ಮನೆಗೆ ಗಂಡು ಮಗುವಿನ ಆಗಮನ : ಜೆಡಿಎಸ್ಗೆ ಅಧಿಕಾರ ಖಚಿತ
ಮಾಜಿ ಸಿಎಂ ಕುಮಾರಸ್ವಾಮಿ ಅವಧೂತ ವಿನಯ್ ಗುರೂಜಿ ಭೇಟಿಯಾಗಿದ್ದು ಆಶೀರ್ವಚನ ನೀಡಿದ್ದಾರೆ. ಅಲ್ಲದೇ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದ್ದಾರೆ.

<p>ಎಚ್ ಡಿ ಕುಮಾರಸ್ವಾಮಿ ಕುಟುಂಬಕ್ಕೆ ಆಶೀರ್ವಚನ ನೀಡಿದ ವಿನಯ್ ಗುರೂಜಿ</p>
ಎಚ್ ಡಿ ಕುಮಾರಸ್ವಾಮಿ ಕುಟುಂಬಕ್ಕೆ ಆಶೀರ್ವಚನ ನೀಡಿದ ವಿನಯ್ ಗುರೂಜಿ
<p>ಮಾಜಿ ಸಿಎಂ ಕುಮಾರಸ್ವಾಮಿ ಗೆ ಆಶೀರ್ವಚನ ನೀಡಿರುವ ಅವಧೂತ ವಿನಯ್ ಗುರೂಜಿ.</p>
ಮಾಜಿ ಸಿಎಂ ಕುಮಾರಸ್ವಾಮಿ ಗೆ ಆಶೀರ್ವಚನ ನೀಡಿರುವ ಅವಧೂತ ವಿನಯ್ ಗುರೂಜಿ.
<p>ನೆನ್ನೆ ವಿನಯ್ ಗುರೂಜಿ ಭೇಟಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ.</p>
ನೆನ್ನೆ ವಿನಯ್ ಗುರೂಜಿ ಭೇಟಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ.
<p>ಜೆಡಿಎಸ್ ಮಾಜಿ ಪರಿಷತ್ ಸದಸ್ಯ ಟಿ ಎ ಶರವಣ ಮನೆಯಲ್ಲಿ ಭೇಟಿ.</p>
ಜೆಡಿಎಸ್ ಮಾಜಿ ಪರಿಷತ್ ಸದಸ್ಯ ಟಿ ಎ ಶರವಣ ಮನೆಯಲ್ಲಿ ಭೇಟಿ.
<p>ಶರವಣ ತಾಯಿ ತೀರಿಕೊಂಡ ನಂತರ ಸಾಂತ್ವನ ಹೇಳಲು ಬಂದಿದ್ದ ಎಚ್ಡಿಕೆ.</p>
ಶರವಣ ತಾಯಿ ತೀರಿಕೊಂಡ ನಂತರ ಸಾಂತ್ವನ ಹೇಳಲು ಬಂದಿದ್ದ ಎಚ್ಡಿಕೆ.
<p>ಇದೇ ಸಮಯದಲ್ಲಿ ಶರವಣ ಮನೆಗೆ ಬಂದಿದ್ದ ವಿನಯ್ ಗುರೂಜಿ.</p>
ಇದೇ ಸಮಯದಲ್ಲಿ ಶರವಣ ಮನೆಗೆ ಬಂದಿದ್ದ ವಿನಯ್ ಗುರೂಜಿ.
<p>ಮುಂದಿನ ದಿನಗಳಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಹಿಡಿಯುವುದು ಖಚಿತ.ನಿಖಿಲ್ ಶಾಸಕರಾಗಿ ಆಯ್ಕೆಯಾಗುತ್ತಾರೆ</p>
ಮುಂದಿನ ದಿನಗಳಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಹಿಡಿಯುವುದು ಖಚಿತ.ನಿಖಿಲ್ ಶಾಸಕರಾಗಿ ಆಯ್ಕೆಯಾಗುತ್ತಾರೆ
<p>ಮನೆಗೆ ಗಂಡುಮಗುವಿನ ಆಗಮನ ಆಗುತ್ತದೆ. ನಂತರ ನಿಖಿಲ್ ಗೆ ಒಳ್ಳೆಯ ಯೋಗ ಬರುತ್ತದೆ.</p>
ಮನೆಗೆ ಗಂಡುಮಗುವಿನ ಆಗಮನ ಆಗುತ್ತದೆ. ನಂತರ ನಿಖಿಲ್ ಗೆ ಒಳ್ಳೆಯ ಯೋಗ ಬರುತ್ತದೆ.
<p>ರಾಜಕೀಯವಾಗಿ ನಿಖಿಲ್ ಗೆ ಉತ್ತಮ ಭವಿಷ್ಯ ಇದೆ. ರಾಜ್ಯದಲ್ಲಿ ಜೆಡಿಎಸ್ ಆಡಳಿತ ನಡೆಸಲಿದೆ ಎಂದಿರುವ ವಿನಯ್ ಗುರೂಜಿ.</p><p> </p>
ರಾಜಕೀಯವಾಗಿ ನಿಖಿಲ್ ಗೆ ಉತ್ತಮ ಭವಿಷ್ಯ ಇದೆ. ರಾಜ್ಯದಲ್ಲಿ ಜೆಡಿಎಸ್ ಆಡಳಿತ ನಡೆಸಲಿದೆ ಎಂದಿರುವ ವಿನಯ್ ಗುರೂಜಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ