MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ದಿಢೀರನೇ ಡಿಕೆಶಿ ಮನೆಗೆ ಬಂದ ನಾಗಾ ಸಾಧುಗಳು; ಭಕ್ತಿಯಿಂದ ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್!

ದಿಢೀರನೇ ಡಿಕೆಶಿ ಮನೆಗೆ ಬಂದ ನಾಗಾ ಸಾಧುಗಳು; ಭಕ್ತಿಯಿಂದ ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್!

ಗೋಕರ್ಣದಲ್ಲಿ ಪೂಜೆ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಇದೀಗ ನಾಗಾ ಸಾಧುಗಳ ಆಶೀರ್ವಾದ ಪಡೆದಿದ್ದಾರೆ. ಅವರ ಸರ್ವಧರ್ಮ ಸಮಭಾವದ ನಿಲುವಿನ ಹಿಂದಿನ ಕಾರಣವೇನು? ಸಂಪೂರ್ಣ ವಿವರ ತಿಳಿಯಲು ಇಲ್ಲಿ ಓದಿ.

1 Min read
Sathish Kumar KH
Published : Dec 20 2025, 01:07 PM IST
Share this Photo Gallery
  • FB
  • TW
  • Linkdin
  • Whatsapp
15
ನಾಗಾ ಸಾಧುಗಳ ಆಶೀರ್ವಾದ
Image Credit : Asianet News

ನಾಗಾ ಸಾಧುಗಳ ಆಶೀರ್ವಾದ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪೂರ್ಣ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆ ಪವಿತ್ರ ಕ್ಷೇತ್ರ ಗೋಕರ್ಣದಲ್ಲಿ ಶಿವನ ದರ್ಶನ ಪಡೆದಿದ್ದ ಡಿಸಿಎಂ, ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಾಗಾ ಸಾಧುಗಳ ಆಶೀರ್ವಾದ ಪಡೆದಿದ್ದಾರೆ.

25
ನಿನ್ನೆ ಆತ್ಮಲಿಂಗಕ್ಕೆ ವಿಶೇಷ ಪೂಜೆ
Image Credit : Asianet News

ನಿನ್ನೆ ಆತ್ಮಲಿಂಗಕ್ಕೆ ವಿಶೇಷ ಪೂಜೆ

ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಸುಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಡಿ.ಕೆ. ಶಿವಕುಮಾರ್, ಆತ್ಮಲಿಂಗಕ್ಕೆ ವಿಶೇಷ ಪೂಜೆ ಹಾಗೂ ಹರಕೆಗಳನ್ನು ಸಲ್ಲಿಸಿದ್ದರು. ನಾಡಿನ ಸುಭಿಕ್ಷೆ ಮತ್ತು ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿ ಬಂದ ಬೆನ್ನಲ್ಲೇ, ಇಂದು ಸದಾಶಿವನಗರದ ಅವರ ನಿವಾಸಕ್ಕೆ ನಾಗಾ ಸಾಧುಗಳು ಆಗಮಿಸಿದ್ದು ವಿಶೇಷವಾಗಿತ್ತು.

Related Articles

Related image1
ಸಿಎಂ ಗದ್ದುಗೆಗಾಗಿ ಡಿಕೆಶಿ ರಹಸ್ಯ ಪೂಜೆ, ಆಂದ್ಲೆ ಜಗದೀಶ್ವರಿ ಸನ್ನಿಧಿಯಲ್ಲಿ 'ಹಿಂಗಾರ ಪ್ರಸಾದ'ಕ್ಕೆ ಮೊರೆ! ಗೋಕರ್ಣ ಆತ್ಮಲಿಂಗಕ್ಕೆ ಪಂಚಾಮೃತ ಅಭಿಷೇಕ
Related image2
ಮತಚೋರಿ ವಿರುದ್ಧ ದಿಲ್ಲೀಲಿಂದು ಕಾಂಗ್ರೆಸ್‌ ಬೃಹತ್‌ ಆಂದೋಲನ: ಖರ್ಗೆ, ರಾಹುಲ್‌, ಸಿದ್ದು, ಡಿಕೆಶಿ ಭಾಗಿ
35
ನಾಗಾ ಸಾಧುಗಳ ಬಗ್ಗೆ ಡಿಕೆಶಿ ಹೇಳಿಕೆ
Image Credit : Asianet News

ನಾಗಾ ಸಾಧುಗಳ ಬಗ್ಗೆ ಡಿಕೆಶಿ ಹೇಳಿಕೆ

ತಮ್ಮ ಮನೆಗೆ ಆಗಮಿಸಿದ ನಾಗಾ ಸಾಧುಗಳ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಅವರು, 'ನಮ್ಮ ಮನೆಗೆ ಯಾರು ಬೇಕಾದರೂ ಬರಬಹುದು. ಎಲ್ಲಾ ಧರ್ಮದಲ್ಲೂ ಇರುವಂತೆ ನಾಗಾ ಸಾಧುಗಳೂ ಇದ್ದಾರೆ, ಅವರ ಆಶೀರ್ವಾದ ಪಡೆದಿದ್ದೇನೆ. ನಮಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಎಂಬ ಭೇದಭಾವವಿಲ್ಲ' ಎಂದು ಸ್ಪಷ್ಟಪಡಿಸಿದರು.

45
ನಮ್ಮದು ಧಾರ್ಮಿಕ ಇಲಾಖೆ ಇದ್ದಂತೆ
Image Credit : Asianet News

ನಮ್ಮದು ಧಾರ್ಮಿಕ ಇಲಾಖೆ ಇದ್ದಂತೆ

ಧರ್ಮ ಮತ್ತು ದಾನದ ಬಗ್ಗೆ ತಮ್ಮ ನಿಲುವನ್ನು ವ್ಯಕ್ತಪಡಿಸಿದ ಡಿಕೆಶಿ, 'ಯಾವುದೇ ಲಾಭದ ನಿರೀಕ್ಷೆ ಇಲ್ಲದೆ ದೇವಸ್ಥಾನ, ಚರ್ಚ್ ಮತ್ತು ಮಸೀದಿಗಳಿಗೆ ಹೇಗೆ ಹಣ ನೀಡುತ್ತೇವೆಯೋ, ಇಲ್ಲೂ ಕೂಡ ಅದೇ ಭಾವನೆ ಇದೆ. ನಮ್ಮದು ಒಂತರಾ ಧಾರ್ಮಿಕ ಇಲಾಖೆ ಇದ್ದಂತೆ. ಎಲ್ಲರನ್ನೂ ಗೌರವಿಸುವುದು ನಮ್ಮ ಸಂಸ್ಕೃತಿ' ಎಂದರು.

55
ಸರ್ವಧರ್ಮ ಸಮಭಾವ
Image Credit : Asianet News

ಸರ್ವಧರ್ಮ ಸಮಭಾವ

ಈ ಸರಣಿ ಧಾರ್ಮಿಕ ಕಾರ್ಯಕ್ರಮಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಡಿಕೆ ಶಿವಕುಮಾರ್ ಅವರು ತಮ್ಮ ದೈವಭಕ್ತಿ ಮತ್ತು ಸರ್ವಧರ್ಮ ಸಮಭಾವದ ನಡೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ರಾಜಕೀಯ ಸುದ್ದಿ
ಕರ್ನಾಟಕ ರಾಜಕೀಯ
ಡಿ.ಕೆ. ಶಿವಕುಮಾರ್

Latest Videos
Recommended Stories
Recommended image1
VB–G RAM G Bill 2025: ಗಾಂಧೀಜಿ, ಹೋರಾಟಗಾರರಿಗೆ ಅಪಮಾನ: ಕೇಂದ್ರದ ವಿರುದ್ಧ ಉಗ್ರಪ್ಪ ಕೆಂಡಾಮಂಡಲ!
Recommended image2
ಮೈಸೂರು ಕೆನರಾ ಬ್ಯಾಂಕ್ ಚಿನ್ನ ಅಡವಿಟ್ಟ ಗ್ರಾಹಕರಿಗೆ ಪಂಗನಾಮ: ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು!
Recommended image3
Karnataka Hate Speech bill: ಪ್ರಿಯಾಂಕ್ ಖರ್ಗೆ ಅಪ್ಪನ ಹಿಂದೆ ನಿಂತು ಇದೆಲ್ಲ ಮಾಡ್ತಿದ್ದಾರೆ, ರಾಜ್ಯ ಸರ್ಕಾರದ ವಿರುದ್ಧ ಸಚಿವೆ ವಾಗ್ದಾಳಿ
Related Stories
Recommended image1
ಸಿಎಂ ಗದ್ದುಗೆಗಾಗಿ ಡಿಕೆಶಿ ರಹಸ್ಯ ಪೂಜೆ, ಆಂದ್ಲೆ ಜಗದೀಶ್ವರಿ ಸನ್ನಿಧಿಯಲ್ಲಿ 'ಹಿಂಗಾರ ಪ್ರಸಾದ'ಕ್ಕೆ ಮೊರೆ! ಗೋಕರ್ಣ ಆತ್ಮಲಿಂಗಕ್ಕೆ ಪಂಚಾಮೃತ ಅಭಿಷೇಕ
Recommended image2
ಮತಚೋರಿ ವಿರುದ್ಧ ದಿಲ್ಲೀಲಿಂದು ಕಾಂಗ್ರೆಸ್‌ ಬೃಹತ್‌ ಆಂದೋಲನ: ಖರ್ಗೆ, ರಾಹುಲ್‌, ಸಿದ್ದು, ಡಿಕೆಶಿ ಭಾಗಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved