MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಡಿಸಿಎಂ ಡಿಕೆಶಿ ಫೋಟೋವನ್ನು ಮೆಹಂದಿ ಹಾಕಿಸಿಕೊಂಡ ಮುಸ್ಲಿಂ ಮಹಿಳೆ, ಕನಕೋತ್ಸವ ಸಂಭ್ರಮ

ಡಿಸಿಎಂ ಡಿಕೆಶಿ ಫೋಟೋವನ್ನು ಮೆಹಂದಿ ಹಾಕಿಸಿಕೊಂಡ ಮುಸ್ಲಿಂ ಮಹಿಳೆ, ಕನಕೋತ್ಸವ ಸಂಭ್ರಮ

ಡಿಸಿಎಂ ಡಿಕೆಶಿ ಫೋಟೋವನ್ನು ಮೆಹಂದಿ ಹಾಕಿಸಿಕೊಂಡ ಮುಸ್ಲಿಂ ಮಹಿಳೆ, ಇದೀಗ ಈ ಫೋಟೋಗಳು ಭಾರಿ ಸದ್ದು ಮಾಡುತ್ತಿದೆ. ಖುದ್ದು ಡಿಕೆ ಶಿವಕುಮಾರ್ ಈ ಫೋಟೋ ಹಂಚಿಕೊಂಡಿದ್ದಾರೆ. ಏನಿದು ಕನಕೋತ್ಸವ ಸಂಭ್ರಮ? 

1 Min read
Author : Chethan Kumar
Published : Feb 01 2026, 09:26 PM IST
Share this Photo Gallery
  • FB
  • TW
  • Linkdin
  • Whatsapp
15
ಕನಕೋತ್ಸವದ ಮಹೆಂದಿ ಸದ್ದು
Image Credit : DK Shivakumar FB

ಕನಕೋತ್ಸವದ ಮಹೆಂದಿ ಸದ್ದು

ಕನಕೋತ್ಸವ ಸಂಭ್ರಮದ ಮೆರೆಗು ರಾಜ್ಯದೆಲ್ಲೆಡೆ ಪಸರಿಸಿದೆ ಅದ್ಧೂರಿ ಹಾಗೂ ಇತಿಹಾಸದ ವೈಭದಂತೆ ಆಯೋಜನೆಗೊಂಡ ಕನಕೋತ್ಸವದಲ್ಲಿ ರಂಗೋಲಿಿ ಹಾಗೂ ಮೆಹಂದಿ ಸ್ಪರ್ಧೆ ಎಲ್ಲರ ಗಮನಸೆಳೆದಿತ್ತು. ಕನಕೋತ್ಸವ ರಂಗೋಲಿ ಹಾಗೂ ಮೆಹಂದಿ ಸ್ಪರ್ಧೆಯಲ್ಲಿ ಹಲವರು ಪಾಲ್ಗೊಂಡಿದ್ದರು. ಅತ್ಯಾಕರ್ಷಕ ರಂಗೋಲಿ ಹಾಗೂ ಮಹೆಂದಿ ಡಿಸೈನ್ ಎಲ್ಲರ ಗಮನಸೆಳೆದಿತ್ತು. ಇದರಲ್ಲಿ ಮುಸ್ಲಿಮ್ ಮಹಿಳೆಯ ಕೈಯಲ್ಲಿನ ಮಹೆಂದಿ ಇದೀಗ ಭಾರಿ ಸದ್ದು ಮಾಡುತ್ತಿದೆ.

25
ಡಿಕೆ ಶಿವಕುಮಾರ್ ಬಾವಚಿತ್ರ ಮಹೆಂದಿ
Image Credit : DK Shivakumar FB

ಡಿಕೆ ಶಿವಕುಮಾರ್ ಬಾವಚಿತ್ರ ಮಹೆಂದಿ

ಮಹೆಂದಿ ಸ್ಪರ್ಧೆಯಲ್ಲಿ ಮುಸ್ಲಿಮ್ ಮಹಿಳೆ ತನ್ನ ಕೈಯಲ್ಲಿ ಡಿಸಿಎಂ ಡಿಕೆ ಶಿವುಕಮಾರ್ ಫೋಟೋ ಬಿಡಿಸಿದ್ದರು. ಇದು ಎಲ್ಲರ ಗಮನಸೆಳೆದಿತ್ತು. ಮುಸ್ಲಿಮ್ ಮಹಿಳೆ ಕೈಯಲ್ಲಿ ತಮ್ಮ ಭಾವಚಿತ್ರದ ಮೆಹಂದಿ ನೋಡಿ ಡಿಕೆ ಶಿವಕುಮಾರ್ ಸಂತಸ ಪಟ್ಟಿದ್ದಾರೆ. ಮಹಿಳೆ ಫೋಟೋ ಕ್ಲಕ್ಕಿಸಿದ್ದಾರೆ. ಡಿಕೆ ಶಿವಕುಮಾರ್ ಜೊತೆ ಡಿಕೆ ಸುರೇಶ್ ಬಾವಚಿತ್ರವನ್ನು ಮಹೆಂದಿ ಹಾಕಿದ್ದಾರೆ.

Related Articles

Related image1
Confident Group CJ Roy Death: ಈಗ ನಾನು ಮಾತಾಡಿದ್ರೆ ರಾಜಕೀಯ ಆಗುತ್ತೆ: ಐಟಿ ಕಿರುಕುಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗರಂ!
Related image2
ದೆಹಲಿ ಭೇಟಿಯ ಗುಟ್ಟು ಬಿಚ್ಚಿಟ್ಟ ಡಿಸಿಎಂ ಡಿಕೆ ಶಿವಕುಮಾರ್, ಕಾಲವೇ ಉತ್ತರ ನೀಡಲಿದೆ ಎಂದ್ರು!
35
ಸಂಭ್ರಮ ಹಂಚಿಕೊಂಡ ಡಿಕೆ ಶಿವಕುಮಾರ್
Image Credit : DK Shivakumar FB

ಸಂಭ್ರಮ ಹಂಚಿಕೊಂಡ ಡಿಕೆ ಶಿವಕುಮಾರ್

ಕನಕೋತ್ಸವದ ರಂಗೋಲಿ ಹಾಗೂ ಮೆಹಂದಿ ಸ್ಪರ್ಧೆ ಹಾಗೂ ಪ್ರಶಸ್ತಿ ವಿತರಣೆ ಕುರಿತು ಡಿಕೆ ಶಿವಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಶೇಷ ಅಂದರೆ ಡಿಕೆ ಶಿವಕುಮಾರ್ ಪತ್ನಿ ಉಷಾ ಸೇರಿದಂತೆ ಕುಟುಂಬಸ್ಥರು ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದ್ದಾರೆ.

45
ಕನಕೋತ್ಸವದಲ್ಲಿ ರಂಗೋಲಿ ಹಾಗೂ ಮೆಹೆಂದಿಯ ರಂಗು
Image Credit : DK Shivakumar FB

ಕನಕೋತ್ಸವದಲ್ಲಿ ರಂಗೋಲಿ ಹಾಗೂ ಮೆಹೆಂದಿಯ ರಂಗು

ಕನಕಪುರದ ಕನಕೋತ್ಸವದಲ್ಲಿ ರಂಗೋಲಿ ಹಾಗೂ ಮೆಹೆಂದಿ ಸ್ಪರ್ಧೆಯು ಹಬ್ಬದ ಸಂಭ್ರಮವನ್ನುಂಟು‌ ಮಾಡಿದೆ. ಇಂದು‌ ನನ್ನ ಧರ್ಮಪತ್ನಿ ಉಷಾ ಹಾಗೂ ಸಹೋದರಿ ಮಂಜುಳಾ ಅವರು ರಂಗೋಲಿ ಮತ್ತು‌ ಮೆಹೆಂದಿ‌ ಸ್ಪರ್ಧೆಯನ್ನು ವೀಕ್ಷಿಸಿ, ವಿಜೇತರಿಗೆ ಬಹುಮಾನ ವಿತರಿಸಿ ಗೌರವಿಸಿದ್ದಾರೆ. ಭಕ್ತಿ, ಪರಂಪರೆ, ಸಾಮಾಜಿಕ ಸಂದೇಶಗಳನ್ನು ಒಳಗೊಂಡ ರಂಗೋಲಿ ಹಾಗೂ‌ ಮೆಹೆಂದಿ ಚಿತ್ರಗಳು ಎಲ್ಲರ ಗಮನ ಸೆಳೆದವು ಎಂದು ಡಿಕೆ ಶಿವಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

55
ಕನಕೋತ್ಸವ ಸಂಭ್ರಮ
Image Credit : DK Shivakumar FB

ಕನಕೋತ್ಸವ ಸಂಭ್ರಮ

ಕನಕೋತ್ಸವ ಕಾರ್ಯಕ್ರಮದ ಫೋಟೋಗಳು, ವಿಡಿಯೋಗಳು ಭಾರಿ ವೈರಲ್ ಆಗಿದೆ. ಅದ್ಧೂರಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಜನಸಾಗರವೇ ಹರಿದು ಬಂದಿತ್ತು. ಕನಕೋತ್ಸವ ಸಂಭ್ರಮದಲ್ಲಿ ಜನ ಮಿಂದೆದ್ದಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಡಿ.ಕೆ. ಶಿವಕುಮಾರ್
ಕರ್ನಾಟಕ ಸುದ್ದಿ

Latest Videos
Budget 2026 : SIP Calculator
Monthly Investment
₹
Expected Annual Return
%
Investment Duration
Yr
Recommended Stories
Recommended image1
MNREGA ಹೆಸರು ಬದಲಾವಣೆ: ಕೇಂದ್ರದ ವಿರುದ್ಧ ಬೀದಿಗಿಳಿದ ಕಾಂಗ್ರೆಸ್, ಸಚಿವ ಮಹದೇವಪ್ಪ ಆಕ್ರೋಶ
Recommended image2
ಕಲ್ಯಾಣ ಮಂಟಪಕ್ಕೆ ಬರ್ತಿದ್ದ ವರನಿಗೆ ಚಾಕು ಇರಿತ ಹಿಂದೆ ಲವ್ವಿ ಡವ್ವಿ ಕೇಸ್, ವಧುವಿನ ಕೈವಾಡ ಬಯಲು
Recommended image3
Union Budget: ಹೈಸ್ಪೀಡ್ ರೈಲು ಯಾರಿಗೆ ಬೇಕು? ಕರ್ನಾಟಕಕ್ಕೆ ಸಿಕ್ಕಿದ್ದು ಚೊಂಬು, ಸಿಎಂ ವಾಗ್ದಾಳಿ!
Related Stories
Recommended image1
Confident Group CJ Roy Death: ಈಗ ನಾನು ಮಾತಾಡಿದ್ರೆ ರಾಜಕೀಯ ಆಗುತ್ತೆ: ಐಟಿ ಕಿರುಕುಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗರಂ!
Recommended image2
ದೆಹಲಿ ಭೇಟಿಯ ಗುಟ್ಟು ಬಿಚ್ಚಿಟ್ಟ ಡಿಸಿಎಂ ಡಿಕೆ ಶಿವಕುಮಾರ್, ಕಾಲವೇ ಉತ್ತರ ನೀಡಲಿದೆ ಎಂದ್ರು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved