MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ತಮಿಳುನಾಡಲ್ಲಿ ಡಿಕೆಶಿ, ಸಿದ್ದರಾಮಯ್ಯ ಪ್ರಚಾರ

ತಮಿಳುನಾಡಲ್ಲಿ ಡಿಕೆಶಿ, ಸಿದ್ದರಾಮಯ್ಯ ಪ್ರಚಾರ

ಬೆಂಗಳೂರು(ಮಾ.28): ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಶನಿವಾರ ತಮಿಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ.

1 Min read
Kannadaprabha News | Asianet News
Published : Mar 28 2021, 01:13 PM IST
Share this Photo Gallery
  • FB
  • TW
  • Linkdin
  • Whatsapp
14
<p>ತಮಿಳುನಾಡಿನ ಹೊಸೂರು ವಿಧಾನಸಭೆ ಕ್ಷೇತ್ರದ ಬಾಗಲೂರಿನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಡಿಎಂಕೆ ಅಭ್ಯರ್ಥಿ ವೈ. ಪ್ರಕಾಶ್‌ ಪರ ಹಾಗೂ ಥಳಿ ವಿಧಾನಸಭೆ ಕ್ಷೇತ್ರದ ಡೆಂಕಣಕೋಟೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಸಿಪಿಐ ಅಭ್ಯರ್ಥಿ ರಾಮಚಂದ್ರನ್‌ ಪರ ಹಾಗೂ ವೇಪನಪಲ್ಲಿ ಕ್ಷೇತ್ರಗಳಲ್ಲಿ ಮತ ಯಾಚಿಸಿದ್ದಾರೆ.</p>

<p>ತಮಿಳುನಾಡಿನ ಹೊಸೂರು ವಿಧಾನಸಭೆ ಕ್ಷೇತ್ರದ ಬಾಗಲೂರಿನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಡಿಎಂಕೆ ಅಭ್ಯರ್ಥಿ ವೈ. ಪ್ರಕಾಶ್‌ ಪರ ಹಾಗೂ ಥಳಿ ವಿಧಾನಸಭೆ ಕ್ಷೇತ್ರದ ಡೆಂಕಣಕೋಟೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಸಿಪಿಐ ಅಭ್ಯರ್ಥಿ ರಾಮಚಂದ್ರನ್‌ ಪರ ಹಾಗೂ ವೇಪನಪಲ್ಲಿ ಕ್ಷೇತ್ರಗಳಲ್ಲಿ ಮತ ಯಾಚಿಸಿದ್ದಾರೆ.</p>

ತಮಿಳುನಾಡಿನ ಹೊಸೂರು ವಿಧಾನಸಭೆ ಕ್ಷೇತ್ರದ ಬಾಗಲೂರಿನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಡಿಎಂಕೆ ಅಭ್ಯರ್ಥಿ ವೈ. ಪ್ರಕಾಶ್‌ ಪರ ಹಾಗೂ ಥಳಿ ವಿಧಾನಸಭೆ ಕ್ಷೇತ್ರದ ಡೆಂಕಣಕೋಟೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಸಿಪಿಐ ಅಭ್ಯರ್ಥಿ ರಾಮಚಂದ್ರನ್‌ ಪರ ಹಾಗೂ ವೇಪನಪಲ್ಲಿ ಕ್ಷೇತ್ರಗಳಲ್ಲಿ ಮತ ಯಾಚಿಸಿದ್ದಾರೆ.

24
<p>ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಅಚ್ಛೇ ದಿನ್‌ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ. ಬಿಜೆಪಿ ಅವಧಿಯಲ್ಲಿ ಅಚ್ಛೇ ದಿನ್‌ ಎಂದಿಗೂ ಬರುವುದಿಲ್ಲ. ತಮಿಳುನಾಡಿನ ಜನತೆ ಈವರೆಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅವರಿಗೆ ನಮೋ ನಮಃ. ಇದೀಗ ಎಐಎಡಿಎಂಕೆ ಹೆಗಲ ಮೇಲೆ ಕುಳಿತು ಬಿಜೆಪಿ ತಮಿಳುನಾಡಿನಲ್ಲಿ ಬೇರೂರಲು ಪ್ರಯತ್ನಿಸುತ್ತಿದೆ. ದ್ರಾವಿಡ ಚಳವಳಿ ಕೋಮುವಾದಿಗಳ ವಿರುದ್ಧವಾಗಿತ್ತು. ಆದರೆ ಎಐಎಡಿಎಂಕೆ ಅದೇ ಕೋಮುವಾದಿಗಳ ಜೊತೆ ಕೈ ಜೋಡಿಸಿದೆ. ಎಐಎಡಿಎಂಕೆ ಹಾಗೂ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸಬೇಕು’ ಎಂದರು.</p>

<p>ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಅಚ್ಛೇ ದಿನ್‌ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ. ಬಿಜೆಪಿ ಅವಧಿಯಲ್ಲಿ ಅಚ್ಛೇ ದಿನ್‌ ಎಂದಿಗೂ ಬರುವುದಿಲ್ಲ. ತಮಿಳುನಾಡಿನ ಜನತೆ ಈವರೆಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅವರಿಗೆ ನಮೋ ನಮಃ. ಇದೀಗ ಎಐಎಡಿಎಂಕೆ ಹೆಗಲ ಮೇಲೆ ಕುಳಿತು ಬಿಜೆಪಿ ತಮಿಳುನಾಡಿನಲ್ಲಿ ಬೇರೂರಲು ಪ್ರಯತ್ನಿಸುತ್ತಿದೆ. ದ್ರಾವಿಡ ಚಳವಳಿ ಕೋಮುವಾದಿಗಳ ವಿರುದ್ಧವಾಗಿತ್ತು. ಆದರೆ ಎಐಎಡಿಎಂಕೆ ಅದೇ ಕೋಮುವಾದಿಗಳ ಜೊತೆ ಕೈ ಜೋಡಿಸಿದೆ. ಎಐಎಡಿಎಂಕೆ ಹಾಗೂ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸಬೇಕು’ ಎಂದರು.</p>

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಅಚ್ಛೇ ದಿನ್‌ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ. ಬಿಜೆಪಿ ಅವಧಿಯಲ್ಲಿ ಅಚ್ಛೇ ದಿನ್‌ ಎಂದಿಗೂ ಬರುವುದಿಲ್ಲ. ತಮಿಳುನಾಡಿನ ಜನತೆ ಈವರೆಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅವರಿಗೆ ನಮೋ ನಮಃ. ಇದೀಗ ಎಐಎಡಿಎಂಕೆ ಹೆಗಲ ಮೇಲೆ ಕುಳಿತು ಬಿಜೆಪಿ ತಮಿಳುನಾಡಿನಲ್ಲಿ ಬೇರೂರಲು ಪ್ರಯತ್ನಿಸುತ್ತಿದೆ. ದ್ರಾವಿಡ ಚಳವಳಿ ಕೋಮುವಾದಿಗಳ ವಿರುದ್ಧವಾಗಿತ್ತು. ಆದರೆ ಎಐಎಡಿಎಂಕೆ ಅದೇ ಕೋಮುವಾದಿಗಳ ಜೊತೆ ಕೈ ಜೋಡಿಸಿದೆ. ಎಐಎಡಿಎಂಕೆ ಹಾಗೂ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸಬೇಕು’ ಎಂದರು.

34
<p>ಡಿ.ಕೆ. ಶಿವಕುಮಾರ್‌ ಮಾತನಾಡಿ, ‘ಬಿಜೆಪಿಗೆ ಯಾವುದೇ ಕಾರ್ಯಕ್ರಮ, ಸಿದ್ಧಾಂತ ಇಲ್ಲ. ಬಿಜೆಪಿಯ ದುರಾಡಳಿತದ ಫಲವಾಗಿ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಧ್ಯಮ ವರ್ಗದವರು ಜೀವನ ನಡೆಸಲು ಆಗುತ್ತಿಲ್ಲ. ದರ ಏರಿಕೆಗಳಿಂದ ಜನ ಬೀದಿಗೆ ಬೀಳುವಂತಾಗಿದೆ. ಎಐಡಿಎಂಕೆ ಎಂದೂ ಬಿಜೆಪಿ ಜೊತೆ ಚುನಾವಣಾ ಸಂಬಂಧ ಇಟ್ಟುಕೊಂಡಿರಲಿಲ್ಲ. ಇದೀಗ ಸಿದ್ಧಾಂತಗಳನ್ನು ಗಾಳಿಗೆ ತೂರಿ ಕೋಮುವಾದಿ ಪಕ್ಷದ ಜೊತೆ ಕೈ ಜೋಡಿಸಿದ್ದಾರೆ. ಡಿಎಂಕೆ, ಕಾಂಗ್ರೆಸ್‌, ಸಿಪಿಐ, ಸಿಪಿಎಂ, ಮುಸ್ಲೀಂ ಲೀಗ್‌ ಎಲ್ಲರೂ ಸೇರಿ ಅವರಿಗೆ ತಕ್ಕ ಪಾಠ ಕಲಿಸಬೇಕು’ ಎಂದರು.</p>

<p>ಡಿ.ಕೆ. ಶಿವಕುಮಾರ್‌ ಮಾತನಾಡಿ, ‘ಬಿಜೆಪಿಗೆ ಯಾವುದೇ ಕಾರ್ಯಕ್ರಮ, ಸಿದ್ಧಾಂತ ಇಲ್ಲ. ಬಿಜೆಪಿಯ ದುರಾಡಳಿತದ ಫಲವಾಗಿ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಧ್ಯಮ ವರ್ಗದವರು ಜೀವನ ನಡೆಸಲು ಆಗುತ್ತಿಲ್ಲ. ದರ ಏರಿಕೆಗಳಿಂದ ಜನ ಬೀದಿಗೆ ಬೀಳುವಂತಾಗಿದೆ. ಎಐಡಿಎಂಕೆ ಎಂದೂ ಬಿಜೆಪಿ ಜೊತೆ ಚುನಾವಣಾ ಸಂಬಂಧ ಇಟ್ಟುಕೊಂಡಿರಲಿಲ್ಲ. ಇದೀಗ ಸಿದ್ಧಾಂತಗಳನ್ನು ಗಾಳಿಗೆ ತೂರಿ ಕೋಮುವಾದಿ ಪಕ್ಷದ ಜೊತೆ ಕೈ ಜೋಡಿಸಿದ್ದಾರೆ. ಡಿಎಂಕೆ, ಕಾಂಗ್ರೆಸ್‌, ಸಿಪಿಐ, ಸಿಪಿಎಂ, ಮುಸ್ಲೀಂ ಲೀಗ್‌ ಎಲ್ಲರೂ ಸೇರಿ ಅವರಿಗೆ ತಕ್ಕ ಪಾಠ ಕಲಿಸಬೇಕು’ ಎಂದರು.</p>

ಡಿ.ಕೆ. ಶಿವಕುಮಾರ್‌ ಮಾತನಾಡಿ, ‘ಬಿಜೆಪಿಗೆ ಯಾವುದೇ ಕಾರ್ಯಕ್ರಮ, ಸಿದ್ಧಾಂತ ಇಲ್ಲ. ಬಿಜೆಪಿಯ ದುರಾಡಳಿತದ ಫಲವಾಗಿ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಧ್ಯಮ ವರ್ಗದವರು ಜೀವನ ನಡೆಸಲು ಆಗುತ್ತಿಲ್ಲ. ದರ ಏರಿಕೆಗಳಿಂದ ಜನ ಬೀದಿಗೆ ಬೀಳುವಂತಾಗಿದೆ. ಎಐಡಿಎಂಕೆ ಎಂದೂ ಬಿಜೆಪಿ ಜೊತೆ ಚುನಾವಣಾ ಸಂಬಂಧ ಇಟ್ಟುಕೊಂಡಿರಲಿಲ್ಲ. ಇದೀಗ ಸಿದ್ಧಾಂತಗಳನ್ನು ಗಾಳಿಗೆ ತೂರಿ ಕೋಮುವಾದಿ ಪಕ್ಷದ ಜೊತೆ ಕೈ ಜೋಡಿಸಿದ್ದಾರೆ. ಡಿಎಂಕೆ, ಕಾಂಗ್ರೆಸ್‌, ಸಿಪಿಐ, ಸಿಪಿಎಂ, ಮುಸ್ಲೀಂ ಲೀಗ್‌ ಎಲ್ಲರೂ ಸೇರಿ ಅವರಿಗೆ ತಕ್ಕ ಪಾಠ ಕಲಿಸಬೇಕು’ ಎಂದರು.

44
<p>ಈ ವೇಳೆ ಸಂಸದ ಚೆಲ್ಲಕುಮಾರ್‌, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್‌ ಅಹಮದ್‌ಖಾನ್‌, ಎಚ್‌.ಎಂ. ರೇವಣ್ಣ ಸೇರಿದಂತೆ ಹಲವರು ಹಾಜರಿದ್ದರು.</p>

<p>ಈ ವೇಳೆ ಸಂಸದ ಚೆಲ್ಲಕುಮಾರ್‌, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್‌ ಅಹಮದ್‌ಖಾನ್‌, ಎಚ್‌.ಎಂ. ರೇವಣ್ಣ ಸೇರಿದಂತೆ ಹಲವರು ಹಾಜರಿದ್ದರು.</p>

ಈ ವೇಳೆ ಸಂಸದ ಚೆಲ್ಲಕುಮಾರ್‌, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್‌ ಅಹಮದ್‌ಖಾನ್‌, ಎಚ್‌.ಎಂ. ರೇವಣ್ಣ ಸೇರಿದಂತೆ ಹಲವರು ಹಾಜರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved