MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಬಸವೇಶ್ವರನಗರ ಕೋವಿಡ್‌ ನಿಗಾ ಕೇಂದ್ರ ಉದ್ಘಾಟನೆ: ಸೋಂಕು ಲಕ್ಷಣ ಇಲ್ಲದವರಿಗೆ ಇಲ್ಲಿ ಚಿಕಿತ್ಸೆ

ಬಸವೇಶ್ವರನಗರ ಕೋವಿಡ್‌ ನಿಗಾ ಕೇಂದ್ರ ಉದ್ಘಾಟನೆ: ಸೋಂಕು ಲಕ್ಷಣ ಇಲ್ಲದವರಿಗೆ ಇಲ್ಲಿ ಚಿಕಿತ್ಸೆ

ಬೆಂಗಳೂರು(ಜು.23): ನಗರದ ಬಸವೇಶ್ವರ ನಗರದ ಸರ್ಕಾರಿ ಯುನಾನಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿತರಿಗೆ ಸ್ಥಾಪಿಸಲಾಗಿರುವ ‘ಕೋವಿಡ್‌ ನಿಗಾ ಕೇಂದ್ರ’ ಬುಧವಾರ ಉದ್ಘಾಟನೆಗೊಂಡಿದೆ.  

1 Min read
Suvarna News | Asianet News
Published : Jul 23 2020, 07:52 AM IST
Share this Photo Gallery
  • FB
  • TW
  • Linkdin
  • Whatsapp
14
<p>175 ಹಾಸಿಗೆ ಸಾಮರ್ಥ್ಯದ ಕೋವಿಡ್‌ ನಿಗಾ ಕೇಂದ್ರ ಉದ್ಘಾಟಿಸಿದ ವಸತಿ ಸಚಿವ ವಿ. ಸೋಮಣ್ಣ&nbsp;</p>

<p>175 ಹಾಸಿಗೆ ಸಾಮರ್ಥ್ಯದ ಕೋವಿಡ್‌ ನಿಗಾ ಕೇಂದ್ರ ಉದ್ಘಾಟಿಸಿದ ವಸತಿ ಸಚಿವ ವಿ. ಸೋಮಣ್ಣ&nbsp;</p>

175 ಹಾಸಿಗೆ ಸಾಮರ್ಥ್ಯದ ಕೋವಿಡ್‌ ನಿಗಾ ಕೇಂದ್ರ ಉದ್ಘಾಟಿಸಿದ ವಸತಿ ಸಚಿವ ವಿ. ಸೋಮಣ್ಣ 

24
<p>ಈ ಭಾಗದಲ್ಲಿ ಎಸಿಮ್ಟಮ್ಯಾಟಿಕ್‌ ಮತ್ತು ಕಡಿಮೆ ಲಕ್ಷಣಗಳಿರುವವರ ಆರೈಕೆಗಾಗಿ ಈ ಆಸ್ಪತ್ರೆ ಉದ್ಘಾಟಿಸಲಾಗಿದೆ. ಯಾವುದೇ ಲಕ್ಷಣಗಳಿಲ್ಲದ ಹಾಗೂ ಕಡಿಮೆ ಲಕ್ಷಣಗಳಿರುವ ಸೋಂಕಿತರು ಮನೆಯಲ್ಲೇ ಆರೈಕೆಯಲ್ಲಿರಬಹುದು. ಒಂದು ವೇಳೆ ಮನೆಯಲ್ಲಿ ಸೂಕ್ತ ಸೌಲಭ್ಯ ಇಲ್ಲದವರನ್ನು ಈ ಕೇಂದ್ರಕ್ಕೆ ಕರೆತಂದು ಆರೈಕೆ ಮಾಡಲಾಗುತ್ತದೆ ಎಂದು ಹೇಳಿದ ಸಚಿವ ವಿ. ಸೋಮಣ್ಣ</p>

<p>ಈ ಭಾಗದಲ್ಲಿ ಎಸಿಮ್ಟಮ್ಯಾಟಿಕ್‌ ಮತ್ತು ಕಡಿಮೆ ಲಕ್ಷಣಗಳಿರುವವರ ಆರೈಕೆಗಾಗಿ ಈ ಆಸ್ಪತ್ರೆ ಉದ್ಘಾಟಿಸಲಾಗಿದೆ. ಯಾವುದೇ ಲಕ್ಷಣಗಳಿಲ್ಲದ ಹಾಗೂ ಕಡಿಮೆ ಲಕ್ಷಣಗಳಿರುವ ಸೋಂಕಿತರು ಮನೆಯಲ್ಲೇ ಆರೈಕೆಯಲ್ಲಿರಬಹುದು. ಒಂದು ವೇಳೆ ಮನೆಯಲ್ಲಿ ಸೂಕ್ತ ಸೌಲಭ್ಯ ಇಲ್ಲದವರನ್ನು ಈ ಕೇಂದ್ರಕ್ಕೆ ಕರೆತಂದು ಆರೈಕೆ ಮಾಡಲಾಗುತ್ತದೆ ಎಂದು ಹೇಳಿದ ಸಚಿವ ವಿ. ಸೋಮಣ್ಣ</p>

ಈ ಭಾಗದಲ್ಲಿ ಎಸಿಮ್ಟಮ್ಯಾಟಿಕ್‌ ಮತ್ತು ಕಡಿಮೆ ಲಕ್ಷಣಗಳಿರುವವರ ಆರೈಕೆಗಾಗಿ ಈ ಆಸ್ಪತ್ರೆ ಉದ್ಘಾಟಿಸಲಾಗಿದೆ. ಯಾವುದೇ ಲಕ್ಷಣಗಳಿಲ್ಲದ ಹಾಗೂ ಕಡಿಮೆ ಲಕ್ಷಣಗಳಿರುವ ಸೋಂಕಿತರು ಮನೆಯಲ್ಲೇ ಆರೈಕೆಯಲ್ಲಿರಬಹುದು. ಒಂದು ವೇಳೆ ಮನೆಯಲ್ಲಿ ಸೂಕ್ತ ಸೌಲಭ್ಯ ಇಲ್ಲದವರನ್ನು ಈ ಕೇಂದ್ರಕ್ಕೆ ಕರೆತಂದು ಆರೈಕೆ ಮಾಡಲಾಗುತ್ತದೆ ಎಂದು ಹೇಳಿದ ಸಚಿವ ವಿ. ಸೋಮಣ್ಣ

34
<p>ಕೊರೋನಾ ಸೋಂಕು ಭಯಾನಕ ಕಾಯಿಲೆಯೇನೂ ಅಲ್ಲ. ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಂಡರೆ ಕೇವಲ ಎಂಟು ದಿನಗಳಲ್ಲಿ ಕೊರೋನಾ ಮುಕ್ತರಾಗಿ ಮನೆಗೆ ಮರಳುವ ಸಾಧ್ಯತೆ ಇರುತ್ತದೆ. ಸರ್ಕಾರ ಯಾವುದೇ ರೋಗಿಗೂ ಸಮಸ್ಯೆಯಾಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.</p>

<p>ಕೊರೋನಾ ಸೋಂಕು ಭಯಾನಕ ಕಾಯಿಲೆಯೇನೂ ಅಲ್ಲ. ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಂಡರೆ ಕೇವಲ ಎಂಟು ದಿನಗಳಲ್ಲಿ ಕೊರೋನಾ ಮುಕ್ತರಾಗಿ ಮನೆಗೆ ಮರಳುವ ಸಾಧ್ಯತೆ ಇರುತ್ತದೆ. ಸರ್ಕಾರ ಯಾವುದೇ ರೋಗಿಗೂ ಸಮಸ್ಯೆಯಾಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.</p>

ಕೊರೋನಾ ಸೋಂಕು ಭಯಾನಕ ಕಾಯಿಲೆಯೇನೂ ಅಲ್ಲ. ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಂಡರೆ ಕೇವಲ ಎಂಟು ದಿನಗಳಲ್ಲಿ ಕೊರೋನಾ ಮುಕ್ತರಾಗಿ ಮನೆಗೆ ಮರಳುವ ಸಾಧ್ಯತೆ ಇರುತ್ತದೆ. ಸರ್ಕಾರ ಯಾವುದೇ ರೋಗಿಗೂ ಸಮಸ್ಯೆಯಾಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

44
<p>ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಸ್ಥಳೀಯ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.</p>

<p>ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಸ್ಥಳೀಯ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.</p>

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಸ್ಥಳೀಯ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved