MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಲಾಕ್‌ಡೌನ್‌ ಎಫೆಕ್ಟ್‌: ಬಡವರ ನೋವಿಗೆ ಮಿಡಿದ ಹುಚ್ಚ ವೆಂಕಟ್‌, ದಿನಸಿ ಕಿಟ್‌ ವಿತರಣೆ

ಲಾಕ್‌ಡೌನ್‌ ಎಫೆಕ್ಟ್‌: ಬಡವರ ನೋವಿಗೆ ಮಿಡಿದ ಹುಚ್ಚ ವೆಂಕಟ್‌, ದಿನಸಿ ಕಿಟ್‌ ವಿತರಣೆ

ಬೆಂಗಳೂರು(ಜೂ.03): ಮಾರಕ ಕೊರೋನಾ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್‌ಡೌನ್‌ ಜಾರಿ ಮಾಡಿತ್ತು. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿಕನ್‌, ಮಟನ್‌, ಫಿಶ್‌, ಪಾನಿಪುರಿ ಅಂಗಡಿ ನಡೆಸುತ್ತಿದ್ದವರ ನೆರವಿಗೆ ಹುಚ್ಚ ವೆಂಕಟ್‌ ಧಾವಿಸಿದ್ದಾರೆ. ದುಡಿಯಲು ದುಡಿಮೆಯಿಲ್ಲದೆ ಕೈಯಲ್ಲಿ ದುಡ್ಡಿಲ್ಲದೆ ಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡುವ ಮೂಲಕ ಹುಚ್ಚ ವೆಂಕಟ್‌ ಮಾನವೀಯತೆ ಮೆರೆದಿದ್ದಾರೆ. 

1 Min read
Suvarna News | Asianet News
Published : Jun 03 2020, 12:58 PM IST| Updated : Jun 03 2020, 01:00 PM IST
Share this Photo Gallery
  • FB
  • TW
  • Linkdin
  • Whatsapp
15
<p>ಲಾಕ್‌ಡೌನ್‌ ಸಂದರ್ಭದಲ್ಲಿ ಪಡಬಾರದ ಕಷ್ಟ ಅನುಭವಿಸಿದ ಪಾನಿಪುರಿ ಅಂಗಡಿ ಮಾಲೀಕನಿಗೆ ದಿನ ಕಿಟ್‌ ನೀಡಿದ ಹುಚ್ಚ ವೆಂಕಟ್‌&nbsp;</p>

<p>ಲಾಕ್‌ಡೌನ್‌ ಸಂದರ್ಭದಲ್ಲಿ ಪಡಬಾರದ ಕಷ್ಟ ಅನುಭವಿಸಿದ ಪಾನಿಪುರಿ ಅಂಗಡಿ ಮಾಲೀಕನಿಗೆ ದಿನ ಕಿಟ್‌ ನೀಡಿದ ಹುಚ್ಚ ವೆಂಕಟ್‌&nbsp;</p>

ಲಾಕ್‌ಡೌನ್‌ ಸಂದರ್ಭದಲ್ಲಿ ಪಡಬಾರದ ಕಷ್ಟ ಅನುಭವಿಸಿದ ಪಾನಿಪುರಿ ಅಂಗಡಿ ಮಾಲೀಕನಿಗೆ ದಿನ ಕಿಟ್‌ ನೀಡಿದ ಹುಚ್ಚ ವೆಂಕಟ್‌ 

25
<p>ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿದ್ದ ಚಿಕನ್‌ ಅಂಗಡಿ ಮಾಲೀಕನ ನೋವಿಗೆ ಹುಚ್ಚ ವೆಂಕಟ್‌ ಸ್ಪಂದನೆ&nbsp;</p>

<p>ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿದ್ದ ಚಿಕನ್‌ ಅಂಗಡಿ ಮಾಲೀಕನ ನೋವಿಗೆ ಹುಚ್ಚ ವೆಂಕಟ್‌ ಸ್ಪಂದನೆ&nbsp;</p>

ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿದ್ದ ಚಿಕನ್‌ ಅಂಗಡಿ ಮಾಲೀಕನ ನೋವಿಗೆ ಹುಚ್ಚ ವೆಂಕಟ್‌ ಸ್ಪಂದನೆ 

35
<p>ಮೀನುಗಾರರ ಸಂಕಷ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಂದಿಸಿ ವಿಶೇಷ ಪ್ಯಾಕೇಜ್‌ ಘೋಷಿಸಲು ಹುಚ್ಚ ವೆಂಕಟ್‌ ಮನವಿ</p>

<p>ಮೀನುಗಾರರ ಸಂಕಷ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಂದಿಸಿ ವಿಶೇಷ ಪ್ಯಾಕೇಜ್‌ ಘೋಷಿಸಲು ಹುಚ್ಚ ವೆಂಕಟ್‌ ಮನವಿ</p>

ಮೀನುಗಾರರ ಸಂಕಷ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಂದಿಸಿ ವಿಶೇಷ ಪ್ಯಾಕೇಜ್‌ ಘೋಷಿಸಲು ಹುಚ್ಚ ವೆಂಕಟ್‌ ಮನವಿ

45
<p>ಮೀನುಗಾರರ ಸಂಕಷ್ಟಕ್ಕೆ ಸ್ಪಂದಿಸಿ ದಿನಸಿ ಕಿಟ್‌ ನೀಡಿ ಅವರ ಸೇವೆಯನ್ನ ಸ್ಮರಿಸಿದ ಹುಚ್ಚ ವೆಂಕಟ್‌&nbsp;</p>

<p>ಮೀನುಗಾರರ ಸಂಕಷ್ಟಕ್ಕೆ ಸ್ಪಂದಿಸಿ ದಿನಸಿ ಕಿಟ್‌ ನೀಡಿ ಅವರ ಸೇವೆಯನ್ನ ಸ್ಮರಿಸಿದ ಹುಚ್ಚ ವೆಂಕಟ್‌&nbsp;</p>

ಮೀನುಗಾರರ ಸಂಕಷ್ಟಕ್ಕೆ ಸ್ಪಂದಿಸಿ ದಿನಸಿ ಕಿಟ್‌ ನೀಡಿ ಅವರ ಸೇವೆಯನ್ನ ಸ್ಮರಿಸಿದ ಹುಚ್ಚ ವೆಂಕಟ್‌ 

55
<p>ಜೀವನ ನಿರ್ವಹಣೆಗೆ ಪೆಟ್ರೋಲ್‌ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕರಿಗೆ ಸಹಾಹ ಹಸ್ತ ಚಾಚಿದ ವೆಂಟಕ್‌&nbsp;</p>

<p>ಜೀವನ ನಿರ್ವಹಣೆಗೆ ಪೆಟ್ರೋಲ್‌ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕರಿಗೆ ಸಹಾಹ ಹಸ್ತ ಚಾಚಿದ ವೆಂಟಕ್‌&nbsp;</p>

ಜೀವನ ನಿರ್ವಹಣೆಗೆ ಪೆಟ್ರೋಲ್‌ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕರಿಗೆ ಸಹಾಹ ಹಸ್ತ ಚಾಚಿದ ವೆಂಟಕ್‌ 

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved