MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಬೆಂಗ​ಳೂರು: KSRTC ಬಸ್ ನಿಲ್ದಾ​ಣ​​ವಾಯ್ತು ಕೊರೋನಾ ಸೆಂಟರ್‌..!

ಬೆಂಗ​ಳೂರು: KSRTC ಬಸ್ ನಿಲ್ದಾ​ಣ​​ವಾಯ್ತು ಕೊರೋನಾ ಸೆಂಟರ್‌..!

ಬೆಂಗಳೂರು(ಆ.06): ಕೊರೋನಾ ರೋಗ ಲಕ್ಷಣ ಇಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲು ಕೆಎಸ್‌ಆರ್‌ಟಿಸಿಗೆ ಸೇರಿದ ಪೀಣ್ಯದಲ್ಲಿನ ಬಸವೇಶ್ವರ ಬಸ್‌ ನಿಲ್ದಾಣದಲ್ಲಿ ಕೊರೋನಾ ಆರೈಕೆ ಕೇಂದ್ರ ಆರಂಭಿಸಲಾಗಿದೆ. 

1 Min read
Kannadaprabha News Asianet News
Published : Aug 06 2020, 07:48 AM IST
Share this Photo Gallery
  • FB
  • TW
  • Linkdin
  • Whatsapp
  • Google NewsFollow Us
14
<p>ನೂತನ ಕೊರೋನಾ ಆರೈಕೆ ಕೇಂದ್ರವನ್ನು ಉದ್ಘಾಟಿಸಿದ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ &nbsp;</p>

<p>ನೂತನ ಕೊರೋನಾ ಆರೈಕೆ ಕೇಂದ್ರವನ್ನು ಉದ್ಘಾಟಿಸಿದ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ &nbsp;</p>

ನೂತನ ಕೊರೋನಾ ಆರೈಕೆ ಕೇಂದ್ರವನ್ನು ಉದ್ಘಾಟಿಸಿದ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ  

24
<p>ರೋಟರಿ, ಅದ್ವಿಕಾ ಕೇರ್‌ ಫೌಂಡೇಶನ್‌ ಮತ್ತು ನಯೋನಿಕಾ ಐ ಟ್ರಸ್ಟ್‌ ಸಹಯೋಗದೊಂದಿಗೆ ಕೇಂದ್ರ ಪ್ರಾರಂಭಿಸಿದ್ದು, ಇಂದಿನಿಂದ(ಗುರುವಾರ) ಕಾರ್ಯ ನಿರ್ವಹಿಸಲಿದೆ.&nbsp;</p>

<p>ರೋಟರಿ, ಅದ್ವಿಕಾ ಕೇರ್‌ ಫೌಂಡೇಶನ್‌ ಮತ್ತು ನಯೋನಿಕಾ ಐ ಟ್ರಸ್ಟ್‌ ಸಹಯೋಗದೊಂದಿಗೆ ಕೇಂದ್ರ ಪ್ರಾರಂಭಿಸಿದ್ದು, ಇಂದಿನಿಂದ(ಗುರುವಾರ) ಕಾರ್ಯ ನಿರ್ವಹಿಸಲಿದೆ.&nbsp;</p>

ರೋಟರಿ, ಅದ್ವಿಕಾ ಕೇರ್‌ ಫೌಂಡೇಶನ್‌ ಮತ್ತು ನಯೋನಿಕಾ ಐ ಟ್ರಸ್ಟ್‌ ಸಹಯೋಗದೊಂದಿಗೆ ಕೇಂದ್ರ ಪ್ರಾರಂಭಿಸಿದ್ದು, ಇಂದಿನಿಂದ(ಗುರುವಾರ) ಕಾರ್ಯ ನಿರ್ವಹಿಸಲಿದೆ. 

34
<p>ಬಸ್‌ ನಿಲ್ದಾಣದ ಕೆಳ ಮತ್ತು ಮೊದಲ ಮಹಡಿಯಲ್ಲಿ ಸೋಂಕಿತರ ಆರೈಕೆಗಾಗಿ 200 ಹಾಸಿಗೆಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವುಗಳಲ್ಲಿ ಶೇ.50 ಹಾಸಿಗೆಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮತ್ತವರ ಕುಟುಂಬದವರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಮೀಸಲಿಡಲಾಗಿದೆ. ಉಳಿದ ಹಾಸಿಗೆಗಳ ಪೈಕಿ ಶೇ.10 ರೋಟರಿ ಮತ್ತು ಟೈಟಾನ್‌ ಸಂಸ್ಥೆಯಿಂದ ಶಿಫಾರಸು ಮಾಡಲ್ಪಟ್ಟ ರೋಗಿಗಳಿಗೆ ಕಾಯ್ದಿರಿಸಲಾಗಿದೆ.</p>

<p>ಬಸ್‌ ನಿಲ್ದಾಣದ ಕೆಳ ಮತ್ತು ಮೊದಲ ಮಹಡಿಯಲ್ಲಿ ಸೋಂಕಿತರ ಆರೈಕೆಗಾಗಿ 200 ಹಾಸಿಗೆಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವುಗಳಲ್ಲಿ ಶೇ.50 ಹಾಸಿಗೆಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮತ್ತವರ ಕುಟುಂಬದವರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಮೀಸಲಿಡಲಾಗಿದೆ. ಉಳಿದ ಹಾಸಿಗೆಗಳ ಪೈಕಿ ಶೇ.10 ರೋಟರಿ ಮತ್ತು ಟೈಟಾನ್‌ ಸಂಸ್ಥೆಯಿಂದ ಶಿಫಾರಸು ಮಾಡಲ್ಪಟ್ಟ ರೋಗಿಗಳಿಗೆ ಕಾಯ್ದಿರಿಸಲಾಗಿದೆ.</p>

ಬಸ್‌ ನಿಲ್ದಾಣದ ಕೆಳ ಮತ್ತು ಮೊದಲ ಮಹಡಿಯಲ್ಲಿ ಸೋಂಕಿತರ ಆರೈಕೆಗಾಗಿ 200 ಹಾಸಿಗೆಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವುಗಳಲ್ಲಿ ಶೇ.50 ಹಾಸಿಗೆಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮತ್ತವರ ಕುಟುಂಬದವರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಮೀಸಲಿಡಲಾಗಿದೆ. ಉಳಿದ ಹಾಸಿಗೆಗಳ ಪೈಕಿ ಶೇ.10 ರೋಟರಿ ಮತ್ತು ಟೈಟಾನ್‌ ಸಂಸ್ಥೆಯಿಂದ ಶಿಫಾರಸು ಮಾಡಲ್ಪಟ್ಟ ರೋಗಿಗಳಿಗೆ ಕಾಯ್ದಿರಿಸಲಾಗಿದೆ.

44
<p>ಕೇಂದ್ರ ತುರ್ತು ಚಿಕಿತ್ಸಾ ವಾರ್ಡ್‌ ಮತ್ತು 10 ಹಾಸಿಗೆಗಳ ಐಸಿಯು ಕೂಡ ಹೊಂದಿದೆ</p>

<p>ಕೇಂದ್ರ ತುರ್ತು ಚಿಕಿತ್ಸಾ ವಾರ್ಡ್‌ ಮತ್ತು 10 ಹಾಸಿಗೆಗಳ ಐಸಿಯು ಕೂಡ ಹೊಂದಿದೆ</p>

ಕೇಂದ್ರ ತುರ್ತು ಚಿಕಿತ್ಸಾ ವಾರ್ಡ್‌ ಮತ್ತು 10 ಹಾಸಿಗೆಗಳ ಐಸಿಯು ಕೂಡ ಹೊಂದಿದೆ

About the Author

Kannadaprabha News
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
 
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved