ಮುಖ್ಯಮಂತ್ರಿ ಯಡಿಯೂರಪ್ಪಗೆ 79ರ ಹುಟ್ಟುಹಬ್ಬ : ಗಣ್ಯರಿಂದ ಸಿಎಂಗೆ ಶುಭ ಹಾರೈಕೆ
ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 79ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಸೇರಿದಂತೆ ವಿವಿಧ ನಾಯಕರು ಶುಭ ಹಾರೈಸಿದ್ದಾರೆ. ರೈತ ಮುಖಂಡರು ಸಿಎಂ ನಿವಾಸಕ್ಕೆ ತೆರಳಿ ಶುಭ ಕೋರಿದ್ದಾರೆ.

<p>ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ 79ನೇ ಹುಟ್ಟುಹಬ್ಬ</p>
ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ 79ನೇ ಹುಟ್ಟುಹಬ್ಬ
<p>ಕುಟುಂಬಸ್ಥರಿಂದ ಸಿಎಂ ಬಿಎಸ್ವೈಗೆ ಶುಭಾಶಯ</p>
ಕುಟುಂಬಸ್ಥರಿಂದ ಸಿಎಂ ಬಿಎಸ್ವೈಗೆ ಶುಭಾಶಯ
<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿ ಎಸ್ವೈಗೆ ಶುಭ ಹಾರೈಕೆ</p>
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿ ಎಸ್ವೈಗೆ ಶುಭ ಹಾರೈಕೆ
<p>ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು</p>
ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು
<p>ಹುಟ್ಟುಹಬ್ಬದ ನಿಮಿತ್ತ ತಮ್ಮ ನಿವಾಸದಲ್ಲಿ ದೇವರ ಪೂಜೆಯಲ್ಲಿ ನಿರತರಾದ ಬಿ ಎಸ್ ವೈ</p>
ಹುಟ್ಟುಹಬ್ಬದ ನಿಮಿತ್ತ ತಮ್ಮ ನಿವಾಸದಲ್ಲಿ ದೇವರ ಪೂಜೆಯಲ್ಲಿ ನಿರತರಾದ ಬಿ ಎಸ್ ವೈ
<p>ಸಿಎಂ ಭೇಟಿಯಾದ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಸಚಿವ ಆರ್. ಅಶೋಕ್</p>
ಸಿಎಂ ಭೇಟಿಯಾದ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಸಚಿವ ಆರ್. ಅಶೋಕ್
<p>ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 79ನೇ ಜನ್ಮ ದಿನದ ಶುಭಾಶಯಗಳು</p>
ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 79ನೇ ಜನ್ಮ ದಿನದ ಶುಭಾಶಯಗಳು
<p>ರಾಜ್ಯ ಬಿಜೆಪಿ ರೈತ ಮೋರ್ಚಾ ನಿಯೋಗದಿಂದ ಸಿಎಂ ಭೇಟಿ.. ರಾಜ್ಯಸಭಾ ಸದಸ್ಯ, ರೈತ ಮೋರ್ಚಾದ ಅಧ್ಯಕ್ಷ ಈರಣ್ಣ ಕಡಾಡಿ ನೇತೃತ್ವದಲ್ಲಿ ಕಾವೇರಿಯಲ್ಲಿ ಭೇಟಿ . ಶುಭಾಶಯ</p>
ರಾಜ್ಯ ಬಿಜೆಪಿ ರೈತ ಮೋರ್ಚಾ ನಿಯೋಗದಿಂದ ಸಿಎಂ ಭೇಟಿ.. ರಾಜ್ಯಸಭಾ ಸದಸ್ಯ, ರೈತ ಮೋರ್ಚಾದ ಅಧ್ಯಕ್ಷ ಈರಣ್ಣ ಕಡಾಡಿ ನೇತೃತ್ವದಲ್ಲಿ ಕಾವೇರಿಯಲ್ಲಿ ಭೇಟಿ . ಶುಭಾಶಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ