"ನಮ್ಮ ಕಾರ್ಗೋ” ಸೇವೆ ಲೋಕಾರ್ಪಣೆಗೊಳಿಸಿದ ಸಿಎಂ ಯಡಿಯೂರಪ್ಪ
ಬೆಂಗಳೂರು(ಫೆ.26): ಕೆಎಸ್ಆರ್ಟಿಸಿ ಸಂಸ್ಥೆ ನೂತನವಾಗಿ ಪಾರ್ಸಲ್ ಸರ್ವೀಸ್ ಅನ್ನು ಪ್ರಾರಂಭ ಮಾಡಿರುವುದು ಸಮಯೋಚಿತವಾಗಿದೆ. ಕೋವಿಡ್ ಸಂದರ್ಭದಲ್ಲಿ ಸಂಸ್ಥೆ ನಷ್ಟ ಅನುಭವಿಸಿದೆ. ಪರ್ಯಾಯ ಸೇವೆಗಳನ್ನು ಪ್ರಾರಂಭ ಮಾಡುವ ಮೂಲಕ ಲಾಭ ಗಳಿಸಬೇಕಿದೆ. ಜನರು ಇದರ ಸಮರ್ಪಕ ಬಳಕೆ ಮಾಡಿಕೊಳ್ಳಬೇಕಿದೆ. ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

<p>ವಿಧಾನಸೌಧದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ನೂತನ ಪಾರ್ಸಲ್ ಹಾಗೂ “ನಮ್ಮ ಕಾರ್ಗೋ” ಸೇವೆ ಲೋಕಾರ್ಪಣೆಗೊಳಿಸಿದ ಸಿಎಂ</p>
ವಿಧಾನಸೌಧದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ನೂತನ ಪಾರ್ಸಲ್ ಹಾಗೂ “ನಮ್ಮ ಕಾರ್ಗೋ” ಸೇವೆ ಲೋಕಾರ್ಪಣೆಗೊಳಿಸಿದ ಸಿಎಂ
<p>ಮುಂದಿನ ದಿನಗಳಲ್ಲಿ ಇದೇ ಮಾದರಿಯ ಇನ್ನಿತರ ಸೇವೆಗಳನ್ನು ಸಂಸ್ಥೆ ಆರಂಭಿಸಲಿದೆ ಎಂದ ಯಡಿಯೂರಪ್ಪ</p>
ಮುಂದಿನ ದಿನಗಳಲ್ಲಿ ಇದೇ ಮಾದರಿಯ ಇನ್ನಿತರ ಸೇವೆಗಳನ್ನು ಸಂಸ್ಥೆ ಆರಂಭಿಸಲಿದೆ ಎಂದ ಯಡಿಯೂರಪ್ಪ
<p>ಕೋವಿಡ್ ಸಂದರ್ಭದಲ್ಲಿ ಮೃತರಾದ ಸಿಬ್ಬಂದಿಗೆ ಪರಿಹಾರ ಕೂಡ ನೀಡಲಾಗಿದೆ: ಸಿಎಂ </p>
ಕೋವಿಡ್ ಸಂದರ್ಭದಲ್ಲಿ ಮೃತರಾದ ಸಿಬ್ಬಂದಿಗೆ ಪರಿಹಾರ ಕೂಡ ನೀಡಲಾಗಿದೆ: ಸಿಎಂ
<p>ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಆಹಾರ ಸಚಿವ ಉಮೇಶ್ ಕತ್ತಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ ಸೇರಿದಂತೆ ಹಲವರು ಭಾಗಿಯಾಗಿದ್ದರು. </p>
ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಆಹಾರ ಸಚಿವ ಉಮೇಶ್ ಕತ್ತಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ