಾ. ಶಿವಕುಮಾರ ಮಹಾಸ್ವಾಮೀಜಿ ಪ್ರತಿಮೆಗೆ ಪುಷ್ಪಾರ್ಚಣೆ ಮಾಡಿದ ಯಡಿಯೂರಪ್ಪ </p>
ಡಾ. ಶಿವಕುಮಾರ ಮಹಾಸ್ವಾಮೀಜಿ ಪ್ರತಿಮೆಗೆ ಪುಷ್ಪಾರ್ಚಣೆ ಮಾಡಿದ ಯಡಿಯೂರಪ್ಪ
<p>ಈ ಸಂದರ್ಭದಲ್ಲಿ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಆಹಾರ ಸಚಿವ ಕೆ.ಗೋಪಾಲಯ್ಯ, ಬಿ.ಬಿ.ಎಂ.ಪಿ ಮಹಾಪೌರ ಗೌತಮ್ ಕುಮಾರ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಉಪಸ್ಥಿತರಿದ್ದರು</p>
ಈ ಸಂದರ್ಭದಲ್ಲಿ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಆಹಾರ ಸಚಿವ ಕೆ.ಗೋಪಾಲಯ್ಯ, ಬಿ.ಬಿ.ಎಂ.ಪಿ ಮಹಾಪೌರ ಗೌತಮ್ ಕುಮಾರ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಉಪಸ್ಥಿತರಿದ್ದರು
<p>ಕಾರ್ಯಕ್ರಮಕ್ಕೂ ಮುನ್ನ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಶ್ರೀ ನಿರ್ಮಾಲನಂದ ಶ್ರೀಗಳ ಆಶೀರ್ವಾದವನ್ನ ಪಡೆದುಕೊಂಡಿದ್ದಾರೆ. </p>
ಕಾರ್ಯಕ್ರಮಕ್ಕೂ ಮುನ್ನ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಶ್ರೀ ನಿರ್ಮಾಲನಂದ ಶ್ರೀಗಳ ಆಶೀರ್ವಾದವನ್ನ ಪಡೆದುಕೊಂಡಿದ್ದಾರೆ.
<p>ಶಾಲು ಹೊದಿಸಿ ಶ್ರೀಗಳನ್ನ ಸನ್ಮಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ</p>
ಶಾಲು ಹೊದಿಸಿ ಶ್ರೀಗಳನ್ನ ಸನ್ಮಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ