MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಚಾಮರಾಜನಗರ ಗಡಿ ಗುಮಟಾಪುರ ಗ್ರಾಮದಲ್ಲಿ ಗೊರೆ ಹಬ್ಬದ ಸಂಭ್ರಮ: ಸಗಣಿಯಲ್ಲಿ ಮಿಂದೆದ್ದ ಜನ!

ಚಾಮರಾಜನಗರ ಗಡಿ ಗುಮಟಾಪುರ ಗ್ರಾಮದಲ್ಲಿ ಗೊರೆ ಹಬ್ಬದ ಸಂಭ್ರಮ: ಸಗಣಿಯಲ್ಲಿ ಮಿಂದೆದ್ದ ಜನ!

ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಪ್ರತಿ ವರ್ಷ ತಪ್ಪದೆ ಗೊರೆ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ.

1 Min read
Govindaraj S
Published : Oct 23 2025, 08:18 PM IST
Share this Photo Gallery
  • FB
  • TW
  • Linkdin
  • Whatsapp
15
ಗೊರೆ ಹಬ್ಬ
Image Credit : Asianet News

ಗೊರೆ ಹಬ್ಬ

ಚಾಮರಾಜನಗರ (ಅ.23): ಚಾಮರಾಜನಗರ ಗಡಿಯ ತಮಿಳುನಾಡಿನ ಗುಮಟಾಪುರ ಗ್ರಾಮದಲ್ಲಿ ಪ್ರತಿ ವರ್ಷ ಆಚರಿಸುವ ಗೊರೆ ಹಬ್ಬವು ಅನನ್ಯ ಸಂಪ್ರದಾಯವಾಗಿದೆ. ಸಗಣಿಯಲ್ಲಿ ಹೊರಳಾಡುವುದು ಮತ್ತು ಒಬ್ಬರಿಗೊಬ್ಬರು ಹೊಡೆದಾಡುವುದು ಈ ಹಬ್ಬದ ಮುಖ್ಯ ಆಕರ್ಷಣೆ.

25
ಧಾರ್ಮಿಕ ನಂಬಿಕೆ
Image Credit : Asianet News

ಧಾರ್ಮಿಕ ನಂಬಿಕೆ

ಈ ಹಬ್ಬವು ಸಮಾನತೆ ಮತ್ತು ಏಕತೆಯನ್ನು ಸಂಕೇತಿಸುತ್ತದೆ. ಸಗಣಿಯಾಟದ ಹಿಂದೆ ಧಾರ್ಮಿಕ ನಂಬಿಕೆಗಳೂ ಇವೆ. ಈ ಹಬ್ಬವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಪ್ರತಿ ವರ್ಷ ತಪ್ಪದೆ ಗೊರೆ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ.

Related Articles

Related image1
ವಿಶಿಷ್ಠ ಗೊರೆ ಹಬ್ಬಕ್ಕೆ ಸಾಕ್ಷಿಯಾದ ತಮಿಳುನಾಡಿನ ಕನ್ನಡಿಗರು: ಪರಸ್ಪರ ಸಗಣಿ ಎರಚಿ ಹಬ್ಬ ಆಚರಣೆ!
Related image2
Chamarajanagar: ಕರ್ನಾಟಕದ ಗಡಿ ಗ್ರಾಮ ಗುಮಟಪುರದಲ್ಲಿ ಗೊರೆ ಹಬ್ಬ ಸಂಭ್ರಮ
35
ಸಗಣಿಯಲ್ಲೇ ಹೊಡೆದಾಡುವುದು
Image Credit : Asianet News

ಸಗಣಿಯಲ್ಲೇ ಹೊಡೆದಾಡುವುದು

ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ. ಅಚ್ಚ ಕನ್ನಡಿಗರೆ ಇರುವ ಗುಮಟಾಪುರ ರಾಜ್ಯ ಪುನರ್ ವಿಂಗಡೆಣೆ ಸಂದರ್ಭದಲ್ಲಿ ತಮಿಳುನಾಡಿಗೆ ಸೇರಿಹೋದ ಗ್ರಾಮ.

45
ಬೀರೇಶ್ವರ ದೇವಸ್ಥಾನದ ಬಳಿ ರಾಶಿ
Image Credit : Asianet News

ಬೀರೇಶ್ವರ ದೇವಸ್ಥಾನದ ಬಳಿ ರಾಶಿ

ಹಬ್ಬದ ದಿನ ಬೆಳಗ್ಗೆ ಗ್ರಾಮದ ಎಲ್ಲರ ಮನೆಯ ಕೊಟ್ಟಿಗೆಗಳಿಂದ ಸಗಣಿಯನ್ನು ಎತ್ತಿನ ಗಾಡಿ ಹಾಗು ಟ್ರಾಕ್ಟರ್​ಗಳ ಮೂಲಕ ತಂದು ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ರಾಶಿ ಹಾಕಲಾಗುತ್ತದೆ. ನಂತರ ದೊಡ್ಡ ದೊಡ್ಡ ಸಗಣಿ ಮುದ್ದೆಗಳನ್ನು ಮಾಡಿ ಒಬ್ಬರ ಮೇಲೆ ಒಬ್ಬರು ಎತ್ತಿ ಹಾಕಿ ಖುಷಿಪಡುತ್ತಾರೆ.

55
ಒಬ್ಬರಿಗೊಬ್ಬರು ಹೊಡೆದಾಡುವುದು ಹಬ್ಬದ ವಿಶೇಷ
Image Credit : Asianet News

ಒಬ್ಬರಿಗೊಬ್ಬರು ಹೊಡೆದಾಡುವುದು ಹಬ್ಬದ ವಿಶೇಷ

ಪ್ರತಿವರ್ಷ ಇಲ್ಲಿ ಬಲಿಪಾಡ್ಯಮಿಯ ಮರುದಿನ ದಿನ ಗೊರೆ ಹಬ್ಬ ಆಚರಿಸಲಾಗುತ್ತದೆ. ವಯಸ್ಸು ಹಾಗೂ ಜಾತಿ ಬೇಧಬಾವವಿಲ್ಲದೆ ಗ್ರಾಮದ ಜನರೆಲ್ಲ ಸೇರಿ ಸಗಣಿಯಲ್ಲಿ ಹೊರಳಾಡಿ, ಒಬ್ಬರಿಗೊಬ್ಬರು ಹೊಡೆದಾಡುವುದು ಗೊರೆ ಹಬ್ಬದ ವಿಶೇಷ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಚಾಮರಾಜನಗರ
ಹಬ್ಬ
ಕರ್ನಾಟಕ ಸುದ್ದಿ
ಸುದ್ದಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved