MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಸಸ್ಯ ಆರೋಗ್ಯ ಚಿಕಿತ್ಸಾಲಯ-'ಕೃಷಿ ಸಂಜೀವಿನಿ' ಗೆ ಹಸಿರು ನಿಶಾನೆ: ಏನಿದರ ಉಪಯೋಗ..?

ಸಸ್ಯ ಆರೋಗ್ಯ ಚಿಕಿತ್ಸಾಲಯ-'ಕೃಷಿ ಸಂಜೀವಿನಿ' ಗೆ ಹಸಿರು ನಿಶಾನೆ: ಏನಿದರ ಉಪಯೋಗ..?

ಮುಖ್ಯಮಂತ್ರಿ ಬಿಎಸ್ ಯಡಿಯೂಪರಪ್ಪ  ರವರು ಇಂದು (ಗುರುವಾರ) ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ - 'ಕೃಷಿ ಸಂಜೀವಿನಿ' ವಾಹನಗಳನ್ನು ಲೋಕಾರ್ಪಣೆ ಮಾಡಿದರು. ಹಾಗಾದ್ರೆ, ಏನಿದರ ಲಾಭ? ಯಾರಿಗೆಲ್ಲ ಉಪಯೋಗ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

1 Min read
Suvarna News
Published : Jan 07 2021, 03:05 PM IST
Share this Photo Gallery
  • FB
  • TW
  • Linkdin
  • Whatsapp
16
<p>ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ರೈತರಿಗಾಗಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನವನ್ನು (ಕೃಷಿ ಸಂಜೀವಿನಿ) ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆ ಮಾಡಿದರು.</p>

<p>ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ರೈತರಿಗಾಗಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನವನ್ನು (ಕೃಷಿ ಸಂಜೀವಿನಿ) ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆ ಮಾಡಿದರು.</p>

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ರೈತರಿಗಾಗಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನವನ್ನು (ಕೃಷಿ ಸಂಜೀವಿನಿ) ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆ ಮಾಡಿದರು.

26
<p>ಈ ವೇಳೆ DCM ಲಕ್ಷ್ಮಣ ಸವದಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಚಿವ ಎಸ್​.ಟಿ. ಸೋಮಶೇಖರ್ ಉಪಸ್ಥಿತರಿದ್ದರು.</p>

<p>ಈ ವೇಳೆ DCM ಲಕ್ಷ್ಮಣ ಸವದಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಚಿವ ಎಸ್​.ಟಿ. ಸೋಮಶೇಖರ್ ಉಪಸ್ಥಿತರಿದ್ದರು.</p>

ಈ ವೇಳೆ DCM ಲಕ್ಷ್ಮಣ ಸವದಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಚಿವ ಎಸ್​.ಟಿ. ಸೋಮಶೇಖರ್ ಉಪಸ್ಥಿತರಿದ್ದರು.

36
<p>ನೇರವಾಗಿ ಹೊಲಗಳಿಗೇ ಹೋಗುತ್ತವೆ 40 ಸಸ್ಯ ಆರೋಗ್ಯ ಚಿಕಿತ್ಸಾ ವಾಹನಗಳು..</p>

<p>ನೇರವಾಗಿ ಹೊಲಗಳಿಗೇ ಹೋಗುತ್ತವೆ 40 ಸಸ್ಯ ಆರೋಗ್ಯ ಚಿಕಿತ್ಸಾ ವಾಹನಗಳು..</p>

ನೇರವಾಗಿ ಹೊಲಗಳಿಗೇ ಹೋಗುತ್ತವೆ 40 ಸಸ್ಯ ಆರೋಗ್ಯ ಚಿಕಿತ್ಸಾ ವಾಹನಗಳು..

46
<p>ಈ ವೇಳೆ ಮಾತನಾಡಿದ ಸಿಎಂ B.S.ಯಡಿಯೂರಪ್ಪ “ರೈತರು ಬೆಳೆದ ಬೆಳೆಗಳ ಆರೋಗ್ಯ ತಪಾಸಣೆಗೆ ಈ ವಾಹನ ಸಹಕಾರಿಯಾಗಲಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ವಾಹನಗಳು ನೇರವಾಗಿ ಹೊಲಗಳಿಗೇ ಹೋಗುತ್ತವೆ. ಮಣ್ಣು, ನೀರು, ರೋಗ ಪರೀಕ್ಷೆ ಮಾಡುತ್ತವೆ. 40 ವಾಹನಗಳನ್ನು ಈಗ ಲೋಕಾರ್ಪಣೆ ಮಾಡಲಾಗಿದೆ ಎಂದರು.</p>

<p>ಈ ವೇಳೆ ಮಾತನಾಡಿದ ಸಿಎಂ B.S.ಯಡಿಯೂರಪ್ಪ “ರೈತರು ಬೆಳೆದ ಬೆಳೆಗಳ ಆರೋಗ್ಯ ತಪಾಸಣೆಗೆ ಈ ವಾಹನ ಸಹಕಾರಿಯಾಗಲಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ವಾಹನಗಳು ನೇರವಾಗಿ ಹೊಲಗಳಿಗೇ ಹೋಗುತ್ತವೆ. ಮಣ್ಣು, ನೀರು, ರೋಗ ಪರೀಕ್ಷೆ ಮಾಡುತ್ತವೆ. 40 ವಾಹನಗಳನ್ನು ಈಗ ಲೋಕಾರ್ಪಣೆ ಮಾಡಲಾಗಿದೆ ಎಂದರು.</p>

ಈ ವೇಳೆ ಮಾತನಾಡಿದ ಸಿಎಂ B.S.ಯಡಿಯೂರಪ್ಪ “ರೈತರು ಬೆಳೆದ ಬೆಳೆಗಳ ಆರೋಗ್ಯ ತಪಾಸಣೆಗೆ ಈ ವಾಹನ ಸಹಕಾರಿಯಾಗಲಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ವಾಹನಗಳು ನೇರವಾಗಿ ಹೊಲಗಳಿಗೇ ಹೋಗುತ್ತವೆ. ಮಣ್ಣು, ನೀರು, ರೋಗ ಪರೀಕ್ಷೆ ಮಾಡುತ್ತವೆ. 40 ವಾಹನಗಳನ್ನು ಈಗ ಲೋಕಾರ್ಪಣೆ ಮಾಡಲಾಗಿದೆ ಎಂದರು.

56
<p>ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ ” ಇದು ಸಿಎಂ ಬಿಎಸ್‌ವೈರ ಕನಸಿನ ಯೋಜನೆಯಾಗಿದೆ. ಬೆಳೆಗಳಲ್ಲಿ ಸಮಸ್ಯೆ ಇದ್ದರೆ ಸಹಾಯವಾಣಿ ಸಂಖ್ಯೆ- 155 313 ಕ್ಕೆ ಕರೆ ಮಾಡಬಹುದು ಎಂದು ಹೇಳಿದರು.</p>

<p>ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ ” ಇದು ಸಿಎಂ ಬಿಎಸ್‌ವೈರ ಕನಸಿನ ಯೋಜನೆಯಾಗಿದೆ. ಬೆಳೆಗಳಲ್ಲಿ ಸಮಸ್ಯೆ ಇದ್ದರೆ ಸಹಾಯವಾಣಿ ಸಂಖ್ಯೆ- 155 313 ಕ್ಕೆ ಕರೆ ಮಾಡಬಹುದು ಎಂದು ಹೇಳಿದರು.</p>

ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ ” ಇದು ಸಿಎಂ ಬಿಎಸ್‌ವೈರ ಕನಸಿನ ಯೋಜನೆಯಾಗಿದೆ. ಬೆಳೆಗಳಲ್ಲಿ ಸಮಸ್ಯೆ ಇದ್ದರೆ ಸಹಾಯವಾಣಿ ಸಂಖ್ಯೆ- 155 313 ಕ್ಕೆ ಕರೆ ಮಾಡಬಹುದು ಎಂದು ಹೇಳಿದರು.

66
<p>ನೇರವಾಗಿ ನಿಮ್ಮ ತೋಟದ ಬಳಿಯೇ ವಾಹನ ಬರುತ್ತೆ. ಬೆಳೆ ಸಮಸ್ಯೆ ಸಂಪೂರ್ಣ ಮಾಹಿತಿ ನೀಡಲಾಗುವುದು. ರಾಜ್ಯದ ಪ್ರತಿ ಜಿಲ್ಲೆಗೂ ಒಂದು ವಾಹನ ನೀಡಲಾಗಿದೆ” ಎಂದು ಹೇಳಿದ್ರು.</p>

<p>ನೇರವಾಗಿ ನಿಮ್ಮ ತೋಟದ ಬಳಿಯೇ ವಾಹನ ಬರುತ್ತೆ. ಬೆಳೆ ಸಮಸ್ಯೆ ಸಂಪೂರ್ಣ ಮಾಹಿತಿ ನೀಡಲಾಗುವುದು. ರಾಜ್ಯದ ಪ್ರತಿ ಜಿಲ್ಲೆಗೂ ಒಂದು ವಾಹನ ನೀಡಲಾಗಿದೆ” ಎಂದು ಹೇಳಿದ್ರು.</p>

ನೇರವಾಗಿ ನಿಮ್ಮ ತೋಟದ ಬಳಿಯೇ ವಾಹನ ಬರುತ್ತೆ. ಬೆಳೆ ಸಮಸ್ಯೆ ಸಂಪೂರ್ಣ ಮಾಹಿತಿ ನೀಡಲಾಗುವುದು. ರಾಜ್ಯದ ಪ್ರತಿ ಜಿಲ್ಲೆಗೂ ಒಂದು ವಾಹನ ನೀಡಲಾಗಿದೆ” ಎಂದು ಹೇಳಿದ್ರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved