MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಅಪ್ಪ ಇಲ್ಲದ ಕಂದನಿಗೆ ಅಮ್ಮನ ಆಸೆಯಂತೆ ಹೆಸರಿಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

ಅಪ್ಪ ಇಲ್ಲದ ಕಂದನಿಗೆ ಅಮ್ಮನ ಆಸೆಯಂತೆ ಹೆಸರಿಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

ತುಮಕೂರಿನಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಯಲ್ಲಿ, ತಾಯಿಯೊಬ್ಬರ ಮನವಿಯಂತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಅಪ್ಪನಿಲ್ಲದ ಮಗುವಿಗೆ 'ಚಿರಾಗ್' ಎಂದು ನಾಮಕರಣ ಮಾಡಿದರು.

2 Min read
Author : Anusha Kb
| Updated : Mar 13 2026, 10:57 AM IST
Share this Photo Gallery
  • FB
  • TW
  • Linkdin
  • Whatsapp
15
ತಾಯಿಯ ಆಸೆಯಂತೆ ಮಗುವಿಗೆ ಹೆಸರಿಟ್ಟ ಮಹಿಳಾ ಆಯೋಗದ ಅಧ್ಯಕ್ಷೆ
Image Credit : Asianet News

ತಾಯಿಯ ಆಸೆಯಂತೆ ಮಗುವಿಗೆ ಹೆಸರಿಟ್ಟ ಮಹಿಳಾ ಆಯೋಗದ ಅಧ್ಯಕ್ಷೆ

ತುಮಕೂರು: ತಾಯಿಯೊಬ್ಬರ ಆಸೆಯಂತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಅಪ್ಪನಿಲ್ಲದ ಪುಟ್ಟ ಮಗುವಿಗೆ ಅಹವಾಲು ಸ್ವೀಕಾರ ಸಭೆಯಲ್ಲೇ ನಾಮಕರಣ ಮಾಡಿದರು.

ಇದನ್ನೂ ಓದಿ: ಅಸ್ಸಾಂನಲ್ಲಿ ಆಪರೇಷನ್ ಕಮಲ ಭೀತಿ: ಬೆಂಗಳೂರಿನಲ್ಲಿ ಬೀಡು ಬಿಟ್ಟ ಅಸ್ಸಾಂನ 12 ಕಾಂಗ್ರೆಸ್ ಶಾಸಕರು

25
 ತುಮಕೂರಿನ ಬಾಲ ಭವನದಲ್ಲಿ ನಡೆದಿದ್ದ ಅಹವಾಲು ಸ್ವೀಕಾರ ಸಭೆ
Image Credit : Asianet News

ತುಮಕೂರಿನ ಬಾಲ ಭವನದಲ್ಲಿ ನಡೆದಿದ್ದ ಅಹವಾಲು ಸ್ವೀಕಾರ ಸಭೆ

ತುಮಕೂರಿನ ಎಂಜಿರಸ್ತೆಯಲ್ಲಿ ಇರುವ ಬಾಲ ಭವನದಲ್ಲಿ ನಡೆದಿದ್ದ ಅಹವಾಲು ಸ್ವೀಕಾರ ಸಭೆ ಈ ಅಪರೂಪದ ಘಟನೆಗೆ ಸಾಕ್ಷಿಯಾಯ್ತು. ತಾಯಿಯ ಆಸೆಯಂತೆ ಪುಟ್ಟ ಕಂದಮ್ಮನಿಗೆ ಮಹಿಳಾ ಆಯೋಗದ ಅಧ್ಯಕ್ಷರು ಚಿರಾಗ್ ಎಂದು ಹೆಸರಿಟ್ಟರು.

ಇದನ್ನೂ ಓದಿ: ಮೊನಾಲಿಸಾ ಜೊತೆ ಮದುವೆಗೆ ಫರ್ಮಾನ್ ಖಾನ್ ಪೋಷಕರಿಂದಲೂ ತೀವ್ರ ವಿರೋಧ: ಅವರು ಹೇಳಿದ್ದೇನು?

Related Articles

Related image1
ಬಳ್ಳಾರಿ: ಮೃತ ಬಾಣಂತಿಯರ ಕುಟುಂಬಕ್ಕೆ ನೀಡಿದ ಪರಿಹಾರ ಸಾಕಾಗುವುದಿಲ್ಲ, ಡಾ.ನಾಗಲಕ್ಷ್ಮಿ ಚೌಧರಿ
Related image2
ಮಹಿಳಾ ಆಯೋಗ ವಿರೋಧಕ್ಕೂ ಡೋಂಟ್ ಕೇರ್ , 569 ಮದ್ಯದ ಲೈಸೆನ್ಸ್ ಇ-ಹರಾಜು; ಸರ್ಕಾರದ ಖಜಾನೆಗೆ ಬರಲಿದೆಯೇ ₹1,000 ಕೋಟಿ?
35
3 ತಿಂಗಳ ಮಗುವಿನೊಂದಿಗೆ ಬಂದಿದ್ದ ತಾಯಿ
Image Credit : Asianet News

3 ತಿಂಗಳ ಮಗುವಿನೊಂದಿಗೆ ಬಂದಿದ್ದ ತಾಯಿ

ನಿನ್ನೆ ಬಾಲ ಭವನದಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಯಲ್ಲಿ ಜನ ಕಿಕ್ಕಿರಿದು ತುಂಬಿದ್ದು, ನೂರಾರು ಮಹಿಳೆಯರು ಸಮಸ್ಯೆ ಹೊತ್ತು ಸಭೆಗೆ ಬಂದಿದ್ರು. ಹಾಗೆಯೇ ನಾಗಮಣಿ ಎಂಬ ಮಹಿಳೆ ತನ್ನ 3 ತಿಂಗಳ ಮಗುವಿನೊಂದಿಗೆ ಅಹವಾಲು ಸಲ್ಲಿಸಲು ಅಲ್ಲಿಗೆ ಬಂದಿದ್ದರು.

ಇದನ್ನೂ ಓದಿ:  ಇರಾನ್‌ನಲ್ಲಿ 2.6 ರೂ.ಗೆ ಪೆಟ್ರೋಲ್: ತೈಲ ಸಂಪದ್ಭರಿತ ವೆನೆಜುವೆಲಾದಲ್ಲಿಯೂ ಪೆಟ್ರೋಲ್‌ಗೆ 5 ರೂ.ಗಿಂತ ಕಡಿಮೆ

45
 ಡಾ. ನಾಗಲಕ್ಷ್ಮಿ ಚೌಧರಿಗೆ ತಾಯಿಯ ಮನವಿ
Image Credit : Asianet News

ಡಾ. ನಾಗಲಕ್ಷ್ಮಿ ಚೌಧರಿಗೆ ತಾಯಿಯ ಮನವಿ

ತುಮಕೂರು ನಗರದ ಹನುಮಂತಪುರದ ನಿವಾಸಿಯಾದ ನಾಗಮಣಿ ಅವರ ಪತಿ, ನಾಗಮಣಿ ಗರ್ಭಿಣಿ ಇದ್ದಾಗಲೇ ಸಾವನ್ನಪ್ಪಿದ್ದರು. ಹೀಗಾಗಿ ಯಾರ ಬೆಂಬಲವಿಲ್ಲದ ತನ್ನ ಮಗುವಿಗೆ ನಿಮ್ಮಿಂದಲೇ ನಾಮಕರಣ ಮಾಡಬೇಕು ಎಂದು ಮಹಿಳೆ ನಾಗಲಕ್ಷ್ಮಿ ಅವರಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ: 683 ಕೋಟಿ ವೆಚ್ಚದಲ್ಲಿ 76 ಮೌಲಾನಾ, 41 ಉರ್ದು ಶಾಲೆ ಪಬ್ಲಿಕ್ ಶಾಲೆಗಳ ಉನ್ನತೀಕರಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

55
 ಗರ್ಭಿಣಿಯಾಗಿದ್ದಾಗಲೇ ಗಂಡನ ಕಳೆದುಕೊಂಡಿದ್ದ ಮಹಿಳೆ
Image Credit : Asianet News

ಗರ್ಭಿಣಿಯಾಗಿದ್ದಾಗಲೇ ಗಂಡನ ಕಳೆದುಕೊಂಡಿದ್ದ ಮಹಿಳೆ

ನನಗೆ ಗಂಡನೂ ಇಲ್ಲ, ಯಾರ ಸಪೋರ್ಟ್ ಕೂಡ ಇಲ್ಲ. ನಿಮ್ಮ ಹಾಗೆಯೇ ನನ್ನ ಮಗು ಕೂಡ ಬಹಳ ಎತ್ತರಕ್ಕೆ ಬೆಳೆಯಬೇಕು. ಹೀಗಂತ ತಾಯಿ ನಾಗಮಣಿ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಗೆ ಮನವಿ ಮಾಡಿದ್ರು.

ತಾಯಿ ಆಸೆಯಂತೆ ಮಗುವಿಗೆ ಚಿರಾಗ್ ಎಂದು ಹೆಸರಿಟ್ಟ ಅಧ್ಯಕ್ಷರು

ಹೀಗಾಗಿ ತಾಯಿಯ ಕೋರಿಕೆಗೆ ತಕ್ಷಣವೇ ಸ್ಪಂದಿಸಿದ ಅಧ್ಯಕ್ಷರು ​ತಾಯಿಯ ಆಸೆಯಂತೆ ಪುಟ್ಟ ಕಂದಮ್ಮನಿಗೆ ಚಿರಾಗ್ ಎಂದು ಹೆಸರಿಟ್ಟರು. ಹೀಗಾಗಿ ಅನೇಕರ ಸಂಕಷ್ಟ ಪರಿಹರಿಸುವ ಅಹವಾಲು ಸಭೆ ಅಪರೂಪದ ಘಟನೆಗೆ ಸಾಕ್ಷಿಯಾಯ್ತು.

ಇದನ್ನೂ ಓದಿ: ನ್ಯಾಯೋಚಿತವಲ್ಲದ ವ್ಯಾಪಾರ: ಭಾರತ ಸೇರಿ 16 ದೇಶಗಳ ವಿರುದ್ಧ ತನಿಖೆಗೆ ಟ್ರಂಪ್ ನಿರ್ಧಾರ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
ತಾಯಿ
ತುಮಕೂರು
Latest Videos
Recommended Stories
Recommended image1
ಸಾರಿಗೆ ಸಚಿವರೇ ಇಲ್ನೋಡಿ! ಮುರಿದ ಸೀಟಿಗೆ ಟವೆಲ್ ಕಟ್ಟಿ ಕುಳಿತ ರೈತ, ಸೀಟುಗಳೇ ಹಿಂಗೆ, ಇನ್ನು ಇಂಜಿನ್ನು ಹೆಂಗೆ?
Recommended image2
ಅಸ್ಸಾಂನಲ್ಲಿ ಆಪರೇಷನ್ ಕಮಲ ಭೀತಿ: ಬೆಂಗಳೂರಿನಲ್ಲಿ ಬೀಡು ಬಿಟ್ಟ ಅಸ್ಸಾಂನ 12 ಕಾಂಗ್ರೆಸ್ ಶಾಸಕರು
Recommended image3
ತೃತೀಯ ಲಿಂಗಿಗಳ ಕಲ್ಯಾಣ ಮಂಡಳಿ ರಚನೆಗೆ ಕ್ರಮ: ಗೃಹ ಸಚಿವ ಪರಮೇಶ್ವರ್
Related Stories
Recommended image1
ಬಳ್ಳಾರಿ: ಮೃತ ಬಾಣಂತಿಯರ ಕುಟುಂಬಕ್ಕೆ ನೀಡಿದ ಪರಿಹಾರ ಸಾಕಾಗುವುದಿಲ್ಲ, ಡಾ.ನಾಗಲಕ್ಷ್ಮಿ ಚೌಧರಿ
Recommended image2
ಮಹಿಳಾ ಆಯೋಗ ವಿರೋಧಕ್ಕೂ ಡೋಂಟ್ ಕೇರ್ , 569 ಮದ್ಯದ ಲೈಸೆನ್ಸ್ ಇ-ಹರಾಜು; ಸರ್ಕಾರದ ಖಜಾನೆಗೆ ಬರಲಿದೆಯೇ ₹1,000 ಕೋಟಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved