MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • Gruhalakshmi New Guidlines: ಗೃಹಲಕ್ಶ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಶೀಘ್ರ ಆಹ್ವಾನ; ಇವೆಲ್ಲ ದಾಖಲೆಗಳು ರೆಡಿ ಮಾಡ್ಕೊಳ್ಳಿ!

Gruhalakshmi New Guidlines: ಗೃಹಲಕ್ಶ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಶೀಘ್ರ ಆಹ್ವಾನ; ಇವೆಲ್ಲ ದಾಖಲೆಗಳು ರೆಡಿ ಮಾಡ್ಕೊಳ್ಳಿ!

Gruhalakhmi scheme New Guidlines: ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಗಟ್ಟಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಮ್ಮೆ ಎಲ್ಲ ಫಲಾನುಭವಿಗಳು ಅರ್ಜಿ ಸಲ್ಲಿಸಲು ಮಾರ್ಗಸೂಚಿಗಳನ್ನು ಶೀಘ್ರ ಪ್ರಕಟಿಸಲಿದೆ. ಅರ್ಜಿ ಸಲ್ಲಿಸಲು ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? 

1 Min read
Author : Kannadaprabha News| Kannada Prabha
Published : Jun 24 2026, 07:15 AM IST
Share this Photo Gallery
  • FB
  • TW
  • Linkdin
  • Whatsapp
14
Gruhalakshmi scheme: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹೊಸ ಮಾರ್ಗಸೂಚಿ
Image Credit : X/Twitter

Gruhalakshmi scheme: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹೊಸ ಮಾರ್ಗಸೂಚಿ

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಗಟ್ಟಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಮ್ಮೆ ಎಲ್ಲ ಫಲಾನುಭವಿಗಳು ಅರ್ಜಿ ಸಲ್ಲಿಸಲು ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದ್ದು, ಅದನ್ನು ಎರಡ್ಮೂರು ದಿನದಲ್ಲಿ ಅಂತಿಮಗೊಳಿಸಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಗೃಹಲಕ್ಷ್ಮಿ ಯೋಜನೆಗೆ ಯಾರು ಅರ್ಹರು, ಯಾರು ಅನರ್ಹರು?
Image Credit : stockPhoto

ಗೃಹಲಕ್ಷ್ಮಿ ಯೋಜನೆಗೆ ಯಾರು ಅರ್ಹರು, ಯಾರು ಅನರ್ಹರು?

ಮೃತಪಟ್ಟವರು, ಐಟಿ/ಜಿಎಸ್‌ಟಿ ಪಾವತಿದಾರರಿಗೂ ಹಣ ಸಂದಾಯವಾಗುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇದೀಗ ಕೊನೇ ಹಂತದ ತಯಾರಿ ಮಾಡಿಕೊಳ್ಳುತ್ತಿದೆ. ಶೀಘ್ರದಲ್ಲೇ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಅವಕಾಶ ಕಲ್ಪಿಸಲಿದೆ. ಅನಕ್ಷರಸ್ಥರು ಸೇರಿ ಅರ್ಜಿ ಸಲ್ಲಿಸಲು ಬಾರದವರಿಗೆ ಸಹಾಯ ಮಾಡಲೆಂದು ಅಂಗನವಾಡಿ ಸಿಬ್ಬಂದಿ ಬಳಸಿಕೊಳ್ಳಲು ಇಲಾಖೆ ಮುಂದಾಗಿದೆ.

Related Articles

Related image1
ಅರ್ಜಿ ಹಾಕುವವರೆಗೂ ಗೃಹಲಕ್ಷ್ಮಿ, ಗೃಹಜ್ಯೋತಿ ನಿಲ್ಲತ್ತಾ? ಅರ್ಜಿ ಸಲ್ಲಿಕೆ ಯಾವಾಗ? ಸರ್ಕಾರದ ಸ್ಪಷ್ಟನೆ
Related image2
ಗೃಹಲಕ್ಷ್ಮಿ ಯೋಜನೆ ಕಳ್ಳಾಟ ಬಿಚ್ಚಿಟ್ಟ ಸಿಎಜಿ ರಿಪೋರ್ಟ್; 19 ಸಾವಿರ ಫಲಾನುಭವಿಗಳಿಗೆ ಒಂದೇ ಬ್ಯಾಂಕ್ ಖಾತೆ!
34
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
Image Credit : our own

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಅಂಗನವಾಡಿ ಸಿಬ್ಬಂದಿಯ ಮೊಬೈಲ್‌ನಲ್ಲಿ ಆ್ಯಪ್‌ ಇನ್‌ಸ್ಟಾಲ್‌ ಆಗಲಿದ್ದು ಇದರ ಮೂಲಕ ಅನಕ್ಷರಸ್ಥರು, ಬಡವರು ಅರ್ಜಿ ಸಲ್ಲಿಸಬಹುದಾಗಿದೆ. ಇದಲ್ಲದೆ, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಸೇವಾ ಕೇದ್ರಗಳಲ್ಲೂ ಅರ್ಜಿ ಸಲ್ಲಿಸಬಹುದು. ಈ ಬಾರಿ ಅರ್ಜಿ ಸಲ್ಲಿಸುವಾಗ ಬಯೋಮೆಟ್ರಿಕ್‌, ಫೇಸ್‌ ರೆಕಗ್ನೇಷನ್‌ ಸಂಗ್ರಹಿಸಲು ತೀರ್ಮಾನಿಸಲಾಗಿದೆ.

44
ಗೃಹಲಕ್ಷ್ಮಿ ಯೋಜನೆಗೆ ಜಾತಿ ಪ್ರಮಾಣಪತ್ರ ಬೇಕಾ?
Image Credit : Social Media

ಗೃಹಲಕ್ಷ್ಮಿ ಯೋಜನೆಗೆ ಜಾತಿ ಪ್ರಮಾಣಪತ್ರ ಬೇಕಾ?

ಹೆಸರು, ವಿಳಾಸ, ಆಧಾರ್‌ ಸಂಖ್ಯೆ ಸೇರಿ ಹಿಂದಿದ್ದ ಅರ್ಜಿಯಲ್ಲಿನ ಅಂಶಗಳನ್ನೇ ಮುಂದುವರೆಸಿದ್ದು, ಕರ್ನಾಟಕದಲ್ಲಿರುವ ಬ್ಯಾಂಕ್‌ ಖಾತೆ ಮಾಹಿತಿ ಕಡ್ಡಾಯವಾಗಿ ನೀಡಬೇಕಿದೆ. ಜಾತಿ ಪ್ರಮಾಣ ಪತ್ರ ನೀಡದಿದ್ದಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕಿದೆ. ಈಗಾಗಲೇ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಮಹಿಳೆಯರು, ಹೊಸದಾಗಿ ಸೇರ್ಪಡೆ ಬಯಸುವವರು, ಬಿಪಿಎಲ್‌, ಎಪಿಎಲ್‌ ಕಾರ್ಡ್‌ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಮೃತರ ಹೆಸರಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಐಟಿ/ಜಿಎಸ್‌ಟಿ ಪಾವತಿದಾರರೂ ಯೋಜನೆಗೆ ಅರ್ಹರಾಗಿರುವುದಿಲ್ಲ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಕರ್ನಾಟಕ ಸುದ್ದಿ
ಗೃಹಲಕ್ಷ್ಮಿ ಯೋಜನೆ
ಗ್ಯಾರಂಟಿ ಯೋಜನೆಗಳು

Latest Videos
Recommended Stories
Recommended image1
Karnataka News Live: ಮತ್ತೆ ಆರಂಭ ಆಗುತ್ತದಾ ಕಾವೇರಿ ಜಲ ಸಂಘರ್ಷ? ನೀರು ಬಿಡುವಂತೆ ತಮಿಳುನಾಡು ಬೇಡಿಕೆ?
Recommended image2
Namma Metro: ಕಬ್ಬನ್ ಪಾಕ್೯ ನಿಂದ ಮೇಟ್ರೋ ಸೇವೆ ಆರಂಭ, ತಾಂತ್ರಿಕ ದೋಷ ಸರಿಪಡಿಸಿದ BMRCL
Recommended image3
Ramesh Jigajinagi viral audio: ಆರೆಸ್ಸೆಸಿಗರು ಡೇಂಜರ್.. ದಲಿತ ವ್ಯಕ್ತಿಯೊಂದಿಗೆ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆಡಿದ ಮಾತು ವೈರಲ್!
Related Stories
Recommended image1
ಅರ್ಜಿ ಹಾಕುವವರೆಗೂ ಗೃಹಲಕ್ಷ್ಮಿ, ಗೃಹಜ್ಯೋತಿ ನಿಲ್ಲತ್ತಾ? ಅರ್ಜಿ ಸಲ್ಲಿಕೆ ಯಾವಾಗ? ಸರ್ಕಾರದ ಸ್ಪಷ್ಟನೆ
Recommended image2
ಗೃಹಲಕ್ಷ್ಮಿ ಯೋಜನೆ ಕಳ್ಳಾಟ ಬಿಚ್ಚಿಟ್ಟ ಸಿಎಜಿ ರಿಪೋರ್ಟ್; 19 ಸಾವಿರ ಫಲಾನುಭವಿಗಳಿಗೆ ಒಂದೇ ಬ್ಯಾಂಕ್ ಖಾತೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved