MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಪೊಲೀಸರ ಹಿತ ಕಾಯುವುದು ಸರ್ಕಾರ ಕರ್ತವ್ಯ: ಸಿಎಂ ಯಡಿಯೂರಪ್ಪ

ಪೊಲೀಸರ ಹಿತ ಕಾಯುವುದು ಸರ್ಕಾರ ಕರ್ತವ್ಯ: ಸಿಎಂ ಯಡಿಯೂರಪ್ಪ

ಬೆಂಗಳೂರು(ಫೆ.09): ಸೈಬರ್‌ ಕ್ರೈಂ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇವುಗಳನ್ನು ತಡೆಯಲು ಪೊಲೀಸರು ಕೂಡ ಆಧುನಿಕ ತಂತ್ರಜ್ಞಾನ ಬಳಸಬೇಕು ಮತ್ತು ಹಿರಿಯ ಅಧಿಕಾರಿಗಳು ಕಿರಿಯ ಅಧಿಕಾರಿಗಳನ್ನು ತಾಂತ್ರಿಕವಾಗಿ ಸನ್ನದ್ಧಗೊಳಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

2 Min read
Kannadaprabha News | Asianet News
Published : Feb 09 2021, 10:46 AM IST
Share this Photo Gallery
  • FB
  • TW
  • Linkdin
  • Whatsapp
18
<p>ಸೈಬರ್‌ ಕ್ರೈಂ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇವುಗಳನ್ನು ತಡೆಯಲು ಪೊಲೀಸರು ಕೂಡ ಆಧುನಿಕ ತಂತ್ರಜ್ಞಾನ ಬಳಸಬೇಕು ಮತ್ತು ಹಿರಿಯ ಅಧಿಕಾರಿಗಳು ಕಿರಿಯ ಅಧಿಕಾರಿಗಳನ್ನು ತಾಂತ್ರಿಕವಾಗಿ ಸನ್ನದ್ಧಗೊಳಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>

<p>ಸೈಬರ್‌ ಕ್ರೈಂ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇವುಗಳನ್ನು ತಡೆಯಲು ಪೊಲೀಸರು ಕೂಡ ಆಧುನಿಕ ತಂತ್ರಜ್ಞಾನ ಬಳಸಬೇಕು ಮತ್ತು ಹಿರಿಯ ಅಧಿಕಾರಿಗಳು ಕಿರಿಯ ಅಧಿಕಾರಿಗಳನ್ನು ತಾಂತ್ರಿಕವಾಗಿ ಸನ್ನದ್ಧಗೊಳಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>

ಸೈಬರ್‌ ಕ್ರೈಂ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇವುಗಳನ್ನು ತಡೆಯಲು ಪೊಲೀಸರು ಕೂಡ ಆಧುನಿಕ ತಂತ್ರಜ್ಞಾನ ಬಳಸಬೇಕು ಮತ್ತು ಹಿರಿಯ ಅಧಿಕಾರಿಗಳು ಕಿರಿಯ ಅಧಿಕಾರಿಗಳನ್ನು ತಾಂತ್ರಿಕವಾಗಿ ಸನ್ನದ್ಧಗೊಳಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

28
<p>ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಪೊಲೀಸ್‌ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮ</p>

<p>ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಪೊಲೀಸ್‌ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮ</p>

ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಪೊಲೀಸ್‌ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮ

38
<p>ಸೈಬರ್‌ ಹ್ಯಾಕ​ರ್ಸ್‌ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದಾರೆ. ನಾನಾ ರೀತಿಯ ಕಾನೂನು ಬಾಹಿರ ಚಟವಟಿಕೆಗಳನ್ನು ನಡೆಸುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಲು ಪೊಲೀಸರು ಸಹ ಆಧುನಿಕ ತಂತ್ರಜ್ಞಾನ ಬಳಕೆ ಮಾಡಬೇಕು. ಅಲ್ಲದೇ, ಆಧುನಿಕ ತಂತ್ರಜ್ಞಾನ ಕುರಿತಂತೆ ಹಿರಿಯ ಅಧಿಕಾರಿಗಳು ಕಿರಿಯರನ್ನು ಸನ್ನದ್ಧಗೊಳಿಸಬೇಕು ಎಂದು ಸಲಹೆ ನೀಡಿದ ಬಸವರಾಜ ಬೊಮ್ಮಾಯಿ&nbsp;</p>

<p>ಸೈಬರ್‌ ಹ್ಯಾಕ​ರ್ಸ್‌ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದಾರೆ. ನಾನಾ ರೀತಿಯ ಕಾನೂನು ಬಾಹಿರ ಚಟವಟಿಕೆಗಳನ್ನು ನಡೆಸುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಲು ಪೊಲೀಸರು ಸಹ ಆಧುನಿಕ ತಂತ್ರಜ್ಞಾನ ಬಳಕೆ ಮಾಡಬೇಕು. ಅಲ್ಲದೇ, ಆಧುನಿಕ ತಂತ್ರಜ್ಞಾನ ಕುರಿತಂತೆ ಹಿರಿಯ ಅಧಿಕಾರಿಗಳು ಕಿರಿಯರನ್ನು ಸನ್ನದ್ಧಗೊಳಿಸಬೇಕು ಎಂದು ಸಲಹೆ ನೀಡಿದ ಬಸವರಾಜ ಬೊಮ್ಮಾಯಿ&nbsp;</p>

ಸೈಬರ್‌ ಹ್ಯಾಕ​ರ್ಸ್‌ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದಾರೆ. ನಾನಾ ರೀತಿಯ ಕಾನೂನು ಬಾಹಿರ ಚಟವಟಿಕೆಗಳನ್ನು ನಡೆಸುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಲು ಪೊಲೀಸರು ಸಹ ಆಧುನಿಕ ತಂತ್ರಜ್ಞಾನ ಬಳಕೆ ಮಾಡಬೇಕು. ಅಲ್ಲದೇ, ಆಧುನಿಕ ತಂತ್ರಜ್ಞಾನ ಕುರಿತಂತೆ ಹಿರಿಯ ಅಧಿಕಾರಿಗಳು ಕಿರಿಯರನ್ನು ಸನ್ನದ್ಧಗೊಳಿಸಬೇಕು ಎಂದು ಸಲಹೆ ನೀಡಿದ ಬಸವರಾಜ ಬೊಮ್ಮಾಯಿ 

48
<p>ಸರ್ಕಾರದ ಎಲ್ಲಾ ಇಲಾಖೆಗಳನ್ನು ಹ್ಯಾಕ್‌ ಮಾಡಲಾಗುತ್ತಿದೆ. ಖಾಸಗಿ ಜೀವನಕ್ಕೆ ಭಂಗ ತರುವಂತಹ ದುಷ್ಕೃತ್ಯಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ. ಪೊಲೀಸ್‌ ಇಲಾಖೆ ಸಹ ಆಧುನಿಕ ತಂತ್ರಜ್ಞಾನ ಬಳಕೆಯಲ್ಲಿ ನಿಪುಣತೆ ಸಾಧಿಸಬೇಕಾಗಿದೆ. ದಿನನಿತ್ಯ ಎದುರಾಗುವ ಅಪರಾಧ ಚಟುವಟಿಕೆಗಳು ಮತ್ತು ಸವಾಲುಗಳನ್ನು ಹಿಮ್ಮೆಟ್ಟಿಸಲು ಪೊಲೀಸರು ಸರ್ವಸನ್ನದ್ಧರಾಗಬೇಕು. ದೇಶದಲ್ಲಿ ಕರ್ನಾಟಕ ಪೊಲೀಸರಿಗೆ ಹೆಚ್ಚಿನ ಗೌರವ ಇದೆ. ರಾಜ್ಯದ ಪೊಲೀಸರು ದಕ್ಷತೆ, ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಸಾಹಸಕ್ಕೆ ಖ್ಯಾತಿ ಪಡೆದಿದ್ದಾರೆ. ಇದನ್ನು ಮುಂದುವರಿಸಿಕೊಂಡು ಹೋಗಬೇಕು. ಆಧುನಿಕ ತಂತ್ರಜ್ಞಾನ ಬಳಸಿದ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರಿಗೆ ಅದನ್ನು ತಡೆಯುವುದು ದೊಡ್ಡ ಸವಾಲು. ಯಾವ ಸಮಯದಲ್ಲಿ ಎಂತಹ ದುಷ್ಕೃತ್ಯಗಳು ನಡೆಯುತ್ತಿವೆ ಎಂಬುದು ಗೊತ್ತಾಗುವುದಿಲ್ಲ. ಇದನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಬೇಕು ಎಂದು ಕರೆ ನೀಡಿದರು.</p>

<p>ಸರ್ಕಾರದ ಎಲ್ಲಾ ಇಲಾಖೆಗಳನ್ನು ಹ್ಯಾಕ್‌ ಮಾಡಲಾಗುತ್ತಿದೆ. ಖಾಸಗಿ ಜೀವನಕ್ಕೆ ಭಂಗ ತರುವಂತಹ ದುಷ್ಕೃತ್ಯಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ. ಪೊಲೀಸ್‌ ಇಲಾಖೆ ಸಹ ಆಧುನಿಕ ತಂತ್ರಜ್ಞಾನ ಬಳಕೆಯಲ್ಲಿ ನಿಪುಣತೆ ಸಾಧಿಸಬೇಕಾಗಿದೆ. ದಿನನಿತ್ಯ ಎದುರಾಗುವ ಅಪರಾಧ ಚಟುವಟಿಕೆಗಳು ಮತ್ತು ಸವಾಲುಗಳನ್ನು ಹಿಮ್ಮೆಟ್ಟಿಸಲು ಪೊಲೀಸರು ಸರ್ವಸನ್ನದ್ಧರಾಗಬೇಕು. ದೇಶದಲ್ಲಿ ಕರ್ನಾಟಕ ಪೊಲೀಸರಿಗೆ ಹೆಚ್ಚಿನ ಗೌರವ ಇದೆ. ರಾಜ್ಯದ ಪೊಲೀಸರು ದಕ್ಷತೆ, ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಸಾಹಸಕ್ಕೆ ಖ್ಯಾತಿ ಪಡೆದಿದ್ದಾರೆ. ಇದನ್ನು ಮುಂದುವರಿಸಿಕೊಂಡು ಹೋಗಬೇಕು. ಆಧುನಿಕ ತಂತ್ರಜ್ಞಾನ ಬಳಸಿದ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರಿಗೆ ಅದನ್ನು ತಡೆಯುವುದು ದೊಡ್ಡ ಸವಾಲು. ಯಾವ ಸಮಯದಲ್ಲಿ ಎಂತಹ ದುಷ್ಕೃತ್ಯಗಳು ನಡೆಯುತ್ತಿವೆ ಎಂಬುದು ಗೊತ್ತಾಗುವುದಿಲ್ಲ. ಇದನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಬೇಕು ಎಂದು ಕರೆ ನೀಡಿದರು.</p>

ಸರ್ಕಾರದ ಎಲ್ಲಾ ಇಲಾಖೆಗಳನ್ನು ಹ್ಯಾಕ್‌ ಮಾಡಲಾಗುತ್ತಿದೆ. ಖಾಸಗಿ ಜೀವನಕ್ಕೆ ಭಂಗ ತರುವಂತಹ ದುಷ್ಕೃತ್ಯಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ. ಪೊಲೀಸ್‌ ಇಲಾಖೆ ಸಹ ಆಧುನಿಕ ತಂತ್ರಜ್ಞಾನ ಬಳಕೆಯಲ್ಲಿ ನಿಪುಣತೆ ಸಾಧಿಸಬೇಕಾಗಿದೆ. ದಿನನಿತ್ಯ ಎದುರಾಗುವ ಅಪರಾಧ ಚಟುವಟಿಕೆಗಳು ಮತ್ತು ಸವಾಲುಗಳನ್ನು ಹಿಮ್ಮೆಟ್ಟಿಸಲು ಪೊಲೀಸರು ಸರ್ವಸನ್ನದ್ಧರಾಗಬೇಕು. ದೇಶದಲ್ಲಿ ಕರ್ನಾಟಕ ಪೊಲೀಸರಿಗೆ ಹೆಚ್ಚಿನ ಗೌರವ ಇದೆ. ರಾಜ್ಯದ ಪೊಲೀಸರು ದಕ್ಷತೆ, ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಸಾಹಸಕ್ಕೆ ಖ್ಯಾತಿ ಪಡೆದಿದ್ದಾರೆ. ಇದನ್ನು ಮುಂದುವರಿಸಿಕೊಂಡು ಹೋಗಬೇಕು. ಆಧುನಿಕ ತಂತ್ರಜ್ಞಾನ ಬಳಸಿದ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರಿಗೆ ಅದನ್ನು ತಡೆಯುವುದು ದೊಡ್ಡ ಸವಾಲು. ಯಾವ ಸಮಯದಲ್ಲಿ ಎಂತಹ ದುಷ್ಕೃತ್ಯಗಳು ನಡೆಯುತ್ತಿವೆ ಎಂಬುದು ಗೊತ್ತಾಗುವುದಿಲ್ಲ. ಇದನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಬೇಕು ಎಂದು ಕರೆ ನೀಡಿದರು.

58
<p>ಹಿಂದಿನ ಸರ್ಕಾರಗಳು ನೀಡದ ಸೌಲಭ್ಯಗಳನ್ನು ನಮ್ಮ ಸರ್ಕಾರವು ನೀಡಿದೆ. ಕೋವಿಡ್‌ ವೇಳೆ ಕರ್ತವ್ಯ ವೇಳೆ ಮೃತಪಟ್ಟಪೊಲೀಸ್‌ ಸಿಬ್ಬಂದಿಗೆ ಇಲಾಖೆಯ ಇತರೆ ಸೌಲಭ್ಯಗಳನ್ನು ಬಿಟ್ಟು 30 ಲಕ್ಷ ರು. ಪರಿಹಾರವನ್ನು ನೀಡಲಾಗಿದೆ. ಆರೋಗ್ಯ ಸೇವೆಯ ಬಿಲ್‌ಗಳನ್ನು ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಎಂದು ಇದೇ ವೇಳೆ ತಿಳಿಸಿದರು.</p>

<p>ಹಿಂದಿನ ಸರ್ಕಾರಗಳು ನೀಡದ ಸೌಲಭ್ಯಗಳನ್ನು ನಮ್ಮ ಸರ್ಕಾರವು ನೀಡಿದೆ. ಕೋವಿಡ್‌ ವೇಳೆ ಕರ್ತವ್ಯ ವೇಳೆ ಮೃತಪಟ್ಟಪೊಲೀಸ್‌ ಸಿಬ್ಬಂದಿಗೆ ಇಲಾಖೆಯ ಇತರೆ ಸೌಲಭ್ಯಗಳನ್ನು ಬಿಟ್ಟು 30 ಲಕ್ಷ ರು. ಪರಿಹಾರವನ್ನು ನೀಡಲಾಗಿದೆ. ಆರೋಗ್ಯ ಸೇವೆಯ ಬಿಲ್‌ಗಳನ್ನು ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಎಂದು ಇದೇ ವೇಳೆ ತಿಳಿಸಿದರು.</p>

ಹಿಂದಿನ ಸರ್ಕಾರಗಳು ನೀಡದ ಸೌಲಭ್ಯಗಳನ್ನು ನಮ್ಮ ಸರ್ಕಾರವು ನೀಡಿದೆ. ಕೋವಿಡ್‌ ವೇಳೆ ಕರ್ತವ್ಯ ವೇಳೆ ಮೃತಪಟ್ಟಪೊಲೀಸ್‌ ಸಿಬ್ಬಂದಿಗೆ ಇಲಾಖೆಯ ಇತರೆ ಸೌಲಭ್ಯಗಳನ್ನು ಬಿಟ್ಟು 30 ಲಕ್ಷ ರು. ಪರಿಹಾರವನ್ನು ನೀಡಲಾಗಿದೆ. ಆರೋಗ್ಯ ಸೇವೆಯ ಬಿಲ್‌ಗಳನ್ನು ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಎಂದು ಇದೇ ವೇಳೆ ತಿಳಿಸಿದರು.

68
<p>ಉತ್ತಮ ಸೇವೆ ಸಲ್ಲಿಸಿದ 118 ಪೊಲೀಸ್‌ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಲಾಯಿತು. ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ಸೂದ್‌, ಸರ್ಕಾರ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಇತರರು ಉಪಸ್ಥಿತರಿದ್ದರು.</p>

<p>ಉತ್ತಮ ಸೇವೆ ಸಲ್ಲಿಸಿದ 118 ಪೊಲೀಸ್‌ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಲಾಯಿತು. ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ಸೂದ್‌, ಸರ್ಕಾರ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಇತರರು ಉಪಸ್ಥಿತರಿದ್ದರು.</p>

ಉತ್ತಮ ಸೇವೆ ಸಲ್ಲಿಸಿದ 118 ಪೊಲೀಸ್‌ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಲಾಯಿತು. ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ಸೂದ್‌, ಸರ್ಕಾರ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಇತರರು ಉಪಸ್ಥಿತರಿದ್ದರು.

78
<p>ನಕಲ್ಸ್‌, ನಿಗ್ರಹ, ಉಗ್ರರ ವಿರುದ್ಧ ಹೋರಾಟ ಸೇರಿದಂತೆ ಯಾವುದೇ ಬಿಕ್ಕಟ್ಟು ಪರಿಸ್ಥಿತಿ ಉಂಟಾದಾಗಲೂ ಪೊಲೀಸರು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಾರೆ. ಪೊಲೀಸರ ಕರ್ತವ್ಯದಲ್ಲಿ ದಕ್ಷ ಮತ್ತು ಪ್ರಾಮಾಣಿಕತೆ ತೋರುತ್ತಿದ್ದಾರೆ. ಅವರ ಹಿತ ಕಾಪಾಡುವುದು ಸರ್ಕಾರದ ಹೊಣೆ ಮತ್ತು ಅವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವುದು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ ಸಿಎಂ</p>

<p>ನಕಲ್ಸ್‌, ನಿಗ್ರಹ, ಉಗ್ರರ ವಿರುದ್ಧ ಹೋರಾಟ ಸೇರಿದಂತೆ ಯಾವುದೇ ಬಿಕ್ಕಟ್ಟು ಪರಿಸ್ಥಿತಿ ಉಂಟಾದಾಗಲೂ ಪೊಲೀಸರು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಾರೆ. ಪೊಲೀಸರ ಕರ್ತವ್ಯದಲ್ಲಿ ದಕ್ಷ ಮತ್ತು ಪ್ರಾಮಾಣಿಕತೆ ತೋರುತ್ತಿದ್ದಾರೆ. ಅವರ ಹಿತ ಕಾಪಾಡುವುದು ಸರ್ಕಾರದ ಹೊಣೆ ಮತ್ತು ಅವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವುದು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ ಸಿಎಂ</p>

ನಕಲ್ಸ್‌, ನಿಗ್ರಹ, ಉಗ್ರರ ವಿರುದ್ಧ ಹೋರಾಟ ಸೇರಿದಂತೆ ಯಾವುದೇ ಬಿಕ್ಕಟ್ಟು ಪರಿಸ್ಥಿತಿ ಉಂಟಾದಾಗಲೂ ಪೊಲೀಸರು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಾರೆ. ಪೊಲೀಸರ ಕರ್ತವ್ಯದಲ್ಲಿ ದಕ್ಷ ಮತ್ತು ಪ್ರಾಮಾಣಿಕತೆ ತೋರುತ್ತಿದ್ದಾರೆ. ಅವರ ಹಿತ ಕಾಪಾಡುವುದು ಸರ್ಕಾರದ ಹೊಣೆ ಮತ್ತು ಅವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವುದು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ ಸಿಎಂ

88
<p>ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಜನರು ಶಾಂತಿಯುತವಾಗಿ ಜೀವನ ನಡೆಸಲು ಪೊಲೀಸರು ಕಾರಣಿಭೂತರಾಗಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಯುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪೊಲೀಸ್‌ ಗೃಹ ಯೋಜನೆಯಲ್ಲಿ ಪೊಲೀಸರಿಗೆ 11 ಸಾವಿರ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಿರ್ಭಯಾ ಯೋಜನೆಯನ್ನು 662 ಕೋಟಿ ರು. ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಈ ಯೋಜನೆಯಿಂದ ಮಹಿಳೆಯರಿಗೆ, ಮಕ್ಕಳಿಗೆ ಸುರಕ್ಷತೆ ಒದಗಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬೆಂಗಳೂರಿಗೆ ಆಗಮಿಸಿ ತುರ್ತು ಸ್ಪಂದನೆ ನೀಡುವ 150 ವಾಹನಗಳಿಗೆ ಚಾಲನೆ ಕೊಟ್ಟಿದ್ದಾರೆ. 112 ಸಂಖ್ಯೆಯ ಸಹಾಯವಾಣಿಗಳನ್ನು ತೆರೆದಿದ್ದೇವೆ. ಮಹಿಳೆಯರ ಸುರಕ್ಷತೆ, ನಾಗರಿಕರ ನೆಮ್ಮದಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮೊದಲ ಕರ್ತವ್ಯ ಎಂದರು.</p>

<p>ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಜನರು ಶಾಂತಿಯುತವಾಗಿ ಜೀವನ ನಡೆಸಲು ಪೊಲೀಸರು ಕಾರಣಿಭೂತರಾಗಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಯುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪೊಲೀಸ್‌ ಗೃಹ ಯೋಜನೆಯಲ್ಲಿ ಪೊಲೀಸರಿಗೆ 11 ಸಾವಿರ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಿರ್ಭಯಾ ಯೋಜನೆಯನ್ನು 662 ಕೋಟಿ ರು. ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಈ ಯೋಜನೆಯಿಂದ ಮಹಿಳೆಯರಿಗೆ, ಮಕ್ಕಳಿಗೆ ಸುರಕ್ಷತೆ ಒದಗಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬೆಂಗಳೂರಿಗೆ ಆಗಮಿಸಿ ತುರ್ತು ಸ್ಪಂದನೆ ನೀಡುವ 150 ವಾಹನಗಳಿಗೆ ಚಾಲನೆ ಕೊಟ್ಟಿದ್ದಾರೆ. 112 ಸಂಖ್ಯೆಯ ಸಹಾಯವಾಣಿಗಳನ್ನು ತೆರೆದಿದ್ದೇವೆ. ಮಹಿಳೆಯರ ಸುರಕ್ಷತೆ, ನಾಗರಿಕರ ನೆಮ್ಮದಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮೊದಲ ಕರ್ತವ್ಯ ಎಂದರು.</p>

ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಜನರು ಶಾಂತಿಯುತವಾಗಿ ಜೀವನ ನಡೆಸಲು ಪೊಲೀಸರು ಕಾರಣಿಭೂತರಾಗಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಯುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪೊಲೀಸ್‌ ಗೃಹ ಯೋಜನೆಯಲ್ಲಿ ಪೊಲೀಸರಿಗೆ 11 ಸಾವಿರ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಿರ್ಭಯಾ ಯೋಜನೆಯನ್ನು 662 ಕೋಟಿ ರು. ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಈ ಯೋಜನೆಯಿಂದ ಮಹಿಳೆಯರಿಗೆ, ಮಕ್ಕಳಿಗೆ ಸುರಕ್ಷತೆ ಒದಗಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬೆಂಗಳೂರಿಗೆ ಆಗಮಿಸಿ ತುರ್ತು ಸ್ಪಂದನೆ ನೀಡುವ 150 ವಾಹನಗಳಿಗೆ ಚಾಲನೆ ಕೊಟ್ಟಿದ್ದಾರೆ. 112 ಸಂಖ್ಯೆಯ ಸಹಾಯವಾಣಿಗಳನ್ನು ತೆರೆದಿದ್ದೇವೆ. ಮಹಿಳೆಯರ ಸುರಕ್ಷತೆ, ನಾಗರಿಕರ ನೆಮ್ಮದಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮೊದಲ ಕರ್ತವ್ಯ ಎಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved