MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಲೋಕಾರ್ಪಣೆ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಲೋಕಾರ್ಪಣೆ

ಬೆಂಗಳೂರು(ಆ.27): ನಗರದ ಆನಂದ್ ರಾವ್ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ನಾಮಕರಣ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು(ಗುರುವಾರ) ನೂತನ ಮೇಲ್ಸೇತುವೆಯನ್ನ ಉದ್ಘಾಟಿಸಿದ್ದಾರೆ. 

2 Min read
Suvarna News | Asianet News
Published : Aug 27 2020, 01:49 PM IST| Updated : Aug 27 2020, 02:04 PM IST
Share this Photo Gallery
  • FB
  • TW
  • Linkdin
  • Whatsapp
16
<p>ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮೇಲ್ಸೇತುವೆಗೆ ರಾಯಣ್ಣ ಹೆಸರು ನಾಮಕರಣ ಮಾಡಿದ್ದೇವೆ‌. ಸ್ವಾತಂತ್ರ್ಯ ದಿನ ರಾಯಣ್ಣ ಹುಟ್ಟಿದ್ದು, ಬ್ರಿಟಿಷರ ವಿರುದ್ಧ ಹೋರಾಡಿದ ಕನ್ನಡ ಕಲಿಯಾಗಿದ್ದಾನೆ ರಾಯಣ್ಣ. ಇಂತಹ ಮಹಾನ್ ವ್ಯಕ್ತಿಯ ಹೆಸರು ನೂತನ ಮೇಲ್ಸೇತುವೆಗೆ ಇಡಲಾಗಿದೆ ಎಂದು ತಿಳಿಸಿದ್ದಾರೆ.&nbsp;</p>

<p>ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮೇಲ್ಸೇತುವೆಗೆ ರಾಯಣ್ಣ ಹೆಸರು ನಾಮಕರಣ ಮಾಡಿದ್ದೇವೆ‌. ಸ್ವಾತಂತ್ರ್ಯ ದಿನ ರಾಯಣ್ಣ ಹುಟ್ಟಿದ್ದು, ಬ್ರಿಟಿಷರ ವಿರುದ್ಧ ಹೋರಾಡಿದ ಕನ್ನಡ ಕಲಿಯಾಗಿದ್ದಾನೆ ರಾಯಣ್ಣ. ಇಂತಹ ಮಹಾನ್ ವ್ಯಕ್ತಿಯ ಹೆಸರು ನೂತನ ಮೇಲ್ಸೇತುವೆಗೆ ಇಡಲಾಗಿದೆ ಎಂದು ತಿಳಿಸಿದ್ದಾರೆ.&nbsp;</p>

ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮೇಲ್ಸೇತುವೆಗೆ ರಾಯಣ್ಣ ಹೆಸರು ನಾಮಕರಣ ಮಾಡಿದ್ದೇವೆ‌. ಸ್ವಾತಂತ್ರ್ಯ ದಿನ ರಾಯಣ್ಣ ಹುಟ್ಟಿದ್ದು, ಬ್ರಿಟಿಷರ ವಿರುದ್ಧ ಹೋರಾಡಿದ ಕನ್ನಡ ಕಲಿಯಾಗಿದ್ದಾನೆ ರಾಯಣ್ಣ. ಇಂತಹ ಮಹಾನ್ ವ್ಯಕ್ತಿಯ ಹೆಸರು ನೂತನ ಮೇಲ್ಸೇತುವೆಗೆ ಇಡಲಾಗಿದೆ ಎಂದು ತಿಳಿಸಿದ್ದಾರೆ. 

26
<p>ಇನ್ನು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಗಲಾಟೆ ವಿಚಾರದ ಬಗ್ಗೆ ಮಾತನಾಡಿದ ಸಿಎಂ, ನಿನ್ನೆ(ಬುಧವಾರ) ಸ್ವಾಮೀಜಿಗಳು ಆಗಮಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದೇನೆ. ಇಂದು ಸಚಿವರು ಸಭೆ ನಡೆಸಿ ಗೊಂದಲವನ್ನ ಪರಿಹಾರ ಮಾಡುತ್ತಾರೆ ಎಂದು ಹೇಳಿದ್ದಾರೆ.&nbsp;</p>

<p>ಇನ್ನು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಗಲಾಟೆ ವಿಚಾರದ ಬಗ್ಗೆ ಮಾತನಾಡಿದ ಸಿಎಂ, ನಿನ್ನೆ(ಬುಧವಾರ) ಸ್ವಾಮೀಜಿಗಳು ಆಗಮಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದೇನೆ. ಇಂದು ಸಚಿವರು ಸಭೆ ನಡೆಸಿ ಗೊಂದಲವನ್ನ ಪರಿಹಾರ ಮಾಡುತ್ತಾರೆ ಎಂದು ಹೇಳಿದ್ದಾರೆ.&nbsp;</p>

ಇನ್ನು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಗಲಾಟೆ ವಿಚಾರದ ಬಗ್ಗೆ ಮಾತನಾಡಿದ ಸಿಎಂ, ನಿನ್ನೆ(ಬುಧವಾರ) ಸ್ವಾಮೀಜಿಗಳು ಆಗಮಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದೇನೆ. ಇಂದು ಸಚಿವರು ಸಭೆ ನಡೆಸಿ ಗೊಂದಲವನ್ನ ಪರಿಹಾರ ಮಾಡುತ್ತಾರೆ ಎಂದು ಹೇಳಿದ್ದಾರೆ. 

36
<p>ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, ಗಾಂಧಿನಗರ ಕ್ಷೇತ್ರದಲ್ಲಿ ರಾಯಣ್ಣ ಸ್ಮರಣೆ ‌ಮಾಡುವ ಸ್ಮಾರಕಗಳು ಬಂದಿರುವುದು ಸಂತಸ ತಂದಿದೆ. ಬೆಳಗಾವಿ ಬಿಟ್ಟರೆ ಗಾಂಧಿನಗರ ಕ್ಷೇತ್ರದಲ್ಲಿ ಅತೀ ಹೆಚ್ಚು ಸ್ಮಾರಕಗಳು ಇವೆ. ಮೇಲ್ಸೇತುವೆಗೆ ಒಂದು ವರ್ಷದ ಹಿಂದೆಯೇ ರಾಯಣ್ಣನ ಹೆಸರು ಇಡಲಾಗಿದೆ. ಇಂದು ಅಧಿಕೃತ ಉದ್ಘಾಟನೆಯಾಗಿದೆ. ಬೆಳಗಾವಿ ವಿಚಾರಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.&nbsp;</p>

<p>ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, ಗಾಂಧಿನಗರ ಕ್ಷೇತ್ರದಲ್ಲಿ ರಾಯಣ್ಣ ಸ್ಮರಣೆ ‌ಮಾಡುವ ಸ್ಮಾರಕಗಳು ಬಂದಿರುವುದು ಸಂತಸ ತಂದಿದೆ. ಬೆಳಗಾವಿ ಬಿಟ್ಟರೆ ಗಾಂಧಿನಗರ ಕ್ಷೇತ್ರದಲ್ಲಿ ಅತೀ ಹೆಚ್ಚು ಸ್ಮಾರಕಗಳು ಇವೆ. ಮೇಲ್ಸೇತುವೆಗೆ ಒಂದು ವರ್ಷದ ಹಿಂದೆಯೇ ರಾಯಣ್ಣನ ಹೆಸರು ಇಡಲಾಗಿದೆ. ಇಂದು ಅಧಿಕೃತ ಉದ್ಘಾಟನೆಯಾಗಿದೆ. ಬೆಳಗಾವಿ ವಿಚಾರಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.&nbsp;</p>

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, ಗಾಂಧಿನಗರ ಕ್ಷೇತ್ರದಲ್ಲಿ ರಾಯಣ್ಣ ಸ್ಮರಣೆ ‌ಮಾಡುವ ಸ್ಮಾರಕಗಳು ಬಂದಿರುವುದು ಸಂತಸ ತಂದಿದೆ. ಬೆಳಗಾವಿ ಬಿಟ್ಟರೆ ಗಾಂಧಿನಗರ ಕ್ಷೇತ್ರದಲ್ಲಿ ಅತೀ ಹೆಚ್ಚು ಸ್ಮಾರಕಗಳು ಇವೆ. ಮೇಲ್ಸೇತುವೆಗೆ ಒಂದು ವರ್ಷದ ಹಿಂದೆಯೇ ರಾಯಣ್ಣನ ಹೆಸರು ಇಡಲಾಗಿದೆ. ಇಂದು ಅಧಿಕೃತ ಉದ್ಘಾಟನೆಯಾಗಿದೆ. ಬೆಳಗಾವಿ ವಿಚಾರಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ. 

46
<p>ಇದೇ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು, ನಗರದಲ್ಲಿ ಮೆಟ್ರೋ ಸೇವೆ ಶೀಘ್ರದಲ್ಲಿ ಆರಂಭಿಸೋದಾಗಿ ಸಿಎಂ ಹೇಳಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗೃತಾ ಕ್ರಮ ಕೈಗೊಂಡು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.&nbsp;</p>

<p>ಇದೇ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು, ನಗರದಲ್ಲಿ ಮೆಟ್ರೋ ಸೇವೆ ಶೀಘ್ರದಲ್ಲಿ ಆರಂಭಿಸೋದಾಗಿ ಸಿಎಂ ಹೇಳಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗೃತಾ ಕ್ರಮ ಕೈಗೊಂಡು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.&nbsp;</p>

ಇದೇ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು, ನಗರದಲ್ಲಿ ಮೆಟ್ರೋ ಸೇವೆ ಶೀಘ್ರದಲ್ಲಿ ಆರಂಭಿಸೋದಾಗಿ ಸಿಎಂ ಹೇಳಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗೃತಾ ಕ್ರಮ ಕೈಗೊಂಡು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

56
<p>ಬಿಬಿಎಂಪಿ ವತಿಯಿದ ಸೆ. 2 ರಂದು ಕೆಂಪೇಗೌಡ ಜಯಂತಿಯನ್ನ ಆಚರಿಸಲು ತೀರ್ಮಾನಿಸಲಾಗಿದೆ. ಕೆಲವೇ ಕೆಲವು ಜನ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಕೊರೋನಾ ವಾರಿಯರ್ಸ್‌ಗಳಿಗೆ ಮಾತ್ರ ಕೆಂಪೇಗೌಡ ಪ್ರಶಸ್ತಿ ನೀಡಲಾಗುತ್ತದೆ. 20 ಜನಕ್ಕೆ ಮಾತ್ರ ಪ್ರಶಸ್ತಿ ನೀಡಲು ತೀರ್ಮಾನ ಮಾಡಿದ್ದೇವೆ. ತಜ್ಞರ ಮಾಹಿತಿಯಂತೆ ಯಾರಿಗೆ ಕೊಡಬೇಕು ಎಂದು ನಿರ್ಧಾರ ಮಾಡುತ್ತೇವೆ. ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಇರುತ್ತದೆ. ಕೊರೋನಾ ಇದ್ದಿದ್ದರಿಂದ ಸರಿಯಾದ ದಿನಾಂಕಕ್ಕೆ ಕೆಂಪೇಗೌಡ ಜಯಂತಿ ಆಗಿರಲಿಲ್ಲ. ಇದೀಗ ಸೆಪ್ಟೆಂಬರ್‌ನಲ್ಲಿ ಜಯಂತಿ ಮಾಡಲು ತೀರ್ಮಾನ ಮಾಡಲಾಗುತ್ತಿದೆ. ಎಂಟು ಗೋಪುರಗಳಿಗೆ ಅಲ್ಲಿನ ಜನ ಪ್ರತಿನಿಧಿಗಳು ಸೇರಿ ಪೂಜೆ ಮಾಡುತ್ತಾರೆ. ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಬಿಡುಗಡೆಯಾಗುತ್ತದೆ. ಅದರ ಅನ್ವಯ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌ ಅವರು ತಿಳಿಸಿದ್ದಾರೆ.&nbsp;</p>

<p>ಬಿಬಿಎಂಪಿ ವತಿಯಿದ ಸೆ. 2 ರಂದು ಕೆಂಪೇಗೌಡ ಜಯಂತಿಯನ್ನ ಆಚರಿಸಲು ತೀರ್ಮಾನಿಸಲಾಗಿದೆ. ಕೆಲವೇ ಕೆಲವು ಜನ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಕೊರೋನಾ ವಾರಿಯರ್ಸ್‌ಗಳಿಗೆ ಮಾತ್ರ ಕೆಂಪೇಗೌಡ ಪ್ರಶಸ್ತಿ ನೀಡಲಾಗುತ್ತದೆ. 20 ಜನಕ್ಕೆ ಮಾತ್ರ ಪ್ರಶಸ್ತಿ ನೀಡಲು ತೀರ್ಮಾನ ಮಾಡಿದ್ದೇವೆ. ತಜ್ಞರ ಮಾಹಿತಿಯಂತೆ ಯಾರಿಗೆ ಕೊಡಬೇಕು ಎಂದು ನಿರ್ಧಾರ ಮಾಡುತ್ತೇವೆ. ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಇರುತ್ತದೆ. ಕೊರೋನಾ ಇದ್ದಿದ್ದರಿಂದ ಸರಿಯಾದ ದಿನಾಂಕಕ್ಕೆ ಕೆಂಪೇಗೌಡ ಜಯಂತಿ ಆಗಿರಲಿಲ್ಲ. ಇದೀಗ ಸೆಪ್ಟೆಂಬರ್‌ನಲ್ಲಿ ಜಯಂತಿ ಮಾಡಲು ತೀರ್ಮಾನ ಮಾಡಲಾಗುತ್ತಿದೆ. ಎಂಟು ಗೋಪುರಗಳಿಗೆ ಅಲ್ಲಿನ ಜನ ಪ್ರತಿನಿಧಿಗಳು ಸೇರಿ ಪೂಜೆ ಮಾಡುತ್ತಾರೆ. ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಬಿಡುಗಡೆಯಾಗುತ್ತದೆ. ಅದರ ಅನ್ವಯ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌ ಅವರು ತಿಳಿಸಿದ್ದಾರೆ.&nbsp;</p>

ಬಿಬಿಎಂಪಿ ವತಿಯಿದ ಸೆ. 2 ರಂದು ಕೆಂಪೇಗೌಡ ಜಯಂತಿಯನ್ನ ಆಚರಿಸಲು ತೀರ್ಮಾನಿಸಲಾಗಿದೆ. ಕೆಲವೇ ಕೆಲವು ಜನ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಕೊರೋನಾ ವಾರಿಯರ್ಸ್‌ಗಳಿಗೆ ಮಾತ್ರ ಕೆಂಪೇಗೌಡ ಪ್ರಶಸ್ತಿ ನೀಡಲಾಗುತ್ತದೆ. 20 ಜನಕ್ಕೆ ಮಾತ್ರ ಪ್ರಶಸ್ತಿ ನೀಡಲು ತೀರ್ಮಾನ ಮಾಡಿದ್ದೇವೆ. ತಜ್ಞರ ಮಾಹಿತಿಯಂತೆ ಯಾರಿಗೆ ಕೊಡಬೇಕು ಎಂದು ನಿರ್ಧಾರ ಮಾಡುತ್ತೇವೆ. ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಇರುತ್ತದೆ. ಕೊರೋನಾ ಇದ್ದಿದ್ದರಿಂದ ಸರಿಯಾದ ದಿನಾಂಕಕ್ಕೆ ಕೆಂಪೇಗೌಡ ಜಯಂತಿ ಆಗಿರಲಿಲ್ಲ. ಇದೀಗ ಸೆಪ್ಟೆಂಬರ್‌ನಲ್ಲಿ ಜಯಂತಿ ಮಾಡಲು ತೀರ್ಮಾನ ಮಾಡಲಾಗುತ್ತಿದೆ. ಎಂಟು ಗೋಪುರಗಳಿಗೆ ಅಲ್ಲಿನ ಜನ ಪ್ರತಿನಿಧಿಗಳು ಸೇರಿ ಪೂಜೆ ಮಾಡುತ್ತಾರೆ. ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಬಿಡುಗಡೆಯಾಗುತ್ತದೆ. ಅದರ ಅನ್ವಯ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌ ಅವರು ತಿಳಿಸಿದ್ದಾರೆ. 

66
<p>ಕಾರ್ಯಕ್ರಮದಲ್ಲಿ ಮೇಯರ್ ಗೌತಮ್ ಕುಮಾರ್, ಉಪ ಮೇಯರ್ ರಾಮ್ ಮೋಹನ್ ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್, ಶಾಸಕ ದಿನೇಶ್ ಗುಂಡೂರಾವ್ ಸೇರಿ ಹಲವರು ಭಾಗಿಯಾಗಿದ್ದರು.</p>

<p>ಕಾರ್ಯಕ್ರಮದಲ್ಲಿ ಮೇಯರ್ ಗೌತಮ್ ಕುಮಾರ್, ಉಪ ಮೇಯರ್ ರಾಮ್ ಮೋಹನ್ ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್, ಶಾಸಕ ದಿನೇಶ್ ಗುಂಡೂರಾವ್ ಸೇರಿ ಹಲವರು ಭಾಗಿಯಾಗಿದ್ದರು.</p>

ಕಾರ್ಯಕ್ರಮದಲ್ಲಿ ಮೇಯರ್ ಗೌತಮ್ ಕುಮಾರ್, ಉಪ ಮೇಯರ್ ರಾಮ್ ಮೋಹನ್ ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್, ಶಾಸಕ ದಿನೇಶ್ ಗುಂಡೂರಾವ್ ಸೇರಿ ಹಲವರು ಭಾಗಿಯಾಗಿದ್ದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved