MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡುವಂತೆ ಜೆಡಿಎಸ್ ಶಾಸಕ ಶರವಣ ಮನವಿ

ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡುವಂತೆ ಜೆಡಿಎಸ್ ಶಾಸಕ ಶರವಣ ಮನವಿ

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ದಿ.ಚೆನ್ನಮ್ಮರ ಹೆಸರನ್ನು ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಇಡಬೇಕೆಂದು ಜೆಡಿಎಸ್ ಶಾಸಕ ಶರವಣ ಅವರು ವಿಧಾನ ಪರಿಷತ್‌ನಲ್ಲಿ ಮನವಿ ಮಾಡಿದ್ದಾರೆ. ಸಂತಾಪ ಸೂಚನೆ ವೇಳೆ ಈ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ.

1 Min read
Author : Mahmad Rafik
Published : Aug 13 2026, 01:09 PM IST
Share this Photo Gallery
  • FB
  • TW
  • Linkdin
  • Whatsapp
15
ಮಧ್ಯಾಹ್ನದ ಬಿಸಿಯೂಟ ಯೋಜನೆ
Image Credit : Sharavana fb

ಮಧ್ಯಾಹ್ನದ ಬಿಸಿಯೂಟ ಯೋಜನೆ

ಬೆಂಗಳೂರು: ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ದಿ.ಚೆನ್ನಮ್ಮರ ಹೆಸರಿಡುವಂತೆ ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಶಾಸಕ ಶರವಣ ಅವರು ವಿಧಾನ ಪರಿಷತ್‌ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸಂತಾಪ ಸೂಚನೆ ನಿರ್ಣಯದ ವೇಳೆ ಚೆನ್ನಮ್ಮ ದೇವೇಗೌಡರ ಬಗ್ಗೆ ಶಾಸಕ ಶರವಣ ಮಾತನಾಡಿರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಸುರೇಶ್ ಬಾಬು ಧನ್ಯವಾದ
Image Credit : Asianet News

ಸುರೇಶ್ ಬಾಬು ಧನ್ಯವಾದ

ಚೆನ್ನಮ್ಮ ಹೆಸರು ಅವಿಸ್ಮರಣೀಯವಾಗಿಸಲು ಬಿಸಿಯೂಟ ಯೋಜನೆಗೆ ಹೆಸರಿಡಲು ಸರ್ಕಾರಕ್ಕೆ ಮನವಿ ಮಾಡಿಕೊಂಡರು. ಇನ್ನು ವಿಧಾನಸಭೆಯಲ್ಲಿ ಚೆನ್ನಮ್ಮನವರಿಗೆ ಗೌರವ ಸಲ್ಲಿಸಿದ್ದಕ್ಕೆ ಸರ್ಕಾರಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬುರಿಂದ ಧನ್ಯವಾದ ಸಲ್ಲಿಕೆ ಮಾಡಿದರು.

Related Articles

Related image1
ರಂಗನಾಥಸ್ವಾಮಿ ಸನ್ನಿಧಿಯಲ್ಲೇ ಚೆನ್ನಮ್ಮ ಅಂತ್ಯಕ್ರಿಯೆ ಏಕೆ? ಆ ಕುತೂಹಲದ ಘಟನೆ ನೆನೆದ ಡಾ.ಮಂಜುನಾಥ್​
Related image2
ತನ್ನಿಚ್ಚೆಯಂತೆಯೇ ರಂಗನಾಥನ ತಪ್ಪಲಲ್ಲಿ ಮಣ್ಣಾದ ಚೆನ್ನಮ್ಮ, ಆಕೆ ಅನ್ನಪೂರ್ಣೆ ನಗುತ್ತಲೇ ವಿದಾಯ ಹೇಳಿದ್ದಾಳೆ: ದೇವೇಗೌಡ
35
ಚೆನ್ನಮ್ಮನವರ ನಿಧನಕ್ಕೆ ಸಿಎಂ ಡಿಕೆ ಶಿವಕುಮಾರ್ ಸಂತಾಪ
Image Credit : Sharavana fb

ಚೆನ್ನಮ್ಮನವರ ನಿಧನಕ್ಕೆ ಸಿಎಂ ಡಿಕೆ ಶಿವಕುಮಾರ್ ಸಂತಾಪ

ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಸಿಎಂ ಡಿಕೆ ಶಿವಕುಮಾರ್ ಅವರು, ಚೆನ್ನಮ್ಮನವರ ನಿಧನಕ್ಕೆ ಸಂತಾಪ ಸೂಚಿಸಿದರು. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರು ಇವತ್ತು ನಮ್ಮ ಜೊತೆಯಲ್ಲಿ ಇಲ್ಲ. ಓರ್ವ ರಾಜಕಾರಣಿಯ ಮನೇಲಿ ಯಾವ ರೀತಿಯ ಇರಬೇಕು ಅನ್ನೋದಕ್ಕೆ ಚೆನ್ನಮ್ಮನವರು ಸಾಕ್ಷಿ. ಪ್ರತಿ ಸಂದರ್ಭದಲ್ಲೂ ದೇವೇಗೌಡರ ಕುಟುಂಬದ ಜೊತೆಯಲ್ಲಿದ್ದರು ಎಂದರು ಹೇಳಿದರು.

45
ತ್ಯಾಗದ ಹೆಣ್ಣು
Image Credit : Asianet News

ತ್ಯಾಗದ ಹೆಣ್ಣು

ತ್ಯಾಗದ ಹೆಣ್ಣು ಎಂದು ಹೇಳಿಕೊಳ್ಳಲು ನಮಗೆಲ್ಲರಿಗೂ ಹೆಮ್ಮೆ. ಅವರಿಗೆ ಸರ್ಕಾರದ ಗೌರವ ಕೊಡಬೇಕು ಎಂದಾಗ ಚರ್ಚೆ ಬಂತು. ಪ್ರಧಾನ ಮಂತ್ರಿಯಾದವರ ಹೆಂಡತಿಗೆ ಕೊಡೋಕೆ ಆಗುದಿಲ್ಲ ಎಂದೆಲ್ಲ ಚರ್ಚೆ ಬಂತು. ಕೊನೆಗೆ ನಾನು ದಿಟ್ಟ ನಿರ್ಧಾರ ತೆಗೆದುಕೊಂಡು ಅಧಿಕಾರಿಗಳಿಗೆ ಹೇಳಿದೆ. ನಮಗೆ ಅಧಿಕಾರ ಇದ್ದಾಗ ಹೃದಯ ಶ್ರೀಮಂತಿಕೆ ತೋರಿಸಬೇಕು ಎಂದರು.

55
ತಾಯಿಯ ಆತ್ಮಕ್ಕೆ ಶಾಂತಿ ಸಿಗಲಿ
Image Credit : Asianet News

ತಾಯಿಯ ಆತ್ಮಕ್ಕೆ ಶಾಂತಿ ಸಿಗಲಿ

ಅಧಿಕಾರ ಇದ್ದಾಗ ದೊಡ್ಡ ಮಹಿಳೆ ರಾಜ್ಯಕ್ಕೆ ದೊಡ್ಡ ಮಕ್ಕಳನ್ನು ಕೊಟ್ಟಿದ್ದಾರೆ. ಅಂತಹವರಿಗೆ ನಾವು ಗೌರವ ಕೊಡಬೇಕೆಂದು ಅತಿ ಹೆಚ್ಚು ಗೌರವ ಕೊಟ್ಟಿದ್ದೇವೆ. ಆ ತಾಯಿಯ ಆತ್ಮಕ್ಕೆ ಶಾಂತಿ ಸಿಗಲಿ. ಸಾವು ಯಾವಾಗ ಬರುತ್ತದೋ ಸಂತೋಷದಿಂದಲೇ ಸ್ವೀಕಾರ ಮಾಡಬೇಕು. ಅಗಲಿದ ಎಲ್ಲರ ಆತ್ಮಕ್ಕೂ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಎಚ್‌.ಡಿ. ದೇವೇಗೌಡ
ಹೆಚ್.ಡಿ. ಕುಮಾರಸ್ವಾಮಿ
ಜನತಾದಳ (ಜಾತ್ಯತೀತ)
ಡಿ.ಕೆ. ಶಿವಕುಮಾರ್
ಕಾಂಗ್ರೆಸ್
ಕರ್ನಾಟಕ ಸರ್ಕಾರ
Latest Videos
Recommended Stories
Recommended image1
ಡ್ರಗ್ಸ್ ಪ್ರಕರಣದಲ್ಲಿ ಜೈಲಲ್ಲಿರುವ ನೈಜೀರಿಯಾ ಪ್ರಜೆಗಳನ್ನು ಅವರ ದೇಶಕ್ಕೆ ಗಡಿಪಾರು ಮಾಡಿ: ಹೈಕೋರ್ಟ್‌
Recommended image2
ಜೈಲಲ್ಲೂ ಅಶ್ಲೀಲ ವಿಡಿಯೋ ನೋಡ್ತಿದ್ದ ಪ್ರಜ್ವಲ್‌! ಪೆನ್‌ಡ್ರೈವ್‌ನಲ್ಲಿ 70ಕ್ಕೂ ಹೆಚ್ಚು ವಿಡಿಯೋಗಳು ಪತ್ತೆ!
Recommended image3
Karnataka News Live: ಮಂಗಳೂರು - ಮಧ್ಯರಾತ್ರಿ ಕಾರಲ್ಲಿ ಅಪ್ರಾಪ್ತಳನ್ನ ಕರೆದೊಯ್ದವನಿಗೆ ಕಾರು ಅಡ್ಡಗಟ್ಟಿ ಗುಂಪು ಹಲ್ಲೆ; ಎರಡು ಕಡೆಯವರು ಎಫ್‌ಐರ್!
Related Stories
Recommended image1
ರಂಗನಾಥಸ್ವಾಮಿ ಸನ್ನಿಧಿಯಲ್ಲೇ ಚೆನ್ನಮ್ಮ ಅಂತ್ಯಕ್ರಿಯೆ ಏಕೆ? ಆ ಕುತೂಹಲದ ಘಟನೆ ನೆನೆದ ಡಾ.ಮಂಜುನಾಥ್​
Recommended image2
ತನ್ನಿಚ್ಚೆಯಂತೆಯೇ ರಂಗನಾಥನ ತಪ್ಪಲಲ್ಲಿ ಮಣ್ಣಾದ ಚೆನ್ನಮ್ಮ, ಆಕೆ ಅನ್ನಪೂರ್ಣೆ ನಗುತ್ತಲೇ ವಿದಾಯ ಹೇಳಿದ್ದಾಳೆ: ದೇವೇಗೌಡ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved