ಬಸವೇಶ್ವರನಗರ ಕೋವಿಡ್ ನಿಗಾ ಕೇಂದ್ರ ಉದ್ಘಾಟನೆ: ಸೋಂಕು ಲಕ್ಷಣ ಇಲ್ಲದವರಿಗೆ ಇಲ್ಲಿ ಚಿಕಿತ್ಸೆ
ಬೆಂಗಳೂರು(ಜು.23): ನಗರದ ಬಸವೇಶ್ವರ ನಗರದ ಸರ್ಕಾರಿ ಯುನಾನಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಸ್ಥಾಪಿಸಲಾಗಿರುವ ‘ಕೋವಿಡ್ ನಿಗಾ ಕೇಂದ್ರ’ ಬುಧವಾರ ಉದ್ಘಾಟನೆಗೊಂಡಿದೆ.
14

<p>175 ಹಾಸಿಗೆ ಸಾಮರ್ಥ್ಯದ ಕೋವಿಡ್ ನಿಗಾ ಕೇಂದ್ರ ಉದ್ಘಾಟಿಸಿದ ವಸತಿ ಸಚಿವ ವಿ. ಸೋಮಣ್ಣ </p>
175 ಹಾಸಿಗೆ ಸಾಮರ್ಥ್ಯದ ಕೋವಿಡ್ ನಿಗಾ ಕೇಂದ್ರ ಉದ್ಘಾಟಿಸಿದ ವಸತಿ ಸಚಿವ ವಿ. ಸೋಮಣ್ಣ
24
<p>ಈ ಭಾಗದಲ್ಲಿ ಎಸಿಮ್ಟಮ್ಯಾಟಿಕ್ ಮತ್ತು ಕಡಿಮೆ ಲಕ್ಷಣಗಳಿರುವವರ ಆರೈಕೆಗಾಗಿ ಈ ಆಸ್ಪತ್ರೆ ಉದ್ಘಾಟಿಸಲಾಗಿದೆ. ಯಾವುದೇ ಲಕ್ಷಣಗಳಿಲ್ಲದ ಹಾಗೂ ಕಡಿಮೆ ಲಕ್ಷಣಗಳಿರುವ ಸೋಂಕಿತರು ಮನೆಯಲ್ಲೇ ಆರೈಕೆಯಲ್ಲಿರಬಹುದು. ಒಂದು ವೇಳೆ ಮನೆಯಲ್ಲಿ ಸೂಕ್ತ ಸೌಲಭ್ಯ ಇಲ್ಲದವರನ್ನು ಈ ಕೇಂದ್ರಕ್ಕೆ ಕರೆತಂದು ಆರೈಕೆ ಮಾಡಲಾಗುತ್ತದೆ ಎಂದು ಹೇಳಿದ ಸಚಿವ ವಿ. ಸೋಮಣ್ಣ</p>
ಈ ಭಾಗದಲ್ಲಿ ಎಸಿಮ್ಟಮ್ಯಾಟಿಕ್ ಮತ್ತು ಕಡಿಮೆ ಲಕ್ಷಣಗಳಿರುವವರ ಆರೈಕೆಗಾಗಿ ಈ ಆಸ್ಪತ್ರೆ ಉದ್ಘಾಟಿಸಲಾಗಿದೆ. ಯಾವುದೇ ಲಕ್ಷಣಗಳಿಲ್ಲದ ಹಾಗೂ ಕಡಿಮೆ ಲಕ್ಷಣಗಳಿರುವ ಸೋಂಕಿತರು ಮನೆಯಲ್ಲೇ ಆರೈಕೆಯಲ್ಲಿರಬಹುದು. ಒಂದು ವೇಳೆ ಮನೆಯಲ್ಲಿ ಸೂಕ್ತ ಸೌಲಭ್ಯ ಇಲ್ಲದವರನ್ನು ಈ ಕೇಂದ್ರಕ್ಕೆ ಕರೆತಂದು ಆರೈಕೆ ಮಾಡಲಾಗುತ್ತದೆ ಎಂದು ಹೇಳಿದ ಸಚಿವ ವಿ. ಸೋಮಣ್ಣ
34
<p>ಕೊರೋನಾ ಸೋಂಕು ಭಯಾನಕ ಕಾಯಿಲೆಯೇನೂ ಅಲ್ಲ. ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಂಡರೆ ಕೇವಲ ಎಂಟು ದಿನಗಳಲ್ಲಿ ಕೊರೋನಾ ಮುಕ್ತರಾಗಿ ಮನೆಗೆ ಮರಳುವ ಸಾಧ್ಯತೆ ಇರುತ್ತದೆ. ಸರ್ಕಾರ ಯಾವುದೇ ರೋಗಿಗೂ ಸಮಸ್ಯೆಯಾಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.</p>
ಕೊರೋನಾ ಸೋಂಕು ಭಯಾನಕ ಕಾಯಿಲೆಯೇನೂ ಅಲ್ಲ. ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಂಡರೆ ಕೇವಲ ಎಂಟು ದಿನಗಳಲ್ಲಿ ಕೊರೋನಾ ಮುಕ್ತರಾಗಿ ಮನೆಗೆ ಮರಳುವ ಸಾಧ್ಯತೆ ಇರುತ್ತದೆ. ಸರ್ಕಾರ ಯಾವುದೇ ರೋಗಿಗೂ ಸಮಸ್ಯೆಯಾಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
44
<p>ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸ್ಥಳೀಯ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.</p>
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸ್ಥಳೀಯ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.
Latest Videos