MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ರೋಹಿಣಿ ಸಿಂಧೂರಿ ಮತ್ತೆ ಎತ್ತಂಗಡಿ: ಬಿಜೆಪಿ ಸರ್ಕಾರದಲ್ಲಿ ಇದು 2ನೇ ಬಾರಿ

ರೋಹಿಣಿ ಸಿಂಧೂರಿ ಮತ್ತೆ ಎತ್ತಂಗಡಿ: ಬಿಜೆಪಿ ಸರ್ಕಾರದಲ್ಲಿ ಇದು 2ನೇ ಬಾರಿ

ನಿಷ್ಠ ಅಧಿಕಾರಿಗಳಿಗಿದು ಕಾಲವಲ್ಲ ಎಂಬುದು ಪದೇಪದೆ ಸಾಬೀತಾಗುತ್ತಲೇ ಇದೆ. ತಮ್ಮ ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತದಿಂದಲೇ ಹೆಸರುವಾಸಿಯಾದವರು ಖಡಕ್ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ಮತ್ತೆ ಎತ್ತಂಗಡಿ ಮಾಡಲಾಗಿದೆ. ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೇರಿದ ಬಳಿಕ 2009ನೇ ಬ್ಯಾಚ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು 2ನೇ ಬಾರಿಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ.

1 Min read
Author : Suvarna News
Published : Feb 20 2020, 06:20 PM IST
Share this Photo Gallery
  • FB
  • TW
  • Linkdin
  • Whatsapp
18
ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು (ಗುರುವಾರ) ಆದೇಶ ಹೊರಡಿಸಿದ್ದು, ರೋಹಿಣಿ ಸಿಂಧೂರಿ ಅವರನ್ನ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆಯನ್ನಾಗಿ ಟ್ರಾನ್ಸ್‌ಫರ್ ಮಾಡಲಾಗಿದೆ.

ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು (ಗುರುವಾರ) ಆದೇಶ ಹೊರಡಿಸಿದ್ದು, ರೋಹಿಣಿ ಸಿಂಧೂರಿ ಅವರನ್ನ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆಯನ್ನಾಗಿ ಟ್ರಾನ್ಸ್‌ಫರ್ ಮಾಡಲಾಗಿದೆ.

ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು (ಗುರುವಾರ) ಆದೇಶ ಹೊರಡಿಸಿದ್ದು, ರೋಹಿಣಿ ಸಿಂಧೂರಿ ಅವರನ್ನ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆಯನ್ನಾಗಿ ಟ್ರಾನ್ಸ್‌ಫರ್ ಮಾಡಲಾಗಿದೆ.
28
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ರೋಹಿಣಿ ಸಿಂಧೂರಿ ಅವರು ಕಾರ್ಮಿಕ ಇಲಾಖೆ (ಕಟ್ಟಡ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿ) ಕಾರ್ಯದರ್ಶಿಯಾಗದ್ದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ರೋಹಿಣಿ ಸಿಂಧೂರಿ ಅವರು ಕಾರ್ಮಿಕ ಇಲಾಖೆ (ಕಟ್ಟಡ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿ) ಕಾರ್ಯದರ್ಶಿಯಾಗದ್ದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ರೋಹಿಣಿ ಸಿಂಧೂರಿ ಅವರು ಕಾರ್ಮಿಕ ಇಲಾಖೆ (ಕಟ್ಟಡ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿ) ಕಾರ್ಯದರ್ಶಿಯಾಗದ್ದರು.
38
ಮೈತ್ರಿ ಸರ್ಕಾರದ ಬಳಿಕ ಜುಲೈನಲ್ಲಿ ಬಿಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸೆಪ್ಟೆಂಬರ್‌ನಲ್ಲಿ ರೋಹಿಣಿ ಸಿಂಧೂರಿ ಅವರನ್ನ ಅವರನ್ನ ಕಟ್ಟಡ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿಯಿಂದ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತೆಯಾಗಿ ವರ್ಗಾವಣೆ ಮಾಡಲಾಗಿತ್ತು.

ಮೈತ್ರಿ ಸರ್ಕಾರದ ಬಳಿಕ ಜುಲೈನಲ್ಲಿ ಬಿಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸೆಪ್ಟೆಂಬರ್‌ನಲ್ಲಿ ರೋಹಿಣಿ ಸಿಂಧೂರಿ ಅವರನ್ನ ಅವರನ್ನ ಕಟ್ಟಡ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿಯಿಂದ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತೆಯಾಗಿ ವರ್ಗಾವಣೆ ಮಾಡಲಾಗಿತ್ತು.

ಮೈತ್ರಿ ಸರ್ಕಾರದ ಬಳಿಕ ಜುಲೈನಲ್ಲಿ ಬಿಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸೆಪ್ಟೆಂಬರ್‌ನಲ್ಲಿ ರೋಹಿಣಿ ಸಿಂಧೂರಿ ಅವರನ್ನ ಅವರನ್ನ ಕಟ್ಟಡ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿಯಿಂದ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತೆಯಾಗಿ ವರ್ಗಾವಣೆ ಮಾಡಲಾಗಿತ್ತು.
48
ಇದೀಗ ಮತ್ತೆ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದಿಂದ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆಯನ್ನಾಗಿ ಟ್ರಾನ್ಸ್‌ಫರ್ ಮಾಡಲಾಗಿದೆ.

ಇದೀಗ ಮತ್ತೆ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದಿಂದ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆಯನ್ನಾಗಿ ಟ್ರಾನ್ಸ್‌ಫರ್ ಮಾಡಲಾಗಿದೆ.

ಇದೀಗ ಮತ್ತೆ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದಿಂದ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆಯನ್ನಾಗಿ ಟ್ರಾನ್ಸ್‌ಫರ್ ಮಾಡಲಾಗಿದೆ.
58
2009ನೇ ಬ್ಯಾಚ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಬಿಜೆಪಿ ಸರ್ಕಾರದಲ್ಲಿ 2ನೇ ಬಾರಿಗೆ ವರ್ಗಾವಣೆ ಭಾಗ್ಯ

2009ನೇ ಬ್ಯಾಚ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಬಿಜೆಪಿ ಸರ್ಕಾರದಲ್ಲಿ 2ನೇ ಬಾರಿಗೆ ವರ್ಗಾವಣೆ ಭಾಗ್ಯ

2009ನೇ ಬ್ಯಾಚ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಬಿಜೆಪಿ ಸರ್ಕಾರದಲ್ಲಿ 2ನೇ ಬಾರಿಗೆ ವರ್ಗಾವಣೆ ಭಾಗ್ಯ
68
ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಲು ಒಪ್ಪಿಲ್ಲ ಎಂಬ ಕಾರಣಕ್ಕೆ ಯಾವುದೇ ಹುದ್ದೆ ತೋರಿಸದೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ಎತ್ತಂಗಡಿ ಮಾಡಲಾಗಿತ್ತು.

ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಲು ಒಪ್ಪಿಲ್ಲ ಎಂಬ ಕಾರಣಕ್ಕೆ ಯಾವುದೇ ಹುದ್ದೆ ತೋರಿಸದೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ಎತ್ತಂಗಡಿ ಮಾಡಲಾಗಿತ್ತು.

ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಲು ಒಪ್ಪಿಲ್ಲ ಎಂಬ ಕಾರಣಕ್ಕೆ ಯಾವುದೇ ಹುದ್ದೆ ತೋರಿಸದೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ಎತ್ತಂಗಡಿ ಮಾಡಲಾಗಿತ್ತು.
78
ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ‘ಕಲ್ಯಾಣ ನಿಧಿ’ಯ ಹಣವನ್ನು ನೆರೆ ಪರಿಹಾರಕ್ಕೆ ಬಳಸಲು ವರ್ಗಾವಣೆ ಮಾಡಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಎತ್ತಂಗಡಿಯಾಗಿತ್ತು ಎನ್ನುವ ಮಾತುಗಳು ಕೇಳಿಬಂದಿದ್ದವು.

ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ‘ಕಲ್ಯಾಣ ನಿಧಿ’ಯ ಹಣವನ್ನು ನೆರೆ ಪರಿಹಾರಕ್ಕೆ ಬಳಸಲು ವರ್ಗಾವಣೆ ಮಾಡಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಎತ್ತಂಗಡಿಯಾಗಿತ್ತು ಎನ್ನುವ ಮಾತುಗಳು ಕೇಳಿಬಂದಿದ್ದವು.

ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ‘ಕಲ್ಯಾಣ ನಿಧಿ’ಯ ಹಣವನ್ನು ನೆರೆ ಪರಿಹಾರಕ್ಕೆ ಬಳಸಲು ವರ್ಗಾವಣೆ ಮಾಡಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಎತ್ತಂಗಡಿಯಾಗಿತ್ತು ಎನ್ನುವ ಮಾತುಗಳು ಕೇಳಿಬಂದಿದ್ದವು.
88
ಈ ಮೂಲಕ ಬಿಜೆಪಿ ಸರ್ಕಾರ ಅದಿಕಾರಕ್ಕೆ ಬಂದು 6 ತಿಂಗಳಲ್ಲಿ ರೋಹಿಣಿ ಸಿಂಧೂರಿಗೆ ಎರಡನೇ ಬಾರಿಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ.

ಈ ಮೂಲಕ ಬಿಜೆಪಿ ಸರ್ಕಾರ ಅದಿಕಾರಕ್ಕೆ ಬಂದು 6 ತಿಂಗಳಲ್ಲಿ ರೋಹಿಣಿ ಸಿಂಧೂರಿಗೆ ಎರಡನೇ ಬಾರಿಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ.

ಈ ಮೂಲಕ ಬಿಜೆಪಿ ಸರ್ಕಾರ ಅದಿಕಾರಕ್ಕೆ ಬಂದು 6 ತಿಂಗಳಲ್ಲಿ ರೋಹಿಣಿ ಸಿಂಧೂರಿಗೆ ಎರಡನೇ ಬಾರಿಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ನಮ್ಮಿಂದನೆ ಬೆಂಗಳೂರು ಉದ್ಧಾರ ಎಂದವರಿಗೆ ಖಡಕ್ ಉತ್ತರ, ಮೈಸೂರು ಮಹರಾಜರ ಕೊಡುಗೆ ಇಲ್ನೋಡಿ
Recommended image2
ಶಾಲೆಗೆ ಬರುತ್ತಿದ್ದ ಅಪ್ರಾಪ್ತ ಹೆಣ್ಣುಮಕ್ಕಳಿಗೆ ಲೈ0ಗಿಕ ಕಿರುಕುಳ, 64ರ ಕಾಮುಕ ವೃದ್ಧ ಅರೆಸ್ಟ್
Recommended image3
ಡಿಕೆ ಪಟ್ಟದ ಸುತ್ತ ಇಂದ್ರಪ್ರಸ್ಥದಲ್ಲಿ ಸಾಹುಕಾರನ ವ್ಯೂಹ! ಸೈಲೆಂಟ್​ ಆಗಿಯೇ ಕೆಪಿಸಿಸಿ ಪಟ್ಟಕ್ಕೆ ಸ್ಕೆಚ್ ಹಾಕಿದ್ರಾ ಸತೀಶ್..?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved