MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಸರಣಿ ಅಪಘಾತದಲ್ಲಿ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಕಾರು ಜಖಂ

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಸರಣಿ ಅಪಘಾತದಲ್ಲಿ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಕಾರು ಜಖಂ

ಬೆಂಗಳೂರು ಮೈಸೂರು ಎಕ್ಸ್‌ಪ್ರೇಸ್‌ವೇನಲ್ಲಿ ಸರಣಿ ಅಪಘಾತ ಸಂಭವಿಸಿದೆ. 5ಕ್ಕೂ ಹೆಚ್ಚು ವಾಹನಗಳು ಅಪಘಾಕ್ಕೀಡಾಗಿದೆ. ಅಪಘಾತದಲ್ಲಿ ಮಾಜಿ ಶಾಸಕ ಸಂಚರಿಸುತ್ತಿದ್ದ ಕಾರು ಜಖಂ ಗೊಂಡಿದೆ. 

1 Min read
Author : Chethan Kumar
Published : Jun 06 2026, 07:19 PM IST
Share this Photo Gallery
  • FB
  • TW
  • Linkdin
  • Whatsapp
15
5ಕ್ಕಕೂ ಹೆಚ್ಚು ವಾಹನಗಳ ಸರಣಿ ಅಪಘಾತ
Image Credit : Asianet News

5ಕ್ಕಕೂ ಹೆಚ್ಚು ವಾಹನಗಳ ಸರಣಿ ಅಪಘಾತ

ಬೆಂಗಳೂರು ಮೈಸೂರು ಎಕ್ಸ್‌ಪ್ರೇಸ್ ವೇನಲ್ಲಿ ಸರಣಿ ಅಪಘಾತ ಸಂಭವಿಸಿದೆ. 5ಕ್ಕೂ ಹೆಚ್ಚು ಕಾರುಗಳು, ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ರಾಮನಗರದ ಜಯಪುರು ಗೇಟ್ ಬಳಿಕ ಅಪಘಾತ ಸಂಭವಿಸಿದೆ. ಅತೀ ವೇಗದಲ್ಲಿದ್ದ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಚಲಿಸುತ್ತಿದ್ದ ಕಾರು ಜಖಂ ಗೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಮಾಜಿ ಶಾಸಕ ಚಂದ್ರಶೇಕರ್ ಅಪಾಯದಿಂದ ಪಾರು
Image Credit : Asianet News

ಮಾಜಿ ಶಾಸಕ ಚಂದ್ರಶೇಕರ್ ಅಪಾಯದಿಂದ ಪಾರು

ಕೆಆರ್ ಪೇಟೆ ಮಾಜಿ ಶಾಸಕರ ಕೆಬಿ ಚಂದ್ರಶೇಕರ್ ಫಾರ್ಚುನರ್ ಕಾರಿನ ಮೂಲಕ ಇದೇ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಾಜಿ ಶಾಸಕರ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಠವಶಾತ್ ಕೆಬಿ ಚಂದ್ರಶೇಖರ್ ಅಪಾಯದಿಂದ ಪಾರಾಗಿದ್ದಾರೆ.

Related Articles

Related image1
ಮನೆ ತಲುಪಲು 2 ಕಿ.ಮಿ ಬಾಕಿ ಇರುವಾಗಲೇ ಮದುವೆಗೆ ತೆರಳಿದ್ದ ಬಸ್ ಯಲ್ಲಾಪುರದ ಬಳಿ ಅಪಘಾತ
Related image2
ತಾಯಿಗೆ ಅಪಘಾತ ಆಗಿದ್ದು ನಟ ಕಿಶೋರ್‌ಗೆ ಗೊತ್ತಿಲ್ಲ, ಫೋನ್‌ ಸ್ವೀಕರಿಸ್ತಿಲ್ಲ, ಮೆಸೇಜ್‌ ನೋಡ್ತಿಲ್ಲ: ದಯಾಳ್‌ ಪದ್ಮನಾಭನ್
35
ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು
Image Credit : Asianet News

ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು

ಕೆಬಿ ಚಂದ್ರಶೇಖರ್ ಕಾರಿನ ಮುಂಭಾಗ ಹಾಗೂ ಕೋ ಡ್ರೈವರ್ ಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ವೇಗವಾಗಿ ಸಾಗುತ್ತಿದ್ದ ವೇಳೆ ಆ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಕೆಬಿ ಚಂದ್ರಶೇಖರ್ ಬೇರೆ ವಾಹನದಲ್ಲಿ ಪ್ರಯಾಣ ಮುಂದುವರಿಸಿದ್ದಾರೆ.

45
ಕಾರು ಚಾಲಕರು ಸೇರಿ ಪ್ರಯಾಣಿಕರಿಗೆ ಗಾಯ
Image Credit : Asianet News

ಕಾರು ಚಾಲಕರು ಸೇರಿ ಪ್ರಯಾಣಿಕರಿಗೆ ಗಾಯ

ಸರಣಿ ಅಪಘಾತದಲ್ಲಿ ಕಾರಿನ ಚಾಲಕರು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಅತೀ ವೇಗವಾಗಿದ್ದ ಕಾರಣ ಕೆಲ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿದೆ. ಹೆದ್ದಾರಿಯಲ್ಲಿ ಮತ್ತೆ ಅಪಘಾತಗಳ ಸರಣಿ ಹೆಚ್ಚಾಗುತ್ತಿದೆ.

55
ಸುಗಮ ಸಂಚಾರಕ್ಕೆ ವಾಹನಗಳ ತೆರವು
Image Credit : Asianet News

ಸುಗಮ ಸಂಚಾರಕ್ಕೆ ವಾಹನಗಳ ತೆರವು

ಅಪಘಾತ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶನಿವಾರ ಆಗಿರುವ ಕಾರಣ ಹೆದ್ದಾರಿಯಲ್ಲಿ ವಿಪರೀತ ವಾಹನಗಳು ಪ್ರಯಾಣಿಸುತ್ತಿದೆ. ಹೀಗಾಗಿ ತಕ್ಷಣವೇ ಕಾರ್ಯಪ್ರವತ್ತರಾದ ಪೊಲೀಸರು ವಾಹನಗಳನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಬೆಂಗಳೂರು
ಮೈಸೂರು
ಅಪಘಾತ
ಕರ್ನಾಟಕ ಸುದ್ದಿ
Latest Videos
Recommended Stories
Recommended image1
ಡಿಕೆ ಶಿವಕುಮಾರ್ ಫೋನ್ ಕಾಲ್ ಬೆನ್ನಲ್ಲೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್, 3 ದಿನಗಳ ಗೊಂದಲಕ್ಕೆ ತೆರೆ
Recommended image2
ಭಟ್ಕಳ: ಕಳಿನಡ ದುರಂತದಲ್ಲಿ ಸಾವು ಕಂಡ ಕುಟುಂಬದ ಸದಸ್ಯನಿಗೆ ಬ್ಯಾಂಕ್‌ನಲ್ಲಿ ಕೆಲಸ ಕೊಡಿಸಿದ ಶಾಸಕ ಮಂಕಾಳ ವೈದ್ಯ
Recommended image3
ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್, ಉಸ್ತುವಾರಿ ನಾಯಕ ಸುರ್ಜೆವಾಲ ಘೋಷಣೆಯಲ್ಲೇ ಗೊಂದಲ
Related Stories
Recommended image1
ಮನೆ ತಲುಪಲು 2 ಕಿ.ಮಿ ಬಾಕಿ ಇರುವಾಗಲೇ ಮದುವೆಗೆ ತೆರಳಿದ್ದ ಬಸ್ ಯಲ್ಲಾಪುರದ ಬಳಿ ಅಪಘಾತ
Recommended image2
ತಾಯಿಗೆ ಅಪಘಾತ ಆಗಿದ್ದು ನಟ ಕಿಶೋರ್‌ಗೆ ಗೊತ್ತಿಲ್ಲ, ಫೋನ್‌ ಸ್ವೀಕರಿಸ್ತಿಲ್ಲ, ಮೆಸೇಜ್‌ ನೋಡ್ತಿಲ್ಲ: ದಯಾಳ್‌ ಪದ್ಮನಾಭನ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved