MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಭಜಂತ್ರಿಯವರಿಗೆ ಪ್ರಶಸ್ತಿ ನೀಡಿದ್ದು ಸರ್ಕಾರ ತನ್ನ ತಾನೇ ಗೌರವಿಸಿಕೊಂಡಂತೆ: ಸಿಎಂ ಸಿದ್ದರಾಮಯ್ಯ

ಭಜಂತ್ರಿಯವರಿಗೆ ಪ್ರಶಸ್ತಿ ನೀಡಿದ್ದು ಸರ್ಕಾರ ತನ್ನ ತಾನೇ ಗೌರವಿಸಿಕೊಂಡಂತೆ: ಸಿಎಂ ಸಿದ್ದರಾಮಯ್ಯ

ಮೈಸೂರು(ಅ.03):  ದಸರಾ ಅಂಗವಾಗಿ ಅನೇಕ ಕಾರ್ಯಕ್ರಮಗಳನ್ನ ಮಾಡಿದ್ದೇವೆ. ಅರಮನೆ ಮುಂಭಾಗ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದ್ದೇವೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ್ ಭಜಂತ್ರಿಯವರಿಗೆ ನೀಡಿದ್ದೇವೆ. ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

1 Min read
Girish Goudar
Published : Oct 03 2024, 10:00 PM IST
Share this Photo Gallery
  • FB
  • TW
  • Linkdin
  • Whatsapp
14

 ಶಹನಾಯಿ ಸಂಗೀತ ಬಹಳ ಪ್ರಸಿದ್ಧವವಾದ ಕಲೆಯಾಗಿದೆ. ಬಹಳಷ್ಟು ಸಾಧನೆ ಮಾಡಿದ ಭಜಂತ್ರಿಯವರು ಹಾವೇರಿಯವರು. ಅರ್ಜಿ ಹಾಕದೇ ಗುರುತಿಸಿ ಪ್ರಶಸ್ತಿ ನೀಡಿದರೆ ಸ್ವೀಕರಿಸುತ್ತೇನೆ ಎಂದಿದ್ದಾರೆ. ಬಹಳ ಸಾಧನೆ ಮಾಡಿದ ಭಜಂತ್ರಿಯವರಿಗೆ ಪ್ರಶಸ್ತಿ ನೀಡಿದ್ದೇವೆ. ಇವರಿಗೆ ಪ್ರಶಸ್ತಿ ನೀಡಿದ್ದು ಸರ್ಕಾರ ತನ್ನ ತಾನೇ ಗೌರವಿಸಿಕೊಂಡಂತೆ ಎಂದು ತಿಳಿಸಿದ ಸಿಎಂ ಸಿದ್ದರಾಮಯ್ಯ 

24

ಇಂದು(ಗುರುವಾರ) ಮೈಸೂರು ಅರಮನೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮೈಸೂರು ರಾಜರು ಕೂಡ ಕಲೆ, ಸಂಗೀತ, ಸಾಹಿತ್ಯ, ನೃತ್ಯ ಇವುಗಳಿಗೆ ಹೆಚ್ಚು ಪ್ರೋತ್ಸಾಹ ನೀಡಿದ್ದರು. ಹೀಗಾಗಿ ಇಂದು ರಾಜ್ಯ ಸರ್ಕಾರ ಕೂಡ  ಕಲೆ, ಸಂಗೀತ, ಸಾಹಿತ್ಯ, ನೃತ್ಯ  ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದ ಸಿಎಂ ಸಿದ್ದರಾಮಯ್ಯ 

34

ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಚ್ಚಿನ ಸಹಕಾರ ನೀಡಿದರು. ಇದಕ್ಕೆ ರಾಜಮನೆತನ ಮೂಲ ಕಾರಣ. ಅದನ್ನೇ ನಾವು ಸರ್ಕಾರವಾಗಿ ಮುಂದುವರಿಸುತ್ತಿದ್ದೇವೆ. ಅಪಾರ ಗೌರವ ತಂದುಕೊಟ್ಟವರನ್ನು ಗುರುತಿಸುವುದು ಸರ್ಕಾರದ ಕರ್ತವ್ಯ ಎಂದ ಸಿದ್ದರಾಮಯ್ಯ 

44

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಅರಮನೆ ಆವರಣದಲ್ಲಿ ಆಯೋಜಿಸಿದ್ದ ದಸರಾದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿ ಸಾಧಕರನ್ನು ಗೌರವಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GG
Girish Goudar
ಏಷ್ಯಾನೆಟ್‌ ಸುವರ್ಣ ನ್ಯೂಸ್‌.ಕಾಮ್‌ನಲ್ಲಿ ಹಿರಿಯ ಉಪ ಸಂಪಾದಕ. ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದೇನೆ. ನನ್ನ ಊರು ಬಾಗಲಕೋಟೆ ಜಿಲ್ಲೆಯ ಹುನಗುಂದ . ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂಎಸ್‌ಸಿ ಎಲೆಕ್ಟ್ರಾನಿಕ್‌ ಮೀಡಿಯಾ ಪದವಿ ಪಡೆದಿದ್ದೇನೆ. ಈಟಿವಿ ಭಾರತ್‌, ವೇ ಟು ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಕ್ರೀಡೆ, ಚಲನಚಿತ್ರ, ರಾಜಕೀಯ ಸುದ್ದಿಗಳ ಬಗ್ಗೆ ಅತೀವ ಆಸಕ್ತಿ ಇದೆ. ಸಂಗೀತ ಕೇಳುವುದು, ಕ್ರಿಕೆಟ್‌ ಆಡುವುದು ನೆಚ್ಚಿನ ಹವ್ಯಾಸಗಳಾಗಿವೆ.
ಮೈಸೂರು ದಸರಾ
ಸಿದ್ದರಾಮಯ್ಯ
Latest Videos
Recommended Stories
Recommended image1
ಎಲ್ಲರ ಪರಿಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಡಿಕೆಶಿಗೆ ಸಚಿವ ಸತೀಶ್ ಜಾರಕಿಹೊಳಿ ಟಾಂಗ್‌
Recommended image2
ಸಕಲೇಶಪುರದಲ್ಲಿ ಆತಂಕ ಸೃಷ್ಟಿಸಿದ ನಾಲ್ಕು ಅಡಿ ಉದ್ದದ ನಾಗರ ಹಾವು ರಕ್ಷಣೆ
Recommended image3
ನಾಯಕತ್ವ ಬದಲಾವಣೆ ಕ್ಲಾರಿಟಿ ಬಯಸಿದ ಡಿಕೆಶಿ, ಜಾರ್ಜ್‌ಗೆ ಟಾಸ್ಕ್ ನೀಡಿ ತೆರೆ ಹಿಂದೆ ಸರಿಯಿತಾ ಹೈಕಮಾಂಡ್?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved